ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ- FIR ದಾಖಲು
ರಾಜ್ಯ

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ- FIR ದಾಖಲು

ಮಂಗಳೂರು : ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್‌ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಬಾಲಕಿಯ ದೂರಿನ ಮೇರೆಗೆ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್‌ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್‌ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಕ್ರೀನ್‌…

ಮಂಗಳೂರು : ಅರ್ಚಕರ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌- 10 ಲಕ್ಷ ರೂ.ವಂಚಿಸಿದ ಯಕ್ಷಗಾನ ಸ್ತ್ರೀವೇಷಧಾರಿ ಬಂಧನ
ರಾಜ್ಯ

ಮಂಗಳೂರು : ಅರ್ಚಕರ ನಗ್ನ ಚಿತ್ರ ಇಟ್ಟುಕೊಂಡು ಬ್ಲ್ಯಾಕ್‌ ಮೇಲ್‌- 10 ಲಕ್ಷ ರೂ.ವಂಚಿಸಿದ ಯಕ್ಷಗಾನ ಸ್ತ್ರೀವೇಷಧಾರಿ ಬಂಧನ

ಮಂಗಳೂರು: ಅರ್ಚಕರೊಬ್ಬರನ್ನು ಎಫ್‌ಬಿಯಲ್ಲಿ ಫ್ರೆಂಡ್ ಮಾಡಿಕೊಂಡು ಲೈಂಗಿಕವಾಗಿ ಆಕರ್ಷಿಸಿ ಪರಸ್ಪರ ಶೇರ್ ಮಾಡಿಕೊಂಡ ಫೋಟೋ, ವಿಡಿಯೋವನ್ನೇ ಮುಂದಿಟ್ಟುಕೊಂಡು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯಕ್ಷಗಾನ ಕಲಾವಿದನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೊಳಂಬೆ ನಿವಾಸಿ ಅಶ್ವಥ್ ಆಚಾರ್ಯ (33) ಬಂಧಿತ ವ್ಯಕ್ತಿ. ಅಶ್ವತ್ಥ್ ಆಚಾರ್ಯ…

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ
ರಾಜ್ಯ

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ: ಸಂಸದ ಕ್ಯಾ. ಚೌಟ

ನವದೆಹಲಿ : ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನ ಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ…

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು
ರಾಜ್ಯ

ಪುತ್ತೂರು ಮನೆ ಧ್ವಂಸ ಪ್ರಕರಣ: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮೇಲೆ ದೂರು ದಾಖಲು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದ ಜಾಗದಲ್ಲಿದ್ದ ಬಿಜೆಪಿ ಮುಖಂಡನ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು ಅವರ ಮೇಲೆ ದೇವಳದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್…

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು
ರಾಜ್ಯ

ಮಹಾಕುಂಭಮೇಳದಿಂದ ಹಿಂದಿರುಗುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಕರ್ನಾಟಕದ ನಾಲ್ವರು ಸೇರಿ ಆರು ಮಂದಿ ಸಾವು

ಇಂದೋರ್: ಮಾನ್ಪುರದ ಭೇರುಘಾಟ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇದುವರೆಗೆ 6 ಜನರು ಪ್ರಾಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಮಧ್ಯರಾತ್ರಿ ಟೆಂಪೋ ಟ್ರಾವೆಲರ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಒಂದು ಬೈಕ್ ಕೂಡ ಭಾಗಿಯಾಗಿದೆ. ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದು,…

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ಮೂಲ್ಕಿ : ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ

ಮೂಲ್ಕಿ : ಇಲ್ಲಿನ ಪಕ್ಷಿಕೆರೆ ಬಳಿ ನ್ಯಾಯಾಧೀಶರೊಬ್ಬರಿಗೆ ಸೇರಿದ ಪ್ಲಾಟ್‌ಗೆ ನುಗ್ಗಿದ ಕಳ್ಳರು, ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ಬುಧವಾರ ಬೆಳಕಿಗೆ ಬಂದಿದೆ. ಪಕ್ಷಿಕೆರೆ ನಿವಾಸಿ ಮಮ್ತಾಜ್ ಅವರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಆಗಿದ್ದು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಇಲ್ಲಿನ ಕೊಕುಡೆ ಬಹು ಮಹಡಿ ಕಟ್ಟಡದಲ್ಲಿ ಫ್ಲಾಟ್‌…

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!
ರಾಜ್ಯ

ಬಂಟ್ವಾಳ : ಸೂಪರ್ ಬಜಾರ್ ನಲ್ಲಿ ಕಳ್ಳತನ..!

ಬಂಟ್ವಾಳ : ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ. ತೊಕೊಟ್ಟು – ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಕಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್…

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!
ರಾಜ್ಯ

ಮಂಗಳೂರು : ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13 ಲಕ್ಷ ಕಳೆದುಕೊಂಡ..!!

ಮಂಗಳೂರು: ಸ್ಟಾಕ್‌ ಕಮ್ಯೂನಿಟಿಗೆ ಸಂಬಂಧಿಸಿದಂತೆ ವಾಟ್ಸ್‌ಆ್ಯಪ್‌ ಮೂಲಕ ಬಂದ ಸಂದೇಶವನ್ನು ನಂಬಿ 13,09,245 ರೂ. ಕಳೆದುಕೊಂಡಿರುವ ಕುರಿತಂತೆ ಉರ್ವ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ವಿಐಪಿ3 ಗ್ಲೋಬಲ್‌ ಸೆಕ್ಯುರಿಟೀಸ್‌ ಅಫೀಶಿಯಲ್‌ ಸ್ಟಾಕ್‌ ಕಮ್ಯೂನಿಟಿ ಎನ್ನುವ ಹೆಸರಿನಲ್ಲಿ ಡಿ. 14ರಂದು ವಾಟ್ಸ್‌ಆ್ಯಪ್‌ ಸಂದೇಶ ಬಂದಿದ್ದು, ಅವರು ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೇರ್ಪಡೆಯಾದರು.ಗುಂಪಿನಲ್ಲಿ…

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ
ರಾಜ್ಯ

ಕಾರು ಮರಕ್ಕೆ ಡಿಕ್ಕಿ ಮಹಿಳೆ ಮೃತ್ಯು; ನಾಲ್ಕು ಮಂದಿಗೆ ಗಾಯ

ಬ್ರಹ್ಮಾವರ: ಕೊಕ್ಕರ್ಣೆ ಸಮೀಪದ ಕಾಡೂರಿನಗೋಳಿಕಟ್ಟೆ ಬಳಿಯ ತಿರುವಿನಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೀಜಾಡಿಯ ಜಯಲಕ್ಷ್ಮೀ (೬೫) ಮೃತಪಟ್ಟಿದ್ದಾರೆ.ರಾಮಚಂದ್ರ ಭಟ್, ಸುಜಾತಾ, ಮಂಗಳಾ ಹಾಗೂ ಪ್ರೇಮಾ ಗಾಯಗೊಂಡಿದ್ದಾರೆ. ಅವರು ಹೆಬ್ರಿ ಕಬ್ಬಿನಾಲೆ ಜಾತ್ರೆ ಮುಗಿಸಿ ಮಂದಾರ್ತಿಗೆ…

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ
ರಾಜ್ಯ

ಕಾಸರಗೋಡು : ಹುಲಿ ಭೀತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವಿಶೇಷ ಕ್ರಮ

ಕಾಸರಗೋಡು ಜಿಲ್ಲೆಯ ಕಾರಡ್ಕ, ಮುಳ್ಳಿಯಾರ್, ದೇಲಂಪಾಡಿ, ಪುಲ್ಲೂರು-ಪೆರಿಯ, ಬೇಡಡ್ಕ, ಕುಟ್ಟಿಕ್ಕೋಲ್ ಪಂಚಾಯತ್ ವ್ಯಾಪ್ತಿಯ ಅರಣ್ಯದ ಗಡಿ ಭಾಗದ ನಿವಾಸಿಗಳಲ್ಲಿ ಹುಲಿ ಕಾಣಿಸಿಕೊಂಡಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಭಯಕ್ಕೆ ಪ್ರತಿಕ್ರಿಯೆಯಾಗಿ, ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅರಣ್ಯ ಇಲಾಖೆ ವಿಶೇಷ ಕ್ರಮಗಳನ್ನು ಪ್ರಾರಂಭಿಸಿದೆ.ಬೋವಿಕ್ಕಾನದಲ್ಲಿ ಬೀಡುಬಿಟ್ಟಿರುವ ರಾಪಿಡ್ ರೆಸ್ಪಾನ್ಸ್ ತಂಡ ಹಗಲು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI