ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಲಯಾಳಂ ನಟ ಶೈನ್ ಟಾಮ್ ಚಾಕೊ ಮಾದಕವಸ್ತು ಪ್ರಕರಣದಲ್ಲಿ  ಬಂಧನ
Uncategorized

ಮಲಯಾಳಂ ನಟ ಶೈನ್ ಟಾಮ್ ಚಾಕೊ ಮಾದಕವಸ್ತು ಪ್ರಕರಣದಲ್ಲಿ ಬಂಧನ

ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು 2025 ಏಪ್ರಿಲ್ 19ರಂದು ಕೋಚಿಯ ಎರ್ಣಾಕುಳಂ ನಾರ್ತ್ ಪೊಲೀಸ್ ಠಾಣೆಯಲ್ಲಿ ನಾಲ್ಕು ಗಂಟೆಗಳ ವಿಚಾರಣೆಯ ನಂತರ ಬಂಧಿಸಲಾಗಿದೆ . ಅವರು ಈ ಹಿಂದೆ ಏಪ್ರಿಲ್ 16ರಂದು ಕೋಚಿಯ ಹೋಟೆಲ್‌ನಲ್ಲಿ ನಡೆದ ಮಾದಕವಸ್ತು ದಾಳಿಯಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದು ಪರಾರಿಯಾಗಿದ್ದರು…

ಪಶ್ಚಿಮ ಘಟ್ಟಗಳಲ್ಲಿ ಪ್ಲಾಸ್ಟಿಕ್ ನಿಷೇಧ
ರಾಷ್ಟ್ರೀಯ

ಪಶ್ಚಿಮ ಘಟ್ಟಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಚೆನ್ನೈ, ಏಪ್ರಿಲ್ 20, 2025 — ತಮಿಳುನಾಡಿನ ಪಶ್ಚಿಮ ಘಟ್ಟಗಳ ವಿವಿಧ ಭಾಗಗಳು, ಅಭಯಾರಣ್ಯಗಳು ಮತ್ತು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ. ನೀಲಗಿರಿ ಬೆಟ್ಟದಿಂದ ಹಿಡಿದು ಕನ್ಯಾಕುಮಾರಿಯ ಅಗಸ್ತ್ಯಮಲೈವರೆಗೆ, ಪಶ್ಚಿಮ ಘಟ್ಟಗಳಲ್ಲಿರುವ ವಿವಿಧ ಅಭಯಾರಣ್ಯಗಳಲ್ಲಿ 28 ಬಗೆಯ ಪ್ಲಾಸ್ಟಿಕ್ ವಸ್ತುಗಳ…

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ
ಅಪರಾಧ ಧಾರ್ಮಿಕ ಶೈಕ್ಷಣಿಕ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ…

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು
ಕ್ರೀಡೆ

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು

ಮಳೆಯಿಂದ ತಡವಾಗಿ ಆರಂಭಗೊಂಡ ಆರ್ ಸಿ ಬಿ ಮತ್ತು ಪಂಜಾಬ್ ನಡುವಿನ 14 ಓವರ್ ಗಳ ಪಂದ್ಯದಲ್ಲಿ ಮತ್ತೆ ತವರಿನಲ್ಲಿ ಆರ್ ಸಿ ಬಿ ತಂಡ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಪಂಜಾಬ್ ಆರಂಭದಲ್ಲೇ ಆರ್ ಸಿ ಬಿ ಯ ಪ್ರಮುಖ…

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್
ಕ್ರೀಡೆ

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಈ ರೋಚಕ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡವು 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ಆಲೌಟ್ ಆದರೂ ತಮ್ಮ ಶ್ರೇಷ್ಠ ಬೌಲಿಂಗ್ ಪ್ರದರ್ಶನದ ಮೂಲಕ ಅಚ್ಚರಿಯ ಗೆಲುವು ದಾಖಲಿಸಿತು. ಯುವಜೇಂದ್ರ ಚಾಹಲ್ ಅವರ ಮಾರಕ ಸ್ಪೆಲ್ (4/28) ಮತ್ತು ಮಾರ್ಕೋ ಜಾನ್ಸನ್…

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ
ಶೈಕ್ಷಣಿಕ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್‌ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿ ಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ: ೧೨-೦೪-೨೦೨೫ ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ…

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ
ಅಂತರಾಷ್ಟ್ರೀಯ

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ

ಭಾರತ ಮತ್ತು ಚೀನ ಸರ್ಕಾರಗಳು ಈಗ ನೇರ ಪ್ರಯಾಣಿಕ ವಿಮಾನ ಸಂಚಾರವನ್ನು ಪುನರಾರಂಭಿಸುವ ಕುರಿತು ಚರ್ಚೆ ಆರಂಭಿಸಿವೆ. 2020ರಲ್ಲಿ ಗಡಿಭಾಗದಲ್ಲಿ ನಡೆದ ಸಂಘರ್ಷದ ಬಳಿಕ ಈ ನೇರ ವಿಮಾನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಎರಡು ದೇಶಗಳು ತಮ್ಮ ಪರಸ್ಪರ ಸಂಬಂಧಗಳನ್ನು ಪುನಃ ಸುಧಾರಿಸಲು ಈ ಹಂತಕ್ಕೆ ಬಂದಿವೆ ಎಂಬುದು…

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ
ಕ್ರೀಡೆ

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ

ಜೈಪುರ: ಇಂದಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ತವರಿನಿಂದ ಹೊರಗೆ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಹಸಿರು ಜರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ, ಈ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್…

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ
Uncategorized

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ

ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ ಸಂಭವಿಸಿದೆ ಕೆ.ಎಸ್ ಆರ್ ಟಿ ಸಿ ಬಸ್ ನ ಹಿಂಬಾಗಕ್ಕೆ 2 ಕಾರು ಗಳು ಗುದ್ದಿದ್ದು ಕಾರುಗಳು ನಜ್ಜು ಗುಜ್ಜಾಗಿದೆ. ಈ ಅಪಘಾತ ದಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ ಸುಮಾರು 1 ಕಿಲೋಮೀಟರ್ ವರೆಗೆ ರಸ್ತೆ ಜಾಮ್ ಆಗಿದ್ದು ವಾಹನ ಗಳು…

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ
ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ

ಎಂದಿನಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ ಆರ್ ಸಿ ಬಿ ತಂಡ ಮತ್ತೆ ಬೆಂಗಳೂರಲ್ಲಿ ದೆಹಲಿ ಕ್ಯಾಪಿಟಲ್ ವಿರುದ್ಧ ಸೋಲನ್ನು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಉತ್ತಮ ಆರಂಭ ಪಡೆದರೂ ಮತ್ತೆ 28 ಬಾಲ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI