ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ರಾಜಸ್ಥಾನ ಬಾರ್ಮೆರ್‌ನಲ್ಲಿ ಪಾಕಿಸ್ತಾನದ ‘ಅಬ್ಬಲಿ’ (Abballi) ಹೆಸರಿನ ಕ್ಷಿಪಣಿ ಪತ್ತೆ
ಅಂತರಾಷ್ಟ್ರೀಯ

ರಾಜಸ್ಥಾನ ಬಾರ್ಮೆರ್‌ನಲ್ಲಿ ಪಾಕಿಸ್ತಾನದ ‘ಅಬ್ಬಲಿ’ (Abballi) ಹೆಸರಿನ ಕ್ಷಿಪಣಿ ಪತ್ತೆ

ಮೇ 10, 2025: ರಾಜಸ್ಥಾನದ ಬಾರ್ಮೇರ್ ಜಿಲ್ಲೆಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ 'ಅಬ್ಬಲಿ' (Abballi) ಹೆಸರಿನ ಕ್ಷಿಪಣಿ ಪತ್ತೆಯಾಗಿದ್ದು, ಈ ಕ್ಷಿಪಣಿ ಗುರಿಯಲ್ಲದ ಪ್ರದೇಶದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ತಾಂತ್ರಿಕ ದೋಷದಿಂದಾಗಿ (technical malfunction) ನಿಯಂತ್ರಣ ತಪ್ಪಿ ಬಿದ್ದಿರಬಹುದು ಎಂಬ ಪ್ರಾಥಮಿಕ ಅಭಿಪ್ರಾಯ ವ್ಯಕ್ತವಾಗಿದೆ. ಭದ್ರತಾ ಪಡೆಗಳು ಕ್ಷಿಪಣಿಯ…

ಕ್ರೋಶ ಕಲಿಯಲು ಆಸಕ್ತಿ ಇದ್ದರೆ ಈ ಕಾರ್ಯಕ್ರಮ ನಿಮಗಾಗಿ: ಆನ್‌ಲೈನ್‌ ಕ್ರೋಶ ಕಾರ್ಯಾಗಾರ
ಶೈಕ್ಷಣಿಕ

ಕ್ರೋಶ ಕಲಿಯಲು ಆಸಕ್ತಿ ಇದ್ದರೆ ಈ ಕಾರ್ಯಕ್ರಮ ನಿಮಗಾಗಿ: ಆನ್‌ಲೈನ್‌ ಕ್ರೋಶ ಕಾರ್ಯಾಗಾರ

ಬೆಂಗಳೂರು: ಕ್ರೋಶ ಕಲಿಯಲು ಆಸಕ್ತರಾದ ಪ್ರಾರಂಭಿಕರಿಗೆ ಉತ್ತಮ ಅವಕಾಶ. "Hook & Learn - Level 1" ಎಂಬ ಶೀರ್ಷಿಕೆಯಲ್ಲಿ ಆನ್‌ಲೈನ್‌ ಕ್ರೋಶ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಮೇ 19ರಿಂದ 24ರ ತನಕ 6 ದಿನಗಳ ಕಾಲ ಈ ವರ್ಕ್‌ಶಾಪ್ ನಡೆಯಲಿದೆ. 6 ದಿನಗಳ ಕಾಲ ಮಧ್ಯಾಹ್ನ 2.45 ರಿಂದ…

ಮೇ 18ರಂದು ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನ ಲೋಕಾರ್ಪಣೆ.
ಮನೋರಂಜನೆ

ಮೇ 18ರಂದು ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನ ಲೋಕಾರ್ಪಣೆ.

ಸುಳ್ಯ: ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆ ವತಿಯಿಂದ ಮೇ 18ರಂದು ಖ್ಯಾತ ವೈದ್ಯೆ ಹಾಗೂ ಕವಯಿತ್ರಿ ಡಾ. ವೀಣಾ ಎನ್. ಸುಳ್ಯ ಅವರ "ಭಾವ ಲಹರಿ" ಕವನ ಸಂಕಲನದ ಲೋಕಾರ್ಪಣೆ ಹಾಗೂ 'ಥಟ್ ಅಂತ ಹೇಳಿ' ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರಿಂದ ಸಾರ್ವಜನಿಕ ರಸ ಪ್ರಶ್ನೆ…

ಜಮ್ಮುವಿನಲ್ಲಿ ಪಾಕಿಸ್ತಾನದ ಕ್ಷಿಪಣಿ ದಾಳಿ ವಿಫಲ
Uncategorized

ಜಮ್ಮುವಿನಲ್ಲಿ ಪಾಕಿಸ್ತಾನದ ಕ್ಷಿಪಣಿ ದಾಳಿ ವಿಫಲ

ಜಮ್ಮು, ಮೇ 8 – ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಪಾಕಿಸ್ತಾನದಿಂದ ಜಮ್ಮುವಿನತ್ತ ಡ್ರೋನ್ ಹಾಗೂ ಕ್ಷಿಪಣಿ ದಾಳಿಯ ಯತ್ನಗಳನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ವಿಫಲಗೊಳಿಸಿದೆ. ಜಮ್ಮು ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ಸ್ಥಳಗಳತ್ತ ದಾಳಿ ನಡೆಸುವ ಯೋಜನೆಯೊಂದಿಗೆ ಪಾಕಿಸ್ತಾನ ಡ್ರೋನ್‌ಗಳನ್ನು ಕಳುಹಿಸಿತ್ತು. ಆದರೆ ಭಾರತೀಯ…

ಪಂಜಾಬ್ ಹಾಗೂ ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ಅರ್ಧಕ್ಕೆ ಸ್ಥಗಿತ
Uncategorized

ಪಂಜಾಬ್ ಹಾಗೂ ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ಅರ್ಧಕ್ಕೆ ಸ್ಥಗಿತ

ಧರ್ಮಶಾಲಾ, ಮೇ 08: ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ತಂಡಗಳ ನಡುವಿನ ಐಪಿಎಲ್ ಪಂದ್ಯವನ್ನು ಮಧ್ಯದಲ್ಲೇ ನಿಲ್ಲಿಸಲಾಗಿದೆ. ಭಾರತೀಯ ಸೇನೆಯ ತುರ್ತು ಸೂಚನೆಯಂತೆ ಕ್ರೀಡಾಂಗಣದಲ್ಲಿ ಫ್ಲಡ್ ಲೈಟ್ಸ್ ಆಫ್ ಮಾಡಲಾಗಿದ್ದು, ಪ್ರೇಕ್ಷಕರನ್ನು ಕೂಡ ತಕ್ಷಣವೇ ಮೈದಾನ ಖಾಲಿ ಮಾಡುವಂತೆ ಸೂಚಿಸಲಾಗಿದೆ. ಪಂಜಾಬ್ ಕಿಂಗ್ಸ್ 10.1 ಓವರ್‌ಗಳಲ್ಲಿ…

ಆಪರೇಶನ್ ಸಿಂಧೂರ: ಪಾಕಿಸ್ತಾನದಲ್ಲಿ ಭಯೋತ್ಪಾದಕರ ತಾಣಗಳ ಮೇಲೆ ಭಾರತೀಯ ಸೇನೆ ವಾಯು ದಾಳಿ
ರಾಷ್ಟ್ರೀಯ

ಆಪರೇಶನ್ ಸಿಂಧೂರ: ಪಾಕಿಸ್ತಾನದಲ್ಲಿ ಭಯೋತ್ಪಾದಕರ ತಾಣಗಳ ಮೇಲೆ ಭಾರತೀಯ ಸೇನೆ ವಾಯು ದಾಳಿ

ಪಹಲ್‌ಗಾಮ್ ಉಗ್ರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಿದ ಭಾರತ, ಬುಧವಾರ ಮುಂಜಾನೆ 1:44ರ ಸುಮಾರಿಗೆ ‘ಆಪರೇಶನ್ ಸಿಂಧೂರ' ಮೂಲಕ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದನಾ ತಾಣಗಳನ್ನು ಗುರಿಯಾಗಿಸಿಕೊಂಡು ವಾಯು ದಾಳಿ ನಡೆಸಿತು. ದಾಳಿಗೆ ರಫೆಲ್ ಯುದ್ಧವಿಮಾನಗಳನ್ನು ಬಳಸಲಾಗಿದ್ದು, SCALP ಕ್ರೂಸ್ ಕ್ಷಿಪಣಿಗಳು ಮತ್ತು ಹ್ಯಾಮರ್…

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ
ಧಾರ್ಮಿಕ

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ದೇವರ ಹರಿಸೇವೆ ಹಾಗೂ ನೇಮೋತ್ಸವ ಸಂಪನ್ನ

ಕನಕಮಜಲು ಕಣಜಾಲು ತರವಾಡು ದೈವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಶ್ರೀ ಧರ್ಮದೈವ ರುದ್ರಚಾಮುಂಡಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಭಕ್ತಿಭಾವದೊಂದಿಗೆ ಏಪ್ರಿಲ್ 30, 2025 (ಬುಧವಾರ)ರಿಂದ ಮೇ 1, 2025 (ಗುರುವಾರ)ರ ತನಕ ವಿಜೃಂಭಣೆಯಿಂದ ನೆರವೇರಿತು. ಏ.30, ಬುಧವಾರದಂದು:ಬೆಳಿಗ್ಗೆ ಗಣಪತಿ ಹವನ, ನಾಗನಕಟ್ಟೆಯಲ್ಲಿ ಅಭಿಷೇಕ, ತಂಬಿಲ…

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬೀಳ್ಕೊಡುಗೆ
Uncategorized

ಕೆವಿಜಿ ಪಾಲಿಟೆಕ್ನಿಕ್ : ನಿವೃತ್ತರಿಗೆ ಬೀಳ್ಕೊಡುಗೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಎಪ್ರಿಲ್ 30 ರಂದು ವಯೋ ನಿವೃತ್ತಿ ಹೊಂದಿದ ಇಲೆಕ್ಟ್ರಾನಿಕ್ಸ್ ವಿಭಾಗದ ಸಹಾಯಕ ಮನೋಹರ ಇವರ ಬೀಳ್ಕೊಡುಗೆ ಸಮಾರಂಭವು ಪ್ರಾಂಶುಪಾಲರ ಕಛೇರಿಯಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಅಣ್ಣಯ್ಯ ಕೆ ಸಭೆಯ ಅಧ್ಯಕ್ಷತೆ ವಹಿಸಿ ನಿವ್ರತ್ತರನ್ನು ಸನ್ಮಾನಿಸಿದರು. ಅಧೀಕ್ಷಕ ಧನಂಜಯ…

ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ ವೇಳೆ ರಸ್ತೆ ಅಡ್ಡ ಬಂದ ಆಟೋ ಜಖಂ
ಅಪರಾಧ

ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ ವೇಳೆ ರಸ್ತೆ ಅಡ್ಡ ಬಂದ ಆಟೋ ಜಖಂ

ಬಂಟ್ವಾಳ ತಾಲ್ಲೂಕಿನ ಕೈಕಂಬ ಕ್ರಾಸ್ ಬಳಿ ಇಂದು (ಮೇ 2) ನಡೆದ ಸುಹಾಸ್ ಶೆಟ್ಟಿ ಅವರ ಅಂತಿಮ ಸಂಸ್ಕಾರ ಯಾತ್ರೆ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಶವಯಾತ್ರೆ ಸಾಗುತ್ತಿದ್ದ ಸಂದರ್ಭದಲ್ಲಿ ಒಂದು ಆಟೋ ವಾಹನ ರಸ್ತೆ ಮಧ್ಯದಲ್ಲಿ ನಿಂತಿತ್ತು. ಮೆರವಣಿಗೆಯ ನಿರಂತರ ಚಲನೆಗೆ ಅಡ್ಡಿಯಾದ ಕಾರಣದಿಂದ ಕಾರ್ಯಕರ್ತರು ಆ…

ಎಸ್‌ಎಸ್‌ಎಲ್‌ಸಿ 2025 ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ
ಶೈಕ್ಷಣಿಕ

ಎಸ್‌ಎಸ್‌ಎಲ್‌ಸಿ 2025 ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ

ಬೆಂಗಳೂರು: ಈ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಸಹಜವಾಗಿ ಬಾಲಕಿಯರದ್ದೇ ಮೇಲುಗೈ ಕಂಡುಬಂದಿದ್ದು, ಶೇ. 74 ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ. ರಾಜ್ಯದ ಒಟ್ಟು ಪಾಸು ಶೇಕಡಾವಾರು ಶೇ. 66.14. ದಕ್ಷಿಣ ಕನ್ನಡ ಜಿಲ್ಲೆ ಶ್ರೇಷ್ಠ ಪ್ರದರ್ಶನ ನೀಡಿ ಶೇ. 91.12ರೊಂದಿಗೆ ಮೊದಲ ಸ್ಥಾನ ಪಡೆದಿದ್ದು, ಉಡುಪಿಯು ಶೇ. 89.96ರೊಂದಿಗೆ ಎರಡನೇ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI