ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಟೆಸ್ಲಾ ಭಾರತ ಪ್ರವೇಶ – ಮುಂಬೈನಲ್ಲಿ ಮೊದಲ ಶೋರೂಮ್ ಉದ್ಘಾಟನೆ
ತಂತ್ರಜ್ಞಾನ ವಾಹನ ಸುದ್ದಿ

ಟೆಸ್ಲಾ ಭಾರತ ಪ್ರವೇಶ – ಮುಂಬೈನಲ್ಲಿ ಮೊದಲ ಶೋರೂಮ್ ಉದ್ಘಾಟನೆ

ಎಲಾನ್ ಮಸ್ಕ್‌ನ ಟೆಸ್ಲಾ ಕಂಪನಿಯು ಇಂದು ಭಾರತದಲ್ಲಿ ತನ್ನ ಪ್ರಥಮ ಶೋರೂಮ್‌ ಅನ್ನು ಅಧಿಕೃತವಾಗಿ ಆರಂಭಿಸಿದ್ದು, ಮುಂಬೈ ನಗರದ ಬಾಂದ್ರಾ ಕುರ್ಲಾ ಕಾನ್ಪ್ಲೆಕ್ಸ್‌ನಲ್ಲಿ ಈ ಶೋರೂಮ್‌ ಉದ್ಘಾಟಿಸಲಾಗಿದೆ. ಇದನ್ನು ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಟೆಸ್ಲಾ ನೀಡಿರುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಹಲವು ವರ್ಷಗಳ ತಂತ್ರಶೀಲ ಮಾತುಕತೆ, ನೀತಿ…

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ
ಕ್ರೀಡೆ

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ

ಇಂಗ್ಲೆಂಡ್ ನ ಪ್ರಸಿದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 22 ರನ್‌ಗಳ ರೋಚಕ ಜಯವನ್ನು ದಾಖಲಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ. ಭಾರತಕ್ಕೆ ನಾಲ್ಕನೇ ಇನಿಂಗ್ಸ್‌ನಲ್ಲಿ 193 ರನ್ ಗುರಿಯಾಗಿತ್ತು. ಆದರೆ ಕೊನೆಯ ಸೆಷನ್‌ನಲ್ಲಿ ಭಾರತ 170…

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.
ರಾಜ್ಯ ರಾಷ್ಟ್ರೀಯ

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬರಗೋಡು-ಕಲಸವಳ್ಳಿ ನಡುವೆ ಶರಾವತಿ ಹಿನ್ನೀರಿಗೆ ನಿರ್ಮಿಸಲಾದ ಭಾರತದ ಎರಡನೇ ಉದ್ದದ ಕೇಬಲ್ ಸೇತುವೆ "ಸಿಗಂದೂರು ಸೇತುವೆ"ಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ಅಧಿಕೃತವಾಗಿ ಉದ್ಘಾಟಿಸಿದರು. 2.2 ಕಿ.ಮೀ ಉದ್ದದ ಈ ಸೇತುವೆ ₹473…

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌
ರಾಷ್ಟ್ರೀಯ

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌

ಕೇರಳದ ಕಣ್ಣೂರು ಜಿಲ್ಲೆಯ ಮತ್ತನ್ನೂರು ತಾಲ್ಲೂಕಿನ ಪೇರಿಂಚೇರಿ ಗ್ರಾಮದ ಶಿಕ್ಷಕರಾಗಿದ್ದ ಸಿ. ಸದಾನಂದ ಮಾಸ್ಟರ್ ಅವರು ಇಂದು ರಾಷ್ಟ್ರದ ಮೇಲ್ಮನೆಯಾದ ರಾಜ್ಯಸಭೆಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒಬ್ಬ ಸಾಮಾನ್ಯ ಶಿಕ್ಷಕರಾಗಿ ರಾಜಕೀಯ ತತ್ವದ ನಿಷ್ಠೆಯಲ್ಲಿ ಬದ್ಧರಾಗಿದ್ದ ಸದಾನಂದ ಮಾಸ್ಟರ್, 1994ರ ಜನವರಿಯಲ್ಲಿ ನಡೆದ ಭೀಕರ ರಾಜಕೀಯ ಹಲ್ಲೆಗೆ ಒಳಗಾದರು. ಸಿಪಿಐ(ಎಂ)…

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ
ಮನೋರಂಜನೆ ರಾಜ್ಯ

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು, ಜುಲೈ 14:ಖ್ಯಾತ ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. 1955ರ "ಮಹಾಕವಿ ಕಾಳಿದಾಸ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸರೋಜಾ ದೇವಿ ಅವರು, "ಸ್ಕೂಲ್ ಮಾಸ್ಟರ್" (1958), "ಕಿತ್ತೂರು ಚೆನ್ನಮ್ಮ" (1961), "ಅಮರಶಿಲ್ಪಿ ಜಕಣಾಚಾರಿ"…

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ
ಕ್ರೀಡೆ

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ

ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ರೋಚಕ ಪೈಪೋಟಿಗೆ ಇಳಿದಿವೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಭಾರತ 58 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, ಗೆಲುವಿಗೆ ಇನ್ನೂ 135 ರನ್ ಅಗತ್ಯವಿದೆ. ಭಾರತದ ಆರಂಭಿಕ ಬ್ಯಾಟರ್‌ಗಳು ಇಂಗ್ಲೆಂಡ್…

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸
ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸

ಬ್ಯಾಡ್ಮಿಂಟನ್ ಜಗತ್ತಿನ ಜನಪ್ರಿಯ ಜೋಡಿ, ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ತಮ್ಮ 7 ವರ್ಷಗಳ ದಾಂಪತ್ಯ ಸಂಬಂಧಕ್ಕೆ ತೆರೆ ಎಳೆದಿದ್ದಾರೆ. 2018ರಲ್ಲಿ ವಿವಾಹಿತರಾಗಿದ್ದ ಈ ಜೋಡಿ, ಜುಲೈ 13 ರಂದು ಸೈನಾ ಇನ್‌ಸ್ಟಾಗ್ರಾಂನಲ್ಲಿ ನೀಡಿದ ಅಧಿಕೃತ ಪ್ರಕಟಣೆಯ ಮೂಲಕ ವಿಚ್ಛೇದನ ಘೋಷಣೆ ಮಾಡಿದ್ದಾರೆ. 🗣️ ಸೈನಾ…

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ
ರಾಜ್ಯ ರಾಷ್ಟ್ರೀಯ

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಯವರನ್ನು ಜುಲೈ 12 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ಪುನಶ್ಚೇತನ ಕೇಂದ್ರದ…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು…

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI