ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ
ಅಂತರಾಷ್ಟ್ರೀಯ ಕ್ರೀಡೆ

ಚದುರಂಗ ವಿಶ್ವಕಪ್ 2025 ಫೈನಲ್: ಭಾರತೀಯ ಆಟಗಾರ್ತಿಯರ ಮುಖಾಮುಖಿ

ಜುಲೈ 25:ಚದುರಂಗದ ಜಗತ್ತಿನಲ್ಲಿ ಭಾರತ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಮಹಿಳಾ ಚದುರಂಗ ವಿಶ್ವಕಪ್ 2025 ಫೈನಲ್ ಪಂದ್ಯದಲ್ಲಿ ಭಾರತ ಮೂಲದ ಇಬ್ಬರು ಶ್ರೇಷ್ಠ ಮಹಿಳಾ ಚೆಸ್ ಪಟುಗಳು, ಗ್ರ್ಯಾಂಡ್ ಮಾಸ್ಟರ್‌ಗಳು – ಕೊನೇರು ಹಂಪಿ ಮತ್ತು ಯುವ ಪ್ರತಭೆ ದಿವ್ಯ ದೇಶ್ಮುಖ್ – ಪರಸ್ಪರ ಸೆಣಸದ್ದಾರೆ. ಈ…

ನಿರಂತರ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ನರೇಂದ್ರ ಮೋದಿ
ಅಂತರಾಷ್ಟ್ರೀಯ ರಾಷ್ಟ್ರೀಯ

ನಿರಂತರ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ನರೇಂದ್ರ ಮೋದಿ

ಭಾರತದ ಪ್ರಧಾನಿಯಾಗಿ ನಿರಂತರವಾಗಿ ಎರಡು ಅವಧಿಗಳನ್ನು ಪೂರೈಸಿರುವ ನರೇಂದ್ರ ಮೋದಿ, ಶುಕ್ರವಾರ (ಜುಲೈ 26, 2025) ರಂದು ಇಂದಿರಾ ಗಾಂಧಿಯವರ 4,077 ದಿನಗಳ ದಾಖಲೆಯನ್ನು ಮುರಿದು, ದೇಶದ ಇತಿಹಾಸದಲ್ಲಿ ಅತ್ಯಂತ ಸುದೀರ್ಘ ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ಎರಡನೇ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾಗಲಿದ್ದಾರೆ. ನರೇಂದ್ರ ಮೋದಿಯವರು 2001ರಲ್ಲಿ…

ಅಶ್ಲೀಲ ಕಂಟೆಂಟ್‌ ವಿರುದ್ಧ ಕಠಿಣ ಕ್ರಮ: 25 ಒಟಿಟಿ ಆ್ಯಪ್‌ಗಳಿಗೆ ಕೇಂದ್ರ ಸರ್ಕಾರದ ನಿಷೇಧ
ಅಪರಾಧ ತಂತ್ರಜ್ಞಾನ ರಾಷ್ಟ್ರೀಯ

ಅಶ್ಲೀಲ ಕಂಟೆಂಟ್‌ ವಿರುದ್ಧ ಕಠಿಣ ಕ್ರಮ: 25 ಒಟಿಟಿ ಆ್ಯಪ್‌ಗಳಿಗೆ ಕೇಂದ್ರ ಸರ್ಕಾರದ ನಿಷೇಧ

ಭಾರತ ಸರ್ಕಾರ ಡಿಜಿಟಲ್‌ ಮಾಧ್ಯಮದ ಶುದ್ಧತೆಗೆ ಪ್ರಾಮುಖ್ಯತೆ ನೀಡುತ್ತಾ, ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 25 ಒಟಿಟಿ ಆ್ಯಪ್‌ಗಳನ್ನು ನಿಷೇಧಿಸಿದೆ. ಈ ಪ್ಲಾಟ್‌ಫಾರ್ಮ್‌ಗಳು ಅಡಲ್ಟ್ ಕಂಟೆಂಟ್‌, ಅಶ್ಲೀಲ ಜಾಹಿರಾತುಗಳು, ಹಾಗೂ ಮಹಿಳೆಯರನ್ನು ಅವಮಾನಿಸುವ ರೀತಿಯ ದೃಶ್ಯಗಳನ್ನು ಹಬ್ಬಿಸುತ್ತಿದ್ದವು ಎಂಬ ಆರೋಪದ ಮೇರೆಗೆ ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ…

ಕಣ್ಣೂರು ಜೈಲಿನಿಂದ ಪರಾರಿಯಾದ ಗೋವಿಂದಚಾಮಿ ಬಂಧನ
ಅಪರಾಧ ರಾಷ್ಟ್ರೀಯ

ಕಣ್ಣೂರು ಜೈಲಿನಿಂದ ಪರಾರಿಯಾದ ಗೋವಿಂದಚಾಮಿ ಬಂಧನ

ಕೇರಳದ ಕಣ್ಣೂರು ಸೆಂಟ್ರಲ್ ಜೈಲಿನಿಂದ ಶುಕ್ರವಾರ ಮುಂಜಾನೆ ಪರಾರಿಯಾದ ಅತ್ಯಾಚಾರ ಮತ್ತು ಕೊಲೆ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್‌ರನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. 2011ರ ಸೌಮ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಈತ, ಮುಂಜಾನೆ ಸುಮಾರು 1:15ರ ಸುಮಾರಿಗೆ ಜೈಲಿನಿಂದ ಪರಾರಿಯಾಗಿದ್ದ.…

ಕೆವಿಜಿ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ ‘ಡೈನಾಮಿಕ್ ಪರ್ಸನಾಲಿಟಿ’ ಅವಾರ್ಡ್ – ವಿಜ್ಡೋಮ್ ಫೌಂಡೇಶನ್ ಮಂಗಳೂರು ವತಿಯಿಂದ ಗೌರವ
ರಾಜ್ಯ ಶೈಕ್ಷಣಿಕ

ಕೆವಿಜಿ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ ‘ಡೈನಾಮಿಕ್ ಪರ್ಸನಾಲಿಟಿ’ ಅವಾರ್ಡ್ – ವಿಜ್ಡೋಮ್ ಫೌಂಡೇಶನ್ ಮಂಗಳೂರು ವತಿಯಿಂದ ಗೌರವ

ಮಂಗಳೂರು ಆಧಾರಿತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ವಿಜ್ಡೋಮ್ ಫೌಂಡೇಶನ್ ಆಯೋಜಿಸಿದ್ದ ಗುರುಪೂರ್ಣಿಮೆ ದಿನದ ಗೌರವ ಸಮಾರಂಭದಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಪ್ರೊ. ಕೃಷ್ಣರಾಜ್ ಸುಳ್ಯರಿಗೆ "ಡೈನಾಮಿಕ್ ಪರ್ಸನಾಲಿಟಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಮಾರಂಭವು ಮಂಗಳೂರಿನ ಓಶಿಯನ್ ಪರ್ಸ್‌ನಲ್ಲಿ ಜರಗಿತು. ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಯ್ದ…

ಸೌಮ್ಯ ರೇಪ್‌ & ಮರ್ಡರ್‌ ಕೇಸ್‌ ಅಪರಾಧಿ ಗೋವಿಂದಚಾಮಿ ಕಣ್ಣೂರು ಜೈಲಿನಿಂದ ಪರಾರಿ
ಅಪರಾಧ ರಾಷ್ಟ್ರೀಯ

ಸೌಮ್ಯ ರೇಪ್‌ & ಮರ್ಡರ್‌ ಕೇಸ್‌ ಅಪರಾಧಿ ಗೋವಿಂದಚಾಮಿ ಕಣ್ಣೂರು ಜೈಲಿನಿಂದ ಪರಾರಿ

2011ರಲ್ಲಿ ಯುವತಿ ಸೌಮ್ಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಅಪರಾಧಿ ಗೋವಿಂದಚಾಮಿ ಅಲಿಯಾಸ್‌ ಚಾರ್ಲಿ ಥಾಮಸ್‌ ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ. ಈ ಘಟನೆ ಶುಕ್ರವಾರ (ಜುಲೈ 25) ಮುಂಜಾನೆ 1.15ರ ಸುಮಾರಿಗೆ ಸಂಭವಿಸಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.…

ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆ – ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಫಲ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆ – ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಫಲ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಡಲಾಗಿದೆ. ಕಾರ್ಮಿಕರ ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಸಹಾಯ ಮಾಡುವ ಉದ್ದೇಶದಿಂದ, ಕರ್ನಾಟಕ ಸರ್ಕಾರ ಪುತ್ತೂರಿಗೆ ಕಾರ್ಮಿಕ ವಸತಿ ಶಾಲೆಯನ್ನು ಮಂಜೂರು ಮಾಡಿದೆ. ಈ ಯೋಜನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ನಿರಂತರ ಪ್ರಯತ್ನ ನಡೆಸಿದ್ದರು.…

ಶುರುವಾಗದ ಎಸ್ ಐ ಟಿ ತನಿಖೆ – ಪ್ರಕರಣ ಮುಚ್ಚಿ ಹಾಕುತ್ತಿರುವ ಬಗ್ಗೆ ಜನರಲ್ಲಿ ಶಂಕೆ.
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಶುರುವಾಗದ ಎಸ್ ಐ ಟಿ ತನಿಖೆ – ಪ್ರಕರಣ ಮುಚ್ಚಿ ಹಾಕುತ್ತಿರುವ ಬಗ್ಗೆ ಜನರಲ್ಲಿ ಶಂಕೆ.

ಪಾದಯಾತ್ರೆಯಲ್ಲಿ ಬರುತ್ತಿದ್ದಾರೆಯೇ ಎಸ್ ಐ ಟಿ ತಂಡ? 4ದಿನ ಕಳೆದರೂ ಧರ್ಮಸ್ಥಳ ತಲುಪದ ಅಧಿಕಾರಿಗಳು. ಬೆಂಗಳೂರಿನಲ್ಲಿ ನಡೆಯುತ್ತಿದೆಯೇ ಧರ್ಮಸ್ಥಳದಲ್ಲಿ ಹೂತಿಟ್ಟ ಅಸ್ತಿ ಪಂಜರದ ತನಿಖೆ. ? ಹೀಗೆ ಪ್ರಶ್ನಿಸುತ್ತಿದ್ದಾರೆ ದಕ್ಷಿಣ ಕನ್ನಡದ ಜನ. ಎತ್ತ ಸಾಗುತ್ತಿದೆ ಧರ್ಮಸ್ಥಳದ ಅತ್ಯಾಚಾರ ಕೊಲೆಗಳ ತನಿಖೆ.? ಧರ್ಮಸ್ಥಳದ ಅತ್ಯಾಚಾರ ಮತ್ತು ಕೊಲೆ ಪ್ರಕರಣ…

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್; ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ ಹವಾಮಾನ ವರದಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್; ಜುಲೈ 25ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯು ದಾಖಲೆಯಾಗಿ ಕುಸಿದಿದ್ದು, ಮುಂದುವರಿಯುವ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಜಿಲ್ಲೆಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತದ ಸೂಚನೆಮೇರೆಗೆ, ಜುಲೈ 25ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು…

ದಿವ್ಯ ದೇಶ್ಮುಕ್ ಇತಿಹಾಸ ನಿರ್ಮಾಣ: ಫಿಡೆ ಮಹಿಳಾ ವರ್ಲ್ಡ್ ಕಪ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳೆ
ಅಂತರಾಷ್ಟ್ರೀಯ ಕ್ರೀಡೆ

ದಿವ್ಯ ದೇಶ್ಮುಕ್ ಇತಿಹಾಸ ನಿರ್ಮಾಣ: ಫಿಡೆ ಮಹಿಳಾ ವರ್ಲ್ಡ್ ಕಪ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳೆ

ಜುಲೈ 24:ಭಾರತದ ಚೆಸ್ ಆಟಗಾರ್ತಿ ದಿವ್ಯ ದೇಶ್ಮುಕ್ ಅವರು ನೂತನ ದಾಖಲೆ ನಿರ್ಮಸಿದ್ದಾರೆ. ಫಿಡೆ ಮಹಿಳಾ ವರ್ಲ್ಡ್ ಕಪ್ ಫೈನಲ್‌ಗೆ ತಲುಪಿದ ಮೊದಲ ಭಾರತೀಯ ಮಹಿಳೆ ಎಂಬ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ. ಕೇವಲ 19 ವರ್ಷದ ದಿವ್ಯ, ಸೆಮಿಫೈನಲ್‌ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಟಾನ್ ಝೋಂಗ್‌ಯಿಯವರನ್ನು 1.5-0.5 ಅಂಕಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI