ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌
ಅಪರಾಧ ರಾಜ್ಯ

RSS ಮುಖಂಡನ ಮನೆ ಮೇಲೆ ದಾಳಿ – ದಕ್ಷಿಣ ಕನ್ನಡ ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

ಮಂಗಳೂರು: ಆರ್‌ಎಸ್‌ಎಸ್ ಮುಖಂಡ U.G. ರಾಧಾ ಅವರ ಮನೆಯಲ್ಲಿ ನಡೆದ ದಾಳಿಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಪಿ) ಡಾ.ಅರುಣ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.ದಾಳಿಯ ಸಂದರ್ಭ ಹಾಗೂ ತನಿಖೆಯ ಕ್ರಮಗಳ ಬಗ್ಗೆ ಕಾನೂನು ಪ್ರಕ್ರಿಯೆ ಉಲ್ಲಂಘನೆಯು ಸಂಭವಿಸಿರುವುದಾಗಿ ಆರೋಪಿಸಿ ಅರ್ಜಿ…

ಅಹಮದಾಬಾದ್ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ದೋಷಗಳಿಲ್ಲ: ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಸ್ಪಷ್ಟನೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಜ್ಯ

ಅಹಮದಾಬಾದ್ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ದೋಷಗಳಿಲ್ಲ: ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಸ್ಪಷ್ಟನೆ

ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷಗಳಿಲ್ಲವೆಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ತಿಳಿಸಿದ್ದಾರೆ. ತಮ್ಮ ಉದ್ಯೋಗಿಗಳಿಗೆ ಬರೆದ ಪತ್ರದಲ್ಲಿ, ನಿಯಮಿತವಾಗಿ ವಿಮಾನ ತಪಾಸಣೆಗಳು ನಡೆದಿದ್ದವು ಹಾಗೂ ಕೊನೆಯ ತಪಾಸಣೆ 2023ರ ಜೂನ್‌ನಲ್ಲಿ ನಡೆದಿದ್ದು, ಮುಂದಿನ ತಪಾಸಣೆ ಡಿಸೆಂಬರ್‌ನಲ್ಲಿ ನಡೆಯಬೇಕಿತ್ತು ಎಂದು ಸ್ಪಷ್ಟಪಡಿಸಿದರು. ವಿಮಾನದ…

ಬೆಂಗಳೂರು ಕ್ಲಾರೆನ್ಸ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸ್ ತನಿಖೆ ಆರಂಭ
ಅಪರಾಧ ರಾಜ್ಯ

ಬೆಂಗಳೂರು ಕ್ಲಾರೆನ್ಸ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸ್ ತನಿಖೆ ಆರಂಭ

ಬೆಂಗಳೂರು: ನಗರದ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟರೀ ರಸ್ತೆಯ ಕ್ಲಾರೆನ್ಸ್ ಶಾಲೆಗೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಸಂದೇಶವೊಂದು ಇಮೇಲ್ ಮುಖಾಂತರ ಬಂದಿದೆ.ಇದನ್ನು ತಕ್ಷಣ ಗಮನಿಸಿದ ಶಾಲಾ ಆಡಳಿತ ಮಂಡಳಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಂಡವನ್ನು ಸಂಪರ್ಕಿಸಿದ್ದು, ಸ್ಥಳಕ್ಕೇ ಧಾವಿಸಿದ ಪೊಲೀಸರು ಶಾಲಾ ಆವರಣವನ್ನು ಮುಚ್ಚಿ…

ಇಸ್ರೇಲ್–ಇರಾನ್ ಸಂಘರ್ಷದ ಮಧ್ಯೆ ‘ಆಪರೇಷನ್ ಸಿಂಧು’ ಯಶಸ್ವಿ: 600 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ
ಅಂತರಾಷ್ಟ್ರೀಯ ರಾಷ್ಟ್ರೀಯ

ಇಸ್ರೇಲ್–ಇರಾನ್ ಸಂಘರ್ಷದ ಮಧ್ಯೆ ‘ಆಪರೇಷನ್ ಸಿಂಧು’ ಯಶಸ್ವಿ: 600 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ

ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಭಾರತ ಪ್ರಾರಂಭಿಸಿರುವ ತುರ್ತು ಸ್ಥಳಾಂತರ ಕಾರ್ಯಾಚರಣೆ ‘ಆಪರೇಷನ್ ಸಿಂಧು’ ಯಶಸ್ವಿಯಾಗಿ ಮುಂದುವರಿದಿದ್ದು, ಸುಮಾರು 600 ಭಾರತೀಯ ವಿದ್ಯಾರ್ಥಿಗಳು, ಅವರಲ್ಲಿ 500 ಕಾಶ್ಮೀರದವರು, ಇರಾನ್‌ನ ಕೊಮ್ ನಗರದಿಂದ ಮಶ್ಹದ್‌ಗೆ ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ. ಮಶ್ಹದ್ ನಗರ ಕೊಮ್‌ನಿಂದ ಸುಮಾರು 1,000 ಕಿಲೋಮೀಟರ್…

ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ಪತಿ ಫೋಟೋಗಳು ಸೋಶಿಯಲ್ ಮೀಡಿಯಾದಿಂದ ಡಿಲೀಟ್!
ರಾಜ್ಯ

ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ಪತಿ ಫೋಟೋಗಳು ಸೋಶಿಯಲ್ ಮೀಡಿಯಾದಿಂದ ಡಿಲೀಟ್!

ಅಮೆರಿಕಾದಲ್ಲಿ ಇಂಜಿನಿಯರ್ ಆಗಿದ್ದ ಧನರಾಜ್ ಅವರನ್ನು ವಿವಾಹವಾಗಿದ್ದರು ಅಖಿಲಾ. ಮೂರು ವರ್ಷಗಳ ದಾಂಪತ್ಯ ಬದುಕಿನ ನಂತರ, ಜೂನ್ 12 ರಂದು ಪುತ್ತೂರು ನ್ಯಾಯಾಲಯದ ಮುಂದೆ ವಿಚ್ಛೇಧನಕ್ಕೆ ಸಲ್ಲಿಸಿದ್ದಾರೆ.ಅರ್ಜಿಯ ನಂತರ, ಅಖಿಲಾ ತಮ್ಮ ಪತಿಯ ಫೋಟೋಗಳು ಹಾಗೂ ವಿಡಿಯೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಿಂದ ಪೂರ್ಣವಾಗಿ ತೆಗೆದುಹಾಕಿದ್ದಾರೆ.

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ
ಅಂತರಾಷ್ಟ್ರೀಯ

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ

ಜೂನ್ 18, 2025 – ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಮೆರಿಕ ಪ್ರವಾಸದ ಆಹ್ವಾನವನ್ನು ನಿರಾಕರಿಸಿ, ಬದಲಿಗೆ ಅವರಿಗೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಬರಲು ಆಹ್ವಾನ ನೀಡಿದರು. ಅಧ್ಯಕ್ಷ ಟ್ರಂಪ್ ಅವರು, ಕಾನನಾಸ್ಕಿಸ್‌ನಲ್ಲಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು…

ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭ: ನಿತಿನ್ ಗಡ್ಕರಿ
ರಾಷ್ಟ್ರೀಯ ವಾಹನ ಸುದ್ದಿ

ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭ: ನಿತಿನ್ ಗಡ್ಕರಿ

ಜೂನ್ 18, 2025: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ (ಜೂನ್ 18) ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಖಾಸಗಿ ವಾಹನಗಳಿಗೆ ಮಾತ್ರ ಅನ್ವಯಿಸುವ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭವಾಗಲಿದೆ. ಇದರ ದರ ₹3,000 ಆಗಿದ್ದು, ಪಾಸ್ ಆಕ್ಟಿವೇಟ್ ಮಾಡಿದ ದಿನದಿಂದ…

ಮಕ್ಕಳಿಗೆ ರಜೆ ಕೊಡುವ ಡಿ. ಸಿ ಎಂದೇ ಹೆಸರಾಗಿದ್ದ ಮಲ್ಲೈ ಮುಗಿಲನ್ ವರ್ಗಾವಣೆ
ರಾಜ್ಯ

ಮಕ್ಕಳಿಗೆ ರಜೆ ಕೊಡುವ ಡಿ. ಸಿ ಎಂದೇ ಹೆಸರಾಗಿದ್ದ ಮಲ್ಲೈ ಮುಗಿಲನ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಬಳಿಕ ಜಿಲ್ಲೆಯ ಎಸ್ . ಪಿ ಮತ್ತು ಕಮೀಷನರ್ ವರ್ಗಾವಣೆ ಬಳಿಕ ಇದೀಗ ತಕ್ಷಣದ ಆದೇಶದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ನೊಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ವಾಣಿಜ್ಯ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ…

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?
ಅಂತರಾಷ್ಟ್ರೀಯ ಮನೋರಂಜನೆ

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಟ್ರೆಂಡಿಂಗ್ ಆಗಿರುವ ಹೆಸರು "ಲಬುಬು"! ಡೋಲ್ ಫೋಟೋಗಳು, ಬ್ಯಾಗ್‌ ಚಾರ್ಮ್‌ಗಳು, ಕೀಚೈನ್‌ಗಳು, ಮೀಮ್‌ಗಳು—ಎಲ್ಲೆಡೆ ಲಬುಬುವನ್ನೇ ನೋಡಬಹುದು. ಆದರೆ ಬಹುತೆಕ ಜನರಿಗೆ ಒಂದು ಪ್ರಶ್ನೆ: "ಈ ಲಬುಬು ಯಾರು?" ಲಬುಬು: ಹುಟ್ಟಿದ ಕಥೆ ಲಬುಬು ಎಂಬ ಮುದ್ದಾದ, ತುಂಟ ಮುಖದ ಪಾತ್ರವನ್ನು ರೂಪಿಸಿದ್ದು…

ಇಸ್ರೇಲ್ ಗುಪ್ತಚರ ಕೇಂದ್ರಕ್ಕೆ ಇರಾನ್ ದಾಳಿ
ಅಂತರಾಷ್ಟ್ರೀಯ

ಇಸ್ರೇಲ್ ಗುಪ್ತಚರ ಕೇಂದ್ರಕ್ಕೆ ಇರಾನ್ ದಾಳಿ

ಇರಾನ್ ಇಸ್ರೇಲ್‌ನ ಇಂಟಲಿಜೆನ್ಸ್ ಕೇಂದ್ರಕ್ಕೆ ಬಾಂಬ್ ದಾಳಿ ನಡೆಸುತ್ತಿದ್ದು, ಈ ದಾಳಿ ಯಶಸ್ವಿಯಾಗಿತ್ತು ಎಂದು ಘೋಷಿಸಿದೆ. ಇಸ್ರೇಲ್ ಟೆಹ್ರಾನ್‌ನ ಪ್ರಮುಖ ಅಣು ತಾಣಗಳನ್ನು ಧ್ವಂಸಗೊಳಿಸಿದ್ದಕ್ಕೆ ಪ್ರತಿದಾಳಿಯಾಗಿ ಈ ದಾಳಿಯನ್ನು ನಡೆಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ. ಆದರೆ ಈ ಕುರಿತು ಇಸ್ರೇಲ್ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಟೆಹ್ರಾನ್‌ನಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI