ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ
Uncategorized

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಎನ್‌ಐಎ ತನಿಖೆ: ಹಿಂದೂ ಕಾರ್ಯಕರ್ತರ ಹೋರಾಟಕ್ಕೆ ವಿಜಯ

ನವದೆಹಲಿ, ಜೂನ್ 8, 2025 – ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದಾಗಿ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ನಿರ್ಧಾರವು ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಕಾರ್ಯಕರ್ತರ ನಿರಂತರ ಹೋರಾಟ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ.…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ವಾರ್ಷಿಕೋತ್ಸವ ಸಂಭ್ರಮಾಚರಣೆ

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ “ಕಲಾಕಾರ್ 2025” ಜೂನ್ 3ರಂದು ಅಮರಶ್ರೀ ಭಾಗ್‌ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ಕೆ.ಎನ್. ಸುಬ್ರಮಣ್ಯ, ಪ್ರಾಂಶುಪಾಲ, ಆರ್.ವಿ. ಇಂಜಿನಿಯರಿಂಗ್ ಕಾಲೇಜು, ಬೆಂಗಳೂರು ಇವರು ವಹಿಸಿದ್ದರು. ಇವರು ವಿದ್ಯಾರ್ಥಿಗಳಿಗೆ ಇಂದಿನ…

ಕೃಣಾಲ್ ಕಮಾಲ್ — ಕೊನೆಗೂ RCB ಐಪಿಎಲ್ ಚಾಂಪಿಯನ್!
ಕ್ರೀಡೆ

ಕೃಣಾಲ್ ಕಮಾಲ್ — ಕೊನೆಗೂ RCB ಐಪಿಎಲ್ ಚಾಂಪಿಯನ್!

ಐಪಿಎಲ್ ನ 18 ನೇ ಆವೃತ್ತಿ, 17 ವರ್ಷಗಳ ಕಾಯುವಿಕೆ, ಜರ್ಸಿ ನಂಬರ್ 18, ಕೋಟಿ ಕೋಟಿ ಅಭಿಮಾನಿಗಳ ಕನಸು ಕೊನೆಗೂ ಈಡೇರಿದೆ.ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಕೊನೆಗೂ ಕಪ್ ಗೆದ್ದಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಆರು ರನ್‌ಗಳ ರೋಚಕ ಜಯದೊಂದಿಗೆ RCB ತನ್ನ…

ಕೊನೆಗೂ ಕಪ್ ನಮ್ಮದೇ…  ಪಂಜಾಬ್ ವಿರುದ್ಧ ಆರ್ ಸಿ ಬಿ ಗೆ 6 ರನ್ ಗಳ ರೋಚಕ ಜಯ
ಕ್ರೀಡೆ

ಕೊನೆಗೂ ಕಪ್ ನಮ್ಮದೇ… ಪಂಜಾಬ್ ವಿರುದ್ಧ ಆರ್ ಸಿ ಬಿ ಗೆ 6 ರನ್ ಗಳ ರೋಚಕ ಜಯ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ನಿಗದಿತ 20 ಓವರ್ ನಲ್ಲಿ ಸಾಧಾರಣ ಮೊಟ್ಟವಾದ 190 ಗಳಿಸಿ ಪಂಜಾಬ್ ಗೆ 191 ರನ್ ಗಳ ಗುರಿಯನ್ನು ನೀಡಿತು. ಆರ್ ಸಿ ಬಿ ಪರ ಸಾಲ್ಟ್ 16 ಕೊಹ್ಲಿ 43 ಅಗರ್ವಾಲ್ 24 ನಾಯಕ ರಜತ್…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿನ ಗ್ರಾಜ್ಯುವೇಶನ್ ಡೇ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿನ ಗ್ರಾಜ್ಯುವೇಶನ್ ಡೇ

ದಿನಾಂಕ 03-06-2025ರಂದು ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರಧಾನ (Graduation Day – 2025) ಕಾರ್ಯಕ್ರಮವನ್ನು ನಡೆಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ರೇಣುಕಾಪ್ರಸಾದ್ ಕೆ.ವಿ, ಚೇರ್‌ಮೆನ್ ಕಮಿಟಿ ‘ಬಿ’ ಎ.ಒ.ಎಲ್.ಇ.(ರಿ), ಸುಳ್ಯ ಇವರು ವಹಿಸಲಿದ್ದಾರೆ.…

ನರಿಮೊಗರು ಬಳಿ ರೈಲ್ವೆ ಹಳಿಗೆ ಮಣ್ಣು ಕುಸಿತ – ಪಡೀಲ್ ಸುಬ್ರಹ್ಮಣ್ಯ ಮಾರ್ಗ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯ
ರಾಜ್ಯ

ನರಿಮೊಗರು ಬಳಿ ರೈಲ್ವೆ ಹಳಿಗೆ ಮಣ್ಣು ಕುಸಿತ – ಪಡೀಲ್ ಸುಬ್ರಹ್ಮಣ್ಯ ಮಾರ್ಗ ಸಂಚರಿಸುವ ರೈಲು ಸೇವೆಯಲ್ಲಿ ವ್ಯತ್ಯಯ

ಪುತ್ತೂರು, ಮೇ 30 – ನರಿಮೊಗರು ಸಮೀಪದ ರೈಲು ಹಳಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿರುವ ಕಾರಣ, ಪಡೀಲು ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ರೈಲು ಸಂಚಾರ ಸಂಪೂರ್ಣವಾಗಿ ವ್ಯತ್ಯಯಗೊಂಡಿದೆ. ಈ ಮೂಲಕ ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ತೊಂದರೆ ಎದುರಿಸಲಿದ್ದಾರೆ. ಮಣ್ಣು ಕುಸಿತದ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್…

ಪಂಜಾಬ್ ಗೆ ಉಪ್ಪು ನೀರು ಕುಡಿಸಿದ ಸಾಲ್ಟ್ – ಪೈನಲ್ ಗೆ ಲಗ್ಗೆ ಇಟ್ಟ ಆರ್ ಸಿ ಬಿ
ಕ್ರೀಡೆ

ಪಂಜಾಬ್ ಗೆ ಉಪ್ಪು ನೀರು ಕುಡಿಸಿದ ಸಾಲ್ಟ್ – ಪೈನಲ್ ಗೆ ಲಗ್ಗೆ ಇಟ್ಟ ಆರ್ ಸಿ ಬಿ

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆರ್ ಸಿ ಬಿ ಯ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ 14.1 ಓವರ್ ನಲ್ಲಿ 101 ರನ್ ಗಳಿಗೆ ಅಲ್ ಔಟ್ ಆಯಿತು. ಆರ್ ಸಿ ಬಿ ಪರ ಹೆಜ್ಯುಲ್ ವುಡ್ 3 ಮತ್ತು ಸುಯಶ್ ಶರ್ಮಾ ತಲಾ 3 ವಿಕೆಟ್…

ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
ಅಪರಾಧ

ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಬಲಿ – ಬಂಟ್ವಾಳದಲ್ಲಿ ಉದ್ವಿಗ್ನ ಪರಿಸ್ಥಿತಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬಂಟ್ವಾಳ (ಮೇ 27): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಡೂರು ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳು ನಡೆಸಿದ ತಲವಾರು ದಾಳಿಗೆ ಅಬ್ದುಲ್ ರಹಿಮಾನ್ ಎಂಬವರು ಬಲಿಯಾಗಿರುವ ಘಟನೆ ಆತಂಕದ ಪರಿಸ್ಥಿತಿಯನ್ನು ಉಂಟುಮಾಡಿದೆ. ಸ್ಥಳೀಯವಾಗಿ ಉದ್ವಿಗ್ನತೆಯು ತೀವ್ರಗೊಂಡ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ರಾಜ್ಯ ಹವಾಮಾನ ವರದಿ

ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಈ ವರ್ಷ ಮುಂಗಾರು ತನ್ನ ಕಾಲಕ್ಕೆ ಮೊದಲು ಬಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯೊಂದಿಗೆ ಭಾರೀ ಅಬ್ಬರ ತೋರಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುತ್ತಿದ್ದರೆ, ಈ ಬಾರಿ ಮೇ ಕೊನೆಯಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ವಿದ್ಯುತ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI