ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಭಾರತದಲ್ಲಿ ಮೊದಲ ಬಾರಿಗೆ ಆರ್ಮಿ ಆಸ್ಪತ್ರೆಯಲ್ಲಿ ರೋಬೋಟಿಕ್ ಲೇಸರ್ ಕಣ್ಣಿನ ಶಸ್ತ್ರಚಿಕಿತ್ಸೆ
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ

ಭಾರತದಲ್ಲಿ ಮೊದಲ ಬಾರಿಗೆ ಆರ್ಮಿ ಆಸ್ಪತ್ರೆಯಲ್ಲಿ ರೋಬೋಟಿಕ್ ಲೇಸರ್ ಕಣ್ಣಿನ ಶಸ್ತ್ರಚಿಕಿತ್ಸೆ

ದೆಹಲಿ: ಆರ್ಮಿ ಆಸ್ಪತ್ರೆ ರಿಸರ್ಚ್ ಅಂಡ್ ರೆಫರಲ್ (AHRR) ಮಹತ್ವದ ಸಾಧನೆ ಮಾಡಿದ್ದು, ದೇಶದ ಮೊದಲ ಸರ್ಕಾರಿ ಕ್ಷೇತ್ರದ ರೋಬೋಟಿಕ್ ಕಸ್ಟಮ್ ಲೇಸರ್ ಕಟಾರಾಕ್ಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ALLY Adaptive Cataract Treatment System ಬಳಸಿ ನಡೆದ ಈ ಶಸ್ತ್ರಚಿಕಿತ್ಸೆ, ಕಣ್ಣಿನ ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ.…

🏑 ಏಷ್ಯಾ ಕಪ್ ಹಾಕಿ: ಚೀನಾ ವಿರುದ್ಧ ಭಾರತಕ್ಕೆ ರೋಮಾಂಚಕ ಜಯ
ಅಂತರಾಷ್ಟ್ರೀಯ ಕ್ರೀಡೆ

🏑 ಏಷ್ಯಾ ಕಪ್ ಹಾಕಿ: ಚೀನಾ ವಿರುದ್ಧ ಭಾರತಕ್ಕೆ ರೋಮಾಂಚಕ ಜಯ

ಏಷ್ಯಾ ಕಪ್ ಹಾಕಿ ಟೂರ್ನಿಯಲ್ಲಿ ಭಾರತವು ಚೀನಾವನ್ನು 4-3 ಅಂತರದಲ್ಲಿ ಮಣಿಸಿ ಅದ್ಭುತ ಜಯ ಸಾಧಿಸಿದೆ. ನಿರೀಕ್ಷಿತ ಸುಲಭ ಗೆಲುವು ಬದಲಾಗಿ, ಚೀನಾ ಭರ್ಜರಿ ಹೋರಾಟ ನೀಡಿದರೂ, ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರ ಹ್ಯಾಟ್ರಿಕ್ ಭಾರತದ ಗೆಲುವಿಗೆ ಕಾರಣವಾಯಿತು. ಮೊದಲ ಕ್ವಾರ್ಟರ್‌ನಲ್ಲೇ ಚೀನಾ ಪೆನಾಲ್ಟಿ ಕಾರ್ನರ್ ಮೂಲಕ (ಡು…

ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ
ರಾಜ್ಯ ಶೈಕ್ಷಣಿಕ ಹವಾಮಾನ ವರದಿ

ಮಳೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ನಾಳೆ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ , ಪ್ರೌಢ ಶಿಕ್ಷಣ ಸಂಸ್ಥೆ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಮುಂಬೈಯಲ್ಲಿ 2,000 ಹಾಸಿಗೆಗಳ ಅತ್ಯಾಧುನಿಕ ಮೆಡಿಕಲ್ ಸಿಟಿ ಸ್ಥಾಪನೆ – ನೀತಾ ಅಂಬಾನಿ ಘೋಷಣೆ
ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

ಮುಂಬೈಯಲ್ಲಿ 2,000 ಹಾಸಿಗೆಗಳ ಅತ್ಯಾಧುನಿಕ ಮೆಡಿಕಲ್ ಸಿಟಿ ಸ್ಥಾಪನೆ – ನೀತಾ ಅಂಬಾನಿ ಘೋಷಣೆ

ಮುಂಬೈ: ರಿಲಯನ್ಸ್ ಫೌಂಡೇಶನ್ ವತಿಯಿಂದ ಮುಂಬೈ ನಗರದ ಹೃದಯಭಾಗದಲ್ಲಿ 2,000 ಹಾಸಿಗೆಗಳ ಸಾಮರ್ಥ್ಯ ಹೊಂದಿದ ಮೆಡಿಕಲ್ ಸಿಟಿ ಸ್ಥಾಪನೆಗೊಳ್ಳಲಿದೆ ಎಂದು ಸಂಸ್ಥೆಯ ಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಘೋಷಿಸಿದ್ದಾರೆ. ಈ ಮೆಡಿಕಲ್ ಸಿಟಿ ಅತ್ಯಾಧುನಿಕ ಆರೋಗ್ಯ ತಂತ್ರಜ್ಞಾನವನ್ನು ಒಳಗೊಂಡಿದ್ದು, ಕೃತಕ ಬುದ್ಧಿಮತ್ತೆ (AI) ಆಧಾರಿತ ವೈದ್ಯಕೀಯ ಪರೀಕ್ಷೆಗಳು…

ಟೋಕಿಯೊದಲ್ಲಿ ಪ್ರಧಾನಮಂತ್ರಿ ಮೋದಿ ಅವರಿಗೆ ಗಾಯತ್ರಿಮಂತ್ರ ಸ್ವಾಗತ
ಅಂತರಾಷ್ಟ್ರೀಯ ರಾಷ್ಟ್ರೀಯ

ಟೋಕಿಯೊದಲ್ಲಿ ಪ್ರಧಾನಮಂತ್ರಿ ಮೋದಿ ಅವರಿಗೆ ಗಾಯತ್ರಿಮಂತ್ರ ಸ್ವಾಗತ

ಟೋಕಿಯೊ: ಜಪಾನ್ ಭೇಟಿಗೆ ತೆರಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ವಿಶಿಷ್ಟ ಹಾಗೂ ಆಧ್ಯಾತ್ಮಿಕ ಸ್ವಾಗತ ಲಭಿಸಿತು. ಟೋಕಿಯೊದಲ್ಲಿರುವ ಹನೇಡಾ ವಿಮಾನ ನಿಲ್ದಾಣದಲ್ಲಿ ಜಪಾನಿನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ, ಜಪಾನಿನ ಸಮುದಾಯದ ಸದಸ್ಯರು ಗಾಯತ್ರಿ ಮಂತ್ರ ಸೇರಿದಂತೆ ವಿವಿಧ ವೇದಮಂತ್ರಗಳನ್ನು ಪಠಿಸಿದರು. ಅದೇ ಸಮಯದಲ್ಲಿ, ಭಾರತೀಯ…

ಇತಿಹಾಸ ನಿರ್ಮಿಸಿದ “ಮಹಾವತಾರ ನರಸಿಂಹ” – 300 ಕೋಟಿ ಕ್ಲಬ್ ಸೇರ್ಪಡೆ!
ಮನೋರಂಜನೆ

ಇತಿಹಾಸ ನಿರ್ಮಿಸಿದ “ಮಹಾವತಾರ ನರಸಿಂಹ” – 300 ಕೋಟಿ ಕ್ಲಬ್ ಸೇರ್ಪಡೆ!

ಭಾರತೀಯ ಅನಿಮೇಷನ್ ಚಲನಚಿತ್ರ ಲೋಕದಲ್ಲಿ ಮಹತ್ವದ ಇತಿಹಾಸ ನಿರ್ಮಾಣವಾಗಿದೆ. ಮಹಾವತಾರ ನರಸಿಂಹ ಸಿನಿಮಾ, ಪ್ರಪಂಚದ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ಕ್ಲಬ್ ಸೇರ್ಪಡೆಯಾದ ಭಾರತದ ಮೊದಲ ಅನಿಮೇಷನ್ ಚಿತ್ರವಾಗಿದೆ. ವಾರದಿಂದ ವಾರಕ್ಕೆ ಹೊಸ ಹೊಸ ಚಿತ್ರಗಳು ಬಿಡುಗಡೆಯಾದರೂ, ಈ ಮಹಾಕಾವ್ಯಾಧಾರಿತ ಚಿತ್ರ ತನ್ನ ಹೆಜ್ಜೆಯನ್ನು ನಿಲ್ಲಿಸದೆ ಯಶಸ್ಸಿನತ್ತ ದಾಪುಗಾಲಿಡುತ್ತಿದೆ.…

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧು ಮಿಂಚು – ವಿಶ್ವ ನಂ.2 ವಾಂಗ್ ಝಿಯಿ ವಿರುದ್ಧ ಭರ್ಜರಿ ಜಯ
ಕ್ರೀಡೆ

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧು ಮಿಂಚು – ವಿಶ್ವ ನಂ.2 ವಾಂಗ್ ಝಿಯಿ ವಿರುದ್ಧ ಭರ್ಜರಿ ಜಯ

ಬಿಡಬ್ಲ್ಯೂಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ 2025ರಲ್ಲಿ ಭಾರತದ ಪಿವಿ ಸಿಂಧು ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ಮೆರೆದಿದ್ದಾರೆ. ವಿಶ್ವ ನಂ. 2 ಚೀನಾ ಆಟಗಾರ್ತಿ ವಾಂಗ್ ಝಿಯಿಯಿಯನ್ನು ಪಿವಿ ಸಿಂಧು ನೇರ ಸೇಟುಗಳಲ್ಲಿ ಸೋಲಿಸಿ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಪಂದ್ಯದಲ್ಲಿ ಸಿಂಧು 21-19, 21-15 ಅಂಕಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.…

ಮಂಗಳೂರಿನಲ್ಲಿ ರೆಡ್ ಅಲರ್ಟ್: ನಾಳೆ (ಆಗಸ್ಟ್ 29) ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ
ರಾಜ್ಯ ಹವಾಮಾನ ವರದಿ

ಮಂಗಳೂರಿನಲ್ಲಿ ರೆಡ್ ಅಲರ್ಟ್: ನಾಳೆ (ಆಗಸ್ಟ್ 29) ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ಮಂಗಳೂರು, ಆ.28:ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29, ಶುಕ್ರವಾರದಂದು ಜಿಲ್ಲೆಯ…

ರೆಮೋನಾ ಅವರ 170 ಗಂಟೆಗಳ ದಾಖಲೆಯನ್ನು ಮುರಿದ  ವಿದುಷಿ ದೀಕ್ಷಾ – 216 ಗಂಟೆಗಳ ಭರತನಾಟ್ಯ ಮ್ಯಾರಥಾನ್ ನತ್ತ ಹೆಜ್ಜೆ
ಅಂತರಾಷ್ಟ್ರೀಯ ಮನೋರಂಜನೆ ರಾಷ್ಟ್ರೀಯ

ರೆಮೋನಾ ಅವರ 170 ಗಂಟೆಗಳ ದಾಖಲೆಯನ್ನು ಮುರಿದ ವಿದುಷಿ ದೀಕ್ಷಾ – 216 ಗಂಟೆಗಳ ಭರತನಾಟ್ಯ ಮ್ಯಾರಥಾನ್ ನತ್ತ ಹೆಜ್ಜೆ

ಭರತನಾಟ್ಯದ ವೇದಿಕೆಯಲ್ಲಿ ಹೊಸ ಇತಿಹಾಸ ಬರೆಯಲಾಗಿದೆ. ಉಡುಪಿ ಮೂಲದ ಯುವ ವಿದುಷಿ ದೀಕ್ಷಾ ವಿ. ಅವರು, ಮಂಗಳೂರಿನ ರೆಮೋನಾ ಎವೆಟ್ ಪೆರೇರಾ ಅವರ 170 ಗಂಟೆಗಳ ವಿಶ್ವ ದಾಖಲೆಯನ್ನು ಮುರಿದು, 216 ಗಂಟೆಗಳ ನಿರಂತರ ಭರತನಾಟ್ಯ ಮ್ಯಾರಥಾನ್ ನತ್ತ ಹೆಜ್ಜೆ ಹಾಕಿದ್ದಾರೆ. ಅವರು ಈಗಾಗಲೇ ಗೋಲ್ಡನ್ ಬುಕ್ ಆಫ್…

ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿದ KSRTC ಬಸ್ – ಒಂದೇ ಕುಟುಂಬದ ನಾಲ್ವರು ಸೇರಿ 5 ಸಾವು
ಅಪರಾಧ ರಾಜ್ಯ

ಬ್ರೇಕ್ ವೈಫಲ್ಯದಿಂದ ನಿಯಂತ್ರಣ ತಪ್ಪಿದ KSRTC ಬಸ್ – ಒಂದೇ ಕುಟುಂಬದ ನಾಲ್ವರು ಸೇರಿ 5 ಸಾವು

ಮಂಗಳೂರು: ಇಂದು ಮಧ್ಯಾಹ್ನ ಕರ್ನಾಟಕ–ಕೇರಳ ಗಡಿಭಾಗದ ತಲಪಾಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ನುಗ್ಗಿದ ಪರಿಣಾಮ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿಗೆ ಗಂಭೀರ ಗಾಯಗಳಾಗಿವೆ. ಬಸ್‌ ಬ್ರೇಕ್ ವೈಫಲ್ಯ ಉಂಟಾಗಿದ್ದರಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI