ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕರ್ನಾಟಕ ಸರಕಾರದ ತ್ಯಾಜ್ಯ ನಿರ್ವಹಣಾ ಶುಲ್ಕ ಜಾರಿ – ಬದಲಾಗಬಹುದೇ?
ರಾಜ್ಯ

ಕರ್ನಾಟಕ ಸರಕಾರದ ತ್ಯಾಜ್ಯ ನಿರ್ವಹಣಾ ಶುಲ್ಕ ಜಾರಿ – ಬದಲಾಗಬಹುದೇ?

ಬೆಂಗಳೂರು: ಇತ್ತೀಚೆಗೆ ಇಂಧನ ಬೆಲೆಯ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ತ್ಯಾಜ್ಯ ನಿರ್ವಹಣೆಗೆ ಪ್ರಸ್ತಾಪಿಸಿದ್ದ ಬಳಕೆದಾರ ಶುಲ್ಕ (User Fee) ಜಾರಿಯಿಂದ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಹಲವು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ.…

ಸದ್ದಿಲ್ಲದೇ ಬೆಲೆ ಏರಿಸಿಕೊಂಡ ದೀಪದ ಎಣ್ಣೆ
ರಾಜ್ಯ

ಸದ್ದಿಲ್ಲದೇ ಬೆಲೆ ಏರಿಸಿಕೊಂಡ ದೀಪದ ಎಣ್ಣೆ

ಬೆಂಗಳೂರು: ದೀಪದ ಎಣ್ಣೆಯ ಬೆಲೆ ಕಳೆದ ವರ್ಷಕ್ಕಿಂತ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ಖರೀದಿಗೆ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಬೆಲೆಯ ಏರಿಕೆಬೋಳಾಸ್ ಬ್ರ್ಯಾಂಡ್‌ನ ನಂದಾದೀಪ ಎಣ್ಣೆ ಪ್ರತಿ ಲೀಟರ್ ₹115 - ₹130 ಇತ್ತು. ಆದರೆ, ಈ ವರ್ಷ ₹145 - ₹160 ರವರೆಗೆ ಮಾರಾಟವಾಗುತ್ತಿದೆ.ಸೈಕಲ್ ಮತ್ತು ಆನಂದಂ…

ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಬರಲಿದೆ ಡಾಬರ್ ಮಿಸ್ವಾಕ್ ಮತ್ತು ಡಾಬರ್ ಹರ್ಬಲ್ ಟೂತ್ ಪೇಸ್ಟ್
ರಾಷ್ಟ್ರೀಯ

ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಬರಲಿದೆ ಡಾಬರ್ ಮಿಸ್ವಾಕ್ ಮತ್ತು ಡಾಬರ್ ಹರ್ಬಲ್ ಟೂತ್ ಪೇಸ್ಟ್

ಮುಂಬೈ: ಡಾಬರ್ ಇಂಡಿಯಾ ಲಿಮಿಟೆಡ್ ತನ್ನ ಡಾಬರ್ ಮಿಸ್ವಾಕ್ ಮತ್ತು ಡಾಬರ್ ತುಳಸಿ ಆಂಟಿ-ಬ್ಯಾಕ್ಟೀರಿಯಲ್ ಟೂತ್ ಪೇಸ್ಟ್ ಉತ್ಪನ್ನಗಳ ಲೇಬಲ್‌ ಗಳಲ್ಲಿ ಇರುವ "ನೋವು ನಿವಾರಕ" ಮತ್ತು "ಬ್ಯಾಕ್ಟೀರಿಯ ನಿವಾರಕ" ಎಂಬ ಹೇಳಿಕೆಗಳನ್ನು ಜೂನ್ 2025ರಿಂದ ಹಿಂತೆಗೆದುಕೊಳ್ಳುವುದಾಗಿ ಹೇಳಿದೆ. ನ್ಯಾಯಾಲಯದ ಹಸ್ತಕ್ಷೇಪ ಮತ್ತು ಡಾಬರ್ ನಿರ್ಧಾರ ಮಹಾರಾಷ್ಟ್ರ ಸರ್ಕಾರದ…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌

ಬೆಂಗಳೂರು: ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆ ಮುಂದೂಡಲಾಗಿದೆ. ನ್ಯಾಯಾಲಯದ ಆದೇಶ ಮತ್ತು ವಿಚಾರಣೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ…

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ “ನನ್ನ ಹಾಡು ನನ್ನದು” ಕರೋಕೆ ಸಂಗೀತ ಕಾರ್ಯಕ್ರಮ
ಮನೋರಂಜನೆ

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ “ನನ್ನ ಹಾಡು ನನ್ನದು” ಕರೋಕೆ ಸಂಗೀತ ಕಾರ್ಯಕ್ರಮ

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ "ನನ್ನ ಹಾಡು ನನ್ನದು" ಕರೋಕೆ ಸಂಗೀತ ಕಾರ್ಯಕ್ರಮ 30 ಮಾರ್ಚ್ 2025ರಂದು ಐವರ್ನಾಡು ಹಿರಿಯ ಪ್ರಾಥಮಿಕ ಶಾಲೆಯ ಮಡ್ತಿಲ ಪುರುಷೋತ್ತಮ ಸ್ಮಾರಕ ರಂಗಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಸ್.ಎನ್. ಮನ್ಮಥ ರವರು…

ಛತ್ತೀಸ್ ಗಡದಲ್ಲಿ 50 ನಕ್ಸಲರು ಶರಣಾಗತಿ: ಅಮಿತ್ ಶಾ
ರಾಷ್ಟ್ರೀಯ

ಛತ್ತೀಸ್ ಗಡದಲ್ಲಿ 50 ನಕ್ಸಲರು ಶರಣಾಗತಿ: ಅಮಿತ್ ಶಾ

ನವದೆಹಲಿ: ನಕ್ಸಲಿಸ್ಮ್ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿ, ಛತ್ತೀಸ್ಗಡದ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದು, ಹಿಂಸಾತ್ಮಕ ಮಾರ್ಗವನ್ನು ಬಿಟ್ಟು ಮುಖ್ಯವಾಹಿನಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಈ ನಿರ್ಧಾರವನ್ನು ಸ್ವಾಗತಿಸಿದ್ದು, ಇತರ ನಕ್ಸಲರಿಗೂ ಶಸ್ತ್ರಾಸ್ತ್ರ ತ್ಯಜಿಸಿ ಸಮಾಜದ ಭಾಗವಾಗುವಂತೆ ಕರೆ ನೀಡಿದ್ದಾರೆ. ಅಮಿತ್…

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.
ಧಾರ್ಮಿಕ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಅಂಗವಾಗಿ ರಾಶಿ ಚಿಂತನೆ ಹಾಗೂ ಸನ್ಮಾನ ಕಾರ್ಯಕ್ರಮ ಮಾ. 29 ರಂದು ನಡೆಯಿತು. ಕೇರಳದ ದೈವಜ್ಞರಾದ ಪಂಕಜಾಕ್ಷ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯನ್ನು ನಡೆಸಲಾಯಿತು.ಮಹೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿಮಹೋತ್ಸವ ಸಮಿತಿ…

ನಿರಾಲಿನಿ ವೈಟ್ ಬ್ಯೂಟಿ ಸೋಪ್ – ನಿಮ್ಮ ತ್ವಚೆಗೆ ನೈಸರ್ಗಿಕ ಚೈತನ್ಯ ಮತ್ತು ಪ್ರಕಾಶಮಾನ ಹೊಳಪು!
ಆರೋಗ್ಯ ಮತ್ತು ಸೌಂದರ್ಯ

ನಿರಾಲಿನಿ ವೈಟ್ ಬ್ಯೂಟಿ ಸೋಪ್ – ನಿಮ್ಮ ತ್ವಚೆಗೆ ನೈಸರ್ಗಿಕ ಚೈತನ್ಯ ಮತ್ತು ಪ್ರಕಾಶಮಾನ ಹೊಳಪು!

ಬೆಂಗಳೂರು: ಆರೋಗ್ಯಕರ, ಉಜ್ವಲ ಮತ್ತು ಮೃದುವಾದ ತ್ವಚೆ ಯಾರು ಆಸೆಪಡುವುದಿಲ್ಲ? ಅದಕ್ಕಾಗಿ ನಿರಾಲಿನಿ ವೈಟ್ ಬ್ಯೂಟಿ ಸೋಪ್ ನಿಮ್ಮ ಹೊಸ ಆಯ್ಕೆಯಾಗಿದೆ. ಇದು ಗ್ಲುಟಾಥಯೋನ್, ಕೋಜಿಕ್ ಆಮ್ಲ ಮತ್ತು ವಿಟಮಿನ್ E ಮುಂತಾದ ಶಕ್ತಿಯುತ ನೈಸರ್ಗಿಕ ಘಟಕಗಳಿಂದ ಸಮೃದ್ಧವಾಗಿದೆ, ಇದು ತ್ವಚೆಯ ಸ್ವಾಭಾವಿಕ ಕಾಂತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.…

ಹಂದಿಗಳು – ಭೂಮಿಯ ಮೇಲಿನ ಅಚ್ಚರಿ 🧠🐖
ಮನೋರಂಜನೆ

ಹಂದಿಗಳು – ಭೂಮಿಯ ಮೇಲಿನ ಅಚ್ಚರಿ 🧠🐖

ನಮಸ್ಕಾರ ಮಕ್ಕಳೆ! 🤗 ಬೇಸಿಗೆ ರಜೆಯಲ್ಲಿ ಮಜಾ ಮಾಡ್ತಿರೋ ನಿಮ್ಗೆ, ಇನ್ನೂ ಮಜಾ ಕೊಡೋ ವಿಷ್ಯಾನ ತಗೋಂಡ್ ಬಂದಿದ್ದೀನಿ. 🐷✨ ಹಂದಿ ಅಂದ್ರೆ ಒಂದು ಸಾಕುಪ್ರಾಣಿ ಮಾತ್ರ ಅಲ್ಲ – ಅವು ಮುದ್ದುಮುದ್ದಾದ, ಬುದ್ಧಿವಂತ, ಮತ್ತು ಅಚ್ಚರಿ ಮೂಡಿಸುವ ಪ್ರಾಣಿಯೂ ಹೌದು! 😲 ಹಾಗಾದ್ರೆ, ಹಂದಿಯಲ್ಲಿ ಅಂಥದ್ದೇನಿದೆ ವಿಶೇಷ?…

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ
ಅಪರಾಧ

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ

ರಾಯಚೂರು: ರಾಯಚೂರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 11 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯ ಬ್ಯಾಂಕಿನ ಮ್ಯಾನೇಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕನಕಗಿರಿ ಶೇಖರ್ ಎಂಬಾತ ಹಲವು ವರ್ಷಗಳಿಂದ ನಕಲಿ ಚಿನ್ನವನ್ನು ಬಳಸಿ ಬ್ಯಾಂಕ್ ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದನೆಂದು ತಿಳಿದುಬಂದಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI