ಅಂತರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!
ಅಂತರಾಷ್ಟ್ರೀಯ ಅಪಘಾತ ರಾಷ್ಟ್ರೀಯ

ಕಣ್ಣೂರು ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ: ಜಿದ್ದಾಗೆ ಹೊರಟಿದ್ದ ವಿಮಾನ ತುರ್ತು ಲ್ಯಾಂಡಿಂಗ್!

ಕಣ್ಣೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾದ ಜಿದ್ದಾಗೆ (Jeddah) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ತರಾತುರಿಯಲ್ಲಿ ಮರಳಿ ಕಣ್ಣೂರಿನಲ್ಲೇ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ವಿಮಾನದಲ್ಲಿದ್ದ ಎಲ್ಲಾ 180 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಆಕಾಶದಲ್ಲೇ 18 ಸುತ್ತು ಹೊಡೆದ ವಿಮಾನ! ಮೂಲಗಳ ಪ್ರಕಾರ, ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ AXB778 ವಿಮಾನವು ಇಂದು…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಬೆಂಗಳೂರು ಕ್ಲಾರೆನ್ಸ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸ್ ತನಿಖೆ ಆರಂಭ
ಅಪರಾಧ ರಾಜ್ಯ

ಬೆಂಗಳೂರು ಕ್ಲಾರೆನ್ಸ್ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಪೊಲೀಸ್ ತನಿಖೆ ಆರಂಭ

ಬೆಂಗಳೂರು: ನಗರದ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಾಟರೀ ರಸ್ತೆಯ ಕ್ಲಾರೆನ್ಸ್ ಶಾಲೆಗೆ ಗುರುವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಸಂದೇಶವೊಂದು ಇಮೇಲ್ ಮುಖಾಂತರ ಬಂದಿದೆ.ಇದನ್ನು ತಕ್ಷಣ ಗಮನಿಸಿದ ಶಾಲಾ ಆಡಳಿತ ಮಂಡಳಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಂಡವನ್ನು ಸಂಪರ್ಕಿಸಿದ್ದು, ಸ್ಥಳಕ್ಕೇ ಧಾವಿಸಿದ ಪೊಲೀಸರು ಶಾಲಾ ಆವರಣವನ್ನು ಮುಚ್ಚಿ…

ಇಸ್ರೇಲ್–ಇರಾನ್ ಸಂಘರ್ಷದ ಮಧ್ಯೆ ‘ಆಪರೇಷನ್ ಸಿಂಧು’ ಯಶಸ್ವಿ: 600 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ
ಅಂತರಾಷ್ಟ್ರೀಯ ರಾಷ್ಟ್ರೀಯ

ಇಸ್ರೇಲ್–ಇರಾನ್ ಸಂಘರ್ಷದ ಮಧ್ಯೆ ‘ಆಪರೇಷನ್ ಸಿಂಧು’ ಯಶಸ್ವಿ: 600 ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ

ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಭಾರತ ಪ್ರಾರಂಭಿಸಿರುವ ತುರ್ತು ಸ್ಥಳಾಂತರ ಕಾರ್ಯಾಚರಣೆ ‘ಆಪರೇಷನ್ ಸಿಂಧು’ ಯಶಸ್ವಿಯಾಗಿ ಮುಂದುವರಿದಿದ್ದು, ಸುಮಾರು 600 ಭಾರತೀಯ ವಿದ್ಯಾರ್ಥಿಗಳು, ಅವರಲ್ಲಿ 500 ಕಾಶ್ಮೀರದವರು, ಇರಾನ್‌ನ ಕೊಮ್ ನಗರದಿಂದ ಮಶ್ಹದ್‌ಗೆ ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ. ಮಶ್ಹದ್ ನಗರ ಕೊಮ್‌ನಿಂದ ಸುಮಾರು 1,000 ಕಿಲೋಮೀಟರ್…

ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ಪತಿ ಫೋಟೋಗಳು ಸೋಶಿಯಲ್ ಮೀಡಿಯಾದಿಂದ ಡಿಲೀಟ್!
ರಾಜ್ಯ

ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ಪತಿ ಫೋಟೋಗಳು ಸೋಶಿಯಲ್ ಮೀಡಿಯಾದಿಂದ ಡಿಲೀಟ್!

ಅಮೆರಿಕಾದಲ್ಲಿ ಇಂಜಿನಿಯರ್ ಆಗಿದ್ದ ಧನರಾಜ್ ಅವರನ್ನು ವಿವಾಹವಾಗಿದ್ದರು ಅಖಿಲಾ. ಮೂರು ವರ್ಷಗಳ ದಾಂಪತ್ಯ ಬದುಕಿನ ನಂತರ, ಜೂನ್ 12 ರಂದು ಪುತ್ತೂರು ನ್ಯಾಯಾಲಯದ ಮುಂದೆ ವಿಚ್ಛೇಧನಕ್ಕೆ ಸಲ್ಲಿಸಿದ್ದಾರೆ.ಅರ್ಜಿಯ ನಂತರ, ಅಖಿಲಾ ತಮ್ಮ ಪತಿಯ ಫೋಟೋಗಳು ಹಾಗೂ ವಿಡಿಯೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಿಂದ ಪೂರ್ಣವಾಗಿ ತೆಗೆದುಹಾಕಿದ್ದಾರೆ.

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ
ಅಂತರಾಷ್ಟ್ರೀಯ

ಅಮೆರಿಕದ ಆಹ್ವಾನ ನಿರಾಕರಿಸಿದ ಪ್ರಧಾನಿ ಮೋದಿ; ಟ್ರಂಪ್‌ಗೆ ಭಾರತಕ್ಕೆ ಬರುವಂತೆ ಆಹ್ವಾನ

ಜೂನ್ 18, 2025 – ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಮೆರಿಕ ಪ್ರವಾಸದ ಆಹ್ವಾನವನ್ನು ನಿರಾಕರಿಸಿ, ಬದಲಿಗೆ ಅವರಿಗೆ ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಬರಲು ಆಹ್ವಾನ ನೀಡಿದರು. ಅಧ್ಯಕ್ಷ ಟ್ರಂಪ್ ಅವರು, ಕಾನನಾಸ್ಕಿಸ್‌ನಲ್ಲಿ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು…

ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭ: ನಿತಿನ್ ಗಡ್ಕರಿ
ರಾಷ್ಟ್ರೀಯ ವಾಹನ ಸುದ್ದಿ

ಖಾಸಗಿ ವಾಹನಗಳಿಗೆ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭ: ನಿತಿನ್ ಗಡ್ಕರಿ

ಜೂನ್ 18, 2025: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ (ಜೂನ್ 18) ಮಹತ್ವದ ಘೋಷಣೆ ಮಾಡಿದ್ದಾರೆ. ಅವರು ತಿಳಿಸಿದಂತೆ, ಖಾಸಗಿ ವಾಹನಗಳಿಗೆ ಮಾತ್ರ ಅನ್ವಯಿಸುವ FASTag ಆಧಾರಿತ ವಾರ್ಷಿಕ ಪಾಸ್ ಆಗಸ್ಟ್ 15ರಿಂದ ಪ್ರಾರಂಭವಾಗಲಿದೆ. ಇದರ ದರ ₹3,000 ಆಗಿದ್ದು, ಪಾಸ್ ಆಕ್ಟಿವೇಟ್ ಮಾಡಿದ ದಿನದಿಂದ…

ಮಕ್ಕಳಿಗೆ ರಜೆ ಕೊಡುವ ಡಿ. ಸಿ ಎಂದೇ ಹೆಸರಾಗಿದ್ದ ಮಲ್ಲೈ ಮುಗಿಲನ್ ವರ್ಗಾವಣೆ
ರಾಜ್ಯ

ಮಕ್ಕಳಿಗೆ ರಜೆ ಕೊಡುವ ಡಿ. ಸಿ ಎಂದೇ ಹೆಸರಾಗಿದ್ದ ಮಲ್ಲೈ ಮುಗಿಲನ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಬಳಿಕ ಜಿಲ್ಲೆಯ ಎಸ್ . ಪಿ ಮತ್ತು ಕಮೀಷನರ್ ವರ್ಗಾವಣೆ ಬಳಿಕ ಇದೀಗ ತಕ್ಷಣದ ಆದೇಶದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ನೊಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ವಾಣಿಜ್ಯ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿದ್ದ…

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?
ಅಂತರಾಷ್ಟ್ರೀಯ ಮನೋರಂಜನೆ

ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿರುವ ಲಬುಬು! ಯಾರು ಈ ಲಬುಬು?

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಟ್ರೆಂಡಿಂಗ್ ಆಗಿರುವ ಹೆಸರು "ಲಬುಬು"! ಡೋಲ್ ಫೋಟೋಗಳು, ಬ್ಯಾಗ್‌ ಚಾರ್ಮ್‌ಗಳು, ಕೀಚೈನ್‌ಗಳು, ಮೀಮ್‌ಗಳು—ಎಲ್ಲೆಡೆ ಲಬುಬುವನ್ನೇ ನೋಡಬಹುದು. ಆದರೆ ಬಹುತೆಕ ಜನರಿಗೆ ಒಂದು ಪ್ರಶ್ನೆ: "ಈ ಲಬುಬು ಯಾರು?" ಲಬುಬು: ಹುಟ್ಟಿದ ಕಥೆ ಲಬುಬು ಎಂಬ ಮುದ್ದಾದ, ತುಂಟ ಮುಖದ ಪಾತ್ರವನ್ನು ರೂಪಿಸಿದ್ದು…

ಇಸ್ರೇಲ್ ಗುಪ್ತಚರ ಕೇಂದ್ರಕ್ಕೆ ಇರಾನ್ ದಾಳಿ
ಅಂತರಾಷ್ಟ್ರೀಯ

ಇಸ್ರೇಲ್ ಗುಪ್ತಚರ ಕೇಂದ್ರಕ್ಕೆ ಇರಾನ್ ದಾಳಿ

ಇರಾನ್ ಇಸ್ರೇಲ್‌ನ ಇಂಟಲಿಜೆನ್ಸ್ ಕೇಂದ್ರಕ್ಕೆ ಬಾಂಬ್ ದಾಳಿ ನಡೆಸುತ್ತಿದ್ದು, ಈ ದಾಳಿ ಯಶಸ್ವಿಯಾಗಿತ್ತು ಎಂದು ಘೋಷಿಸಿದೆ. ಇಸ್ರೇಲ್ ಟೆಹ್ರಾನ್‌ನ ಪ್ರಮುಖ ಅಣು ತಾಣಗಳನ್ನು ಧ್ವಂಸಗೊಳಿಸಿದ್ದಕ್ಕೆ ಪ್ರತಿದಾಳಿಯಾಗಿ ಈ ದಾಳಿಯನ್ನು ನಡೆಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ. ಆದರೆ ಈ ಕುರಿತು ಇಸ್ರೇಲ್ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಟೆಹ್ರಾನ್‌ನಲ್ಲಿ…

ವಿಮಾನದಲ್ಲಿ ತಾಂತ್ರಿಕ ದೋಷ ಲಂಡನ್‌ಗೆ ತೆರಳುವ ಮತ್ತೊಂದು ಏರ್ ಇಂಡಿಯಾ ವಿಮಾನ ರದ್ದು
ಅಂತರಾಷ್ಟ್ರೀಯ ರಾಷ್ಟ್ರೀಯ

ವಿಮಾನದಲ್ಲಿ ತಾಂತ್ರಿಕ ದೋಷ ಲಂಡನ್‌ಗೆ ತೆರಳುವ ಮತ್ತೊಂದು ಏರ್ ಇಂಡಿಯಾ ವಿಮಾನ ರದ್ದು

ಅಹಮದಾಬಾದ್: ಏರ್ ಇಂಡಿಯಾ ಮತ್ತೆ ತಾಂತ್ರಿಕ ದೋಷದ ಸಮಸ್ಯೆಗೆ ತುತ್ತಾಗಿದೆ. ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳಬೇಕಿದ್ದ AI 159 ನಂಬರ್‌ ಹೊಂದಿದ ವಿಮಾನ, ತಾಂತ್ರಿಕ ದೋಷದ ಕಾರಣದಿಂದ ಮಂಗಳವಾರ ರದ್ದುಪಡಿಸಲಾಗಿದೆ. ನವದೆಹಲಿಯಿಂದ ಅಹಮದಾಬಾದ್‌ಗೆ ಆಗಮಿಸಿದ್ದ ಈ ವಿಮಾನವು ಲಂಡನ್‌ಗೆ ಹೊರಡಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣದಿಂದ…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸೈಕಲ್ ಜಾಥಾದಲ್ಲಿ ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿ
ರಾಜ್ಯ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸೈಕಲ್ ಜಾಥಾದಲ್ಲಿ ಬ್ಯಾಲೆನ್ಸ್ ತಪ್ಪಿ ಕೆಳಗೆ ಬಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿ

ಬೆಂಗಳೂರಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಸೈಕಲ್ ಜಾಥಾದಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೈಕಲ್ ನಿಲ್ಲಿಸುವ ವೇಳೆ ಬ್ಯಾಲೆನ್ಸ್ ತಪ್ಪಿ ಬಿದ್ದ ಘಟನೆ ನಡೆಯಿತು. ಡಿ.ಕೆ ಶಿವಕುಮಾರ್ ಬಿದ್ದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗುತಿದೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI