ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ – ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಬಾಕಿ ತೆರಿಗೆ ಮನ್ನಾ
ರಾಜ್ಯ ರಾಷ್ಟ್ರೀಯ

ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ – ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ ಬಾಕಿ ತೆರಿಗೆ ಮನ್ನಾ

ಬೆಂಗಳೂರು, ಜುಲೈ 24:ರಾಜ್ಯದ ಸಣ್ಣ ಮಟ್ಟದ ವ್ಯಾಪಾರಿಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಜಿಎಸ್‌ಟಿ ನೋಟಿಸ್ ಸಮಸ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಪರಿಹಾರ ನೀಡಿದ್ದಾರೆ. ಕಳೆದ ಎರಡುರಿಂದ ಮೂರು ವರ್ಷಗಳಲ್ಲಿ ನೀಡಲಾಗಿದ್ದ ಹಳೆಯ ಜಿಎಸ್‌ಟಿ ಬಾಕಿ ತೆರಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡುವ ನಿರ್ಧಾರವನ್ನು ಅವರು ಬುಧವಾರ ಪ್ರಕಟಿಸಿದ್ದಾರೆ. ಈ ನಿರ್ಧಾರದಿಂದ…

ಗುಜರಾತ್ ಆಂಟಿ-ಟೆರರಿಸ್ಟ್ ಸ್ಕ್ವಾಡ್ ಕಾರ್ಯಾಚರಣೆ: ಅಲ್-ಖೈದಾ ನಂಟು ಹೊಂದಿರುವ ನಾಲ್ವರು ಉಗ್ರರ ಬಂಧನ
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಗುಜರಾತ್ ಆಂಟಿ-ಟೆರರಿಸ್ಟ್ ಸ್ಕ್ವಾಡ್ ಕಾರ್ಯಾಚರಣೆ: ಅಲ್-ಖೈದಾ ನಂಟು ಹೊಂದಿರುವ ನಾಲ್ವರು ಉಗ್ರರ ಬಂಧನ

ಜುಲೈ 23: ಅಲ್-ಖೈದಾ ಉಗ್ರ ಸಂಘಟನೆಯ ಸಂಪರ್ಕ ಹೊಂದಿದ ನಾಲ್ವರು ಶಂಕಿತ ಉಗ್ರರನ್ನು ಗುಜರಾತ್ ಎಟಿಎಸ್ ಬಂಧಿಸಿದೆ. ನಕಲಿ ನೋಟು ವಿತರಣೆ ಹಾಗೂ ಭಯೋತ್ಪಾದಕ ಪ್ರಚಾರ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಇವರನ್ನು ವಶಕ್ಕೆ ಪಡೆಯಲಾಗಿದೆ. ಈ ನಾಲ್ವರು ಆರೋಪಿತರ ಪೈಕಿ ಒಬ್ಬನನ್ನು ಇತರ ರಾಜ್ಯದಿಂದ ಬಂಧಿಸಲಾಗಿದೆ ಎಂದು…

ಧರ್ಮಸ್ಥಳ ಕೇಸ್: ಮಾಧ್ಯಮದ ಧ್ವನಿ ಅಡಗಿಸಲು ಹೊರಡಿಸಿದ್ದ ಆದೇಶ ತೆರವು – ಈ ದಿನ ಯೂಟ್ಯೂಬ್ ಚಾನೆಲ್ ಬ್ಲಾಕ್ ತೆರವು ಮಾಡಿದ ಹೈಕೋರ್ಟ್
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಕೇಸ್: ಮಾಧ್ಯಮದ ಧ್ವನಿ ಅಡಗಿಸಲು ಹೊರಡಿಸಿದ್ದ ಆದೇಶ ತೆರವು – ಈ ದಿನ ಯೂಟ್ಯೂಬ್ ಚಾನೆಲ್ ಬ್ಲಾಕ್ ತೆರವು ಮಾಡಿದ ಹೈಕೋರ್ಟ್

ಧರ್ಮಸ್ಥಳ ಮತ್ತು ಸೌಜನ್ಯ ಸಂಬಂಧಿತ ಸುದ್ದಿಗಳನ್ನು ಪ್ರಕಟಿಸದಂತೆ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಮೇರೆಗೆ, ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಕೆಲವರು ಈದಿನ ಡಾಟ್‌ ಕಾಮ್ ಯೂಟ್ಯೂಬ್‌ ಚಾನೆಲ್‌ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠವು ಮಧ್ಯಂತರ ಆದೇಶ ನೀಡಿದ್ದು, ಆ…

‘ಸಮುದ್ರ ಪ್ರಚೇತ್’ ಹಡಗು ಸಮುದ್ರ ಪ್ರವೇಶ – ಭಾರತೀಯ ಕರಾವಳಿ ಗಾರ್ಡ್‌ಗಾಗಿ ದೇಶೀಯ ತಂತ್ರಜ್ಞಾನದಿಂದ ನಿರ್ಮಾಣ
ತಂತ್ರಜ್ಞಾನ ರಾಷ್ಟ್ರೀಯ

‘ಸಮುದ್ರ ಪ್ರಚೇತ್’ ಹಡಗು ಸಮುದ್ರ ಪ್ರವೇಶ – ಭಾರತೀಯ ಕರಾವಳಿ ಗಾರ್ಡ್‌ಗಾಗಿ ದೇಶೀಯ ತಂತ್ರಜ್ಞಾನದಿಂದ ನಿರ್ಮಾಣ

ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ಸಂಸ್ಥೆಯು ಭಾರತೀಯ ಕರಾವಳಿ ಭದ್ರತಾ ಪಡೆಗೆ (ICG) ನಿರ್ಮಿಸಿರುವ ಎರಡನೇ ಮತ್ತು ಕೊನೆಯ ಪ್ರಾದೇಶಿಕ ಪರಿಸರ ನಿಯಂತ್ರಣ ಹಡಗು ‘ಸಮುದ್ರ ಪ್ರಚೇತ್’ ಅನ್ನು ಯಶಸ್ವಿಯಾಗಿ ಲಾಂಚ್ ಮಾಡಲಾಗಿದೆ. ಈ ಹಡಗಿನಲ್ಲಿ ಎರಡು ಬದಿಯ ಸ್ವೀಪಿಂಗ್ ಆರ್ಮ್‌ಗಳನ್ನು ಅಳವಡಿಸಲಾಗಿದ್ದು, ಸಾಗುವಾಗಲೇ ಎಣ್ಣೆ ಸೋರಿಕೆ ಶೇಖರಿಸಬಲ್ಲ ಸಾಮರ್ಥ್ಯವನ್ನು…

₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯು ಕಾರು ಹಾಗೂ ಮುಂಬೈ ಫ್ಲಾಟ್ ಬೇಡಿಕೆ : “ಆದಾಯ ಗಳಿಸಿ ಬದುಕಿ” ಎಂದ ಸುಪ್ರೀಂ ಕೋರ್ಟ್
ಅಪರಾಧ ರಾಷ್ಟ್ರೀಯ

₹12 ಕೋಟಿ ಜೀವನಾಂಶ, ಬಿಎಂಡಬ್ಲ್ಯು ಕಾರು ಹಾಗೂ ಮುಂಬೈ ಫ್ಲಾಟ್ ಬೇಡಿಕೆ : “ಆದಾಯ ಗಳಿಸಿ ಬದುಕಿ” ಎಂದ ಸುಪ್ರೀಂ ಕೋರ್ಟ್

ದೆಹಲಿ: ಕೇವಲ 18 ತಿಂಗಳ ವಿವಾಹದ ನಂತರ ಮಹಿಳೆಯೊಬ್ಬರು ತಮ್ಮ ಪತಿಯ ಬಳಿ ₹12 ಕೋಟಿ ಜೀವನಾಂಶ , ಬಿಎಂಡಬ್ಲ್ಯು ಕಾರು ಹಾಗೂ ಮುಂಬೈಯಲ್ಲಿ ಲಕ್ಸುರಿ ಫ್ಲಾಟ್ ಬೇಡಿಕೆ ಇಟ್ಟಿದ್ದು, ಈ ವಿಷಯ ಸುಪ್ರೀಂ ಕೋರ್ಟ್‌ದ ಗಮನಕ್ಕೆ ಬಂದ ತಕ್ಷಣ, ನ್ಯಾಯಮೂರ್ತಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ…

ಭಾರತೀಯ ಸೇನೆಯ ಗಮನ ಸೆಳೆದ ಬಿಟ್ಸ್ ವಿದ್ಯಾರ್ಥಿಗಳ ಆವಿಷ್ಕಾರ
ತಂತ್ರಜ್ಞಾನ

ಭಾರತೀಯ ಸೇನೆಯ ಗಮನ ಸೆಳೆದ ಬಿಟ್ಸ್ ವಿದ್ಯಾರ್ಥಿಗಳ ಆವಿಷ್ಕಾರ

ಬಿಟ್ಸ್ ಪಿಲಾನಿ ಹೈದರಾಬಾದ್ ಕ್ಯಾಂಪಸ್‌ನ ಇಬ್ಬರು 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಕೇವಲ ಎರಡು ತಿಂಗಳೊಳಗೆ ತಮ್ಮ ಸ್ಟಾರ್ಟ್‌ಅಪ್ ‘ಅಪೋಲಿಯನ್ ಡೈನಾಮಿಕ್ಸ್’ (Apollyon Dynamics) ಮೂಲಕ ಅತ್ಯಾಧುನಿಕ ಯುಎವಿಗಳು (ಡ್ರೋನ್‌ಗಳು) ನಿರ್ಮಿಸಿ, ಭಾರತೀಯ ಸೇನೆಗೆ ಪೂರೈಕೆ ಮಾಡುವ ಮೂಲಕ ರಕ್ಷಣಾ ವಲಯದ ಗಮನ ಸೆಳೆದಿದ್ದಾರೆ. ಅಜಮೇರಿನ ಮೆಕಾನಿಕಲ್ ಎಂಜಿನಿಯರಿಂಗ್…

ಭಾರತೀಯ ಸೇನೆಗೆ ಅಪಾಚೆ ಅಟ್ಯಾಕ್ ಹೆಲಿಕಾಪ್ಟರ್‌ ಬಲ
ರಾಷ್ಟ್ರೀಯ

ಭಾರತೀಯ ಸೇನೆಗೆ ಅಪಾಚೆ ಅಟ್ಯಾಕ್ ಹೆಲಿಕಾಪ್ಟರ್‌ ಬಲ

ಭಾರತೀಯ ಸೇನೆಗೆ ಬಲ ನೀಡಲಿರುವ ಅಪಾಚಿ ಅಟಾಕ್ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಇದೀಗ ಭಾರತಕ್ಕೆ ಆಗಮಿಸಿದ್ದು, ಹೆಲಿಕಾಪ್ಟರ್‌ಗಳನ್ನು ಜೋಧಪುರದಲ್ಲಿ ನಿಯೋಜಿಸಲಾಗುತ್ತದೆ. 2024ರ ಮಾರ್ಚ್‌ನಲ್ಲಿ ನೀಡಿದ ಆದೇಶದ ಹಿನ್ನೆಲೆಯಲ್ಲಿ 15 ತಿಂಗಳ ನಿರೀಕ್ಷೆಯ ಬಳಿಕ, ಈ ಹೆಲಿಕಾಪ್ಟರ್‌ಗಳು ಹಿಂದೋನ್ ಏರ್‌ಬೇಸ್‌ಗೆ ಬಂದು ಇಳಿದವು. ಅಮೆರಿಕದ ಕಾರ್ಗೋ ವಿಮಾನದಿಂದ ಬಂದ ಈ…

🛬 ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ಎಲ್ಲಾ ಪ್ರಯಾಣಿಕರು ಸುರಕ್ಷಿತ
ರಾಷ್ಟ್ರೀಯ

🛬 ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ಎಲ್ಲಾ ಪ್ರಯಾಣಿಕರು ಸುರಕ್ಷಿತ

ಡೆಲ್ಲಿ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಏರ್‌ಬಸ್ A321 (ಫ್ಲೈಟ್ ಸಂಖ್ಯೆ AI315) ವಿಮಾನದ ಸಹಾಯಕ ವಿದ್ಯುತ್ ಘಟಕ (Auxiliary Power Unit - APU)ದಲ್ಲಿ ಜುಲೈ 22, 2025 ರಂದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ವಿಮಾನವು ಹೊಂಗ್ ಕಾಂಗ್‌ನಿಂದ ಡೆಲ್ಲಿಗೆ ಬಂದ ನಂತರ, ಪ್ರಯಾಣಿಕರು ಇಳಿಯುತ್ತಿರುವ…

ಎಲ್ಲಾ ಕ್ರೀಡೆಗೂ ಸಮಾನತೆ ಅಗತ್ಯ: ಪ್ಯಾರಾ ಈಜುಗಾರನ ನಗದು ಬಹುಮಾನ ತಡೆದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ, ₹2 ಲಕ್ಷ ದಂಡ
ಅಪರಾಧ ಕ್ರೀಡೆ

ಎಲ್ಲಾ ಕ್ರೀಡೆಗೂ ಸಮಾನತೆ ಅಗತ್ಯ: ಪ್ಯಾರಾ ಈಜುಗಾರನ ನಗದು ಬಹುಮಾನ ತಡೆದ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ, ₹2 ಲಕ್ಷ ದಂಡ

ಬೆಂಗಳೂರು, ಜುಲೈ 22:ಪ್ಯಾರಾ ಈಜುಗಾರ ವಿಶ್ವಾಸ್ ಕೆ.ಎಸ್. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆದ್ದಿದ್ದರೂ, ಸರ್ಕಾರವು ಅವರಿಗೆ ನಿಗದಿತ ನಗದು ಬಹುಮಾನ ನೀಡದೆ ವಿಳಂಬ ಮಾಡಿದ್ದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಬಗ್ಗೆ ಆದೇಶ…

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ: ವೈದ್ಯಕೀಯ ಕಾರಣನೀಡಿ ರಾಜೀನಾಮೆ ಸಲ್ಲಿಕೆ
ರಾಷ್ಟ್ರೀಯ

ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ: ವೈದ್ಯಕೀಯ ಕಾರಣನೀಡಿ ರಾಜೀನಾಮೆ ಸಲ್ಲಿಕೆ

ನವದೆಹಲಿ, ಜುಲೈ 22, 2025:ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಜುಲೈ 21 ರಂದು ರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಧನಕರ್ ಅವರು 74 ವರ್ಷ ವಯಸ್ಸಿನವರಾಗಿದ್ದು, ಕೆಲ ದಿನಗಳ ಹಿಂದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI