ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಕಾನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ ತಾರೆ ದಿಶಾ ಮದನ್
ಮನೋರಂಜನೆ

ಕಾನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕನ್ನಡದ ತಾರೆ ದಿಶಾ ಮದನ್

ಫ್ರಾನ್ಸ್‌ನಲ್ಲಿ ಕಾನ್ಸ್ ಫಿಲ್ಮ್ ಫೆಸ್ಟಿವಲ್ ಮೇ 13ರಿಂದ 24ರ ವರೆಗೆ ಗ್ಲಾಮರ್ ಮತ್ತು ಕಲೆಯ ಅದ್ದೂರಿ ಸಂಭ್ರಮದಲ್ಲಿ ನಡೆಯುತ್ತಿದೆ. ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದ ಈ ಉತ್ಸವಕ್ಕೆ ಪಾಲ್ಗೊಳ್ಳುವುದು ಒಂದು ಕಲಾವಿದನಿಗೆ ದೊಡ್ಡ ಸಾಧನೆ. ಈ ಬಾರಿ ಕನ್ನಡದ ನಟಿ ದಿಶಾ ಮದನ್ ಗೆ Broadband ವಿಶೇಷ ಆಹ್ವಾನ…

ನೀರಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ
ಕ್ರೀಡೆ

ನೀರಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ

ನವದೆಹಲಿ: ಭಾರತದ ಪ್ರಸಿದ್ಧ ಜಾವಲಿನ್ ಎಸೆತಗಾರ ಮತ್ತು ಒಲಿಂಪಿಕ್ ಪದಕ ವಿಜೇತ ನೀರಾಜ್ ಚೋಪ್ರಾಗೆ ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ನೀಡಲಾಗಿದೆ. ಈ ನೇಮಕಾತಿ ಏಪ್ರಿಲ್ 16 ರಿಂದ ಜಾರಿಗೆ ಬರುವಂತೆ ಗಜೆಟ್ ಆಫ್ ಇಂಡಿಯಾದಲ್ಲಿ ಪ್ರಕಟಿಸಲಾಗಿದೆ. ಟೋಕಿಯೋ 2020 ಒಲಿಂಪಿಕ್ಸ್ ನಲ್ಲಿ ಭಾರತದ ಮೊದಲ…

UPSC ಅಧ್ಯಕ್ಷರಾಗಿ ನೇಮಕಗೊಂಡ ಅಜಯ್ ಕುಮಾರ್; ಪ್ರೀತಿ ಸುಡಾನ್ ಅವರ ಸ್ಥಾನಕ್ಕೆ ಆಯ್ಕೆಯಾದ ಅಜಯ್ ಕುಮಾರ್
ರಾಷ್ಟ್ರೀಯ

UPSC ಅಧ್ಯಕ್ಷರಾಗಿ ನೇಮಕಗೊಂಡ ಅಜಯ್ ಕುಮಾರ್; ಪ್ರೀತಿ ಸುಡಾನ್ ಅವರ ಸ್ಥಾನಕ್ಕೆ ಆಯ್ಕೆಯಾದ ಅಜಯ್ ಕುಮಾರ್

ನವದೆಹಲಿ: ಮಾಜಿ ರಕ್ಷಣಾ ಕಾರ್ಯದರ್ಶಿ ಮತ್ತು 1985 ಬ್ಯಾಚ್ ನ ಕೇರಳ ಕ್ಯಾಡರ್ ನ ಭಾರತೀಯ ಆಡಳಿತ ಸೇವೆಯ (IAS) ಅಧಿಕಾರಿಯಾಗಿರುವ ಡಾ. ಅಜಯ್ ಕುಮಾರ್ ಅವರನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ನ ಹೊಸ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೇ 13, 2025 ರಂದು ಕೇಂದ್ರ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ
ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ (MEA) ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ (MEA )ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ದಿನಾಂಕ: ೧೨-೦೫-೨೦೨೫ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾದ ದೀಪಕ್ ಬಿ.ಸಿ., OKHA, Sud-Chemie Ltd ಇವರು “ಪ್ರೊಡಕ್ಟ್ ಡಿಸೈನ್ & ಡೆವಲಪ್‌ಮೆಂಟ್” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಸಿಇಒ, ಕಂಪ್ಯೂಟರ್ ಸೈನ್ಸ್…

ಭಾರತಕ್ಕೆ ಮಹಾನ್ ರಾಜತಾಂತ್ರಿಕ ವಿಜಯ: ಪಾಕಿಸ್ತಾನ ಬಂಧನದಿಂದ 22 ದಿನಗಳ ನಂತರ ಬಿಎಸ್‌ಎಫ್ ಯೋಧ ಪುರ್ಣಂ ಕುಮಾರ್ ಶಾ ಬಿಡುಗಡೆ
ಅಂತರಾಷ್ಟ್ರೀಯ

ಭಾರತಕ್ಕೆ ಮಹಾನ್ ರಾಜತಾಂತ್ರಿಕ ವಿಜಯ: ಪಾಕಿಸ್ತಾನ ಬಂಧನದಿಂದ 22 ದಿನಗಳ ನಂತರ ಬಿಎಸ್‌ಎಫ್ ಯೋಧ ಪುರ್ಣಂ ಕುಮಾರ್ ಶಾ ಬಿಡುಗಡೆ

ಪಾಕಿಸ್ತಾನದಲ್ಲಿ 22 ದಿನಗಳ ಕಾಲ ಬಂಧಿತರಾಗಿ ಇದ್ದ ಬಿಎಸ್‌ಎಫ್ ಯೋಧ ಪುರ್ಣಂ ಕುಮಾರ್ ಶಾ ಅವರನ್ನು ಬುಧವಾರ ಬೆಳಿಗ್ಗೆ ಸುಮಾರು 10.30ಕ್ಕೆ ಅಟಾರಿ (ಅಂಮೃತ್ಸರ್) ಜಂಟಿ ಚೆಕ್ ಪೋಸ್ಟ್ ಮೂಲಕ ಭಾರತಕ್ಕೆ ಹಸ್ತಾಂತರಿಸಲಾಗಿದೆ. ಈ ಬಿಡುಗಡೆ ಪ್ರಕ್ರಿಯೆ ಶಾಂತಿಯುತವಾಗಿ ಮತ್ತು ನಿಗದಿತ ಪ್ರೋಟೋಕಾಲ್ ಪ್ರಕಾರ ನಡೆದಿದ್ದು, ಬಿಎಸ್‌ಎಫ್ ಈ…

ನಿಮಗೆ ಗೊತ್ತೇ? – 🦋 ಚಿಟ್ಟೆ ಎಂಬ ಅದ್ಭುತ ಜೀವಿ 🌸
ಶೈಕ್ಷಣಿಕ

ನಿಮಗೆ ಗೊತ್ತೇ? – 🦋 ಚಿಟ್ಟೆ ಎಂಬ ಅದ್ಭುತ ಜೀವಿ 🌸

ಚಿಟ್ಟೆಗಳು ಜಗತ್ತಿನ ಅತ್ಯಂತ ಸುಂದರ ಕೀಟಗಳಲ್ಲಿ ಒಂದು! ಅವುಗಳ ಜೀವನ ವಿಸ್ಮಯಕರ ಮತ್ತು ತುಂಬಾ ಕುತೂಹಲಕರವಾಗಿದೆ. ಚಿಟ್ಟೆಗಳ ಬಗ್ಗೆ ಆಸಕ್ತಿದಾಯಕ ಸಂಗತಿಗಳನ್ನು ಓದಿ ತಿಳಿದುಕೊಳ್ಳಿ 🌈✨ 🦶 1. ಕಾಲಿನಿಂದ ರುಚಿ ನೋಡುತ್ತವೆ! ಹೌದು! 🦋 ಚಿಟ್ಟೆಗಳು ತಮ್ಮ ಕಾಲಿನಿಂದ ರುಚಿ ನೋಡುತ್ತವೆ! 👣🍭 ಅವು ಹೂವಿನ ಮೇಲೆ…

ಟರ್ಕಿ ವಿರುದ್ಧ ಭಾರತದ ಜನತೆ ಆಕ್ರೋಶ,ಸಾಮಾಜಿಕ ಜಾಲತಾಣಗಳಲ್ಲಿ #BoycottTurkey ಎಂಬ ಹ್ಯಾಶ್‌ಟ್ಯಾಗ್
ಅಂತರಾಷ್ಟ್ರೀಯ

ಟರ್ಕಿ ವಿರುದ್ಧ ಭಾರತದ ಜನತೆ ಆಕ್ರೋಶ,ಸಾಮಾಜಿಕ ಜಾಲತಾಣಗಳಲ್ಲಿ #BoycottTurkey ಎಂಬ ಹ್ಯಾಶ್‌ಟ್ಯಾಗ್

ನವದೆಹಲಿ: ಪಾಕಿಸ್ತಾನವನ್ನು ಬಹಿರಂಗವಾಗಿ ಬೆಂಬಲಿಸಿದ ಟರ್ಕಿ ರಾಷ್ಟ್ರಪತಿ ರೆಸೆಪ್ ಟೈಯಿಪ್ ಎರ್ಡೊಗಾನ್ ವಿರುದ್ಧ ಭಾರತದ ಜನತೆ ಆಕ್ರೋಶ ವ್ಯಕ್ತಪಡಿಸಿದ್ದು, #BoycottTurkey ಎಂಬ ಹ್ಯಾಶ್‌ಟ್ಯಾಗ್ ಭಾರತದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಇತ್ತೀಚೆಗೆ ನಡೆದ ‘ಆಪರೇಶನ್ ಸಿಂದೂರ್’ ಸಂದರ್ಭದಲ್ಲಿ ಎರ್ಡೊಗಾನ್ ಪಾಕಿಸ್ತಾನಕ್ಕೆ ಬೆಂಬಲ ಘೋಷಿಸಿದ ನಂತರ ಈ ಟ್ರೆಂಡ್ ರೂಪುಗೊಂಡಿದೆ.…

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇಮಕ: ಮೊದಲ ಬೌದ್ಧ ಸಿಜೆಐ ಹೆಗ್ಗಳಿಕೆಗೆ ಪಾತ್ರರಾದ ಗವಾಯಿ
ರಾಷ್ಟ್ರೀಯ

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇಮಕ: ಮೊದಲ ಬೌದ್ಧ ಸಿಜೆಐ ಹೆಗ್ಗಳಿಕೆಗೆ ಪಾತ್ರರಾದ ಗವಾಯಿ

ನವದೆಹಲಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರನ್ನು ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನೇಮಕ ಮಾಡಲಾಗಿದೆ. ಇದರಿಂದ ದೇಶದ ನ್ಯಾಯಾಂಗ ಕ್ಷೇತ್ರದಲ್ಲಿ ಅವರು ಮೊದಲ ಬೌದ್ಧ ಸಿಜೆಐ ಆಗಿ ದಾಖಲೆ ಬರೆಯಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಗವಾಯಿಯವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನ್ಯಾಯಮೂರ್ತಿ…

ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಿದ ಭಾರತ – 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ
ಅಂತರಾಷ್ಟ್ರೀಯ

ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಿದ ಭಾರತ – 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಭಾರತ ಸರ್ಕಾರವು ನವದೆಹಲಿ ಪಾಕಿಸ್ತಾನ ಹೈಕಮಿಷನ್ ನಲ್ಲಿನ ಒಂದು ಪಾಕಿಸ್ತಾನಿ ಅಧಿಕಾರಿಯನ್ನು "ಅಪ್ರಿಯ ವ್ಯಕ್ತಿ" (Persona Non Grata) ಎಂದು ಘೋಷಿಸಿದೆ. ತಕ್ಷಣವೇ ದೇಶ ತೊರೆಯಲು ಆ ಅಧಿಕಾರಿಗೆ 24 ಗಂಟೆಗಳ ಗಡುವು ನೀಡಲಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಈ ಕ್ರಮವನ್ನು ಅಧಿಕೃತವಾಗಿ ಪ್ರಕಟಿಸಿದ್ದು,…

ಹುಬ್ಬಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ: 6ನೇ ತರಗತಿಯ ಬಾಲಕನಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!
ಅಪರಾಧ

ಹುಬ್ಬಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ: 6ನೇ ತರಗತಿಯ ಬಾಲಕನಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!

ಹುಬ್ಬಳ್ಳಿ, ಮೇ 13: ಗುರುಸಿದ್ದೇಶ್ವರ ನಗರದಲ್ಲಿ ಸಂಭವಿಸಿದ ಅಮಾನವೀಯ ಘಟನೆ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. 6ನೇ ತರಗತಿಯ ವಿದ್ಯಾರ್ಥಿಯೊಬ್ಬರು 8ನೇ ತರಗತಿಯ ಚೇತನ ರಕ್ಕಸಗಿ ಎಂಬ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಆಟವಾಡುವ ಸಂದರ್ಭ ಸಣ್ಣ ಜಗಳದಿಂದ ಹುಟ್ಟಿದ ದ್ವೇಷವು ಕೊನೆಯಾಗಿ ಪ್ರಾಣಹರಣಕ್ಕೆ ಕಾರಣವಾಗಿದೆ. ಈ ಘಟನೆಯು ಬಾಲಕರಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI