ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ರಿಜಿಸ್ಟರ್‌ ಪೋಸ್ಟ್‌ಗೆ ಗುಡ್‌ಬೈ: ಸೆಪ್ಟೆಂಬರ್ 1ರಿಂದ ಸ್ಪೀಡ್‌ಪೋಸ್ಟ್‌ ಜೊತೆ ವಿಲೀನಗೊಳ್ಳಲಿರುವ ರಿಜಿಸ್ಟರ್‌ ಪೋಸ್ಟ್‌ ಸೇವೆ
ತಂತ್ರಜ್ಞಾನ ರಾಷ್ಟ್ರೀಯ

ರಿಜಿಸ್ಟರ್‌ ಪೋಸ್ಟ್‌ಗೆ ಗುಡ್‌ಬೈ: ಸೆಪ್ಟೆಂಬರ್ 1ರಿಂದ ಸ್ಪೀಡ್‌ಪೋಸ್ಟ್‌ ಜೊತೆ ವಿಲೀನಗೊಳ್ಳಲಿರುವ ರಿಜಿಸ್ಟರ್‌ ಪೋಸ್ಟ್‌ ಸೇವೆ

ನವದೆಹಲಿ: ಭಾರತೀಯ ಅಂಚೆ ಇಲಾಖೆ ತನ್ನ ಐಕಾನಿಕ್ ಸೇವೆಯೊಂದಾದ ರಿಜಿಸ್ಟರ್‌ ಪೋಸ್ಟ್‌ (Register Post) ಸೇವೆಯನ್ನು ಅಧಿಕೃತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ. 2025ರ ಸೆಪ್ಟೆಂಬರ್ 1ರಿಂದ ಈ ಸೇವೆ ಸಂಪೂರ್ಣವಾಗಿ ಸ್ಪೀಡ್‌ಪೋಸ್ಟ್‌ ಸೇವೆಯೊಂದಿಗೆ ಏಕೀಕೃತವಾಗಲಿದೆ ಎಂದು ಇಲಾಖೆಯು ಘೋಷಿಸಿದೆ. ಅರ್ಧ ಶತಮಾನದಷ್ಟು ಕಾಲ ಜನಸಾಮಾನ್ಯರ ವಿಶ್ವಾಸಕ್ಕೆ ಪಾತ್ರವಾಗಿದ್ದ ರಿಜಿಸ್ಟರ್‌ ಪೋಸ್ಟ್‌…

ಸುಳ್ಳು ಸುದ್ದಿ ಮಾಡಿದ ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐ ಆರ್ ದಾಖಲು.
ಅಪರಾಧ ರಾಜ್ಯ ರಾಷ್ಟ್ರೀಯ

ಸುಳ್ಳು ಸುದ್ದಿ ಮಾಡಿದ ಸುವರ್ಣ ನ್ಯೂಸ್ ನ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐ ಆರ್ ದಾಖಲು.

ಧರ್ಮಸ್ಥಳದಲ್ಲಿ ನಿನ್ನೆ ನಡೆದ ಯೂಟ್ಯೂಬರ್ ಗಳ ಮೇಲಿನ ಹಲ್ಲೆಗಳನ್ನು ಸಮರ್ಥಿಸಿ ಪತ್ರಿಕಾ ಧರ್ಮ ಮರೆತು ಧರ್ಮದೇಟು ಎಂದು ಲೇವಡಿ ಮಾಡಿ ತನ್ನ ಚಾನೆಲ್ ನ ವರದಿಗಾರ ಮತ್ತು ಕ್ಯಾಮೆರಾ ಮ್ಯಾನ್ ಗೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ್ ಹಲ್ಲೆ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಮಾಡಿದ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ.ಕುರುಂಜಿಯವರ 12ನೇ ಪುಣ್ಯಸ್ಮರಣೆ
ರಾಜ್ಯ ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಾ.ಕುರುಂಜಿಯವರ 12ನೇ ಪುಣ್ಯಸ್ಮರಣೆ

ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಕ್ರಾಂತಿಯ ಹರಿಕಾರ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೇ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ, ಚೀ‌ರಮೆನ್ ಕಮಿಟಿ ‘ಬಿ’ ಎ.ಪಿ.ಎಲ್ .ಇ. ಸುಳ್ಯ, ಇವರು ಕೆವಿಜಿ ಅವರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ…

ಭಾರತದ ಮೇಲೆ ಅಮೆರಿಕದಿಂದ 50% ಹೆಚ್ಚುವರಿ ತೆರಿಗೆ: ರಷ್ಯಾದಿಂದ ತೈಲ ಆಮದಿಗಾಗಿ ದಂಡ?
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತದ ಮೇಲೆ ಅಮೆರಿಕದಿಂದ 50% ಹೆಚ್ಚುವರಿ ತೆರಿಗೆ: ರಷ್ಯಾದಿಂದ ತೈಲ ಆಮದಿಗಾಗಿ ದಂಡ?

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವ ಭಾರತಕ್ಕೆ ದಂಡ ರೂಪದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ತೆರಿಗೆ ಘೋಷಿಸಿದ್ದಾರೆ. ಆಗಸ್ಟ್ 7ರಿಂದ ಆರಂಭವಾಗಿ, ಮೊದಲ ಹಂತದಲ್ಲಿ 25% ಆದಾಯ ತೆರಿಗೆ ಜಾರಿಗೆ ಬರಲಿದೆ. ಉಳಿದ 25% ತೆರಿಗೆ ಮುಂದಿನ 21 ದಿನಗಳಲ್ಲಿ ಜಾರಿಗೆ ಬರುವ ನಿರೀಕ್ಷೆ ಇದೆ.…

ಕೆ.ವಿ.ಜಿ. ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯಸ್ಮರಣೆ
ರಾಜ್ಯ ಶೈಕ್ಷಣಿಕ

ಕೆ.ವಿ.ಜಿ. ಪಾಲಿಟೆಕ್ನಿಕ್ : ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯಸ್ಮರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ಅಧ್ಯಕ್ಷ ಪೂಜ್ಯ ಡಾ. ಕುರುಂಜಿ ವೆಂಕಟ್ರಮಣ ಗೌಡರ 12ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು. ಎ.ಒ.ಎಲ್.ಇ ಕಮಿಟಿ" ಬಿ"ಯ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ. ವಿ . ಸಂಸ್ಥೆಯ ಪ್ರಾಂಶುಪಾಲ ಅಣ್ಣಯ್ಯ ಕೆ, ಉಪ…

ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟರಮಣ ಗೌಡರ 12ನೇ  ಪುಣ್ಯ ಸ್ಮರಣೆ
ರಾಜ್ಯ ಶೈಕ್ಷಣಿಕ

ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟರಮಣ ಗೌಡರ 12ನೇ ಪುಣ್ಯ ಸ್ಮರಣೆ

ಇಂದು ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟರಮಣ ಗೌಡರ 12ನೇ ಪುಣ್ಯ ಸ್ಮರಣೆ. ಈ ಸಂದರ್ಭದಲ್ಲಿ ಕುರುಂಜಿ ಭಾಗ್ ನಲ್ಲಿರುವ ಡಾ. ಕುರುಂಜಿ ವೆಂಕಟರಮಣ ಗೌಡರ ಪ್ರತಿಮೆಗೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ ''ಬಿ" ಇದರ ಅಧ್ಯಕ್ಷರಾದ ಡಾ ರೇಣುಕಾಪ್ರಸಾದ್ ಕೆ. ವಿ…

ಧರ್ಮಸ್ಥಳದಲ್ಲಿ ವರದಿಗಾಗಿ ಬಂದ ಕುಡ್ಲ ರಾಂ ಪೇಜ್, ದಿ ಯುನೈಟೆಡ್ ಮೀಡಿಯಾ, ಸಂಚಾರಿ ಸ್ಟೂಡಿಯೊ ಚಾನೆಲ್ ನವರ ಮೇಲೆ ಮಾರಣಾಂತಿಕ ಹಲ್ಲೆ ಕ್ಯಾಮೆರಾ ಹಾನಿ, ಆಸ್ಪತ್ರೆಗೆ ದಾಖಲು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳದಲ್ಲಿ ವರದಿಗಾಗಿ ಬಂದ ಕುಡ್ಲ ರಾಂ ಪೇಜ್, ದಿ ಯುನೈಟೆಡ್ ಮೀಡಿಯಾ, ಸಂಚಾರಿ ಸ್ಟೂಡಿಯೊ ಚಾನೆಲ್ ನವರ ಮೇಲೆ ಮಾರಣಾಂತಿಕ ಹಲ್ಲೆ ಕ್ಯಾಮೆರಾ ಹಾನಿ, ಆಸ್ಪತ್ರೆಗೆ ದಾಖಲು

ಧರ್ಮಸ್ಥಳದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಒಂದು ಕಡೆ ತಲೆಬುರುಡೆ ಶೋಧ ಕಾರ್ಯ ನಡೆಯುತ್ತಿದ್ದರೆ ಇನ್ನೊಂದೆಡೆ ಕೇಡಿ ಗ್ಯಾಂಗ್ ಆರ್ಭಟಕ್ಕೆ ಯೂಟ್ಯೂಬ್ ಚಾನೆಲ್ 3 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಅಷ್ಟೇ ಚಾನೆಲ್ ಒಂದರ ಸಂದರ್ಶನದಲ್ಲಿ ತಮಗೆ ಜೀವ ಭಯ ಇಲ್ಲ ಎಂದ ಕುಡ್ಲ ರಾಂಪೇಜ್ ನ ಅಜಯ್ ಅಂಚನ್…

ಭಾರತದ ರಾಜ್ಯ ಒಂದರಲ್ಲಿ 3.35 ಲಕ್ಷ ಟನ್ ಚಿನ್ನದ ನಿಕ್ಷೇಪ ಪತ್ತೆ!
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತದ ರಾಜ್ಯ ಒಂದರಲ್ಲಿ 3.35 ಲಕ್ಷ ಟನ್ ಚಿನ್ನದ ನಿಕ್ಷೇಪ ಪತ್ತೆ!

ಭಾರತದ ಆರ್ಥಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ಚಿನ್ನದ ಭಂಡಾರ ಪತ್ತೆಯಾಗಿದೆ. ಮಧ್ಯಪ್ರದೇಶದ ಗಣಿಗಾರಿಕಾ ಪ್ರದೇಶದಲ್ಲಿ 3.35 ಲಕ್ಷ ಟನ್ ಚಿನ್ನ ಪತ್ತೆಯಾದ ಸುದ್ದಿ ಇದೀಗ ರಾಷ್ಟ್ರವ್ಯಾಪಿಯಾಗಿ ವೈರಲ್ ಆಗುತ್ತಿದೆ. ಈ ಪತ್ತೆ ಭಾರತದ ಆರ್ಥಿಕತೆಗೆ ಹೊಸ ದಿಕ್ಕು ನೀಡಬಹುದು ಎಂಬ ನಿರೀಕ್ಷೆ ಮೂಡಿದೆ.…

ಉತ್ತರಾಖಂಡದ ಧರಾಳಿ ಹಳ್ಳಿಯಲ್ಲಿ ಭೀಕರ ಮೆಘ ಸ್ಫೋಟ: ನದಿ ಉಕ್ಕಿ ಹರಿದು ಭಾರಿ ಅನಾಹುತ
ಅಂತರಾಷ್ಟ್ರೀಯ ರಾಷ್ಟ್ರೀಯ ಹವಾಮಾನ ವರದಿ

ಉತ್ತರಾಖಂಡದ ಧರಾಳಿ ಹಳ್ಳಿಯಲ್ಲಿ ಭೀಕರ ಮೆಘ ಸ್ಫೋಟ: ನದಿ ಉಕ್ಕಿ ಹರಿದು ಭಾರಿ ಅನಾಹುತ

ಉತ್ತರಾಖಂಡದ ಧರಾಳಿ ಹಳ್ಳಿಯಲ್ಲಿ ಭೀಕರ ಮೆಘ ಸ್ಫೋಟ ಸಂಭವಿಸಿ ನದಿ ಉಕ್ಕಿ ಹರಿದ ಪರಿಣಾಮ ಭಾರೀ ಅನಾಹುತ ಸಂಭವಿಸಿದೆ. ಉತ್ತರಕಾಶಿ ಜಿಲ್ಲೆಯ ಹಾರ್ಸಿಲ್ ಸಮೀಪದ ಧರಾಳಿ ಹಳ್ಳಿಯಲ್ಲಿ ಸೋಮವಾರ ತೀವ್ರ ಮಳೆಯೊಂದಿಗೆ ಮೆಘ ಸ್ಫೋಟ ಸಂಭವಿಸಿದ್ದು, ಖೀರ್ ಗಂಗಾ ನದಿಯಲ್ಲಿ ಪ್ರವಾಹ ಉಂಟಾಗಿದೆ. ನದಿಯು ಉಕ್ಕಿ ಹರಿದ ಪರಿಣಾಮ…

ಭಾರತದ ಅಂತರಿಕ್ಷ ಸಾಧನೆಗೆ ಹೊಸ ಚಾಪ್ಟರ್ – ‘HOPE’ ನಿಲ್ದಾಣ ಉದ್ಘಾಟನೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತದ ಅಂತರಿಕ್ಷ ಸಾಧನೆಗೆ ಹೊಸ ಚಾಪ್ಟರ್ – ‘HOPE’ ನಿಲ್ದಾಣ ಉದ್ಘಾಟನೆ

ಲಡಾಖ್: ಭಾರತದ ಅಂತರಿಕ್ಷ ಸಾಧನೆಗೆ ಇನ್ನೊಂದು ಐತಿಹಾಸಿಕ ಅಧ್ಯಾಯ ಸೇರಿದ್ದು, ಇಸ್ರೋ (ISRO) ತನ್ನ ಪ್ರಥಮ HOPE ನಿಲ್ದಾಣವನ್ನು ಲಡಾಖ್‌ನ ಟ್ಸೋ ಕಾರ್ ಪ್ರದೇಶದಲ್ಲಿ ಯಶಸ್ವಿಯಾಗಿ ಸ್ಥಾಪಿಸಿದೆ. HOPE ಎಂಬುದು Himalayan Outpost for Planetary Exploration ಎಂಬ ಹೆಸರಿನೊಂದಿಗೆ ಕಾರ್ಯನಿರ್ವಹಿಸುವ ನವೀನ ತಂತ್ರಜ್ಞಾನ ಕೇಂದ್ರವಾಗಿದ್ದು, ಚಂದ್ರ ಹಾಗೂ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI