ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
ಅಪರಾಧ

ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬಂಟ್ವಾಳ (ಮೇ 27): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳು ನಡೆಸಿದ ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಎಂಬವರು ಬಲಿಯಾಗಿರುವ ಘಟನೆ ಆತಂಕದ ಪರಿಸ್ಥಿತಿಯನ್ನು ಉಂಟುಮಾಡಿದೆ. ಸ್ಥಳೀಯವಾಗಿ ಉದ್ವಿಗ್ನತೆಯು ತೀವ್ರಗೊಂಡ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ರಾಜ್ಯ ಹವಾಮಾನ ವರದಿ

ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಈ ವರ್ಷ ಮುಂಗಾರು ತನ್ನ ಕಾಲಕ್ಕೆ ಮೊದಲು ಬಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯೊಂದಿಗೆ ಭಾರೀ ಅಬ್ಬರ ತೋರಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುತ್ತಿದ್ದರೆ, ಈ ಬಾರಿ ಮೇ ಕೊನೆಯಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ವಿದ್ಯುತ್…

30 ಗಂಟೆಯಿಂದ ಕತ್ತಲೆಯಲ್ಲಿ ಮುಳುಗಿದ ಸುಳ್ಯ ನಗರದ ಭಸ್ಮಡ್ಕ – ಸ್ಪಂದಿಸದ ಮೆಸ್ಕಾಂ ಅಧಿಕಾರಿಗಳು!
Uncategorized

30 ಗಂಟೆಯಿಂದ ಕತ್ತಲೆಯಲ್ಲಿ ಮುಳುಗಿದ ಸುಳ್ಯ ನಗರದ ಭಸ್ಮಡ್ಕ – ಸ್ಪಂದಿಸದ ಮೆಸ್ಕಾಂ ಅಧಿಕಾರಿಗಳು!

-ಸಂಪಾದಕೀಯ:ಸುಳ್ಯ ನಗರ ವ್ಯಾಪ್ತಿಯ ಭಸ್ಮಡ್ಕ ಪ್ರದೇಶ ಕಳೆದ 30 ಗಂಟೆಗಳಿನಿಂದ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.ಎಲ್ಲೆಲ್ಲೂ ವಿದ್ಯುತ್ ಸೇವೆ ಇಲ್ಲದೆ ನಿತ್ಯ ಜೀವನ ಅಸ್ತವ್ಯಸ್ತವಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿಯೂ ಸಹ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರೆ ಸ್ವೀಕರಿಸದ ಇಲಾಖೆ:ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾದ ಕೂಡಲೇ ಜನರು ಸಹಾಯವಾಣಿ…

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾರಂಭ-ಉದ್ಯೋಗಾಕಾಂಕ್ಷಿಗಳು ಸ್ವಂತ ಉದ್ಯಮ ನಡೆಸಲು ಇಲ್ಲಿದೆ ಮಾರ್ಗ
ಉದ್ಯೋಗ ತಂತ್ರಜ್ಞಾನ

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾರಂಭ-ಉದ್ಯೋಗಾಕಾಂಕ್ಷಿಗಳು ಸ್ವಂತ ಉದ್ಯಮ ನಡೆಸಲು ಇಲ್ಲಿದೆ ಮಾರ್ಗ

ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಂಗಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯ, ಹೊಯ್ಗೆಬಜಾರ್ ಆವರಣದಲ್ಲಿರುವ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ದ ವತಿಯಿಂದ ‘ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್’ನ ಪ್ರಾಯೋಜಿತ ಯೋಜನೆಯಡಿ ‘ಅಕ್ವೇರಿಯಂ ತಯಾರಿಕೆ, ನಿರ್ವಹಣೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು…

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ
ರಾಜ್ಯ

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ

ಮಡಿಕೇರಿ ಮೇ: ಐನ್‍ಮನೆ ಸಂಸ್ಕೃತಿ ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ…

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ
ಮನೋರಂಜನೆ

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ

ಸುಳ್ಯ: ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆಯಿಂದ ಮೇ 18ರಂದು ಖ್ಯಾತ ವೈದ್ಯೆ ಹಾಗೂ ಕವಯಿತ್ರಿ ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನದ ಲೋಕಾರ್ಪಣೆಯ ಜೊತೆಗೆ, ಜನಪ್ರಿಯ ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರಿಂದ ಸಾರ್ವಜನಿಕ ರಸಪ್ರಶ್ನೆ ಕಾರ್ಯಕ್ರಮ…

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”
ಕ್ರೀಡೆ

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”

ಬೆಂಗಳೂರು: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್‌ಸಿಬಿ ಅಭಿಮಾನಿಗಳು ವಿಭಿನ್ನ ರೀತಿಯ ತಯಾರಿ ಮಾಡಿದ್ದಾರೆ. ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ, ರಾಜಧಾನಿಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಆರ್‌ಸಿಬಿ ಅಭಿಮಾನಿಗಳು ಚಿರಪರಿಚಿತ ರೆಡ್ ಜೆರ್ಸಿಯ ಬದಲು ವೈಟ್ ಜೆರ್ಸಿಯನ್ನು ಧರಿಸಿ ಮೈದಾನಕ್ಕೆ ಹಾಜರಾಗಲಿದ್ದಾರೆ. ವಿರಾಟ್ ಕೊಹ್ಲಿಗೆ ವಿಶಿಷ್ಟ…

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ

ಹಾಂಗ್ ಕಾಂಗ್ ಹಾಗೂ ಸಿಂಗಪುರದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಏಷ್ಯಾದ ವಿವಿಧ ದೇಶಗಳಲ್ಲಿಯೂ ಹೊಸ ಅಲೆ ಆರಂಭವಾಗುವ ಸೂಚನೆಯಾಗಿದೆ.ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾದ್ದು, ತಂಪಾದ ವಾತಾವರಣದಲ್ಲಿಯೂ ಕೋವಿಡ್ ವೈರಸ್ ಜನಸಾಮಾನ್ಯರಲ್ಲಿ ಹರಡಬಹುದೆಂಬ ಆತಂಕ ವ್ಯಕ್ತವಾಗಿದೆ. ಆರೋಗ್ಯ ತಜ್ಞರಿಂದ ಎಚ್ಚರಿಕೆ…

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ
ಅಂತರಾಷ್ಟ್ರೀಯ

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ

ಹನೋಯಿ/ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ ಉದ್ಭವಿಸುತ್ತಿರುವ ವಾಸ್ತವಿಕ ಪರಿಸ್ಥಿತಿಯ ನಡುವಲ್ಲಿಯೇ, ಭಾರತ ಮತ್ತು ವಿಯೆಟ್ನಾಮ್ 700 ಮಿಲಿಯನ್ ಡಾಲರ್ ಮೌಲ್ಯದ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಕ್ಷಿಪಣಿಗಳ ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಮೂಲಕ ವಿಯೆಟ್ನಾಮ್, ಫಿಲಿಪೈನ್ಸ್ ನಂತರದ ದಕ್ಷಿಣ ಏಷ್ಯಾದ ಎರಡನೇ ದೇಶವಾಗಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಪಡೆದುಕೊಳ್ಳಲು ಸಜ್ಜಾಗಿದೆ.…

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು
ರಾಷ್ಟ್ರೀಯ

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು

ನವದೆಹಲಿ: ಭಾರತದ ಬಾಹ್ಯಾಕಾಶ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಹೆಜ್ಜೆಯಾಗಿ, ದೇಶವು ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ (ISS) ತನ್ನ ಮೊದಲ ಜೈವಿಕ ಪ್ರಯೋಗಗಳನ್ನು ನಡೆಸಲು ಸಜ್ಜಾಗಿದೆ. ಈ ಪ್ರಯೋಗಗಳು ಬಯೋಇ3 ನೀತಿಯ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ (DBT)…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI