ಪುತ್ತೂರು : ಬೈಕ್ನಿಂದ ಬಿದ್ದು ಗಾಯಗೊಂಡೆ ಅರ್ಚಕರಿಗೆ ಮಸೀದಿಯಲ್ಲಿ ಚಿಕಿತ್ಸೆ
ಪುತ್ತೂರು: ಬೈಕ್ ಸ್ಕಿಡ್ ಆಗಿ ಉರುಳಿಬಿದ್ದ ಪರಿಣಾಮ ಗಾಯಗೊಂಡಿದ್ದ ದೇವಸ್ಥಾನದ ಅರ್ಚಕರೊಬ್ಬರನ್ನು ಮಸೀದಿಯಲ್ಲಿದ್ದವರು ಮೇಲೆತ್ತಿ ಮಸೀದಿಗೆ ಕರೆದೊಯ್ದು ಉಪಚರಿಸಿದ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿರುವುದು ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಮುಂಡ್ಯ ಎಂಬಲ್ಲಿರುವ ಶಾಸ್ತಾರ ದೇವಸ್ಥಾನದ ಅರ್ಚಕ ರಘುರಾಮ ಭಟ್ ಗಾಯಗೊಂಡವರಾಗಿದ್ದಾರೆ.…









