ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

30 ಗಂಟೆಯಿಂದ ಕತ್ತಲೆಯಲ್ಲಿ ಮುಳುಗಿದ ಸುಳ್ಯ ನಗರದ ಭಸ್ಮಡ್ಕ – ಸ್ಪಂದಿಸದ ಮೆಸ್ಕಾಂ ಅಧಿಕಾರಿಗಳು!
Uncategorized

30 ಗಂಟೆಯಿಂದ ಕತ್ತಲೆಯಲ್ಲಿ ಮುಳುಗಿದ ಸುಳ್ಯ ನಗರದ ಭಸ್ಮಡ್ಕ – ಸ್ಪಂದಿಸದ ಮೆಸ್ಕಾಂ ಅಧಿಕಾರಿಗಳು!

-ಸಂಪಾದಕೀಯ:ಸುಳ್ಯ ನಗರ ವ್ಯಾಪ್ತಿಯ ಭಸ್ಮಡ್ಕ ಪ್ರದೇಶ ಕಳೆದ 30 ಗಂಟೆಗಳಿನಿಂದ ಸಂಪೂರ್ಣ ಕತ್ತಲಲ್ಲಿ ಮುಳುಗಿದೆ.ಎಲ್ಲೆಲ್ಲೂ ವಿದ್ಯುತ್ ಸೇವೆ ಇಲ್ಲದೆ ನಿತ್ಯ ಜೀವನ ಅಸ್ತವ್ಯಸ್ತವಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿಯೂ ಸಹ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕರೆ ಸ್ವೀಕರಿಸದ ಇಲಾಖೆ:ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾದ ಕೂಡಲೇ ಜನರು ಸಹಾಯವಾಣಿ…

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾರಂಭ-ಉದ್ಯೋಗಾಕಾಂಕ್ಷಿಗಳು ಸ್ವಂತ ಉದ್ಯಮ ನಡೆಸಲು ಇಲ್ಲಿದೆ ಮಾರ್ಗ
ಉದ್ಯೋಗ ತಂತ್ರಜ್ಞಾನ

ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾರಂಭ-ಉದ್ಯೋಗಾಕಾಂಕ್ಷಿಗಳು ಸ್ವಂತ ಉದ್ಯಮ ನಡೆಸಲು ಇಲ್ಲಿದೆ ಮಾರ್ಗ

ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಂಗಸಂಸ್ಥೆಯಾದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯ, ಹೊಯ್ಗೆಬಜಾರ್ ಆವರಣದಲ್ಲಿರುವ ‘ಮೀನುಗಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರ’ದ ವತಿಯಿಂದ ‘ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್’ನ ಪ್ರಾಯೋಜಿತ ಯೋಜನೆಯಡಿ ‘ಅಕ್ವೇರಿಯಂ ತಯಾರಿಕೆ, ನಿರ್ವಹಣೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು…

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ
ರಾಜ್ಯ

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ

ಮಡಿಕೇರಿ ಮೇ: ಐನ್‍ಮನೆ ಸಂಸ್ಕೃತಿ ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ…

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ
ಮನೋರಂಜನೆ

ಸುಳ್ಯದಲ್ಲಿ ‘ಥಟ್ ಅಂತ ಹೇಳಿ’ ಖ್ಯಾತಿಯ ಡಾ. ನಾ. ಸೋಮೇಶ್ವರ ಭಾಗವಹಿಸುವ ವಿಶಿಷ್ಟ ಕಾರ್ಯಕ್ರಮ

ಸುಳ್ಯ: ಸುಳ್ಯದ ವಾಸವಿ ಸಾಹಿತ್ಯ ಕಲಾವೇದಿಕೆಯಿಂದ ಮೇ 18ರಂದು ಖ್ಯಾತ ವೈದ್ಯೆ ಹಾಗೂ ಕವಯಿತ್ರಿ ಡಾ. ವೀಣಾ ಎನ್. ಸುಳ್ಯ ಅವರ “ಭಾವ ಲಹರಿ” ಕವನ ಸಂಕಲನದ ಲೋಕಾರ್ಪಣೆಯ ಜೊತೆಗೆ, ಜನಪ್ರಿಯ ‘ಥಟ್ ಅಂತ ಹೇಳಿ’ ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ ಅವರಿಂದ ಸಾರ್ವಜನಿಕ ರಸಪ್ರಶ್ನೆ ಕಾರ್ಯಕ್ರಮ…

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”
ಕ್ರೀಡೆ

ವೈಟ್ ಜೆರ್ಸಿಯಲ್ಲಿ ಕೊಹ್ಲಿಗೆ ಅಭಿಮಾನಿಗಳಿಂದ ವಿಭಿನ್ನ ಗೌರವ – ಚಿನ್ನಸ್ವಾಮಿ ಮೈದಾನದಲ್ಲಿ “ಟ್ರಿಬ್ಯೂಟ್ ಟು ದಿ ಕಿಂಗ್”

ಬೆಂಗಳೂರು: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ವಿರಾಟ್ ಕೊಹ್ಲಿಗೆ ಗೌರವ ಸಲ್ಲಿಸಲು ಆರ್‌ಸಿಬಿ ಅಭಿಮಾನಿಗಳು ವಿಭಿನ್ನ ರೀತಿಯ ತಯಾರಿ ಮಾಡಿದ್ದಾರೆ. ಶನಿವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ, ರಾಜಧಾನಿಯ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಆರ್‌ಸಿಬಿ ಅಭಿಮಾನಿಗಳು ಚಿರಪರಿಚಿತ ರೆಡ್ ಜೆರ್ಸಿಯ ಬದಲು ವೈಟ್ ಜೆರ್ಸಿಯನ್ನು ಧರಿಸಿ ಮೈದಾನಕ್ಕೆ ಹಾಜರಾಗಲಿದ್ದಾರೆ. ವಿರಾಟ್ ಕೊಹ್ಲಿಗೆ ವಿಶಿಷ್ಟ…

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

ಹಾಂಗ್ ಕಾಂಗ್ ಮತ್ತು ಸಿಂಗಪುರದಲ್ಲಿ ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆ: ಏಷ್ಯಾದಾದ್ಯಾಂತ ಹೊಸ ಅಲೆ ಹರಡುವ ಸಾಧ್ಯತೆ

ಹಾಂಗ್ ಕಾಂಗ್ ಹಾಗೂ ಸಿಂಗಪುರದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣದಲ್ಲಿ ತೀವ್ರ ಏರಿಕೆ ಕಂಡುಬಂದಿದ್ದು, ಇದು ಏಷ್ಯಾದ ವಿವಿಧ ದೇಶಗಳಲ್ಲಿಯೂ ಹೊಸ ಅಲೆ ಆರಂಭವಾಗುವ ಸೂಚನೆಯಾಗಿದೆ.ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸೋಂಕಿನ ಸಂಖ್ಯೆಯಲ್ಲಿ ಏರಿಕೆಯಾದ್ದು, ತಂಪಾದ ವಾತಾವರಣದಲ್ಲಿಯೂ ಕೋವಿಡ್ ವೈರಸ್ ಜನಸಾಮಾನ್ಯರಲ್ಲಿ ಹರಡಬಹುದೆಂಬ ಆತಂಕ ವ್ಯಕ್ತವಾಗಿದೆ. ಆರೋಗ್ಯ ತಜ್ಞರಿಂದ ಎಚ್ಚರಿಕೆ…

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ
ಅಂತರಾಷ್ಟ್ರೀಯ

ಭಾರತ – ವಿಯೆಟ್ನಾಮ್ ನಡುವೆ 700 ಮಿಲಿಯನ್ ಡಾಲರ್ ಗಳ ಬ್ರಹ್ಮೋಸ್ ಕ್ಷಿಪಣಿ ಒಪ್ಪಂದ

ಹನೋಯಿ/ಹೊಸದಿಲ್ಲಿ: ದಕ್ಷಿಣ ಚೀನಾ ಸಮುದ್ರದಲ್ಲಿ ಉದ್ಭವಿಸುತ್ತಿರುವ ವಾಸ್ತವಿಕ ಪರಿಸ್ಥಿತಿಯ ನಡುವಲ್ಲಿಯೇ, ಭಾರತ ಮತ್ತು ವಿಯೆಟ್ನಾಮ್ 700 ಮಿಲಿಯನ್ ಡಾಲರ್ ಮೌಲ್ಯದ ಬ್ರಹ್ಮೋಸ್ ಸೂಪರ್ಸೋನಿಕ್ ಕ್ರೂಸ್ ಕ್ಷಿಪಣಿಗಳ ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಮೂಲಕ ವಿಯೆಟ್ನಾಮ್, ಫಿಲಿಪೈನ್ಸ್ ನಂತರದ ದಕ್ಷಿಣ ಏಷ್ಯಾದ ಎರಡನೇ ದೇಶವಾಗಿ ಬ್ರಹ್ಮೋಸ್ ಕ್ಷಿಪಣಿಗಳನ್ನು ಪಡೆದುಕೊಳ್ಳಲು ಸಜ್ಜಾಗಿದೆ.…

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು
ರಾಷ್ಟ್ರೀಯ

ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ ಭಾರತದ ಮೊದಲ ಜೈವಿಕ ಪ್ರಯೋಗಗಳು

ನವದೆಹಲಿ: ಭಾರತದ ಬಾಹ್ಯಾಕಾಶ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಮುಖ ಹೆಜ್ಜೆಯಾಗಿ, ದೇಶವು ಅಂತರಾಷ್ಟ್ರೀಯ ಬಾಹ್ಯಾಕಾಶ ಕಕ್ಷೆಯಲ್ಲಿ (ISS) ತನ್ನ ಮೊದಲ ಜೈವಿಕ ಪ್ರಯೋಗಗಳನ್ನು ನಡೆಸಲು ಸಜ್ಜಾಗಿದೆ. ಈ ಪ್ರಯೋಗಗಳು ಬಯೋಇ3 ನೀತಿಯ ಅಂಗವಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ (DBT)…

ಬಲೂಚಿಸ್ಥಾನದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತಳಾದ ಕಶಿಷ್ ಚೌಧರಿ
ಅಂತರಾಷ್ಟ್ರೀಯ

ಬಲೂಚಿಸ್ಥಾನದ ಮೊದಲ ಹಿಂದೂ ಮಹಿಳಾ ಸಹಾಯಕ ಆಯುಕ್ತಳಾದ ಕಶಿಷ್ ಚೌಧರಿ

ಬಲೂಚಿಸ್ಥಾನ, ಪಾಕಿಸ್ಥಾನ: ಬಲೂಚಿಸ್ತಾನದ ಚಾಗೈ ಜಿಲ್ಲೆಯ ನುಷ್ಕಿಯಿಂದ ಬಂದ 25 ವರ್ಷದ ಕಶಿಷ್ ಚೌಧರಿ, ಪ್ರಾಂತ್ಯದಲ್ಲಿ ಮೊದಲನೇ ಹಿಂದೂ ಮಹಿಳಾ ಸಹಾಯಕ ಆಯುಕ್ತರಾಗಿ ನೇಮಕಗೊಂಡಿದ್ದಾರೆ. ಈ ನೇಮಕಾತಿ ಪ್ರಾಂತೀಯ ನಾಗರಿಕ ಸೇವೆಯಲ್ಲಿ ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಪ್ರತಿನಿಧಿತ್ವವನ್ನು ಹೆಚ್ಚಿಸುವತ್ತ ಮಹತ್ವದ ಹೆಜ್ಜೆಯಾಗಿದೆ. ಚೌಧರಿ ಬಲೂಚಿಸ್ಥಾನ ಪಬ್ಲಿಕ್ ಸರ್ವಿಸ್ ಕಮಿಷನ್…

ಪಾಕಿಸ್ತಾನ ಬೆಂಬಲಿಸಿದ್ದ ಟರ್ಕಿಗೆ ಆಘಾತ – 5.1 ತೀವ್ರತೆಯ ಭೂಕಂಪ!
ಅಂತರಾಷ್ಟ್ರೀಯ

ಪಾಕಿಸ್ತಾನ ಬೆಂಬಲಿಸಿದ್ದ ಟರ್ಕಿಗೆ ಆಘಾತ – 5.1 ತೀವ್ರತೆಯ ಭೂಕಂಪ!

ಪಾಕಿಸ್ತಾನಕ್ಕೆ “ನಾವಿದ್ದೇವೆ” ಎಂದು ಟರ್ಕಿ ನೀಡಿದ ಹೇಳಿಕೆಯ ಪರಿಣಾಮವಾಗಿ ಭಾರತದಲ್ಲಿ “ಬಾಯ್‌ಕಾಟ್ ಟರ್ಕಿ” ಅಭಿಯಾನ ತೀವ್ರಗತಿಯಲ್ಲಿ ಸಾಗುತ್ತಿದೆ. ಇಂತಹ ಸಂವೇದನಾಶೀಲ ರಾಜಕೀಯ ಪರಿಸ್ಥಿತಿಯ ಮಧ್ಯೆ ಟರ್ಕಿಗೆ ಮತ್ತೊಂದು ಮಹತ್ವದ ಪ್ರಕೃತಿಕ ಆಘಾತ ಎದುರಾಗಿದ್ದು, ಇಂದು ಸಂಜೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1ರ ತೀವ್ರತೆ ದಾಖಲಾಗಿದೆ. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI