ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.
ರಾಜ್ಯ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ.

ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿ ಸಿ ಎಂ ಹಾಸ್ಟೆಲ್ ನಲ್ಲಿ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಸುಳ್ಯದ ಶಾರದಾ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜಿನ‌ ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಆಗಿರುವ ಸೋನಿಯಾ (18) ಬೆಂಗಳೂರು ರಾಮನಾಥ ಪುರದ, ಕಾರಮಂಗಲ ತಾಲೋಕಿನ ಮಾರ್ಲಮಂಗಲ ಗ್ರಾಮದ ಪುರುಷೋತ್ತಮ…

ಮನೆಗೆ ನುಗ್ಗಿ ಮಾಲಿಕನ ಕಟ್ಟಿ ಹಾಕಿ ದರೋಡೆ.

ಮಡಿಕೇರಿ ಡಿ.26 : ಮನೆಯ ಮಾಲೀಕನನ್ನುಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣದೋಚಿರುವ ಘಟನೆ ಸಿದ್ದಾಪುರ ಸಮೀಪದಅವರೆಗುಂದ ಗ್ರಾಮದಲ್ಲಿ ನಡೆದಿದೆ.ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆನುಗ್ಗಿ ಒಬ್ಬಂಟಿಯಾಗಿದ್ದ ಮಾಲೀಕ ಎಂ.ಎಂಚಂಗಪ್ಪ ಅವರನ್ನು ಕಟ್ಟಿ ಹಾಕಿ ನಗದು ಮತ್ತುಚಿನ್ನಾಭರಣ ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಎಂ.ಎ.ಅಯ್ಯಪ್ಪ, ಸಿದ್ದಾಪುರ ಪೊಲೀಸರು,ಶ್ವಾನದಳ, ಬೆರಳಚ್ಚು ಸಿಬ್ಬಂದಿಗಳು ಭೇಟಿನೀಡಿ ಪರಿಶೀಲಿಸಿದರು.…

ಜಲೀಲ್ ಹತ್ಯೆ ಪ್ರಕರಣ: ಹಲವರ ವಿಚಾರಣೆ:ಮೂವರು ಆರೋಪಿಗಳ ಬಂಧನ ..

ಮಂಗಳೂರು ನಗರದ ಕೃಷ್ಣಾಪುರದಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರ ಪೈಕಿ ಇಬ್ಬರು ಕೃತ್ಯ ಎಸಗಿದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಪರಾರಿಯಾಗಲು ನೆರವಾದವನು. ಆರೋಪಿಗಳನ್ನು ರವಿವಾರ…

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!
ರಾಜ್ಯ

ದಕ್ಷಿಣಕನ್ನಡ ಜಿಲ್ಲೆಗೆ ಕೊರೊನಾ ಮಾರ್ಗಸೂಚಿ ಪ್ರಕಟ….!!

ಮಂಗಳೂರು ಡಿಸೆಂಬರ್ 26: ಹೊರ ದೇಶಗಳಲ್ಲಿ ಕೊರೊನಾ ರೂಪಾಂತರ ತಳಿ ಆರ್ಭಟ ಹೆಚ್ಚಾಗುತ್ತಿರುವ ಹಿನ್ನಲೆ ಇದೀಗ ದೇಶದಲ್ಲೂ ಕಟ್ಟೆಚ್ಚರ ವಹಿಸಲಾಗುತ್ತಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ಹೊರಾಂಗಣ ಮತ್ತು ಒಳಾಂಗಣದಲ್ಲಿ ಜನಜಂಗುಳಿಯಿರುವೆಡೆಗಳಲ್ಲಿ ಮಾಸ್ಕ್‌ ಧರಿಸುವುದು ಅಗತ್ಯ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್,…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಸ್ಥಾಪಕಾಧ್ಯಕ್ಷ ಡಾ. ಕುರುಂಜಿ ವೆಂಕಟ್ರಮಣ ಗೌಡರ 94ನೇ ಹುಟ್ಟು ಹಬ್ಬದ ಪ್ರಯುಕ್ತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಸ್ಥಾಪಕರ ದಿನಾಚರಣೆ ಡಿ. 26ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಚಾರಿಟೇಬಲ್ ಟ್ರಸ್ಟ್‌ನ ಸಂಚಾಲಕ ಡಾ. ರೇಣುಕಾಪ್ರಸಾದ್…

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.
ರಾಜ್ಯ

ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮದಿನಾಚರಣೆ, ಪ್ರೆಸ್ ಕ್ಲಬ್ ವತಿಯಿಂದ ಭವ್ಯ ಸುಳ್ಯ ಸಂಕಲ್ಪ ದಿನಾಚರಣೆ.

ಶಿಕ್ಷಣ ಬ್ರಹ್ಮ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬವನ್ನು ಸುಳ್ಯದ ಪತ್ರಕರ್ತರು ಭವ್ಯ ಸುಳ್ಯ ಸಂಕಲ್ಪ ದಿನವನ್ನಾಗಿ ಆಚರಿಸಿಕೊಂಡು ಬರುತ್ತಿದ್ದು ಇಂದು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ನಡೆಯಿತು.ಬಸ್ ನಿಲ್ದಾಣದಲ್ಲಿ ಇರುವ ಡಾ.ಕುರುಂಜಿಯವರ ಪುತ್ಥಳಿಗೆ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಮಾಲಾರ್ಪಣೆ ಮಾಡಿ,ಬಳಿಕ ಕುರುಂಜಿಯವರ ಆಶಯದ…

ಪುತ್ತೂರು : ರಿಕ್ಷಾ – ಬೈಕ್ ಡಿಕ್ಕಿ : ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್ ಸವಾರ ರಿಕ್ಷಾಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಡಿ.25ರಂದು ನಡೆದಿದೆ.ಕಾಣಿಯೂರು-ಸುಬ್ರಹ್ಮಣ್ಯ ರಸ್ತೆಯ ಮುಕ್ವೆ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಕಾಣಿಯೂರಿನಿಂದ ಪುತ್ತೂರಿಗೆ ಹೋಗುತ್ತಿದ್ದ ರಿಕ್ಷಾಕ್ಕೆ ಮುಕ್ವೆಯಲ್ಲಿ ಮತ್ತೊಂದು ರಸ್ತೆಯಿಂದ ಬಂದ ಬೈಕ್ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ರಿಕ್ಷಾವೂ…

ಸುರತ್ಕಲ್ ಜಲೀಲ್ ಹತ್ಯೆ -ಹಳೇ ರೌಡಿಶೀಟರ್ ಪುತ್ರನ
ಕೈವಾಡದ ಶಂಕೆ.

ಮಂಗಳೂರು ಹೊರವಲಯದ ಕಾಟಿಪಳ್ಳದ ೪ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ಜಲೀಲ್ಎಂಬವರನ್ನು ನಿನ್ನೆ ಸಂಜೆ ಚಾಕುವಿನಿಂದ ಇರಿದು ಕೊಲೆಮಾಡಲಾಗಿತ್ತು. ಲತೀಫ ಎಂಬ ಫ್ಯಾನ್ಸಿ ಅಂಗಡಿನಡೆಸುತ್ತಿದ್ದ ಜಲೀಲ್ ಅಂಗಡಿಗೆ ನುಗ್ಗಿ ದುಷ್ಕರ್ಮಿಗಳುಚೂರಿಯಿಂದ ಇರಿದು ಪರಾರಿಯಾಗಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರುಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಜಲೀಲ್ ಉಸಿರು ಚೆಲ್ಲಿದ್ದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ…

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.
ರಾಜ್ಯ

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.

ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿದ್ದು, ಸ್ವತಂತ್ರವಾಗಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಲಾಗುವುದು ಎಂದು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಘೋಷಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸ್ವಂತ ಕೆಲಸ ಬದಿಗೊತ್ತಿ ಪಕ್ಷಕ್ಕಾಗಿ ದುಡಿದಿದ್ದೆ. ಆದರೆ,…

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು:     ಸವಾರ ಗಂಭೀರ.
ರಾಜ್ಯ

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು: ಸವಾರ ಗಂಭೀರ.

ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI