ನಾಯಕತ್ವದ ಗೊಂದಲ ರಾಜ್ಯ ಮಟ್ಟದಲ್ಲೇ ಇತ್ಯರ್ಥವಾಗಬೇಕು – ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆ ಅಥವಾ ಗೊಂದಲಗಳ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. "ಪಕ್ಷದೊಳಗಿನ ಯಾವುದೇ ಭಿನ್ನಾಭಿಪ್ರಾಯ ಅಥವಾ ನಾಯಕತ್ವದ ಗೊಂದಲಗಳನ್ನು ಸ್ಥಳೀಯವಾಗಿ (ರಾಜ್ಯ ಮಟ್ಟದಲ್ಲಿ) ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ," ಎಂದು…










