ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ
ಶೈಕ್ಷಣಿಕ

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ

ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ 12 ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ…

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ
ರಾಷ್ಟ್ರೀಯ

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ

ಪರಿಸರದ ಹಿತಕ್ಕಾಗಿ ಮಿಯಾವಾಕಿ ತಂತ್ರಜ್ಞಾನ ಬಳಸಿ ಅರಣ್ಯ ನಿರ್ಮಿಸಿರುವ ಡಾ. ಆರ್.ಕೆ. ನಾಯರ್ ರವರ ಪರಿಶ್ರಮವನ್ನು ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಅವರು ತಮ್ಮ ಟ್ವೀಟ್ ಮೂಲಕ ಪ್ರಶಂಸಿಸಿದ್ದಾರೆ "ನಾನು ಮಿಯಾವಾಕಿ ಅರಣ್ಯದ ಬಗ್ಗೆ ತಿಳಿದಿದ್ದೆ, ಆದರೆ ಡಾ. ನಾಯರ್ ಅವರು ಭಾರತದಲ್ಲಿ ವಿಶ್ವದ ಅತಿದೊಡ್ಡ ಅರಣ್ಯವನ್ನು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಮೊದಲ, ದ.ಕ. ದ್ವಿತೀಯ, ಯಾದಗಿರಿ ಕೊನೆಯ ಸ್ಥಾನ – ಶಿಕ್ಷಣ ಸಚಿವರಿಂದ ಮಾಹಿತಿ

ಬೆಂಗಳೂರು, ಏಪ್ರಿಲ್ 8: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಂಡರು. ಜಿಲ್ಲಾವಾರು ಫಲಿತಾಂಶ ಉಡುಪಿ ಜಿಲ್ಲೆ: ಶೇ. 93.90…

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!
Uncategorized

🏏 ಐಪಿಎಲ್ 2025: ಮುಂಬೈ ಇಂಡಿಯನ್ಸ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳ ಜಯ ಸಾಧಿಸಿದೆ. ಆರ್‌ಸಿಬಿ ತಂಡವು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿ ಉತ್ತಮ ಪ್ರಾರಂಭ ನೀಡಿತು. ತಂಡವು ನಿಗದಿತ 20 ಓವರ್‌ಗಳಲ್ಲಿ ಕೇವಲ…

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಶೈಕ್ಷಣಿಕ

ನಾಳೆ (ಎಪ್ರಿಲ್ 8ರಂದು) ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) 2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು 2025 ಏಪ್ರಿಲ್ 8ರಂದು ಮಧ್ಯಾಹ್ನ 12.30ಕ್ಕೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಬಾರಿ ಸಹ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೀಗ…

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ
ರಾಜ್ಯ

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ

ದಿನಾಂಕ 4-4-2025ರ ಶುಕ್ರವಾರದಂದು ಗೌಡ ಗ್ರಾಮಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕಾಯಿಂಗಾಜೆ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸಭಾಭವನದಲ್ಲಿ ಅರಂಬೂರು ಗೌಡ ಉಪಸಮಿತಿಯ ಸಭೆ ನಡೆಯಿತು. ವೇದಿಕೆಯಲ್ಲಿ ಅರಂತೋಡು ವಲಯದ ಉಸ್ತುವಾರಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ ಭೂತಕಲ್ಲು, ತಾಲ್ಲೂಕು ಸಮಿತಿಯ ನಿರ್ದೇಶಕರಾದ ಜಗದೀಶ ಸರಳಿಕುಂಜ,ಹಿರಿಯರಾದ ನೆಡ್ಚಿಲ್…

ಸೂಕ್ಷ್ಮ ಹೃದಯಗಳಿಗೆ ಹೊಸ ಪರಿಹಾರ: ನವಜಾತ ಶಿಶುಗಳ ಪೇಸ್‌ಮೇಕರ್ ತಂತ್ರಜ್ಞಾನ
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ

ಸೂಕ್ಷ್ಮ ಹೃದಯಗಳಿಗೆ ಹೊಸ ಪರಿಹಾರ: ನವಜಾತ ಶಿಶುಗಳ ಪೇಸ್‌ಮೇಕರ್ ತಂತ್ರಜ್ಞಾನ

ಹುಟ್ಟುತ್ತಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನವಜಾತ ಶಿಶುಗಳ ಚಿಕಿತ್ಸೆಯಲ್ಲಿ ಕ್ರಾಂತಿಕಾರಕ ತಂತ್ರಜ್ಞಾನವೊಂದು ಹೊಸ ಪರಿಹಾರವನ್ನು ಒದಗಿಸಿದೆ. ಅಕ್ಕಿ ಕಾಳಿಗಿಂತಲೂ ಚಿಕ್ಕ ಹೊಸ ಪೇಸ್-ಮೇಕರ್ ಅತ್ಯಂತ ಸೂಕ್ಷ್ಮ ಹೃದ್ರೋಗಿಗಳಿಗೆ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ನವಜಾತ ಶಿಶುಗಳಿಗೆ ಜೀವ ರಕ್ಷಿಸುವ ಪರಿಹಾರಗಳನ್ನು ನೀಡುತ್ತಿದೆ. ಈ ಹೊಸ ಪೇಸ್ಮೇಕರ್…

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ
ಕ್ರೀಡೆ

ತವರು ಅಂಗಳದಲ್ಲಿ ತಲೆಬಾಗಿದ ಆರ್‌ಸಿಬಿ

ಬೆಂಗಳೂರು: ಸತತ ಎರಡು ಗೆಲುವಿನ ಸಂಭ್ರಮದಲ್ಲಿದ್ದ ಆರ್‌ಸಿಬಿ ತಂಡ ತನ್ನ ತವರು ಅಂಗಳ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿತು.ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭದಲ್ಲೇ ಜಿಟಿ ಬೌಲರ್‌ಗಳ ನಿಖರ ದಾಳಿಗೆ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ಪರದಾಡಿದರು. ಆದರೆ ಅಂತಿಮ ಹಂತದಲ್ಲಿ…

ಪ್ರಧಾನಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ
ರಾಷ್ಟ್ರೀಯ

ಪ್ರಧಾನಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ

ನವದೆಹಲಿ: ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಅಧಿಕೃತ ಆದೇಶದಲ್ಲಿ ತಿಳಿಸಿದೆ. 2014 ನೇ ಬ್ಯಾಚ್ ಐಎಫ್ಎಸ್ ಅಧಿಕಾರಿ ತಿವಾರಿ ಪ್ರಸ್ತುತ ಪ್ರಧಾನಮಂತ್ರಿಯವರ ಕಚೇರಿಯ (PMO) ಉಪ…

ನಾಸಾ ಅಧ್ಯಯನ: ಅಂತರಿಕ್ಷದಲ್ಲಿ ಎಲುಬು ಸಾಂದ್ರತೆ ಕಳೆದುಕೊಳ್ಳುವ ಕಾರಣ ಪತ್ತೆ
ಅಂತರಾಷ್ಟ್ರೀಯ

ನಾಸಾ ಅಧ್ಯಯನ: ಅಂತರಿಕ್ಷದಲ್ಲಿ ಎಲುಬು ಸಾಂದ್ರತೆ ಕಳೆದುಕೊಳ್ಳುವ ಕಾರಣ ಪತ್ತೆ

ನಾಸಾ ನಡೆಸಿದ ಅಧ್ಯಯನದ ಪ್ರಕಾರ, ಅಂತರಿಕ್ಷದಲ್ಲಿ ಎಲುಬುಗಳು ತಮ್ಮ ದುರ್ಬಲವಾಗುವುದಕ್ಕೆ ಪ್ರಮುಖ ಕಾರಣ ಗುರುತ್ವಾಕರ್ಷಣಾ ಬಲದ ಕೊರತೆಯಾಗಿರಬಹುದು. ಅಂತರಾಷ್ಟ್ರೀಯ ಅಂತರಿಕ್ಷ ನಿಲ್ದಾಣದಲ್ಲಿ 37 ದಿನ ಕಳೆದ ಇಲಿ ಮಾದರಿಗಳನ್ನು ಅಧ್ಯಯನ ಮಾಡಿದಾಗ ಈ ಮಾಹಿತಿ ತಿಳಿದುಬಂದಿದೆ. ಬಾಹ್ಯಾಕಾಶಕ್ಕೆ ಹೋದವರಿಗೆ ಏನಾಗುತ್ತದೆ? ಬಾಹ್ಯಾಕಾಶದಲ್ಲಿ ತಿಂಗಳವರೆಗೆ ಇದ್ದಾಗ, ಗಗನಯಾತ್ರಿಗಳ ಎಲುಬಿನ ಸಾಂದ್ರತೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI