ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ: 6 ಮಂದಿ ಆರೋಪಿಗಳ ಬಂಧನ

ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಂಡೇಶ್ವರ ಗ್ರೀನ್‌ಲ್ಯಾಂಡ್‌ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ…

ಮಂಗಳೂರು : ಫುಟ್ಬಾಲ್‌ ಪಂದ್ಯಾಟದ ವೇಳೆ ಗ್ಯಾಲರಿ ಕುಸಿತ

ಮಂಗಳೂರು: ಫುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾರಿಗೂ ಪ್ರಾಣಾಪಾಯವಾಗಿಲ್ಲ. ಬಿಎಸ್‌ಎಲ್‌ ಸೂಪರ್‌ ಲೀಗ್‌ ಫುಟ್ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಕೆಲವು ದಿನಗಳಿಂದ ನಡೆಯುತ್ತಿದ್ದು. ಶನಿವಾರ ಕೂಡಾ ಪಂದ್ಯ ನಡೆಯುತ್ತಿದ್ದು, ಪ್ರೇಕ್ಷಕರು ತುಂಬಿ ತುಳುಕಿದ್ದರು. ಪೆನಾಲ್ಟಿ ಗೋಲ್‌ ಹೊಡೆಯುವ…

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.
ರಾಜ್ಯ

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.

ಮಧ್ಯಪ್ರದೇಶ: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ.ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 8 ರಂದು ತಮ್ಮ ಸೋದರ ಸಂಬಂಧಿ ಸಹೋದರಿಯ ಮದುವೆಯ ಸಂಗೀತ್ ಕಾರ್ಯಕ್ರಮದಲ್ಲಿ ಡ್ಯಾನ್ಸ್…

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು
ರಾಜ್ಯ

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ ಅಲ್ಲೇ…

ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ…

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ರಾಜ್ಯ

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ…

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ
ರಾಜ್ಯ

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ

ಪುತ್ತೂರು: ನಗರದ ಹೊರವಲಯದ ದಾರಂದಕುಕ್ಕು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸಿದ ಆರೋಪದಡಿ ಪಿಕಪ್ ವಾಹನವೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಲಾಗಿದೆ. ಬಲ್ನಾಡಿನಿಂದ ಗುರುವಾಯನಕೆರೆಗೆ ಒಂದು ಗೋವನ್ನು ಸಾಗಿಸಲು ಅನುಮತಿ ಪಡೆಯಲಾಗಿತ್ತು. ಆದರೆ ವಾಹನದಲ್ಲಿ ಹೆಚ್ಚುವರಿ ಗೋವುಗಳನ್ನು ಸಾಗಿಸುತ್ತಿದ್ದ ಕಾರಣ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ರಾಜ್ಯ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್ ​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ…

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು
ರಾಜ್ಯ

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ. ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ. ಶನಿವಾರ ರಾತ್ರಿ ಕನಕಮಜಲಿನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI