ಅಂತರಾಷ್ಟ್ರೀಯ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ
ಅಂತರಾಷ್ಟ್ರೀಯ ಅಪರಾಧ

ಇರಾನ್ ಪ್ರತಿಕಾರ: ಬಹ್ರೇನ್, ಜೋರ್ಡಾನ್ ಅಮೆರಿಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ತೀವ್ರ

ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಪ್ರಾಂತ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್‌ನ ದಕ್ಷಿಣ ಭಾಗಗಳ ಮೇಲೆ ನಡೆಸಿದ ವಾಯುದಾಳಿಗಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತಿಕಾರ ತೀರಿಸಿಕೊಂಡಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಅತ್ಯಂತ ಪ್ರಮುಖ '5ನೇ ಫ್ಲೀಟ್' (Fifth Fleet) ಪ್ರಧಾನ ಕಚೇರಿ ಹಾಗೂ ಜೋರ್ಡಾನ್ ಮತ್ತು ಕುವೈತ್‌ನಲ್ಲಿರುವ ಯುಎಸ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಡ್ರೋನ್‌ಗಳ ಸುರಿಮಳೆಗೈದಿದೆ. ಈ ದಿಢೀರ್ ದಾಳಿಯಿಂದಾಗಿ ಇಡೀ ಗಲ್ಫ್ ಪ್ರಾಂತ್ಯದಲ್ಲಿ…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.
ರಾಜ್ಯ ಹವಾಮಾನ ವರದಿ

ಭಾರಿ ಮಳೆ ಹಿನ್ನಲೆ ಸುಳ್ಯ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಕಡೆ ಭಾರಿ ಮಳೆಯಾಗುತ್ತಿದೆ. ಈ ಇನ್ನಲೆಯಲ್ಲಿ ಇಂದು ದಿನಾಂಕ 03/07/2025 ರಂದು ಸುಳ್ಯ ಮತ್ತು ಕಡಬ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ , ಪ್ರೌಢ ಶಾಲೆ, ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಗಿಲ್ ಶತಕ, ಭಾರತ ಮೊದಲ ದಿನದಂತ್ಯಕ್ಕೆ 310/5
ಕ್ರೀಡೆ

ಗಿಲ್ ಶತಕ, ಭಾರತ ಮೊದಲ ದಿನದಂತ್ಯಕ್ಕೆ 310/5

ಬರ್ಮಿಂಗ್‌ಹ್ಯಾಮ್ : ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ದಿನ ಭಾರತ ಉತ್ತಮ ಸ್ಥಿತಿಯತ್ತ ಸಾಗಿದೆ ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 310 ರನ್ ಗಳಿಸಿದೆ.ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ…

ಭಾರತೀಯ ರೈಲ್ವೆಯ ಹೊಸ ‘RailOne’ ಅಪ್ ಬಿಡುಗಡೆ – ಟಿಕೆಟ್ ಬುಕ್ಕಿಂಗ್, PNR ತಪಾಸಣೆ, ಆಹಾರ ಆರ್ಡರ್ ಎಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ!
ತಂತ್ರಜ್ಞಾನ ರಾಷ್ಟ್ರೀಯ

ಭಾರತೀಯ ರೈಲ್ವೆಯ ಹೊಸ ‘RailOne’ ಅಪ್ ಬಿಡುಗಡೆ – ಟಿಕೆಟ್ ಬುಕ್ಕಿಂಗ್, PNR ತಪಾಸಣೆ, ಆಹಾರ ಆರ್ಡರ್ ಎಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ!

ಭಾರತೀಯ ರೈಲ್ವೆ ‘RailOne’ ಎಂಬ ಹೊಸ ಸುಧಾರಿತ ಮೊಬೈಲ್ ಅಪ್ಲಿಕೇಶನ್‌ನ್ನು ಬಿಡುಗಡೆ ಮಾಡಿದ್ದು, ಪ್ರಯಾಣಿಕರು ಇಂದಿನಿಂದಲೇ ಟಿಕೆಟ್ ಬುಕ್ ಮಾಡುವುದು, PNR ಸ್ಥಿತಿ ಪರಿಶೀಲನೆ, ಲೈವ್ ಟ್ರೈನ್ ಸ್ಟೇಟಸ್ ನೋಡುವುದು, ಆಹಾರ ಆರ್ಡರ್‌ ಮಾಡುವುದು ಮತ್ತು ದೂರುಗಳನ್ನು ದಾಖಲಿಸುವುದುಲ್ಲವೂ ಒಂದೇ ಅಪ್ಲಿಕೇಶನ್‌ನಲ್ಲಿ ಸಾಧ್ಯವಾಗಿದೆ. ಈ ಅಪ್ಲಿಕೇಶನ್ ಕನ್ನಡ ಸೇರಿದಂತೆ…

ಯೆಮನ್‌ನಿಂದ ಇಸ್ರೇಲ್‌ಗೆ ಕ್ಷಿಪಣಿ ದಾಳಿ
ಅಂತರಾಷ್ಟ್ರೀಯ

ಯೆಮನ್‌ನಿಂದ ಇಸ್ರೇಲ್‌ಗೆ ಕ್ಷಿಪಣಿ ದಾಳಿ

ಯೆಮನ್‌ನಿಂದ ಇಸ್ರೇಲ್ ಕಡೆಗೆ ಹೌತಿಗಳಿಂದ ಉಡಾವಣೆಯಾದ ಕ್ಷಿಪಣಿಯನ್ನು ಇಸ್ರೇಲ್ ಸೇನೆ ಮಂಗಳವಾರ ಯಶಸ್ವಿಯಾಗಿ ತಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಇಸ್ರೇಲ್ ಸೇನೆ ಸ್ಪಷ್ಟಪಡಿಸಿದೆ. "ಯೆಮನ್‌ನಿಂದ ಇಸ್ರೇಲ್ ಭೂಭಾಗದತ್ತ ಉಡಾವಣೆಯಾದ ಕ್ಷಿಪಣಿಯನ್ನು ತಡೆಯಲಾಗಿದೆ," ಎಂದು ಇಸ್ರೇಲ್ ಸೇನೆ ನೀಡಿದ ಹೇಳಿಕೆಯಲ್ಲಿ…

ತೆಲಂಗಾಣದ ಫಾರ್ಮಾ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 36 ಮಂದಿ ಬಲಿ
Uncategorized

ತೆಲಂಗಾಣದ ಫಾರ್ಮಾ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 36 ಮಂದಿ ಬಲಿ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಶಮೈಲಾರಂ ಇಸ್ನಾಪುರ್‌ನಲ್ಲಿ ಇರುವ ಸಿಗಾಚಿ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಫಾರ್ಮಾ ಘಟಕದಲ್ಲಿ ಜೂನ್ 30ರಂದು ಬೆಳಿಗ್ಗೆ ಭಾರಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 36 ಕಾರ್ಮಿಕರು ದುರ್ಮರಣಕ್ಕೆ ಒಳಗಾಗಿದ್ದು, ಇನ್ನಷ್ಟು ಶವಗಳು ಪತ್ತೆಯಾಗುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯಚಟುವಟಿಕೆಗಳು ಮುಂದುವರಿದಿವೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು…

ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ
ರಾಜ್ಯ ಶೈಕ್ಷಣಿಕ

ಕನಕಮಜಲಿನಲ್ಲಿ ಕೃಷಿ ಜಾಗೃತಿಗಾಗಿ ವಿಶೇಷ ಕಾರ್ಯಾಗಾರ

ಕನಕಮಜಲಿನ ಸ್ವರ್ಣ ಮಹಿಳಾ ಮಂಡಳ (ರಿ.) ಮತ್ತು ಶ್ರೀಹರಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಕನಕಮಜಲು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 08-07-2025ರ ಮಂಗಳವಾರ ಬೆಳಿಗ್ಗೆ 9:30 ಗಂಟೆಗೆ, ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಸಭಾಭವನದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷೆಯಾಗಿ…

ಬೆಂಗಳೂರು-ಮಂಗಳೂರು ವಂದೇ ಭಾರತ್ ಶೀಘ್ರದಲ್ಲೇ ಆರಂಭ
ತಂತ್ರಜ್ಞಾನ ರಾಷ್ಟ್ರೀಯ

ಬೆಂಗಳೂರು-ಮಂಗಳೂರು ವಂದೇ ಭಾರತ್ ಶೀಘ್ರದಲ್ಲೇ ಆರಂಭ

ಬೆಂಗಳೂರು ಮತ್ತು ಮಂಗಳೂರು ನಡುವಿನ ವಂದೇ ಭಾರತ್ ರೈಲು ಸೇವೆ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಈ ಅಭಿವೃದ್ಧಿಯು ಕರ್ನಾಟಕದ ಹಲವು ಜಿಲ್ಲೆಗಳ ಪ್ರಯಾಣಿಕರಿಗೆ ಲಾಭವನ್ನು ನೀಡಲಿದ್ದು, ರಾಜ್ಯವನ್ನು ಮುಂದಿನ ತಲೆಮಾರಿನ ರೈಲು ಹಬ್ ಆಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಇತ್ತೀಚೆಗೆ ನಡೆದ ವಿದ್ಯುತ್ೀಕರಣ ಪ್ರಗತಿಯಲ್ಲಿ ಈಗಾಗಲೇ 22 ಕಿಲೋಮೀಟರ್ ದೂರದವರೆಗೆ…

ಜುಲೈ 1ರಿಂದ 5 ಪ್ರಮುಖ ಬದಲಾವಣೆಗಳು: ಪ್ರತಿ ಭಾರತೀಯನು ತಿಳಿಯಲೇಬೇಕಾದ ಮಾಹಿತಿ!
ರಾಷ್ಟ್ರೀಯ

ಜುಲೈ 1ರಿಂದ 5 ಪ್ರಮುಖ ಬದಲಾವಣೆಗಳು: ಪ್ರತಿ ಭಾರತೀಯನು ತಿಳಿಯಲೇಬೇಕಾದ ಮಾಹಿತಿ!

ಜುಲೈ 1, 2025 ರಿಂದ ಭಾರತೀಯರ ಜೀವನದ ಹಲವಾರು ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಗಳು ಜಾರಿಗೆ ಬರಲಿದ್ದು, ಪ್ರತಿ ನಾಗರಿಕನು ಇದರ ಬಗ್ಗೆ ತಿಳಿದಿರಬೇಕು. ಮೊದಲನೆಯದಾಗಿ, ತತ್ಕಾಲ್ ರೈಲು ಟಿಕೆಟ್ ಬುಕ್ಕಿಂಗ್ ಗಟ್ಟಿ ನಿಯಮಗಳೊಂದಿಗೆ ಮುಂದೆ ಸಾಗಲಿದೆ. ಇನ್ನುಮುಂದೆ ಕೇವಲ ಆಧಾರ್ ಲಿಂಕ್ ಮಾಡಿದ IRCTC ID ಗಳಿಗೆ ಮಾತ್ರ…

ದೆಹಲಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಕೃತಕ ಮಳೆ! ವಾಯು ಮಾಲಿನ್ಯ ಹಿಮ್ಮೆಟ್ಟಿಸಲು ಜುಲೈ 4 ರಿಂದ 11 ರೊಳಗೆ ಕ್ಲೌಡ್ ಸೀಡಿಂಗ್
ರಾಷ್ಟ್ರೀಯ ಹವಾಮಾನ ವರದಿ

ದೆಹಲಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಕೃತಕ ಮಳೆ! ವಾಯು ಮಾಲಿನ್ಯ ಹಿಮ್ಮೆಟ್ಟಿಸಲು ಜುಲೈ 4 ರಿಂದ 11 ರೊಳಗೆ ಕ್ಲೌಡ್ ಸೀಡಿಂಗ್

ದೆಹಲಿ, ಜೂನ್ 30 – ದೇಶದ ರಾಜಧಾನಿ ದೆಹಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಕೃತಕ ಮಳೆಯ (Artificial Rain) ನೆರವಿನಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಮಹತ್ವದ ಹೆಜ್ಜೆ ಇಡುತ್ತಿದೆ. ದೆಹಲಿಯ ಪರಿಸರ ಸಚಿವಾಲಯವು ಜುಲೈ 4ರಿಂದ 11ರವರೆಗೆ ಕ್ಲೌಡ್ ಸೀಡಿಂಗ್ (Cloud Seeding) ಮಾಡುವ ಯೋಜನೆ ಹಾಕಿಕೊಂಡಿದೆ. ಈ…

ಕರ್ನಾಟಕ ಬ್ಯಾಂಕ್  ಎಂಡಿ-ಸಿಇಒ ರಾಜೀನಾಮೆ –  ಷೇರುಗಳು ಶೇ. 7ರಷ್ಟು ಕುಸಿತ
Uncategorized

ಕರ್ನಾಟಕ ಬ್ಯಾಂಕ್ ಎಂಡಿ-ಸಿಇಒ ರಾಜೀನಾಮೆ – ಷೇರುಗಳು ಶೇ. 7ರಷ್ಟು ಕುಸಿತ

ಮಂಗಳೂರಿಗೆ ಸ್ಥಳಾಂತರಗೊಳ್ಳಲು ನಿರಾಕರಿಸಿದ ಕಾರಣದಿಂದ ಕರ್ನಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ (MD) ಹರಿಹರ ಶರ್ಮಾ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ರಾಜೀನಾಮೆ ನೀಡಿದ್ದಾರೆ. ಇಬ್ಬರೂ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದು, ಶರ್ಮಾರ ರಾಜೀನಾಮೆ ಜುಲೈ 15ರಿಂದ ಮತ್ತು ರಾವ್ ಅವರದು ಜುಲೈ 31ರಿಂದ ಜಾರಿಗೆ ಬರುತ್ತದೆ. ಈ ಬೆಳವಣಿಗೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI