ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಚೆಸ್ ಜಗತ್ತಿನಲ್ಲಿ ಭಾರತ ಯುವ ತಾರೆ ಪ್ರಗ್ನಾನಂದನ ಮಿಂಚು: ವಿಶ್ವ ನಂ.1 ಕಾರ್ಲ್‌ಸನ್ ವಿರುದ್ಧ 2ನೇ ಜಯ
ಕ್ರೀಡೆ

ಚೆಸ್ ಜಗತ್ತಿನಲ್ಲಿ ಭಾರತ ಯುವ ತಾರೆ ಪ್ರಗ್ನಾನಂದನ ಮಿಂಚು: ವಿಶ್ವ ನಂ.1 ಕಾರ್ಲ್‌ಸನ್ ವಿರುದ್ಧ 2ನೇ ಜಯ

ಭಾರತದ ಚೆಸ್ ಕ್ಷೇತ್ರದಲ್ಲಿ ಹೆಮ್ಮೆಪಡುವ ಕ್ಷಣ – 19 ವರ್ಷದ ಯುವ ಗ್ರ್ಯಾಂಡ್ ಮಾಸ್ಟರ್ ರಾಮೇಶ್ಬಾಬು ಪ್ರಗ್ನಾನಂದ ಮತ್ತೊಮ್ಮೆ ತನ್ನ ಪ್ರತಿಭೆಯ ಸಾಬೀತು ಮಾಡಿಸಿದ್ದಾನೆ. ಲಾಸ್ ವೇಗಾಸ್‌ನಲ್ಲಿ ನಡೆಯುತ್ತಿರುವ ಫ್ರೀಸ್ಟೈಲ್ ಚೆಸ್ ಗ್ರ್ಯಾಂಡ್ ಸ್ಲ್ಯಾಮ್ ಟೂರ್ನಿಯಲ್ಲಿ, ಪ್ರಗ್ನಾನಂದನು ವಿಶ್ವ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಮೂರು ದಿನಗಳಲ್ಲಿ…

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಐಪಿಎಸ್ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ರಚನೆ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಐಪಿಎಸ್ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ರಚನೆ

ಧರ್ಮಸ್ಥಳದಲ್ಲಿ ಶವಗಳನ್ನು ಬಲವಂತವಾಗಿ ಹೂತಿಟ್ಟ ಆರೋಪ ಸಂಬಂಧಿಸಿದ ಕೇಸ್‌ ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ವರ್ಗಾವಣೆಗೊಂಡಿದೆ. ಈ ಎಸ್‌ಐಟಿ ತಂಡದಲ್ಲಿ ಒಟ್ಟು ನಾಲ್ಕು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅನುಚೇತ್ ಸೌಮ್ಯಾಲತ ಮತ್ತು ಜಿತೇಂದ್ರ ಕುಮಾರ್ ಅವರು ಈ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಐಪಿಎಸ್ ಅಧಿಕಾರಿ ಪ್ರಣವ್…

ಡಿಜಿಟಲ್ ಇಂಡಿಯಾಗೆ ಹತ್ತು ವರ್ಷ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!
ತಂತ್ರಜ್ಞಾನ ರಾಷ್ಟ್ರೀಯ

ಡಿಜಿಟಲ್ ಇಂಡಿಯಾಗೆ ಹತ್ತು ವರ್ಷ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ!

ನವ ದೆಹಲಿ: ಡಿಜಿಟಲ್ ಇಂಡಿಯಾ ಯೋಜನೆಗೆ 10 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ MyGov India ಪ್ಲಾಟ್‌ಫಾರ್ಮ್ "A Decade of Digital India - Reel Contest" ಅನ್ನು ಘೋಷಿಸಿದೆ. ಈ ಸ್ಪರ್ಧೆಯು ನೂತನ ಸೃಜನಾತ್ಮಕತೆಯೊಂದಿಗೆ ನಾಗರಿಕರ ಅನುಭವವನ್ನು ಹಂಚಿಕೊಳ್ಳುವ ಮಹತ್ತರ ಅವಕಾಶವಾಗಿದೆ. ಈ ರೀಲ್ಸ್…

🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ
ಮನೋರಂಜನೆ ರಾಜ್ಯ

🌟 ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿರುವ ಅನುಶ್ರೀ ಮದುವೆ ಸುದ್ದಿ

ಕನ್ನಡದ ಜನಪ್ರಿಯ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ಮದುವೆ ಬಗ್ಗೆ ಇದೀಗ ಮತ್ತೆ ಸುದ್ದಿ ಹರಿದಾಡುತ್ತಿದೆ. ಹಿಂದೆಯೂ ಅನೇಕ ಬಾರಿ ವದಂತಿಗಳು ಹರಿದಿದ್ದರೂ, ಈ ಬಾರಿ ವರದಿಗಳ ಪ್ರಕಾರ ಸುದ್ದಿ ನಿಜ ಎನ್ನಲಾಗಿದೆ. ಕುಟುಂಬ ಸದಸ್ಯರು ಆಯ್ಕೆ ಮಾಡಿದ ಯುವಕನೊಂದಿಗೆ ಅನುಶ್ರೀ ವಿವಾಹವಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.…

ಧರ್ಮಸ್ಥಳದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ- ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು -ರವಿಕೃಷ್ಣಾ ರೆಡ್ಡಿ ಆಕ್ರೋಶ
Uncategorized

ಧರ್ಮಸ್ಥಳದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ- ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು -ರವಿಕೃಷ್ಣಾ ರೆಡ್ಡಿ ಆಕ್ರೋಶ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿ ಕೃಷ್ಣಾ ರೆಡ್ಡಿ ಅವರು ವೀರೇಂದ್ರ ಹೆಗ್ಗಡೆ ಅವರು ತಕ್ಷಣ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಅವರ ಊರಿನಲ್ಲಿ ಈ ತರ ಘಟನೆಯಾಗಿದೆ ಎಂದು ತಿಳಿದಾಗ ಅವರೇ ಮುಂದೆ…

“ಸಿಎಂ ಸಿದ್ದರಾಮಯ್ಯ ಇನ್ನಿಲ್ಲ – ಫೇಸ್‌ಬುಕ್‌ನ ದೋಷಪೂರ್ಣ ಭಾಷಾಂತರಕ್ಕೆ ಕ್ಷಮೆಯಾಚನೆ!
ಅಂತರಾಷ್ಟ್ರೀಯ ತಂತ್ರಜ್ಞಾನ ರಾಜ್ಯ ರಾಷ್ಟ್ರೀಯ

“ಸಿಎಂ ಸಿದ್ದರಾಮಯ್ಯ ಇನ್ನಿಲ್ಲ – ಫೇಸ್‌ಬುಕ್‌ನ ದೋಷಪೂರ್ಣ ಭಾಷಾಂತರಕ್ಕೆ ಕ್ಷಮೆಯಾಚನೆ!

ಬೆಂಗಳೂರು: “CM Siddaramaiah passed away” ಎಂದು ದೋಷಪೂರ್ಣವಾಗಿ ಭಾಷಾಂತರಿಸಿದ ಫೇಸ್‌ಬುಕ್ ತೀವ್ರ ವಿರೋಧಕ್ಕೆ ಗುರಿಯಾಗಿದೆ. ಈ ದೋಷ ಬಳಕೆದಾರರಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಷಯದ ಹಿನ್ನೆಲೆ, ಸಿಎಂ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾ ಸಂಸ್ಥೆಗೆ…

ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ
ಉದ್ಯೋಗ ರಾಜ್ಯ ಶೈಕ್ಷಣಿಕ

ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್ ಪರೀಕ್ಷೆಯ ಉಚಿತ ಮಾಹಿತಿ ಕಾರ್ಯಗಾರ

ಪುತ್ತೂರು: ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್, ಪುತ್ತೂರು ಹಾಗೂ ಐ.ಎ.ಎಸ್ ದರ್ಶನ ಸಂಸ್ಥೆಯ ಸಹಯೋಗದಲ್ಲಿ ಐ.ಎ.ಎಸ್., ಐ.ಪಿ.ಎಸ್., ಕೆ.ಎ.ಎಸ್. ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಒಂದು ದಿನದ ಉಚಿತ ಮಾಹಿತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಗಾರವನ್ನು…

ಎನ್‌ಸಿಇಆರ್‌ಟಿ ಇತಿಹಾಸ ಪಠ್ಯಕ್ರಮದಲ್ಲಿ ದೊಡ್ಡ ಬದಲಾವಣೆ: ಭಾರತೀಯ ಪರಂಪರೆಗೆ ಹೆಚ್ಚು ಒತ್ತು
ರಾಷ್ಟ್ರೀಯ ಶೈಕ್ಷಣಿಕ

ಎನ್‌ಸಿಇಆರ್‌ಟಿ ಇತಿಹಾಸ ಪಠ್ಯಕ್ರಮದಲ್ಲಿ ದೊಡ್ಡ ಬದಲಾವಣೆ: ಭಾರತೀಯ ಪರಂಪರೆಗೆ ಹೆಚ್ಚು ಒತ್ತು

ಭಾರತದ ಇತಿಹಾಸವನ್ನು ಹೆಚ್ಚು ಸಮಗ್ರವಾಗಿ ಗ್ರಹಿಸಲು ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಎನ್‌ಸಿಇಆರ್‌ಟಿ (NCERT) ಮುಂದಿನ ಶೈಕ್ಷಣಿಕ ವರ್ಷದ ಪಠ್ಯಕ್ರಮಕ್ಕೆ ಮಹತ್ತರ ಬದಲಾವಣೆಯೊಂದನ್ನು ತರುತ್ತಿದೆ. ಈ ನೂತನ ಪಠ್ಯಕ್ರಮದಲ್ಲಿ ಮಹತ್ವದ ಐತಿಹಾಸಿಕ ಘಟನೆಗಳನ್ನು ಆಳವಾಗಿ ದಾಖಲಿಸಲಾಗುತ್ತಿದ್ದು, ಮುಘಲರ ಕ್ರೂರತೆ ಹಾಗೂ ಬ್ರಿಟಿಷರ ಕಾಲದಲ್ಲಿ ನಡೆದ ಆರ್ಥಿಕ ಹಾಗೂ ಮಾನವ ಸಂಪತ್ತು…

ಭಾರತೀಯ ಸೇನೆಯ ಏರ್ ಡಿಫೆನ್ಸ್ ಶಕ್ತಿಗೆ ಮತ್ತೊಂದು ಮುನ್ನಡೆ: ಲಡಾಖ್‌ನಲ್ಲಿ ಆಕಾಶ್ ಪ್ರೈಮ್ ಮಿಸೈಲ್ ಯಶಸ್ವಿ ಪರೀಕ್ಷೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತೀಯ ಸೇನೆಯ ಏರ್ ಡಿಫೆನ್ಸ್ ಶಕ್ತಿಗೆ ಮತ್ತೊಂದು ಮುನ್ನಡೆ: ಲಡಾಖ್‌ನಲ್ಲಿ ಆಕಾಶ್ ಪ್ರೈಮ್ ಮಿಸೈಲ್ ಯಶಸ್ವಿ ಪರೀಕ್ಷೆ

ನವದೆಹಲಿ: ಲಡಾಖ್‌ನ ಎತ್ತರದ ಪ್ರದೇಶದಲ್ಲಿ ಭಾರತೀಯ ಸೇನೆಯ ಆಕಾಶ್ ವೆಪನ್ ಸಿಸ್ಟಮ್‌ನ ನವೀಕೃತ ಆಕಾಶ್ ಪ್ರೈಮ್ ಮಿಸೈಲ್ ಯಶಸ್ವಿಯಾಗಿ ಪರೀಕ್ಷೆಗೊಳಪಟ್ಟಿದೆ. ಈ ಮಿಸೈಲ್ ಎರಡು ವೇಗದ ಅನ್‌ಮ್ಯಾನ್ಡ್ ಟಾರ್ಗೆಟ್‌ಗಳನ್ನು ನಿಖರವಾಗಿ ಧ್ವಂಸ ಮಾಡಿದೆ. ಬುಧವಾರ ನಡೆದ ಈ ಪರೀಕ್ಷೆಯ ನಂತರ ಗುರುವಾರ ಚಾಂದೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್‌ನಲ್ಲಿ ಪೃಥ್ವಿ-II…

ಧರ್ಮಸ್ಥಳ ನ್ಯಾಯಕ್ಕಾಗಿ ಹೋರಾಡುತ್ತಿರುವ ಹಲವು ಯೂಟ್ಯೂಬ್ ಚಾನಲ್ ಗಳು,ವಿಡಿಯೋಗಳು ಬ್ಲಾಕ್
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ನ್ಯಾಯಕ್ಕಾಗಿ ಹೋರಾಡುತ್ತಿರುವ ಹಲವು ಯೂಟ್ಯೂಬ್ ಚಾನಲ್ ಗಳು,ವಿಡಿಯೋಗಳು ಬ್ಲಾಕ್

ಧರ್ಮಸ್ಥಳದಲ್ಲಿ ನಡೆದ ಹಲವು ಅತ್ಯಾಚಾರ ಕೊಲೆಗಳ ಬಗ್ಗೆ ವರದಿ ಮಾಡುತ್ತಿದ್ದ ಪ್ರಮುಖ ಯೂಟ್ಯೂಬ್ ಚಾನಲ್ ಗಳು, ವಿಡಿಯೋಗಳನ್ನು ಬ್ಲಾಕ್ ಮಾಡಿಸುವ ಮೂಲಕ ಹೊರಾಟವನ್ನು ದಮನ ಮಾಡುವ ಕೆಲಸಗಳು ನಡೆಯುತ್ತಿದೆ. ಈ ಪೈಕಿ ಪ್ರಮುಖವಾಗಿ ಈ ದಿನ ಡಾಟ್ ಕಾಮ್, ಕುಡ್ಲ ರಾಂಪೇಜ್ ಪ್ಲಸ್, ಸಂಚಾರಿ ಸ್ಟುಡಿಯೋ ಪ್ಲಸ್ ಚಾನೆಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI