ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ
ರಾಜ್ಯ

ಭಾರತದ ಮೂಲದ ಮಹಿಳೆಗೆ ಅಬುದಾಬಿಯಲ್ಲಿ ಮರಣದಂಡನೆ

ಉತ್ತರಪ್ರದೇಶದ ಮಹಿಳೆಯೊಬ್ಬರು ಅಬುಧಾಬಿಯಲ್ಲಿ ಮರಣದಂಡನೆಗೆ ಒಳಗಾಗಿದ್ದಾರೆ. ಮಗುವೊಂದನ್ನು ಹತ್ಯೆಗೈದ ಆರೋಪದ ಮೇಲೆ ಅವರನ್ನು ಬಂಧಿಸಿದ್ದು, ಅಲ್ ವತ್ಬಾ ಜೈಲಿನಲ್ಲಿ ಇರಿಸಲಾಗಿದೆ. ಮಹಿಳೆಯು ಮುಂದಿನ 24 ಗಂಟೆಗಳಲ್ಲಿ ಗಲ್ಲುಶಿಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಈ ಮಧ್ಯೆ ಜೈಲಿನ ಅಧಿಕಾರಿಗಳು ಕೊನೆಯ ಬಾರಿಗೆ ಅವರ ಕುಟುಂಬದೊಂದಿಗೆ ಮಾತನಾಡಲು ಅವಕಾಶಕೊಟ್ಟಿದ್ದು, ಮಹಿಳೆ ತನ್ನ ತಂದೆಯೊಂದಿಗೆ…

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ
ರಾಜ್ಯ

ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ

ನವದೆಹಲಿ: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು.…

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ
ರಾಜ್ಯ

ಸಿದ್ದರಾಮಯ್ಯ ಸಹಿ ನಕಲು ಮಾಡಿ ವಂಚನೆ: ಆರೋಪಿ ಬಂಧನ

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಬಂಧಿತ ಆರೋಪಿ. ಕೆಎಎಸ್​ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ…

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ
ರಾಜ್ಯ

ಬೆಳ್ತಂಗಡಿ : ಹೃದಯಾಘಾತದಿಂದ ಸಾವನ್ನಪ್ಪಿದ ಪದವಿ ವಿದ್ಯಾರ್ಥಿ

ಬೆಳ್ತಂಗಡಿ: ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನವಾಗಿರುವ ಘಟನೆ ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಜ. 22…

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ
ರಾಜ್ಯ

ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನಲ್ಲೂರು ಗ್ರಾಮದ ಕೊಕ್ಕಲೆಮಾಡ ದೇವಯ್ಯ ಎಂಬುವವರ ನಿವಾಸದ ಕಡೆಗೆ ತೆರಳುವ ರಸ್ತೆಯಲ್ಲಿ ಹುಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದು, ಆದಷ್ಟು ಬೇಗ…

ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪ: ಬಾಲಕರಿಬ್ಬರಿಗೆ ಹೊಡೆದ ರೈಲ್ವೆ ಗ್ಯಾಂಗ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರೆ : ರೈಲು ಹಳಿಯ ಕಬ್ಬಿಣ ಹೆಕ್ಕಿದ ಆರೋಪದಲ್ಲಿ ಬಾಲಕರಿಗೆ ಹಲ್ಲೆ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಕೊಂಕಣ ರೈಲ್ವೇ ಗ್ಯಾಂಗ್‌ಮ್ಯಾನ್ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನೋರ್ವನ ತಂದೆ ಹೆಜಮಾಡಿಯ ಅಬ್ದುಲ್ ಖಾದರ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಪಲಿಮಾರು…

ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ
ರಾಜ್ಯ

ಚಾರ್ಜ್ ಗಿಟ್ಟ ಮೊಬೈಲ್ ಸ್ಪೋಟ – ಇಡೀ ಮನೆಗೆ ಬೆಂಕಿ

ಕಾರ್ಕಳ : ಚಾರ್ಚ್ ಗಿಟ್ಟ ಮೊಬೈಲ್ ಪೋನ್ ಸ್ಪೋಟಗೊಂಡ ಪರಿಣಾಮ ಇಡೀ ಮನೆ ಬೆಂಕಿಗಾಹುತಿಯಾದ ಘಟನೆ ತೆಳ್ಳಾರು ರಸ್ತೆಯ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಎರಡು ಅಂತಸ್ತುಗಳ…

ಬಂಟ್ವಾಳ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ- ಚಾಲಕ ಸ್ಥಳದಲ್ಲಿಯೇ ಸಾವು
ರಾಜ್ಯ

ಬಂಟ್ವಾಳ : ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ- ಚಾಲಕ ಸ್ಥಳದಲ್ಲಿಯೇ ಸಾವು

ಬಂಟ್ವಾಳ : ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಪ್ರಯಾಣಿಕರಾಗಿದ್ದ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಅಮ್ಮುಂಜೆಯಲ್ಲಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ. ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ (37) ಮೃತಪಟ್ಟವರು. ಮಹಾಬಲ ಪೂಜಾರಿಯವರು ತಮ್ಮ…

ಮಂಗಳೂರು : ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ
ರಾಜ್ಯ

ಮಂಗಳೂರು : ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

ಮಂಗಳೂರು: ಕಂಕನಾಡಿ ನಗರ ಹಾಗೂ ಮಂಗಳೂರು ಉತ್ತರ ಪೊಲೀಸ್‌ ಠಾಣೆ ವ್ಯಾಪ್ತಿಯ ಎರಡು ಜೂಜು ಅಡ್ಡೆಗಳಿಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಒಟ್ಟು 20 ಮಂದಿಯನ್ನು ಬಂಧಿಸಿ 75,920 ರೂ. ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಆಡಂಕುದ್ರುವಿನಲ್ಲಿ ಅಂದರ್‌ –…

ನಾರ್ಶ ಸಿಂಗಾರಿ ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣದಲ್ಲಿ ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್
ರಾಜ್ಯ

ನಾರ್ಶ ಸಿಂಗಾರಿ ಬೀಡಿ ಮಾಲೀಕರ ಮನೆ ದರೋಡೆ ಪ್ರಕರಣದಲ್ಲಿ ಕೇರಳದ ಪೊಲೀಸ್ ಅಧಿಕಾರಿ ಅರೆಸ್ಟ್

ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ಸಿಂಗಾರಿ ಬೀಡಿ ಮಾಲೀಕ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇರಳದ ಪೊಲೀಸ್ ಅಧಿಕಾರಿಯೊಬ್ಬರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಸ್ಪಷ್ಟನೆ ನೀಡಿಲ್ಲ ಬೋಳಂತೂರು ನಾರ್ಶ ದಲ್ಲಿರುವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI