ಅಂತರಾಷ್ಟ್ರೀಯ

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?
ಅಂತರಾಷ್ಟ್ರೀಯ ಮನೋರಂಜನೆ

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಟ್ರೆಂಡಿಂಗ್ ಆಗಿರುವ ಹೆಸರು "ಲಬುಬು"! ಡೋಲ್ ಫೋಟೋಗಳು, ಬ್ಯಾಗ್‌ ಚಾರ್ಮ್‌ಗಳು, ಕೀಚೈನ್‌ಗಳು, ಮೀಮ್‌ಗಳು—ಎಲ್ಲೆಡೆ ಲಬುಬುವನ್ನೇ ನೋಡಬಹುದು. ಆದರೆ ಬಹುತೆಕ ಜನರಿಗೆ ಒಂದು ಪ್ರಶ್ನೆ: "ಈ ಲಬುಬು ಯಾರು?" ಲಬುಬು: ಹುಟ್ಟಿದ ಕಥೆ ಲಬುಬು ಎಂಬ ಮುದ್ದಾದ, ತುಂಟ ಮುಖದ ಪಾತ್ರವನ್ನು ರೂಪಿಸಿದ್ದು Ken Wong, ಹಾಂಗ್ ಕಾಂಗ್‌ನ ಕ್ರಿಯೇಟಿವ್ ಕಲಾವಿದ. ಅವರು ಸ್ಥಾಪಿಸಿದ Kennyswork ಎಂಬ ಬ್ರಾಂಡ್‌ನ “The Monsters” ಸರಣಿಯಲ್ಲಿ ಲಬುಬು ಪ್ರಮುಖ ಪಾತ್ರವಾಗಿದೆ. ಲಬುಬು ತನ್ನ ವಿಶಿಷ್ಟ…

ರಾಜ್ಯ

ಧಾರ್ಮಿಕ

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.

ಸುಳ್ಯ: ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ ಕಾರ್ಯಕ್ರಮ ದಿನಾಂಕ 20-06-2025 ರಂದು ಶುಕ್ರವಾರ ಸಂಜೆ 5ರಿಂದ ರಾತ್ರಿ 8ರ ವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವದ್ಗೀತೆ ಯ ಸಾರವನ್ನು ತಿಳಿದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಆಯೋಜಕರಾದ ಡಾ. ವೀಣಾ ಎನ್ ಸುಳ್ಯ ,ಸಪ್ನ ಸುದರ್ಶನ್ ಮತ್ತು ಶ್ರೀಮತಿ ಬಿಂದು ವಿದ್ಯಾಧರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.
ಆಧ್ಯಾತ್ಮ ಧಾರ್ಮಿಕ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ
ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ

ಎಂದಿನಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ ಆರ್ ಸಿ ಬಿ ತಂಡ ಮತ್ತೆ ಬೆಂಗಳೂರಲ್ಲಿ ದೆಹಲಿ ಕ್ಯಾಪಿಟಲ್ ವಿರುದ್ಧ ಸೋಲನ್ನು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಉತ್ತಮ ಆರಂಭ ಪಡೆದರೂ ಮತ್ತೆ 28 ಬಾಲ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು…

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ
ಶೈಕ್ಷಣಿಕ

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ

ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ 12 ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ…

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ
ರಾಷ್ಟ್ರೀಯ

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ

ಪರಿಸರದ ಹಿತಕ್ಕಾಗಿ ಮಿಯಾವಾಕಿ ತಂತ್ರಜ್ಞಾನ ಬಳಸಿ ಅರಣ್ಯ ನಿರ್ಮಿಸಿರುವ ಡಾ. ಆರ್.ಕೆ. ನಾಯರ್ ರವರ ಪರಿಶ್ರಮವನ್ನು ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಅವರು ತಮ್ಮ ಟ್ವೀಟ್ ಮೂಲಕ ಪ್ರಶಂಸಿಸಿದ್ದಾರೆ "ನಾನು ಮಿಯಾವಾಕಿ ಅರಣ್ಯದ ಬಗ್ಗೆ ತಿಳಿದಿದ್ದೆ, ಆದರೆ ಡಾ. ನಾಯರ್ ಅವರು ಭಾರತದಲ್ಲಿ ವಿಶ್ವದ ಅತಿದೊಡ್ಡ ಅರಣ್ಯವನ್ನು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು, ಏಪ್ರಿಲ್ 8: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಂಡರು. ಜಿಲ್ಲಾವಾರು ಫಲಿತಾಂಶ ಉಡುಪಿ ಜಿಲ್ಲೆ: ಶೇ. 93.90…

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!
Uncategorized

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ಜಯ ಸಾಧಿಸಿದೆ. ಆರ್‌ಸಿಬಿ ತಂಡವು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಉತ್ತಮ ಪ್ರಾರಂಭ ನೀಡಿತು. ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ…

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಶೈಕ್ಷಣಿಕ

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು 2025 ಏಪ್ರಿಲ್ 8ರಂದು ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಬಾರಿ ಸಹ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೀಗ…

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ
ರಾಜ್ಯ

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ

ದಿನಾಂಕ 4-4-2025ರ ಶುಕ್ರವಾರದಂದು ಗೌಡ ಗ್ರಾಮಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕಾಯಿಂಗಾಜೆ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸಭಾಭವನದಲ್ಲಿ ಅರಂಬೂರು ಗೌಡ ಉಪಸಮಿತಿಯ ಸಭೆ ನಡೆಯಿತು. ವೇದಿಕೆಯಲ್ಲಿ ಅರಂತೋಡು ವಲಯದ ಉಸ್ತುವಾರಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ ಭೂತಕಲ್ಲು, ತಾಲ್ಲೂಕು ಸಮಿತಿಯ ನಿರ್ದೇಶಕರಾದ ಜಗದೀಶ ಸರಳಿಕುಂಜ,ಹಿರಿಯರಾದ ನೆಡ್ಚಿಲ್…

ಸೂಕ್ಷ್ಮ ಹೃದಯಗಳಿಗೆ ಹೊಸ ಪರಿಹಾರ: ನವಜಾತ ಶಿಶುಗಳ ಪೇಸ್‌ಮೇಕರ್ ತಂತ್ರಜ್ಞಾನ
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ

ಸೂಕ್ಷ್ಮ ಹೃದಯಗಳಿಗೆ ಹೊಸ ಪರಿಹಾರ: ನವಜಾತ ಶಿಶುಗಳ ಪೇಸ್‌ಮೇಕರ್ ತಂತ್ರಜ್ಞಾನ

ಹುಟ್ಟುತ್ತಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ಚಿಕಿತ್ಸೆಯಲ್ಲಿ ಕ್ರಾಂತಿಕಾರಕ ತಂತ್ರಜ್ಞಾನವೊಂದು ಹೊಸ ಪರಿಹಾರವನ್ನು ಒದಗಿಸಿದೆ. ಅಕ್ಕಿ ಕಾಳಿಗಿಂತಲೂ ಚಿಕ್ಕ ಹೊಸ ಪೇಸ್-ಮೇಕರ್ ಅತ್ಯಂತ ಸೂಕ್ಷ್ಮ ಹೃದ್ರೋಗಿಗಳಿಗೆ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನವಜಾತ ಶಿಶುಗಳಿಗೆ ಜೀವ ರಕ್ಷಿಸುವ ಪರಿಹಾರಗಳನ್ನು ನೀಡುತ್ತಿದೆ. ಈ ಹೊಸ ಪೇಸ್ಮೇಕರ್…

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ
ಕ್ರೀಡೆ

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ

ಬೆಂಗಳೂರು: ಸತತ ಎರಡು ಗೆಲುವಿನ ಸಂಭ್ರಮದಲ್ಲಿದ್ದ ಆರ್‌ಸಿಬಿ ತಂಡ ತನ್ನ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿತು.ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭದಲ್ಲೇ ಜಿಟಿ ಬೌಲರ್‌ಗಳ ನಿಖರ ದಾಳಿಗೆ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದರು. ಆದರೆ ಅಂತಿಮ ಹಂತದಲ್ಲಿ…

ಪ್ರಧಾನಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ
ರಾಷ್ಟ್ರೀಯ

ಪ್ರಧಾನಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ

ನವದೆಹಲಿ: ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಅಧಿಕೃತ ಆದೇಶದಲ್ಲಿ ತಿಳಿಸಿದೆ. 2014 ನೇ ಬ್ಯಾಚ್ ಐಎಫ್ಎಸ್ ಅಧಿಕಾರಿ ತಿವಾರಿ ಪ್ರಸ್ತುತ ಪ್ರಧಾನಮಂತ್ರಿಯವರ ಕಚೇರಿಯ (PMO) ಉಪ…

error: Content is protected !!