ಚಾರ್ಮಾಡಿ : ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ
ರಾಜ್ಯ

ಚಾರ್ಮಾಡಿ : ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕತ್ತರಿಗುಡ್ಡೆ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು ಗುರುವಾರ ಪತ್ತೆಯಾಗಿತ್ತು. ಇದೀಗ ಆ ಕಾಡಾನೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25…

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಸೆರೆ
ರಾಜ್ಯ

ಮಂಗಳೂರು : ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಸೆರೆ

ಮಂಗಳೂರು : ನಗರದ ಬಿಜೈ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸೇದುತ್ತಿದ್ದ ಆರೋಪದ ಮೇರೆಗೆ ಬರ್ಕೆ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಿಜೈ ಆನೆಗುಂಡಿ ಬಳಿಯ ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟು ಸೇದುತ್ತಿದ್ದ ಕೇರಳ ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ನಿವಾಸಿ ಶಾಮಿಲ್ (21) ಹಾಗೂ ಬಿಜೈ ನ್ಯೂ…

ಸುರತ್ಕಲ್ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ
ರಾಜ್ಯ

ಸುರತ್ಕಲ್ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ ಸರಣಿ ಅಪಘಾತ

ಸುರತ್ಕಲ್‌ : ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್‌ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಾಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿಕೊಂಡು…

ಬೊಳುವಾರು : ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ
ರಾಜ್ಯ

ಬೊಳುವಾರು : ಸೋಡಾ ಬಾಟಲಿಯಿಂದ ಹಲ್ಲೆ ಆರೋಪಿಗಳ ಬಂಧನ

ಪುತ್ತೂರು : ಬೊಳುವಾರಿನಲ್ಲಿ ಫೆ.12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ ಬಾಲುಗೋಡು ನಿವಾಸಿ ಉಮೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅವರ ದೂರಿನಂತೆ ನರ್ಮೇಶ್ ಮತ್ತು ಬನ್ನೂರು…

ಕೇರಳ : ಪಟಾಕಿ ಸದ್ದಿಗೆ ರೊಚ್ಚಿಗೆದ್ದ ಆನೆಗಳು; ಮೂರು ಜನ ಬಲಿ
ರಾಜ್ಯ

ಕೇರಳ : ಪಟಾಕಿ ಸದ್ದಿಗೆ ರೊಚ್ಚಿಗೆದ್ದ ಆನೆಗಳು; ಮೂರು ಜನ ಬಲಿ

ಕೇರಳದ ಕೋಝಿಕ್ಕೋಡ್ ನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಗುರುವಾರ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಎರಡು ಆನೆಗಳು ರೊಚ್ಚಿಗೆದ್ದು ಗಲಾಟೆ ನಡೆಸಿದ ಕಾರಣದಿಂದಾಗಿ ಮೂವರು ಸಾವನಪ್ಪಿ ಹಲವರು ಗಾಯಗೊಂಡ ಘಟನೆ ಕೊಯಿಲಾಂಡಿಯ ಕುರುವಂಗಾಡ್‌ನಲ್ಲಿರುವ ಮಂಕುಲಂಗರ ದೇವಸ್ಥಾನದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ನಡೆದಿದೆ. ಮೃತರನ್ನು ಲೀಲಾ, ಅಮ್ಮಕುಟ್ಟಿ ಅಮ್ಮ ಮತ್ತು ರಾಜನ್…

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ…

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು
ರಾಜ್ಯ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು

ಪುತ್ತೂರು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು…

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್
ರಾಜ್ಯ

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ ಭಾರತದ…

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022…

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ

xr:d:DAFzOGsbC8g:1679,j:221098251358195681,t:24031616 ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI