🚨 ಸುಬ್ರಹ್ಮಣ್ಯ–ಸಕಲೇಶಪುರ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ, ಸಂಚಾರ ಸ್ಥಗಿತ 🚨
ಸಕಲೇಶಪುರ: ಭಾರೀ ಮಳೆಯ ಪರಿಣಾಮವಾಗಿ ಆಗಸ್ಟ್ 16, 2025ರಂದು ಸಂಜೆ 4:40ಕ್ಕೆ ಶಿರಿಬಾಗಿಲು–ಎಡಕುಮೇರಿ, ಎಡಕುಮೇರಿ–ಕಡಗರವಳ್ಳಿ ಮತ್ತು ಕಡಗರವಳ್ಳಿ–ದೋಣಿಗಲ್ ನಡುವಿನ ಘಾಟ್ ಭಾಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಇದರಿಂದಾಗಿ ಸುಬ್ರಹ್ಮಣ್ಯ ರೋಡ್–ಸಕಲೇಶಪುರ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. 🛠️ ತುರ್ತು ದುರಸ್ತಿ ಕಾರ್ಯಕ್ಕಾಗಿ ಸಾಮಗ್ರಿಗಳನ್ನು ಹೊತ್ತ ವಿಶೇಷ ರೈಲು…










