ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…








