ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಿದ ಭಾರತ – 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ
ಅಂತರಾಷ್ಟ್ರೀಯ

ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಿದ ಭಾರತ – 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಭಾರತ ಸರ್ಕಾರವು ನವದೆಹಲಿ ಪಾಕಿಸ್ತಾನ ಹೈಕಮಿಷನ್ ನಲ್ಲಿನ ಒಂದು ಪಾಕಿಸ್ತಾನಿ ಅಧಿಕಾರಿಯನ್ನು "ಅಪ್ರಿಯ ವ್ಯಕ್ತಿ" (Persona Non Grata) ಎಂದು ಘೋಷಿಸಿದೆ. ತಕ್ಷಣವೇ ದೇಶ ತೊರೆಯಲು ಆ ಅಧಿಕಾರಿಗೆ 24 ಗಂಟೆಗಳ ಗಡುವು ನೀಡಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಈ ಕ್ರಮವನ್ನು ಅಧಿಕೃತವಾಗಿ ಪ್ರಕಟಿಸಿದ್ದು,…

ಹುಬ್ಬಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ: 6ನೇ ತರಗತಿಯ ಬಾಲಕನಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!
ಅಪರಾಧ

ಹುಬ್ಬಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ: 6ನೇ ತರಗತಿಯ ಬಾಲಕನಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!

ಹುಬ್ಬಳ್ಳಿ, ಮೇ 13: ಗುರುಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಅಮಾನವೀಯ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. 6ನೇ ತರಗತಿಯ ವಿದ್ಯಾರ್ಥಿಯೊಬ್ಬರು 8ನೇ ತರಗತಿಯ ಚೇತನ ರಕ್ಕಸಗಿ ಎಂಬ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಆಟವಾಡುವ ಸಂದರ್ಭ ಸಣ್ಣ ಜಗಳದಿಂದ ಹುಟ್ಟಿದ ದ್ವೇಷವು ಕೊನೆಯಾಗಿ ಪ್ರಾಣಹರಣಕ್ಕೆ ಕಾರಣವಾಗಿದೆ. ಈ ಘಟನೆಯು ಬಾಲಕರಲ್ಲಿ…

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ
ಶೈಕ್ಷಣಿಕ

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ

ಮೇ 15 ರಿಂದ 24, 2025ರ ವರೆಗೆ ಸುಳ್ಯದ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ತಾಲೂಕು ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಗರ ವ್ಯಾಪ್ತಿ, ಮಂಡೆಕೋಲು ಹಾಗೂ ಅಜ್ಜಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.…

‘ನಾವು ಅವರ ಮನೆಗೆ ಹೋಗಿ ಹೊಡೆದು ಛಿಧ್ರಗೊಳಿಸಿದ್ದೇವೆ’- ಆದಮ್ ಪುರ ವಾಯುನೆಲೆಯಲ್ಲಿ ಮೋದಿ ತೀವ್ರ ಉದ್ಘೋಷ
ರಾಷ್ಟ್ರೀಯ

‘ನಾವು ಅವರ ಮನೆಗೆ ಹೋಗಿ ಹೊಡೆದು ಛಿಧ್ರಗೊಳಿಸಿದ್ದೇವೆ’- ಆದಮ್ ಪುರ ವಾಯುನೆಲೆಯಲ್ಲಿ ಮೋದಿ ತೀವ್ರ ಉದ್ಘೋಷ

ಆದಮ್ ಪುರ, ಪಂಜಾಬ್: ಇಂದು ಆದಮ್ ಪುರ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಫೋಟಕ ಭಾಷಣ ಮಾಡಿದರು. ದೇಶದ ಭದ್ರತೆಗೆ ಧಕ್ಕೆ ತರುವವರಿಗೆ ತೀವ್ರ ಎಚ್ಚರಿಕೆ ನೀಡಿದ ಅವರು, ಭಾರತದ ಶತ್ರುಗಳನ್ನು ಹಿಮ್ಮೆಟ್ಟಿಸುವುದಕ್ಕೆ ದೇಶ ಹಿಂಜರಿಯುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಇತ್ತೀಚೆಗೆ ಯಶಸ್ವಿಯಾಗಿ ಪೂರ್ಣಗೊಂಡ ಸಿಂಧೂರ್ ಕಾರ್ಯಾಚರಣೆ…

ಪ್ರಧಾನಮಂತ್ರಿ ಮೋದಿ ಎಎಫ್‌ಎಸ್ ಆದಂಪುರ ಭೇಟಿ – ಯೋಧರ ಧೈರ್ಯಕ್ಕೆ ನಮನ
ರಾಷ್ಟ್ರೀಯ

ಪ್ರಧಾನಮಂತ್ರಿ ಮೋದಿ ಎಎಫ್‌ಎಸ್ ಆದಂಪುರ ಭೇಟಿ – ಯೋಧರ ಧೈರ್ಯಕ್ಕೆ ನಮನ

ಇಂದು ಬೆಳಿಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಎಎಫ್‌ಎಸ್ ಆದಂಪುರವನ್ನು ಭೇಟಿಯಾಗಿ, ಭಾರತೀಯ ವಾಯುಪಡೆಯ ಯೋಧರು ಹಾಗೂ ಸೈನಿಕರೊಂದಿಗೆ ಭೇಟಿಯಾಗಿ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಅವರು, "ನಮ್ಮ ಯೋಧರು ಧೈರ್ಯ, ದೃಢನಿಶ್ಚಯ ಮತ್ತು ನಿರ್ಭೀತಿಯ ಪ್ರತಿರೂಪ. ಅವರು ದೇಶದ ರಕ್ಷಣೆಗೆ ಎಲ್ಲವೂ ತ್ಯಾಗಮಾಡಿ ಸೇವೆ ಸಲ್ಲಿಸುತ್ತಿದ್ದಾರೆ.…

ಮತ್ತೆ ನಡುಗಿದ ಪಾಕ್ ನೆಲ – 3 ದಿನದ ಅಂತರದಲ್ಲಿ ಎರಡು ಬಾರಿ ಭೂಕಂಪನ
ಅಂತರಾಷ್ಟ್ರೀಯ ರಾಷ್ಟ್ರೀಯ

ಮತ್ತೆ ನಡುಗಿದ ಪಾಕ್ ನೆಲ – 3 ದಿನದ ಅಂತರದಲ್ಲಿ ಎರಡು ಬಾರಿ ಭೂಕಂಪನ

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತೆ ಭೂಕಂಪದ ಅನುಭವಕ್ಕೆ ಗುರಿಯಾಗಿದೆ. ಮೇ 12ರ ಮಧ್ಯಾಹ್ನ 1:26ಕ್ಕೆ 4.6 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದು ಕಳೆದ ಮೂರು ದಿನಗಳಲ್ಲಿ ದಾಖಲಾಗುತ್ತಿರುವ ಎರಡನೇ ಕಂಪನೆಯಾಗಿದ್ದು ಸ್ಥಳೀಯರಲ್ಲಿ ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ನೀಡಿರುವ ಮಾಹಿತಿಯ ಪ್ರಕಾರ, ಈ ಭೂಕಂಪನವು…

ಐಪಿಎಲ್ ಮೇ 17ರಂದು ಪುನರಾರಂಭ: ಆಟಗಾರರ ನಿರ್ಧಾರಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಬೆಂಬಲ
ಅಂತರಾಷ್ಟ್ರೀಯ ಕ್ರೀಡೆ

ಐಪಿಎಲ್ ಮೇ 17ರಂದು ಪುನರಾರಂಭ: ಆಟಗಾರರ ನಿರ್ಧಾರಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಬೆಂಬಲ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಮೇ 17 ರಂದು ಪುನರಾರಂಭಗೊಳಿಸಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಟೂರ್ನಮೆಂಟ್ ಅನ್ನು ಮೇ 9 ರಂದು ಸ್ಥಗಿತಗೊಳಿಸಲಾಗಿತ್ತು. ಈಗ, ಭಾರತ ಮತ್ತು ಪಾಕಿಸ್ಥಾನದ ನಡುವೆ ಶಾಂತಿ ಒಪ್ಪಂದದ ನಂತರ, ಪಂದ್ಯಗಳು ಮತ್ತೆ ಪ್ರಾರಂಭಗೊಳ್ಳಲಿವೆ. ಕ್ರಿಕೆಟ್ ಆಸ್ಟ್ರೇಲಿಯಾ…

ಉಗ್ರವಾದಕ್ಕೆ ಚೀನಾ ಮತ್ತು ಟರ್ಕಿ ಬೆಂಬಲ; ಆಪರೇಶನ್ ಸಿಂಧೂರ್ ವೇಳೆ ಸಾಕ್ಷಿ ಸಮೇತ ಸಾಬೀತು ಪಡಿಸಿದ ಭಾರತ
ಅಂತರಾಷ್ಟ್ರೀಯ

ಉಗ್ರವಾದಕ್ಕೆ ಚೀನಾ ಮತ್ತು ಟರ್ಕಿ ಬೆಂಬಲ; ಆಪರೇಶನ್ ಸಿಂಧೂರ್ ವೇಳೆ ಸಾಕ್ಷಿ ಸಮೇತ ಸಾಬೀತು ಪಡಿಸಿದ ಭಾರತ

ನವದೆಹಲಿ: ಇತ್ತೀಚೆಗೆ ನಡೆದ ಆಪರೇಶನ್ ಸಿಂಧೂರ್ನಲ್ಲಿ, ಪಾಕಿಸ್ತಾನದಿಂದ ಬಂದ ಹಲವು ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಭಾರತ ಯಶಸ್ವಿಯಾಗಿ ನಿಷ್ಕ್ರೀಯಗೊಳಿಸಿದೆ. ಭಾರತದ ಸೈನಿಕರ ತಾಣಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಪಾಕಿಸ್ತಾನ ಬಳಸಿದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು: ಪಿಎಲ್-15 (ಚೀನಾ) ಕ್ಷಿಪಣಿ: ಪಾಕಿಸ್ತಾನವು ಚೀನಾ ತಯಾರಿಸಿದ…

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಕಾರ್ಯಾಚರಣೆ; ಓರ್ವ ಯೋಧ ಎನ್ಕೌಂಟರ್
ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಕಾರ್ಯಾಚರಣೆ; ಓರ್ವ ಯೋಧ ಎನ್ಕೌಂಟರ್

ಜಮ್ಮು- ಕಾಶ್ಮೀರ: ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಶಂಕೆ ಹಿನ್ನೆಲೆ ಭಾರತೀಯ ಸೇನೆ ಕಾರ್ಯಾಚರಣೆ ಕೈಗೊಂಡಿದೆ. ಪ್ರಸ್ತುತ ಭಾರತೀಯ ಸೈನಿಕರು ಮೂವರು ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದಿದ್ದು, ಓರ್ವ ಉಗ್ರನನ್ನು ಎನ್ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ. ಉಳಿದ ಇಬ್ಬರು ಯೋಧರಿಗಾಗಿ ಭಾರತೀಯ ಸೇನೆ ಶೋಧ…

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ಮುಂದುವರಿಸಿದೆ ಜಮ್ಮು ಮತ್ತು ಕಾಶ್ಮೀರದ ಸಂಬಾ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಬಂದ ಶಂಕಿತ ಡ್ರೋನ್‌ಗಳನ್ನು ಭಾರತೀಯ ಭದ್ರತಾ ಪಡೆಗಳು ಪತ್ತೆಹಚ್ಚಿ ಯಶಸ್ವಿಯಾಗಿ ತಡೆದವು. ಈ ದಾಳಿಯ ಪರಿಣಾಮವಾಗಿ, ಪಂಜಾಬ್‌ನ ಅಮೃತಸರದಲ್ಲಿ ವಿಮಾನಯಾನ ಸೇವೆಗಳಿಗೆ ವ್ಯತ್ಯಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI