ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ವಿಶೇಷಚೇತನ ಯುವಕ ಯುವತಿಯರಿಗೆ ನೇರ ನೇಮಕಾತಿ ಹಾಗೂ ಉಚಿತ ನೋಂದಣಿ ಶಿಬಿರ
ಉದ್ಯೋಗ ರಾಜ್ಯ

ವಿಶೇಷಚೇತನ ಯುವಕ ಯುವತಿಯರಿಗೆ ನೇರ ನೇಮಕಾತಿ ಹಾಗೂ ಉಚಿತ ನೋಂದಣಿ ಶಿಬಿರ

ಪುತ್ತೂರು: ವಿಶೇಷಚೇತನ ಯುವಕರು ಹಾಗೂ ಯುವತಿಯರಿಗಾಗಿ "ಯೂಥ್ ಫಾರ್ ಜಾಬ್ಸ್" ಸಂಸ್ಥೆಯ ವತಿಯಿಂದ ಆಗಸ್ಟ್ 14, 2025ರಂದು ಉದ್ಯೋಗ ಮೇಳ ಹಾಗೂ ಉಚಿತ ನೋಂದಣಿ ಶಿಬಿರವನ್ನು ಪುತ್ತೂರಿನ ನೆಲ್ಲಿಕಟ್ಟೆ KSRTC ಬಸ್ ನಿಲ್ದಾಣದ ಎದುರಿನ ಬಿ.ಅರ್.ಸಿ.ಸಿ ಮಾದರಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ. SSLC, PUC ಅಥವಾ ಯಾವುದೇ ಪದವಿ…

ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ನೋಟಿಸ್ – ಡಿಕೆ ಶಿವಕುಮಾರ್ ಆಕ್ರೋಶ
ಅಪರಾಧ ರಾಜ್ಯ ರಾಷ್ಟ್ರೀಯ

ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ನೋಟಿಸ್ – ಡಿಕೆ ಶಿವಕುಮಾರ್ ಆಕ್ರೋಶ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಮಹಾದೇವಪುರ ಕ್ಷೇತ್ರದ ಮತದಾರ ಶಕುನ್ ರಾಣಿ ಎರಡು ಬಾರಿ ಮತಚಲಾಯಿಸಿದ್ದಾರೆಯೆಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಆಗಸ್ಟ್ 10ರಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಸಾಕ್ಷ್ಯಾಧಾರ ಸಲ್ಲಿಸುವಂತೆ ನೋಟಿಸ್ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಕುನ್ ರಾಣಿ ಒಮ್ಮೆ ಮಾತ್ರ ಮತ ಚಲಾಯಿಸಿದ್ದರೆಂಬ…

ಇಂದು ದೆಹಲಿಯಲ್ಲಿ ಭಾರತದ 2ನೇ ಶೋರೂಂ ಆರಂಭಿಸಿದ ಟೆಸ್ಲಾ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಇಂದು ದೆಹಲಿಯಲ್ಲಿ ಭಾರತದ 2ನೇ ಶೋರೂಂ ಆರಂಭಿಸಿದ ಟೆಸ್ಲಾ

ನವದೆಹಲಿ, ಆಗಸ್ಟ್ 11 – ವಿಶ್ವದ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಮುಂಚೂಣಿ ಕಂಪನಿ ಟೆಸ್ಲಾ ಇಂದು ದೆಹಲಿಯ ಏರೋಸಿಟಿಯಲ್ಲಿ ತನ್ನ 2ನೇ ಭಾರತೀಯ ಶೋರೂಂ ಉದ್ಘಾಟಿಸಿದೆ. ಜುಲೈ 15ರಂದು ಮುಂಬೈನ ಬಾಂದ್ರಾ ಕುರ್‍ಲಾ ಕಾಂಪ್ಲೆಕ್ಸ್‌ನ ಮೇಕರ್ ಮ್ಯಾಕ್ಸಿಟಿ ಮಾಲ್‌ನಲ್ಲಿ ಪ್ರಥಮ ಶೋರೂಂ ಪ್ರಾರಂಭಿಸಿದ್ದ ಟೆಸ್ಲಾ, ಈಗ ಅಧಿಕೃತವಾಗಿ ಭಾರತದ…

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ,ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ
ಮನೋರಂಜನೆ ರಾಜ್ಯ

ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ವಾಷ್ಠರ್ ಅವರಿಗೆ ಅಭಿನಂದನಾ ಕಾರ್ಯಕ್ರಮ,ಚುಟುಕು ಕವಿಗೋಷ್ಠಿ ಮತ್ತು ಸಂಗೀತ ರಸಮಂಜರಿ

ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರನ್ನು ಸುಳ್ಯದ ಭೀಮರಾವ್ ವಾಷ್ಠರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾಡುವ ಬಗ್ಗೆ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು. ಆಗಸ್ಟ್ 24 ರಂದು ನಡೆಸಲಾಗುವ. ಸಮಾರಂಭದಲ್ಲಿ ಅಭಿನಂದಣ ಕಾರ್ಯಕ್ರಮ ಜೊತೆ ಚುಟುಕು ಕವಿಗೋಷ್ಠಿ…

ಬಿಸಿಸಿಐ ಒತ್ತಡ: ವಿರಾಟ್–ರೋಹಿತ್ ಏಕದಿನ ಕ್ರಿಕೆಟ್‌ಗೆ ವಿದಾಯ?
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಿಸಿಸಿಐ ಒತ್ತಡ: ವಿರಾಟ್–ರೋಹಿತ್ ಏಕದಿನ ಕ್ರಿಕೆಟ್‌ಗೆ ವಿದಾಯ?

ಭಾರತ ಕ್ರಿಕೆಟ್ ತಂಡದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಶೀಘ್ರದಲ್ಲೇ ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಬಹುದಾದ ಸೂಚನೆಗಳು ವ್ಯಕ್ತವಾಗಿವೆ. ಅಕ್ಟೋಬರ್ 19 ರಂದು ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಬಳಿಕ ಇಬ್ಬರೂ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಬಿಸಿಸಿಐಯ…

ಹೋಂಬಾಳೆ ಫಿಲ್ಮ್ಸ್ ವತಿಯಿಂದ ‘ಕಾಂತಾರ ಟ್ಯಾಲೆಂಟ್ ಟ್ರೈಬ್’ ಸ್ಪರ್ಧೆ ಘೋಷಣೆ
ಅಂತರಾಷ್ಟ್ರೀಯ ಮನೋರಂಜನೆ

ಹೋಂಬಾಳೆ ಫಿಲ್ಮ್ಸ್ ವತಿಯಿಂದ ‘ಕಾಂತಾರ ಟ್ಯಾಲೆಂಟ್ ಟ್ರೈಬ್’ ಸ್ಪರ್ಧೆ ಘೋಷಣೆ

ಬೆಂಗಳೂರು: ಜನಪ್ರಿಯ ಕಾಂತಾರ ಲೆಜೆಂಡ್ ಚಾಪ್ಟರ್ 1’ ಚಿತ್ರದ ಸ್ಫೂರ್ತಿಯಿಂದ ಕಲಾಕೃತಿಗಳನ್ನು ರಚಿಸಲು ಹೋಂಬಾಳೆ ಫಿಲ್ಮ್ಸ್ ವಿಶಿಷ್ಟ ಅಭಿಯಾನವನ್ನು ಘೋಷಿಸಿದೆ. ‘ಕಾಂತಾರ ಟ್ಯಾಲೆಂಟ್ ಟ್ರೈಬ್’ ಎಂದು ದೇಶದಾದ್ಯಂತದ ಕಲಾಭಿಮಾನಿಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ಕಾಂತಾರಾ ಪ್ರೇರಿತ ಫೋಟೋ, ವೀಡಿಯೋ, ಗ್ರಾಫಿಕ್ ಡಿಸೈನ್, ಪೇಂಟಿಂಗ್, ಸ್ಕೆಚ್…

ವೀರೇಂದ್ರ ಹೆಗ್ಗಡೆ ನಿಮ್ಮೊಂದಿಗೆ ನಾನಿದ್ದೇನೆ ಎಂದು ಘೋಷಿಸಿದ ಮಾಜಿ ಸಂಸದ ಜನಾರ್ದನ ಪೂಜಾರಿ
ಅಪರಾಧ ಧಾರ್ಮಿಕ ರಾಜ್ಯ ರಾಷ್ಟ್ರೀಯ

ವೀರೇಂದ್ರ ಹೆಗ್ಗಡೆ ನಿಮ್ಮೊಂದಿಗೆ ನಾನಿದ್ದೇನೆ ಎಂದು ಘೋಷಿಸಿದ ಮಾಜಿ ಸಂಸದ ಜನಾರ್ದನ ಪೂಜಾರಿ

ಧರ್ಮಸ್ಥಳದ ವಠಾರದಲ್ಲಿ ಏಸ್ ಐ ಟಿ ಅವರು ಅಗಿಯುತ್ತಾ ಇದ್ದಾರೆ ಹೆಣ ಹುಡುಕುತ್ತಾ ಇದ್ದಾರೆ. ಧರ್ಮಸ್ಥಳ ಕೇವಲ ಜೈನ ಧರ್ಮಕ್ಕೆ ಸೇರಿದ್ದಲ್ಲ ಅದು ಇಡೀ ವಿಶ್ವಕ್ಕೆ ಸೇರಿದ್ದು ಧರ್ಮಸ್ಥಳದ ಹೆಸರು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ "ವೀರೇಂದ್ರ ಹೆಗಡೆ ಅವರೇ ನಿಮ್ಮೊಂದಿಗೆ ಪೂಜಾರಿ ಇದ್ದೇನೆ" ಎಂದು ಮಾಜಿ ಸಂಸದ…

ಚಿನ್ನಸ್ವಾಮಿ ಕ್ರೀಡಾಂಗಣ ದುರಂತದ ನಂತರ ಬೆಂಗಳೂರಿಗೆ 80,000 ಆಸನ ಸಾಮರ್ಥ್ಯದ ಹೊಸ ಕ್ರಿಕೆಟ್ ಸ್ಟೇಡಿಯಂ
ಕ್ರೀಡೆ ರಾಜ್ಯ ರಾಷ್ಟ್ರೀಯ

ಚಿನ್ನಸ್ವಾಮಿ ಕ್ರೀಡಾಂಗಣ ದುರಂತದ ನಂತರ ಬೆಂಗಳೂರಿಗೆ 80,000 ಆಸನ ಸಾಮರ್ಥ್ಯದ ಹೊಸ ಕ್ರಿಕೆಟ್ ಸ್ಟೇಡಿಯಂ

ಜೂನ್ 4ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುಃಖಕರ ಗಲಭೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡ ಘಟನೆ ನಂತರ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1,650 ಕೋಟಿ ರೂ. ವೆಚ್ಚದ ಮೆಗಾ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ. ಈ ಹೊಸ ಸ್ಟೇಡಿಯಂ ಬೆಂಗಳೂರು ದಕ್ಷಿಣದ ಸೂರ್ಯ…

ಟ್ರಯಂಫ್ಮ್ Thruxton 400 ಕ್ಯಾಫೇ ರೇಸರ್ ಭಾರತದಲ್ಲಿ ಲಾಂಚ್
ತಂತ್ರಜ್ಞಾನ ವಾಹನ ಸುದ್ದಿ

ಟ್ರಯಂಫ್ಮ್ Thruxton 400 ಕ್ಯಾಫೇ ರೇಸರ್ ಭಾರತದಲ್ಲಿ ಲಾಂಚ್

ಟ್ರಯಂಫ್ಮ್ ಮೋಟಾರ್‌ಸೈಕಲ್ಸ್ ಭಾರತದ ಮಾರುಕಟ್ಟೆಗೆ ತನ್ನ ಹೊಸ Thruxton 400 ಕ್ಯಾಫೇ ರೇಸರ್ ಬೈಕ್ ಅನ್ನು ಪರಿಚಯಿಸಿದೆ. ₹2.74 ಲಕ್ಷ (ಎಕ್ಸ್-ಶೋರೂಮ್) ಬೆಲೆಯ ಈ ಬೈಕ್‌ವು ಕಂಪನಿಯ 400 ಸಿಸಿ ಪ್ಲಾಟ್‌ಫಾರ್ಮ್‌ ಮೇಲೆ ನಿರ್ಮಿತವಾಗಿದ್ದು, ವಿನ್ಯಾಸದಲ್ಲಿ ಕ್ಲಾಸಿಕ್ ಕ್ಯಾಫೇ ರೇಸರ್ ಶೈಲಿಯನ್ನು ಹೊಂದಿದೆ. ಬಬಲ್ ಸ್ಟೈಲ್ ಸೆಮಿ-ಫೇರಿಂಗ್, ಕ್ಲಿಪ್-ಆನ್…

ಬೆಂಗಳೂರು: ನಾಲ್ಕು ವರ್ಷದ ನಿರೀಕ್ಷೆಗೆ ತೆರೆ – ಹಳದಿ ಮಾರ್ಗ ಮೆಟ್ರೋ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

ಬೆಂಗಳೂರು: ನಾಲ್ಕು ವರ್ಷದ ನಿರೀಕ್ಷೆಗೆ ತೆರೆ – ಹಳದಿ ಮಾರ್ಗ ಮೆಟ್ರೋ ಹಾಗೂ 3 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು, ಆ.10 – ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಬಹು ನಿರೀಕ್ಷಿತ ಹಳದಿ ಮಾರ್ಗ ಮೆಟ್ರೋಗೆ ಚಾಲನೆ ನೀಡಿದರು. ಸುಮಾರು ₹7,610 ಕೋಟಿಗಳ ವೆಚ್ಚದಲ್ಲಿ ನಿರ್ಮಿತ 19 ಕಿ.ಮೀ ಉದ್ದದ ಈ ಮಾರ್ಗವು ಆರ್‌ವಿ ರಸ್ತೆ–ಬೊಮ್ಮಸಂದ್ರವರೆಗೆ 16 ಎತ್ತರದ ನಿಲ್ದಾಣಗಳನ್ನು ಹೊಂದಿದೆ. ಇದರೊಂದಿಗೆ ಬೆಂಗಳೂರಿನ ಮೆಟ್ರೋ ಜಾಲವು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI