ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ
ಕ್ರೀಡೆ ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ

10-05-2025 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು ನಿರಂತರತೆಯ ಮಹತ್ವವನ್ನು ಕಲಿಸುತ್ತದೆ…

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ
ರಾಷ್ಟ್ರೀಯ

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ

ನವದೆಹಲಿ: ಸರ್ಕಾರವು ಕಳೆದ ಹತ್ತು ವರ್ಷಗಳಿಂದ ಸೈನಿಕರಿಗೆ ನೀಡಿದ ಬಜೆಟ್ ಮತ್ತು ನೀತಿ ಬೆಂಬಲವು ಭಾರತವನ್ನು ವಾಯುರಕ್ಷಣಾ ಶಕ್ತಿಯನ್ನಾಗಿ ರೂಪಿಸಿದೆ. ಇತ್ತೀಚಿನ 'ಸಿಂಧೂರ್' ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ವಾಯು ದಾಳಿಗಳನ್ನು ಯಶಸ್ವಿಯಾಗಿ ತಡೆದಿದ್ದು, ಇದು ಭಾರತದ ಸೈನಿಕ ಶಕ್ತಿಯ ಭರವಸೆಯಾದೀತು ಎಂದು ಸೇನೆ ಕಾರ್ಯಾಚರಣೆಗಳ ಮಹಾನಿರ್ದೇಶಕ ರಾಜೀವ್ ಘಾಯ್ ಸೋಮವಾರ…

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ: ಭಾರತೀಯ ಕ್ರಿಕೆಟ್‌ನಲ್ಲಿ ಒಂದು ಯುಗದ ಅಂತ್ಯ
ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ: ಭಾರತೀಯ ಕ್ರಿಕೆಟ್‌ನಲ್ಲಿ ಒಂದು ಯುಗದ ಅಂತ್ಯ

ಮೇ 12, 2025 — ಭಾರತೀಯ ಕ್ರಿಕೆಟ್‌ನ ಒಂದು ಮಹಾನ್ ಅಧ್ಯಾಯ ಕೊನೆಯಾಗಿದೆ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. 36 ವರ್ಷದ ಈ ದಿಗ್ಗಜ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಭಾವುಕ ಪ್ರಕಟಣೆ ಮೂಲಕ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 2011ರಿಂದ 2025ರ ವರೆಗೆ ಆಡುವ…

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’…

ಐಎಎಫ್ ‘ಆಪರೇಷನ್ ಸಿಂದೂರ್’ ಯಶಸ್ವಿಯಾಗಿ ಕೈಗೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿಯುತ್ತಿದ್ದು — ಅಪ್ರಮಾಣಿತ ಮಾಹಿತಿಯಿಂದ ದೂರವಿರಲು ಐಎಎಫ್ ಕೋರಿಕೆ
ರಾಷ್ಟ್ರೀಯ

ಐಎಎಫ್ ‘ಆಪರೇಷನ್ ಸಿಂದೂರ್’ ಯಶಸ್ವಿಯಾಗಿ ಕೈಗೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿಯುತ್ತಿದ್ದು — ಅಪ್ರಮಾಣಿತ ಮಾಹಿತಿಯಿಂದ ದೂರವಿರಲು ಐಎಎಫ್ ಕೋರಿಕೆ

ಭಾರತೀಯ ವಾಯುಪಡೆ (Indian Air Force - IAF) ತನ್ನ 'ಆಪರೇಷನ್ ಸಿಂದೂರ್' ಎಂಬ ಪ್ರಮುಖ ಕಾರ್ಯಚರಣೆಯಲ್ಲಿನ ನೇಮಿತ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಅದ್ಭುತ ಕೌಶಲ್ಯ ಮತ್ತು ವೃತ್ತಿಪರತೆಯೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಈ ಕಾರ್ಯಾಚರಣೆ ರಾಷ್ಟ್ರದ ಉದ್ದೇಶಗಳೊಂದಿಗೆ ಹೊಂದಿಕೆಯಾಗುವಂತೆ, ಜಾಣ್ಮೆಯಿಂದ ಮತ್ತು ಗುಪ್ತತೆಯಿಂದ ಅತಿಯಾದ…

ಐಪಿಎಲ್ 2025 ಪುನರಾರಂಭಕ್ಕೆ ದಿನಾಂಕ ನಿಗದಿ: ಮೇ 15 ಅಥವಾ 16 ರಿಂದ ಟೂರ್ನಿ ಮತ್ತೆ ಆರಂಭ
ಕ್ರೀಡೆ

ಐಪಿಎಲ್ 2025 ಪುನರಾರಂಭಕ್ಕೆ ದಿನಾಂಕ ನಿಗದಿ: ಮೇ 15 ಅಥವಾ 16 ರಿಂದ ಟೂರ್ನಿ ಮತ್ತೆ ಆರಂಭ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಸೀಸನ್-18 ಮತ್ತೆ ಆರಂಭವಾಗಲು ದಿನಾಂಕ ನಿಗದಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದೆ. ಬಿಸಿಸಿಐ ಮೂಲಗಳ ಪ್ರಕಾರ, ಟೂರ್ನಿಯನ್ನು ಮೇ 15 ಅಥವಾ 16 ರಂದು ಪುನರಾರಂಭಿಸಲು ತೀರ್ಮಾನಿಸಲಾಗಿದೆ. ಶನಿವಾರ ಭಾರತ-ಪಾಕಿಸ್ತಾನ್ ನಡುವಿನ ಕದನ ವಿರಾಮದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.…

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ
ಅಂತರಾಷ್ಟ್ರೀಯ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ

ಪಾಕಿಸ್ತಾನದಿಂದ ನಿರಂತರವಾಗುತ್ತಿರುವ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಭಾರತದ ರಕ್ಷಣಾ ಇಲಾಖೆಯು ತೀವ್ರ ಕ್ರಮಗಳನ್ನು ಕೈಗೊಂಡಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾತನಾಡುತ್ತಾ, "ಸೇನೆಗೆ ಸಂಪೂರ್ಣ ಫ್ರೀ ಹ್ಯಾಂಡ್ ನೀಡಲಾಗಿದೆ" ಎಂದು ಹೇಳಿದ್ದಾರೆ. ಜಮ್ಮು, ಕಚ್, ರಜೌರಿ, ಶ್ರೀನಗರ, ಪಠಾಣ್‌ಕೋಟ್, ರಾಜಸ್ಥಾನ ಮುಂತಾದ ಗಡಿಭಾಗಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿ…

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಮತ್ತೆ ಡ್ರೋನ್ ದಾಳಿ
ಅಂತರಾಷ್ಟ್ರೀಯ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಮತ್ತೆ ಡ್ರೋನ್ ದಾಳಿ

ದೆಹಲಿ, ಮೇ 10 – ಶಾಂತಿಯ ಹೆಸರಿನಲ್ಲಿ ಮಾತನಾಡಿದ ಪಾಕಿಸ್ತಾನ, ಕೆಲವೇ ಗಂಟೆಗಳಲ್ಲಿ ತನ್ನ ನಿಜಸ್ವರೂಪ ತೋರಿಸಿದೆ. ಸಂಜೆ 5 ಗಂಟೆಗೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಅಧಿಕೃತವಾಗಿ ಘೋಷಿಸಿದ್ದರೂ, ರಾತ್ರಿ 8.30ರ ವೇಳೆಗೆ ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ…

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ಇಂದು ಸಂಜೆ 5ರಿಂದ ಕದನ ವಿರಾಮ ಜಾರಿಗೆ, ಮೇ 12ರಂದು ಮಹತ್ವದ ಮಾತುಕತೆ
Uncategorized

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ಇಂದು ಸಂಜೆ 5ರಿಂದ ಕದನ ವಿರಾಮ ಜಾರಿಗೆ, ಮೇ 12ರಂದು ಮಹತ್ವದ ಮಾತುಕತೆ

ದೆಹಲಿ: ಕಳೆದ ಕೆಲವು ದಿನಗಳಿಂದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತ ಹಾಗೂ ಪಾಕಿಸ್ತಾನ ಇಂದು ತಾತ್ಕಾಲಿಕ ಶಾಂತಿಯ ಹಾದಿಗೆ ಹೆಜ್ಜೆ ಇಟ್ಟಿವೆ. ಇಂದು (ಮೇ 10) ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಗೆ ಬಂದಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ ಇದಕ್ಕೂ…

ಸಾಂಬಾ ಸೆಕ್ಟರ್‌ನಲ್ಲಿ 7 ಉಗ್ರರು ಹತ್ಯೆ: ಭಾರತೀಯ ಸೇನೆಯಿಂದ ಉಗ್ರರ ನುಸುಳುಕೋರ ಯತ್ನ ವಿಫಲ
ಅಂತರಾಷ್ಟ್ರೀಯ

ಸಾಂಬಾ ಸೆಕ್ಟರ್‌ನಲ್ಲಿ 7 ಉಗ್ರರು ಹತ್ಯೆ: ಭಾರತೀಯ ಸೇನೆಯಿಂದ ಉಗ್ರರ ನುಸುಳುಕೋರ ಯತ್ನ ವಿಫಲ

ಮೇ 9, 2025: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್‌ನಲ್ಲಿ ಪಾಕಿಸ್ತಾನದಿಂದ ನುಸುಳಲು ಯತ್ನಿಸಿದ 7 ಉಗ್ರರನ್ನು ಭಾರತೀಯ ಸೇನೆಯು ಹತ್ಯೆಗೈದಿದೆ. ಈ ಘಟನೆ ಮೇ 8-9ರ ಮಧ್ಯರಾತ್ರಿ ಸಂಭವಿಸಿದ್ದು, ಉಗ್ರರ ಗುಂಪು ಪಾಕಿಸ್ತಾನದಿಂದ ಭಾರತದ ಅಂತರರಾಷ್ಟ್ರೀಯ ಗಡಿಯನ್ನು ದಾಟಲು ಯತ್ನಿಸುತ್ತಿದ್ದಾಗ ಭದ್ರತಾ ಪಡೆಗಳು ಅವರನ್ನು ಪತ್ತೆಹಚ್ಚಿ ತಕ್ಷಣ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI