ಅಂತರಾಷ್ಟ್ರೀಯ

ಟೆಹ್ರಾನ್‌ನಲ್ಲಿರುವ ಇರಾನ್ ರಾಜ್ಯ ಮಾಧ್ಯಮ ಮುಖ್ಯ ಕಚೇರಿಯ ಮೇಲೆ ಇಸ್ರೇಲ್‌ ದಾಳಿ
ಅಂತರಾಷ್ಟ್ರೀಯ

ಟೆಹ್ರಾನ್‌ನಲ್ಲಿರುವ ಇರಾನ್ ರಾಜ್ಯ ಮಾಧ್ಯಮ ಮುಖ್ಯ ಕಚೇರಿಯ ಮೇಲೆ ಇಸ್ರೇಲ್‌ ದಾಳಿ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಗಂಭೀರ ತಿರುವು ಪಡೆದುಕೊಂಡಿದೆ. ಇಸ್ರೇಲ್ ಸೇನೆ ಟೆಹ್ರಾನ್‌ನಲ್ಲಿ ಇರುವ ಇರಾನ್‌ನ ರಾಜ್ಯ ಮಾಧ್ಯಮ ಸಂಸ್ಥೆ IRIB ಕಚೇರಿಯ ಮೇಲೆ ಏರ್‌ಸ್ಟ್ರೈಕ್ ನಡೆಸಿದೆ.ಲೈವ್ ಪ್ರಸಾರ ನಡೆಸುತ್ತಿದ್ದ ಸಮಯದಲ್ಲೇ ಕಚೇರಿಯ ಮೇಲೆ ಬಾಂಬ್ ಸಿಡಿದ ಪರಿಣಾಮ, ಸುದ್ದಿ ಓದುತ್ತಿದ್ದ ಅಂಕರ್ ತಕ್ಷಣವೇ ಎದ್ದು ಓಡುವ ಪರಿಸ್ಥಿತಿ ಉಂಟಾಗಿದೆ.

ರಾಜ್ಯ

ಧಾರ್ಮಿಕ

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.

ಸುಳ್ಯ: ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ ಕಾರ್ಯಕ್ರಮ ದಿನಾಂಕ 20-06-2025 ರಂದು ಶುಕ್ರವಾರ ಸಂಜೆ 5ರಿಂದ ರಾತ್ರಿ 8ರ ವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವದ್ಗೀತೆ ಯ ಸಾರವನ್ನು ತಿಳಿದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಆಯೋಜಕರಾದ ಡಾ. ವೀಣಾ ಎನ್ ಸುಳ್ಯ ,ಸಪ್ನ ಸುದರ್ಶನ್ ಮತ್ತು ಶ್ರೀಮತಿ ಬಿಂದು ವಿದ್ಯಾಧರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.
ಆಧ್ಯಾತ್ಮ ಧಾರ್ಮಿಕ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕ್ರೀಡೆ

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು
ಕ್ರೀಡೆ

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು

ಮಳೆಯಿಂದ ತಡವಾಗಿ ಆರಂಭಗೊಂಡ ಆರ್ ಸಿ ಬಿ ಮತ್ತು ಪಂಜಾಬ್ ನಡುವಿನ 14 ಓವರ್ ಗಳ ಪಂದ್ಯದಲ್ಲಿ ಮತ್ತೆ ತವರಿನಲ್ಲಿ ಆರ್ ಸಿ ಬಿ ತಂಡ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಪಂಜಾಬ್ ಆರಂಭದಲ್ಲೇ ಆರ್ ಸಿ ಬಿ ಯ ಪ್ರಮುಖ…

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್
ಕ್ರೀಡೆ

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಈ ರೋಚಕ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡವು 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ಆಲೌಟ್ ಆದರೂ ತಮ್ಮ ಶ್ರೇಷ್ಠ ಬೌಲಿಂಗ್ ಪ್ರದರ್ಶನದ ಮೂಲಕ ಅಚ್ಚರಿಯ ಗೆಲುವು ದಾಖಲಿಸಿತು. ಯುವಜೇಂದ್ರ ಚಾಹಲ್ ಅವರ ಮಾರಕ ಸ್ಪೆಲ್ (4/28) ಮತ್ತು ಮಾರ್ಕೋ ಜಾನ್ಸನ್…

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ
ಶೈಕ್ಷಣಿಕ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್‌ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿ ಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ: ೧೨-೦೪-೨೦೨೫ ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ…

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ
ಅಂತರಾಷ್ಟ್ರೀಯ

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ

ಭಾರತ ಮತ್ತು ಚೀನ ಸರ್ಕಾರಗಳು ಈಗ ನೇರ ಪ್ರಯಾಣಿಕ ವಿಮಾನ ಸಂಚಾರವನ್ನು ಪುನರಾರಂಭಿಸುವ ಕುರಿತು ಚರ್ಚೆ ಆರಂಭಿಸಿವೆ. 2020ರಲ್ಲಿ ಗಡಿಭಾಗದಲ್ಲಿ ನಡೆದ ಸಂಘರ್ಷದ ಬಳಿಕ ಈ ನೇರ ವಿಮಾನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಎರಡು ದೇಶಗಳು ತಮ್ಮ ಪರಸ್ಪರ ಸಂಬಂಧಗಳನ್ನು ಪುನಃ ಸುಧಾರಿಸಲು ಈ ಹಂತಕ್ಕೆ ಬಂದಿವೆ ಎಂಬುದು…

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ
ಕ್ರೀಡೆ

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ

ಜೈಪುರ: ಇಂದಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ತವರಿನಿಂದ ಹೊರಗೆ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಹಸಿರು ಜರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ, ಈ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್…

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ
Uncategorized

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ

ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ ಸಂಭವಿಸಿದೆ ಕೆ.ಎಸ್ ಆರ್ ಟಿ ಸಿ ಬಸ್ ನ ಹಿಂಬಾಗಕ್ಕೆ 2 ಕಾರು ಗಳು ಗುದ್ದಿದ್ದು ಕಾರುಗಳು ನಜ್ಜು ಗುಜ್ಜಾಗಿದೆ. ಈ ಅಪಘಾತ ದಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ ಸುಮಾರು 1 ಕಿಲೋಮೀಟರ್ ವರೆಗೆ ರಸ್ತೆ ಜಾಮ್ ಆಗಿದ್ದು ವಾಹನ ಗಳು…

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ
ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ

ಎಂದಿನಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ ಆರ್ ಸಿ ಬಿ ತಂಡ ಮತ್ತೆ ಬೆಂಗಳೂರಲ್ಲಿ ದೆಹಲಿ ಕ್ಯಾಪಿಟಲ್ ವಿರುದ್ಧ ಸೋಲನ್ನು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಉತ್ತಮ ಆರಂಭ ಪಡೆದರೂ ಮತ್ತೆ 28 ಬಾಲ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು…

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ
ಶೈಕ್ಷಣಿಕ

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ

ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ 12 ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ…

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ
ರಾಷ್ಟ್ರೀಯ

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ

ಪರಿಸರದ ಹಿತಕ್ಕಾಗಿ ಮಿಯಾವಾಕಿ ತಂತ್ರಜ್ಞಾನ ಬಳಸಿ ಅರಣ್ಯ ನಿರ್ಮಿಸಿರುವ ಡಾ. ಆರ್.ಕೆ. ನಾಯರ್ ರವರ ಪರಿಶ್ರಮವನ್ನು ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಅವರು ತಮ್ಮ ಟ್ವೀಟ್ ಮೂಲಕ ಪ್ರಶಂಸಿಸಿದ್ದಾರೆ "ನಾನು ಮಿಯಾವಾಕಿ ಅರಣ್ಯದ ಬಗ್ಗೆ ತಿಳಿದಿದ್ದೆ, ಆದರೆ ಡಾ. ನಾಯರ್ ಅವರು ಭಾರತದಲ್ಲಿ ವಿಶ್ವದ ಅತಿದೊಡ್ಡ ಅರಣ್ಯವನ್ನು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು, ಏಪ್ರಿಲ್ 8: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಂಡರು. ಜಿಲ್ಲಾವಾರು ಫಲಿತಾಂಶ ಉಡುಪಿ ಜಿಲ್ಲೆ: ಶೇ. 93.90…

error: Content is protected !!