2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಕರ ಸಂಕ್ರಮಣದ ದಿನ 3.5 ಕೋಟಿಗೂ ಅಧಿಕ ಮಂದಿ ಪವಿತ್ರ ಸ್ನಾನ ಮಾಡಿರುವಂತೆಯೇ ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದ್ದಾರೆ. ಮಂಗಳವಾರ ಸಂಜೆಯಾಗುತ್ತಿದ್ದಂತೆಯೇ ಅಯ್ಯಪ್ಪ ದೇಗುಲ ದೇಗುಲದಿಂದ 4 ಕಿ.ಮೀ.ದೂರದಲ್ಲಿರುವ ಪೊನ್ನಂಬಲಮೇಡು ಪರ್ವತದಲ್ಲಿ ಮಕರಜ್ಯೋತಿ…










