ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸೇತುವೆಯಲ್ಲಿ ನೀರು ಹರಿಯಲು ಮುಕ್ತವಾಗುವಂತೆ ಕಾರ್ಯಾಚರಣೆ ನಡೆಸಿದ ಎಸ್ ವೈ ಎಸ್ ಸುಳ್ಯ ಸಾಂತ್ವನ ಇಸಾಬ ತಂಡ
ರಾಜ್ಯ

ಸೇತುವೆಯಲ್ಲಿ ನೀರು ಹರಿಯಲು ಮುಕ್ತವಾಗುವಂತೆ ಕಾರ್ಯಾಚರಣೆ ನಡೆಸಿದ ಎಸ್ ವೈ ಎಸ್ ಸುಳ್ಯ ಸಾಂತ್ವನ ಇಸಾಬ ತಂಡ

ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಅರಣ್ಯ ಇಲಾಖೆಯ ನಿರ್ದೇಶನದಂತೆ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ ಹಮೀದ್ ರವರ ಸಮ್ಮುಖದಲ್ಲಿ ಎಸ್ ವೈ ಎಸ್ ಸಾಂತ್ವನ ಇಸಾಬ ತಂಡದ ಕಾರ್ಯಕರ್ತರು ಕಲ್ಲುಗುಂಡಿಯ ಬಾಲೆಂಬಿ ರಸ್ತೆಯಲ್ಲಿರುವ ಸೇತುವೆಯಲ್ಲಿ ಸಿಲುಕಿದ್ದ ಬೃಹದಾಕಾರದ ಮರ, ಬಿದಿರು ಹಾಗೂ ಇತರ ಕಸಕಡ್ಡಿಗಳನ್ನು ರಭಸವಾಗಿ ಹರಿಯುವ…

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ
ಅಂತರಾಷ್ಟ್ರೀಯ

ಚೀನಾದ ನಿರ್ಧಾರದಿಂದ ಭಾರತದಲ್ಲಿ 21,000 ಉದ್ಯೋಗಗಳಿಗೆ ಸಂಕಷ್ಟ

ಚೀನಾ ತನ್ನ ಅಪರೂಪದ ಭೂಮಿಯ ಲೋಹಗಳ ರಫ್ತಿಗೆ ಕಠಿಣ ನಿಯಮಗಳನ್ನು ಜಾರಿಗೊಳಿಸಿರುವುದರಿಂದ ಭಾರತದಲ್ಲಿ ಆಡಿಯೋ ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಸುಮಾರು 21,000 ಉದ್ಯೋಗಗಳು ಅಪಾಯದಲ್ಲಿವೆ. ಚೀನಾದ ಈ ನಿರ್ಬಂಧವು ಮ್ಯಾಗ್ನೆಟ್‌ಗಳ ಪೂರೈಕೆಯನ್ನು ಅಡ್ಡಿಪಡಿಸುತ್ತಿದ್ದು, ಗ್ರಾಹಕ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕೆಗೆ ತೀವ್ರ ಸಮಸ್ಯೆ ಉಂಟುಮಾಡಿದೆ. ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಮುಖ ಸಂಘಟನೆ ಎಲ್ಸಿನಾ…

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ
Uncategorized

ಯುಎಸ್ ದಾಳಿಯ ನಂತರದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಪೆಜೆಷ್ಕಿಯನ್ ನಡುವಿನ 45 ನಿಮಿಷಗಳ ದೂರವಾಣಿ ಸಂಭಾಷಣೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತೀಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಇರಾನ್ ಅಧ್ಯಕ್ಷ ಮಸೂದ್ ಪೆಜೆಷ್ಕಿಯನ್ ಅವರು ಭಾನುವಾರ 45 ನಿಮಿಷಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂಭಾಷನೆಯು ಅಮೆರಿಕ ತನ್ನ "ಪ್ರಿಸಿಷನ್ ಸ್ಟ್ರೈಕ್" ಕಾರ್ಯಾಚರಣೆಯ ಭಾಗವಾಗಿ ಇರಾನ್‌ನ ಪ್ರಮುಖ…

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ
Uncategorized

ಅಮೆರಿಕದಿಂದ ಇರಾನ್ ಮೇಲೆ ದಾಳಿ : ಇರಾನ್‌ನ ಮೂರು ನ್ಯೂಕ್ಲಿಯರ್ ತಾಣಗಳನ್ನು ಗುರಿಯಾಗಿಸಿ ದಾಳಿ

ಅಮೆರಿಕವು ಭಾನುವಾರದ ಮುಂಜಾವೆ ಇರಾನ್ ವಿರುದ್ಧ ಭಾರೀ ಏರ್‌ಸ್ಟ್ರೈಕ್ ನಡೆಸಿದ್ದು, ದೇಶದ ಮೂರು ಪ್ರಮುಖ ಅಣುಶಕ್ತಿ ತಾಣಗಳಾದ ಫೋರ್ಡೋ, ನಾಟಾಂಜ್ ಮತ್ತು ಇಸ್ಫಹಾನ್ ಮೇಲೆ ಬಾಂಬ್ ದಾಳಿ ನಡೆದಿದೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧ ಹಿನ್ನಲೆಯಲ್ಲಿ ಈ ದಾಳಿ ನಡೆದಿದ್ದು, ಈ ಮೂಲಕ ಅಮೆರಿಕ ಪ್ರತ್ಯಕ್ಷವಾಗಿ ಸಂಘರ್ಷಕ್ಕೆ…

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ಹೆಸರು ದುರ್ಬಳಕೆ – ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ದೂರು ದಾಖಲು.

ಇಂದು ನಡೆದ ವಿದ್ಯಮಾನದಲ್ಲಿ ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರನ್ನು ದುರ್ಬಳಕೆ ಮಾಡಿದ ವೆಬ್ ನ್ಯೂಸ್ ಚಾನೆಲ್ ನ ಮಾಲಕ ಮತ್ತು ಸಂಪಾದಕನ ಮೇಲೆ ನ್ಯೂಸ್ ರೂಮ್ ಪಸ್ಟ್ ನ್ಯಾಷನಲ್ ಸೈಬರ್ ಕ್ರೈಂ ವಿಭಾಗದಲ್ಲಿ ಅಧಿಕೃತವಾಗಿ ದೂರು ದಾಖಲಿಸಿದೆ. ನ್ಯೂಸ್ ರೂಮ್ ಫಸ್ಟ್ ಈ ಮೊದಲೇ ವಿಡಿಯೋ…

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ
ಅಂತರಾಷ್ಟ್ರೀಯ

ಅಮೆರಿಕ ಇರಾನ್ ವಿರುದ್ಧ ಇಸ್ರೇಲ್‌ಗೆ ಬೆಂಬಲ ನೀಡಿದರೆ – ರೆಡ್ ಸೀ (ಕೆಂಪು ಸಮುದ್ರ) ಯಲ್ಲಿ ಅಮೆರಿಕದ ಹಡಗುಗಳಿಗೆ ದಾಳಿ ಮಾಡುತ್ತೇವೆ: ಹೋತಿ ಗುಂಪು ಎಚ್ಚರಿಕೆ

ಇಸ್ರೇಲ್ ಹಾಗೂ ಇರಾನ್ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಯೆಮನ್‌ನ ಹೋತಿ (Houthi) ಗುಂಪು ಹೊಸ ಬೆದರಿಕೆಯನ್ನು ಬಿಡುಗಡೆ ಮಾಡಿದೆ. “ಇಸ್ರೇಲ್‌ ಜೊತೆಗೂಡಿ ಅಮೆರಿಕ ಇರಾನ್ ಮೇಲೆ ಯಾವುದೇ ಆಕ್ರಮಣ ನಡೆಸಿದರೆ, ರೆಡ್ ಸೀನಲ್ಲಿ ಅಮೆರಿಕದ ಹಡಗುಗಳು ಹಾಗೂ ಯುದ್ಧ ನೌಕೆಗಳನ್ನು ಗುರಿ ಮಾಡಲಾಗುತ್ತದೆ,” ಎಂದು ಹೋತಿ ಗುಂಪಿನ…

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.
ಅಪರಾಧ

ನ್ಯೂಸ್ ರೂಮ್ ಫಸ್ಟ್ ಚಾನಲ್ ನ ಹೆಸರು ದುರ್ಬಳಕೆ – ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ.

ಸುಳ್ಯ: ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ವೆಬ್ ನ್ಯೂಸ್ ಮತ್ತು ಯೂಟ್ಯೂಬ್ ಚಾನಲ್ ಆದ ನ್ಯೂಸ್ ರೂಮ್ ಫಸ್ಟ್ ನ ಹೆಸರನ್ನು ಇತ್ತೀಚೆಗೆ ಪ್ರಾರಂಭವಾದ ಬೇರೊಂದು ಚಾನಲ್ ದುರ್ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ವೆಬ್ಸೈಟ್ ಡೊಮೈನ್ ಹೆಸರು ಕೂಡಾ ಪುತ್ತೂರಿನಲ್ಲಿ ಸುಮಾರು ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ನ್ಯೂಸ್ ಚಾನೆಲ್…

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ
ಅಂತರಾಷ್ಟ್ರೀಯ

🧘🏻‍♀️🧘🏻ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಯೋಗಶ್ಚಿತ್ತವೃತ್ತಿನಿರೋಧಃ

ಇಂದು ಜೂನ್ 21 ವಿಶ್ವಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಭಾರತೀಯ ಪರಂಪರೆಯ ಅಮೂಲ್ಯ ಕೊಡುಗೆಯಾದ ಯೋಗವನ್ನು ಇಂದು ವಿಶ್ವದ ಹಲವಾರು ರಾಷ್ಟ್ರಗಳು ಆತ್ಮೀಯವಾಗಿ ಸ್ವೀಕರಿಸುತ್ತಿವೆ. ಪತಂಜಲಿ ಯೋಗಸೂತ್ರದಲ್ಲಿ ಯೋಗವನ್ನು - ಯೋಗಶ್ಚಿತ್ತವೃತ್ತಿನಿರೋಧಃ (ಮನಸ್ಸಿನ ಏರಿಳಿತಗಳನ್ನು ನಿಯಂತ್ರಿಸುವುದು ಯೋಗ) ಎಂದು ವ್ಯಾಖ್ಯಾನಸಲಾಗಿದೆ.ಯೋಗವು ಕೇವಲ ಶರೀರದ ವ್ಯಾಯಾಮವಲ್ಲ. ಅದು ಮನಸ್ಸಿನ…

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ
ಕ್ರೀಡೆ

ಜೈಸ್ವಾಲ್-ಗಿಲ್ ಶತಕದ ಬುನಾದಿ: ಇಂಗ್ಲೆಂಡ್ ವಿರುದ್ಧ ಉತ್ತಮ ಮೊತ್ತ ದಾಖಲಿಸಿದ ಭಾರತ

ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ತೋರಿಸಿದ್ದಾರೆ.ಯುವ ಓಪನರ್ ಯಶಸ್ವಿ ಜೈಸ್ವಾಲ್ ತಮ್ಮ ಮೊದಲ ಇಂಗ್ಲೆಂಡ್ ಪ್ರವಾಸವನ್ನು ಶತಕದೊಂದಿಗೆ ಆರಂಭಿಸಿದರು. ಅವರು 158 ಎಸೆತಗಳಲ್ಲಿ 16 ಬೌಂಡರಿ ಮತ್ತು ಒಂದು ಸಿಕ್ಸರ್ ಸಿಡಿಸಿ 101 ರನ್ ಬಾರಿಸಿ ಪೆವಿಲಿಯನ್ ಸೇರಿದರು.…

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತ ಜಾಗತಿಕ ಶಾಂತಿ ಸ್ಥಾಪನೆಗೆ ಮುಂದಾಗಲು ಇರಾನ್ ಪತ್ರಿಕಾಗೋಷ್ಠಿಯಲ್ಲಿ ಮನವಿ.

ಇರಾನ್‌ನ ರಾಯಭಾರ ಕಚೇರಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ಇಸ್ರೇಲ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇರಾನ್‌ನ ಉಪ ಮುಖ್ಯಸ್ಥ ಮಿಷನ್ ಮೊಹಮ್ಮದ್ ಜಾವೇದ್ ಹುಸೇನಿ ಮಾತನಾಡುತ್ತಾ, “ಇಸ್ರೇಲ್ ನಿರ್ದೋಷಿ ಇರಾನ್ ಜನರ ಮೇಲೆ ದಾಳಿ ನಡೆಸುತ್ತಿದೆ. ಪಾಶ್ಚಾತ್ಯ ಮಾಧ್ಯಮಗಳು ಈ ಘಟನೆಯನ್ನು ವರದಿ ಮಾಡುತ್ತಿಲ್ಲ, ಹಾಗೂ ಈ ದಾಳಿಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI