ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ.
ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು.ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು…










