ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ
ರಾಜ್ಯ

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ

ಬ್ರಹ್ಮಾವರ: ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೀಜಾಡಿಯ ಜಯಲಕ್ಷ್ಮೀ (೬೫) ಮೃತಪಟ್ಟಿದ್ದಾರೆ.ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಗಾಯಗೊಂಡಿದ್ದಾರೆ. ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ…

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ
ರಾಜ್ಯ

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ

ಕಾಸರಗೋಡು ಜಿಲ್ಲೆಯ ಕಾರಡ್ಕ, ಮುಳ್ಳಿಯಾರ್, ದೇಲಂಪಾಡಿ, ಪುಲ್ಲೂರು-ಪೆರಿಯ, ಬೇಡಡ್ಕ, ಕುಟ್ಟಿಕ್ಕೋಲ್ ಪಂಚಾಯತ್ ವ್ಯಾಪ್ತಿಯ ಅರಣ್ಯದ ಗಡಿ ಭಾಗದ ನಿವಾಸಿಗಳಲ್ಲಿ ಹುಲಿ ಕಾಣಿಸಿಕೊಂಡಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಭಯಕ್ಕೆ ಪ್ರತಿಕ್ರಿಯೆಯಾಗಿ, ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ವಿಶೇಷ ಕ್ರಮಗಳನ್ನು ಪ್ರಾರಂಭಿಸಿದೆ.ಬೋವಿಕ್ಕಾನದಲ್ಲಿ ಬೀಡುಬಿಟ್ಟಿರುವ ರಾಪಿಡ್ ರೆಸ್ಪಾನ್ಸ್ ತಂಡ ಹಗಲು…

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದರೆ ಚೌಟರ ಅರಮನೆ, ನ್ಯಾಯವಾದಿ, ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಒಬ್ಬರು ಅಧ್ಯಕ್ಷರು ಹಾಗೂ ನಾಲ್ಕು ಜನ ಸದಸ್ಯರನ್ನು ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಹರೀಶ್ ಎಂ ನಾಗರಿ, ಕಿಶೋರ್ ಕುಂದರ್ ಎಕ್ಕೂರು, ಅಬೂಬಕ್ಕರ್ ಜಿ…

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ
ರಾಜ್ಯ

ಪುತ್ತೂರು: ಕೆಡವಲ್ಪಟ್ಟ ರಾಜೇಶ್ ಬನ್ನೂರು ಮನೆಯ ಅವಶೇಷಗಳಡಿಯಲ್ಲಿ ಚಿನ್ನಾಭರಣ ಪತ್ತೆ

ಪುತ್ತೂರು: ಮುಸುಕುಧಾರಿಗಳಿಂದ ಕೆಡವಲ್ಪಟ್ಟ ಬಿಜೆಪಿ ಮುಖಂಡನ ಮನೆಯಲ್ಲಿ ಪೋಲೀಸ್ ಮಹಜರು ಸಂದರ್ಭದಲ್ಲಿ ಚಿನ್ನಾಭರಣ ಪತ್ತೆಯಾಗಿದೆ. ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ ದೇವಸ್ಥಾನದ ಆವರಣದಲ್ಲಿರುವ ಮನೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ದೇವಸ್ಥಾನದ ಜಾಗದಲ್ಲಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಎಂಬವರ ಮನೆಯಲ್ಲಿ ಜ. 5…

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು
ರಾಜ್ಯ

ಪುತ್ತೂರು : ಬೈಕ್‌ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ; ಬೈಕ್‌ ಸವಾರ ಸಾವು

ಪುತ್ತೂರು : ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಚೇತನ್(44) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು…

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!
ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ. ಪರಿಣಾಮ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ಒಂದೂವರೆ ಲಕ್ಷ ಟ್ರಾಫಿಕ್ ಫೈನ್ ಕಟ್ಟಿದ ಸ್ಕೂಟರ್ ಸವಾರ
ಅಪರಾಧ ರಾಜ್ಯ

ಒಂದೂವರೆ ಲಕ್ಷ ಟ್ರಾಫಿಕ್ ಫೈನ್ ಕಟ್ಟಿದ ಸ್ಕೂಟರ್ ಸವಾರ

ಬೆಂಗಳೂರು: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಸುಮಾರು 311 ಪ್ರಕರಣ ದಾಖಲಾಗಿದ್ದರೂ ಆರಾಮಾಗಿ ತಿರುಗಾಡುತ್ತಿದ್ದ ಸ್ಕೂಟರ್ ಸವಾರನನ್ನು ಹಿಡಿಯುವಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಯಶಸ್ವಿಯಾಗಿದ್ದು, ಆತನಿಂದ ಬರೋಬ್ಬರಿ 1,61,500/- ದಂಡದ ಮೊತ್ತವನ್ನು ವಸೂಲಿ ಮಾಡಿದ್ದಾರೆ. ಸ್ಕೂಟರ್ ಸವಾರ ಹೆಲ್ಮೆಟ್ ಹಾಕದೆ ಸ್ಕೂಟರ್ ಸವಾರಿ ಸೇರಿದಂತೆ ಸುಮಾರು 311 ಬಾರಿ…

ಕೇರಳ: ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ
ರಾಜ್ಯ

ಕೇರಳ: ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ

ಕೇರಳ : ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ ಕೂಡ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಶೈಮಾ ಸಿನಿವರ್ ತಂದೆ ತೀರಿಕೊಂಡಿದ್ದು, ತನ್ನಸಂಬಂಧಿಗರ ಮನೆಯಲ್ಲಿ…

ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು
ರಾಜ್ಯ

ಅಶೋಕ್ ರೈಗಳೇ ಮನೆ ಧ್ವಂಸ ಮಾಡಿರೋದು ನೀವೇ: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಪುತ್ತೂರಿನಲ್ಲಿ ಇದೀಗ ಕಾಂಗ್ರೇಸ್ ಶಾಸಕ ಗೂಂಡಾ ರಾಜಕಾರಣ ಮಾಡುತ್ತಿದ್ದಾರೆ ಎಂದು ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುಆರೋಪಿಸಿದ್ದಾರೆ. ಮುಖಂಡ ರಾಜೇಶ್ ಬನ್ನೂರು ಅವರ ಮನೆ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪುತ್ತೂರಿನಲ್ಲಿ ಮತ್ತೆ ಇತಿಹಾಸ ಮರುಕಳಿಸುತ್ತಿದೆ, ಕಳೆದ 20 ವರ್ಷಗಳ…

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ
ರಾಜ್ಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ; ಸವಾರನಿಗೆ ಗಂಭೀರ ಗಾಯ

ಕಡಬ : ಚಲಿಸುತ್ತಿದ್ದ ಬೈಕ್‌ ಮೇಲೆ ದೂಪದ ಮರವೊಂದು ಬಿದ್ದು ಬೈಕ್‌ ಸವಾರ ಗಾಯಗೊಂಡ ಘಟನೆ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಸಮೀಪ ನಡೆದಿದೆ. ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬುವವರು ಗಂಭೀರ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕೂಡಲೇ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಯಶವಂತ ಅವರು ಪಿಗ್ಮಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI