ಮಂಗಳೂರು : ಕಾರಾಗೃಹದೊಳಗೆ ಮೊಬೈಲ್, ಸಿಗರೇಟ್ ಎಸೆಯಲು ಯತ್ನಿಸಿದ ಪ್ರಕರಣ; ಆರೋಪಿ ಸೆರೆ
ಮಂಗಳೂರು: ಕಾರಾಗೃಹದೊಳಗೆ ಮೊಬೈಲ್ ಮತ್ತು ಸಿಗರೆಟ್ ಎಸೆಯಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಪಂಜಿಮೊಗರಿನ ಪ್ರಜ್ವಲ್(21) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ ಆರೋಪಿ ಅಲ್ಲಿಂದ ಕಾರಾಗೃಹದ ಒಳಗೆ ಕೆಂಪು ಬಣ್ಣದ ಗಮ್ಟೇಪ್ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ.ಇದನ್ನು ಗಮನಿಸಿದ…










