ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸
ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸

ಬ್ಯಾಡ್ಮಿಂಟನ್ ಜಗತ್ತಿನ ಜನಪ್ರಿಯ ಜೋಡಿ, ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ತಮ್ಮ 7 ವರ್ಷಗಳ ದಾಂಪತ್ಯ ಸಂಬಂಧಕ್ಕೆ ತೆರೆ ಎಳೆದಿದ್ದಾರೆ. 2018ರಲ್ಲಿ ವಿವಾಹಿತರಾಗಿದ್ದ ಈ ಜೋಡಿ, ಜುಲೈ 13 ರಂದು ಸೈನಾ ಇನ್‌ಸ್ಟಾಗ್ರಾಂನಲ್ಲಿ ನೀಡಿದ ಅಧಿಕೃತ ಪ್ರಕಟಣೆಯ ಮೂಲಕ ವಿಚ್ಛೇದನ ಘೋಷಣೆ ಮಾಡಿದ್ದಾರೆ. 🗣️ ಸೈನಾ…

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ
ರಾಜ್ಯ ರಾಷ್ಟ್ರೀಯ

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಯವರನ್ನು ಜುಲೈ 12 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ಪುನಶ್ಚೇತನ ಕೇಂದ್ರದ…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು…

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್…

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಧನ ಕಟ್ ಆಫ್ ಕಾರಣ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಧನ ಕಟ್ ಆಫ್ ಕಾರಣ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI-171 ಜೂನ್ 12ರಂದು ಪತನಗೊಂಡು ಭೀಕರ ದುರಂತಕ್ಕೆ ಕಾರಣವಾಯಿತು. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಬಿಡುಗಡೆ ಮಾಡಿದ ಪ್ರಾಥಮಿಕ ವರದಿಯಲ್ಲಿ, "ವಿಮಾನದ ಮಾರ್ಗದ ಬಳಿ ಯಾವುದೇ ಪಕ್ಷಿಗಳ ಹಾರಾಟ ಕಂಡುಬಂದಿಲ್ಲ" ಎಂದು ಸ್ಪಷ್ಟಪಡಿಸಿದೆ. ವಿಮಾನ ಅಪಘಾತಕ್ಕೆ ಕಾರಣವಾಗುವುದು ಇಂಧನ…

ಧರ್ಮಸ್ಥಳ ಹತ್ಯೆ ಪ್ರಕರಣ: ಸುಳ್ಳು ಮಾಹಿತಿ ಪ್ರಸಾರ ಆರೋಪ – ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು 🎥⚖️
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಹತ್ಯೆ ಪ್ರಕರಣ: ಸುಳ್ಳು ಮಾಹಿತಿ ಪ್ರಸಾರ ಆರೋಪ – ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಪ್ರಕರಣ ದಾಖಲು 🎥⚖️

ಮಂಗಳೂರು, ಜುಲೈ 13: ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸಂಬಂಧ, ದೂರುದಾರರು ನ್ಯಾಯಾಲಯದ ಮುಂದೆ ನೂರಾರು ಮೃತದೇಹಗಳನ್ನು ಬಲವಂತವಾಗಿ…

ಡೇಂಗ್ಯೂ ಲಸಿಕೆ ಪ್ರಯೋಗ: ಭಾರತದಲ್ಲಿ ಫೇಸ್-3 ಹಂತ ಯಶಸ್ವಿಯಾಗಿ ನಡೆಯುತ್ತಿದೆ 🦟💉
Uncategorized

ಡೇಂಗ್ಯೂ ಲಸಿಕೆ ಪ್ರಯೋಗ: ಭಾರತದಲ್ಲಿ ಫೇಸ್-3 ಹಂತ ಯಶಸ್ವಿಯಾಗಿ ನಡೆಯುತ್ತಿದೆ 🦟💉

ಭಾರತದಲ್ಲಿ ಮೊದಲ ಬಾರಿ ಅಭಿವೃದ್ಧಿಪಡಿಸಲಾಗುತ್ತಿರುವ ಸ್ವದೇಶಿ ಟೆಟ್ರಾವ್ಯಾಲೆಂಟ್ ಡೇಂಗ್ಯೂ ಲಸಿಕೆಗೆ ಸಂಬಂಧಿಸಿದ ಫೇಸ್-3 ಹಂತದ ಪ್ರಯೋಗಗಳು ತೀವ್ರವಾಗಿ ನಡೆಯುತ್ತಿವೆ. ಸುಮಾರು 10,335 ಮಂದಿ ಪಾಲ್ಗೊಳ್ಳುತ್ತಿರುವ ಈ ಪ್ರಯೋಗವು ದೇಶದ ವಿವಿಧ ಸ್ಥಳಗಳಲ್ಲಿ ನಡೆಯುತ್ತಿದ್ದು, ಲಸಿಕೆಯನ್ನು ನಿರ್ಮಿಸುತ್ತಿರುವ ಸಂಸ್ಥೆ ಪ್ರಾಥಮಿಕ ಪ್ರಯೋಗದ ಫಲಿತಾಂಶಗಳಲ್ಲಿ ಭದ್ರತೆ ಮತ್ತು ಪರಿಣಾಮಕಾರಿತ್ವವನ್ನು ದೃಢಪಡಿಸಿದೆ. ಈ…

ಭಟ್ಕಳ ಪಟ್ಟಣವನ್ನು ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಇ-ಮೇಲ್:  ಬಾಂಬ್ ನಿಷ್ಕ್ರಿಯ ದಳದ ತಪಾಸಣೆ
ಅಪರಾಧ ರಾಜ್ಯ ರಾಷ್ಟ್ರೀಯ

ಭಟ್ಕಳ ಪಟ್ಟಣವನ್ನು ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಇ-ಮೇಲ್: ಬಾಂಬ್ ನಿಷ್ಕ್ರಿಯ ದಳದ ತಪಾಸಣೆ

ಕಾರವಾರ, ಜುಲೈ 11: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣವನ್ನು 24 ಗಂಟೆಯೊಳಗೆ ಸ್ಫೋಟಿಸುತ್ತೇವೆ ಎಂಬ ಉದ್ದೇಶಪೂರಿತ ಬೆದರಿಕೆ ಇ-ಮೇಲ್ ಸಂದೇಶ ಭಟ್ಕಳ ಠಾಣೆಗೆ ಕಳುಹಿಸಲಾಗಿದೆ. ಕನ್ನನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಜುಲೈ 10 ರಂದು ಬೆಳಿಗ್ಗೆ 10:30ರ ಸಮಯದಲ್ಲಿ ಈ ಇ-ಮೇಲ್‌ kannnannandik@gmail.com ವಿಳಾಸದಿಂದ ಭಟ್ಕಳ ಠಾಣೆಯ…

ದಿಲ್ಲಿ-ಎನ್‌ಸಿಆರ್‌ನಲ್ಲಿ ಮತ್ತೆ ಭೂಕಂಪ: ಜನರಲ್ಲಿ ಆತಂಕ
ರಾಷ್ಟ್ರೀಯ ಹವಾಮಾನ ವರದಿ

ದಿಲ್ಲಿ-ಎನ್‌ಸಿಆರ್‌ನಲ್ಲಿ ಮತ್ತೆ ಭೂಕಂಪ: ಜನರಲ್ಲಿ ಆತಂಕ

ನವದೆಹಲಿ, ಜುಲೈ 11: ದಿಲ್ಲಿ-ಎನ್‌ಸಿಆರ್‌ನಲ್ಲಿ ಶುಕ್ರವಾರ ಸಂಜೆ 3.7 ತೀವ್ರತೆಯ ಭೂಕಂಪದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರದ (NCS) ಪ್ರಕಾರ, ಈ ಭೂಕಂಪನದ ಕೇಂದ್ರಬಿಂದು ಹರಿಯಾಣದ ಝರ್ಜರ್ ಎಂದು ದಾಖಲಾಗಿದೆ. "ಭೂಕಂಪ: ತೀವ್ರತೆ 3.7, ದಿನಾಂಕ: 11/07/2025, ಸಮಯ: 19:49:43 IST, ಸ್ಥಳ: ಝರ್ಜರ್, ಹರಿಯಾಣ," ಎಂದು…

ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ, ಜುಲೈ 11: “ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿದ್ದೇನೆ” ಎಂಬ ಅಚ್ಚರಿಯ ಹೇಳಿಕೆ ನೀಡಿ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದ್ದ ವ್ಯಕ್ತಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದರು.ಈ ಪ್ರಕರಣವು ವ್ಯಕ್ತಿಯು ಸಂಸದನಿಗೆ ಪತ್ರ ಬರೆದ ಕಾರಣದಿಂದ ಬೆಳಕಿಗೆ ಬಂದಿದ್ದು, ಅವನ ಹೇಳಿಕೆಯಲ್ಲಿ ಕೆಲವು ಅಂಶಗಳು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI