ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನಮ್ಮ ಸತ್ಯ, ನಮ್ಮ ಇತಿಹಾಸ – ರಾಮಾಯಣ ಟೀಸರ್‌ ರಿಲೀಸ್
ಮನೋರಂಜನೆ ರಾಷ್ಟ್ರೀಯ

ನಮ್ಮ ಸತ್ಯ, ನಮ್ಮ ಇತಿಹಾಸ – ರಾಮಾಯಣ ಟೀಸರ್‌ ರಿಲೀಸ್

ಬೆಂಗಳೂರು, ಜುಲೈ 3:ಬಹು ನಿರೀಕ್ಷಿತ 'ರಾಮಾಯಣ' ಸಿನಿಮಾ ತನ್ನ ಮೊದಲ ಟೈಟಲ್ ಟೀಸರ್ ಅಥವಾ ಗ್ಲಿಂಪ್ಸ್‌ ಅನ್ನು ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕೇವಲ ಮೂರು ನಿಮಿಷದ ಈ ಟೀಸರ್‌ ಭಾರತೀಯ ಚಲನಚಿತ್ರ ಲೋಕದಲ್ಲಿ ಹೊಸ ಪರಿಕಲ್ಪನೆಗೆ ನಾಂದಿಯಾಗಿದೆ. ಟೀಸರ್ ಬಿಡುಗಡೆಯನ್ನು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಐಮ್ಯಾಕ್ಸ್…

ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ – ಐಎಂಡಿಯಿಂದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹವಾಮಾನ ವರದಿ

ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ – ಐಎಂಡಿಯಿಂದ 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಮಾರುತ ಚುರುಕು ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 8 ಜಿಲ್ಲೆಗಳಿಗೆ ಜುಲೈ 9 ರವರೆಗೆ (Orange Alert) ಪ್ರಕಟಿಸಿದೆ. ಈ ಅವಧಿಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಎಚ್ಚರಿಕೆಗೆ ಒಳಪಡುವ ಜಿಲ್ಲೆಗಳು…

ನವೀಕೃತ ಶಿವಾಜಿ ಜಂಕ್ಷನ್ ಉದ್ಘಾಟನೆ
ರಾಜ್ಯ

ನವೀಕೃತ ಶಿವಾಜಿ ಜಂಕ್ಷನ್ ಉದ್ಘಾಟನೆ

ಕಡಬ: ಇಂದು ಬೆಳಗ್ಗೆ ಪೆರಾಬೆ ಗ್ರಾಮದ ಕದಿರಡ್ಕ ಕ್ರಾಸ್ನಲ್ಲಿ ಕುಂಟ್ಯಾನ-ಪಾಲೆಚ್ಚಾರು ಮತ್ತು ಕದಿರಡ್ಕದ ಯುವಕರು ನೂತನವಾಗಿ ಮರು ನಿರ್ಮಿಸಿದ “ಶಿವಾಜಿ ಜಂಕ್ಷನ್” ಅನ್ನು ವಿಜೃಂಭಣೆಯಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಾಗರಿಕರು, ಯುವಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.ಉದ್ಘಾಟನೆಯ ನಂತರ ಭಾಗವಹಿಸಿದ್ದ ಎಲ್ಲರಿಗೂ ಸಿಹಿ ಹಂಚಲಾಯಿತು..

ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.
ರಾಜ್ಯ ಹವಾಮಾನ ವರದಿ

ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆ ಭಾರಿ ಮಳೆಯಾಗುತ್ತಿದೆ. ಈ ಇನ್ನಲೆಯಲ್ಲಿ ಇಂದು ದಿನಾಂಕ 03/07/2025 ರಂದು ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ , ಪ್ರೌಢ ಶಾಲೆ, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಗಿಲ್ ಶತಕ, ಭಾರತ ಮೊದಲ ದಿನದಂತ್ಯಕ್ಕೆ 310/5
ಕ್ರೀಡೆ

ಗಿಲ್ ಶತಕ, ಭಾರತ ಮೊದಲ ದಿನದಂತ್ಯಕ್ಕೆ 310/5

ಬರ್ಮಿಂಗ್‌ಹ್ಯಾಮ್ : ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನ ಭಾರತ ಉತ್ತಮ ಸ್ಥಿತಿಯತ್ತ ಸಾಗಿದೆ ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿದೆ.ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ…

ಭಾರತೀಯ ರೈಲ್ವೆಯ ಹೊಸ ‘RailOne’ ಅಪ್ ಬಿಡುಗಡೆ – ಟಿಕೆಟ್ ಬುಕ್ಕಿಂಗ್, PNR ತಪಾಸಣೆ, ಆಹಾರ ಆರ್ಡರ್ ಎಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ!
ತಂತ್ರಜ್ಞಾನ ರಾಷ್ಟ್ರೀಯ

ಭಾರತೀಯ ರೈಲ್ವೆಯ ಹೊಸ ‘RailOne’ ಅಪ್ ಬಿಡುಗಡೆ – ಟಿಕೆಟ್ ಬುಕ್ಕಿಂಗ್, PNR ತಪಾಸಣೆ, ಆಹಾರ ಆರ್ಡರ್ ಎಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ!

ಭಾರತೀಯ ರೈಲ್ವೆ ‘RailOne’ ಎಂಬ ಹೊಸ ಸುಧಾರಿತ ಮೊಬೈಲ್ ಅಪ್ಲಿಕೇಶನ್‌ನ್ನು ಬಿಡುಗಡೆ ಮಾಡಿದ್ದು, ಪ್ರಯಾಣಿಕರು ಇಂದಿನಿಂದಲೇ ಟಿಕೆಟ್ ಬುಕ್ ಮಾಡುವುದು, PNR ಸ್ಥಿತಿ ಪರಿಶೀಲನೆ, ಲೈವ್ ಟ್ರೈನ್ ಸ್ಟೇಟಸ್ ನೋಡುವುದು, ಆಹಾರ ಆರ್ಡರ್‌ ಮಾಡುವುದು ಮತ್ತು ದೂರುಗಳನ್ನು ದಾಖಲಿಸುವುದುಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ ಸಾಧ್ಯವಾಗಿದೆ. ಈ ಅಪ್ಲಿಕೇಶನ್ ಕನ್ನಡ ಸೇರಿದಂತೆ…

ಯೆಮನ್‌ನಿಂದ ಇಸ್ರೇಲ್‌ಗೆ ಕ್ಷಿಪಣಿ ದಾಳಿ
ಅಂತರಾಷ್ಟ್ರೀಯ

ಯೆಮನ್‌ನಿಂದ ಇಸ್ರೇಲ್‌ಗೆ ಕ್ಷಿಪಣಿ ದಾಳಿ

ಯೆಮನ್‌ನಿಂದ ಇಸ್ರೇಲ್ ಕಡೆಗೆ ಹೌತಿಗಳಿಂದ ಉಡಾವಣೆಯಾದ ಕ್ಷಿಪಣಿಯನ್ನು ಇಸ್ರೇಲ್ ಸೇನೆ ಮಂಗಳವಾರ ಯಶಸ್ವಿಯಾಗಿ ತಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿದೆ. "ಯೆಮನ್‌ನಿಂದ ಇಸ್ರೇಲ್ ಭೂಭಾಗದತ್ತ ಉಡಾವಣೆಯಾದ ಕ್ಷಿಪಣಿಯನ್ನು ತಡೆಯಲಾಗಿದೆ," ಎಂದು ಇಸ್ರೇಲ್ ಸೇನೆ ನೀಡಿದ ಹೇಳಿಕೆಯಲ್ಲಿ…

ತೆಲಂಗಾಣದ ಫಾರ್ಮಾ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 36 ಮಂದಿ ಬಲಿ
Uncategorized

ತೆಲಂಗಾಣದ ಫಾರ್ಮಾ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 36 ಮಂದಿ ಬಲಿ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಶಮೈಲಾರಂ ಇಸ್ನಾಪುರ್‌ನಲ್ಲಿ ಇರುವ ಸಿಗಾಚಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಫಾರ್ಮಾ ಘಟಕದಲ್ಲಿ ಜೂನ್ 30ರಂದು ಬೆಳಿಗ್ಗೆ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 36 ಕಾರ್ಮಿಕರು ದುರ್ಮರಣಕ್ಕೆ ಒಳಗಾಗಿದ್ದು, ಇನ್ನಷ್ಟು ಶವಗಳು ಪತ್ತೆಯಾಗುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯಚಟುವಟಿಕೆಗಳು ಮುಂದುವರಿದಿವೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು…

ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ
ರಾಜ್ಯ ಶೈಕ್ಷಣಿಕ

ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ

ಕನಕಮಜಲಿನ ಸ್ವರ್ಣ ಮಹಿಳಾ ಮಂಡಳ (ರಿ.) ಮತ್ತು ಶ್ರೀಹರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಕನಕಮಜಲು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08-07-2025ರ ಮಂಗಳವಾರ ಬೆಳಿಗ್ಗೆ 9:30 ಗಂಟೆಗೆ, ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷೆಯಾಗಿ…

ಬೆಂಗಳೂರು-ಮಂಗಳೂರು ವಂದೇ ಭಾರತ್ ಶೀಘ್ರದಲ್ಲೇ ಆರಂಭ
ತಂತ್ರಜ್ಞಾನ ರಾಷ್ಟ್ರೀಯ

ಬೆಂಗಳೂರು-ಮಂಗಳೂರು ವಂದೇ ಭಾರತ್ ಶೀಘ್ರದಲ್ಲೇ ಆರಂಭ

ಬೆಂಗಳೂರು ಮತ್ತು ಮಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಈ ಅಭಿವೃದ್ಧಿಯು ಕರ್ನಾಟಕದ ಹಲವು ಜಿಲ್ಲೆಗಳ ಪ್ರಯಾಣಿಕರಿಗೆ ಲಾಭವನ್ನು ನೀಡಲಿದ್ದು, ರಾಜ್ಯವನ್ನು ಮುಂದಿನ ತಲೆಮಾರಿನ ರೈಲು ಹಬ್ ಆಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಇತ್ತೀಚೆಗೆ ನಡೆದ ವಿದ್ಯುತ್ೀಕರಣ ಪ್ರಗತಿಯಲ್ಲಿ ಈಗಾಗಲೇ 22 ಕಿಲೋಮೀಟರ್ ದೂರದವರೆಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI