ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ
ಶೈಕ್ಷಣಿಕ

ಸುಳ್ಯ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ – ಮೇ 15 ರಿಂದ 24ರ ವರೆಗೆ

ಮೇ 15 ರಿಂದ 24, 2025ರ ವರೆಗೆ ಸುಳ್ಯದ ಸಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ತಾಲೂಕು ಮಟ್ಟದ ಮಕ್ಕಳ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಗರ ವ್ಯಾಪ್ತಿ, ಮಂಡೆಕೋಲು ಹಾಗೂ ಅಜ್ಜಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.…

‘ನಾವು ಅವರ ಮನೆಗೆ ಹೋಗಿ ಹೊಡೆದು ಛಿಧ್ರಗೊಳಿಸಿದ್ದೇವೆ’- ಆದಮ್ ಪುರ ವಾಯುನೆಲೆಯಲ್ಲಿ ಮೋದಿ ತೀವ್ರ ಉದ್ಘೋಷ
ರಾಷ್ಟ್ರೀಯ

‘ನಾವು ಅವರ ಮನೆಗೆ ಹೋಗಿ ಹೊಡೆದು ಛಿಧ್ರಗೊಳಿಸಿದ್ದೇವೆ’- ಆದಮ್ ಪುರ ವಾಯುನೆಲೆಯಲ್ಲಿ ಮೋದಿ ತೀವ್ರ ಉದ್ಘೋಷ

ಆದಮ್ ಪುರ, ಪಂಜಾಬ್: ಇಂದು ಆದಮ್ ಪುರ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಫೋಟಕ ಭಾಷಣ ಮಾಡಿದರು. ದೇಶದ ಭದ್ರತೆಗೆ ಧಕ್ಕೆ ತರುವವರಿಗೆ ತೀವ್ರ ಎಚ್ಚರಿಕೆ ನೀಡಿದ ಅವರು, ಭಾರತದ ಶತ್ರುಗಳನ್ನು ಹಿಮ್ಮೆಟ್ಟಿಸುವುದಕ್ಕೆ ದೇಶ ಹಿಂಜರಿಯುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಇತ್ತೀಚೆಗೆ ಯಶಸ್ವಿಯಾಗಿ ಪೂರ್ಣಗೊಂಡ ಸಿಂಧೂರ್ ಕಾರ್ಯಾಚರಣೆ…

ಪ್ರಧಾನಮಂತ್ರಿ ಮೋದಿ ಎಎಫ್‌ಎಸ್ ಆದಂಪುರ ಭೇಟಿ – ಯೋಧರ ಧೈರ್ಯಕ್ಕೆ ನಮನ
ರಾಷ್ಟ್ರೀಯ

ಪ್ರಧಾನಮಂತ್ರಿ ಮೋದಿ ಎಎಫ್‌ಎಸ್ ಆದಂಪುರ ಭೇಟಿ – ಯೋಧರ ಧೈರ್ಯಕ್ಕೆ ನಮನ

ಇಂದು ಬೆಳಿಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಜಾಬ್‌ನ ಎಎಫ್‌ಎಸ್ ಆದಂಪುರವನ್ನು ಭೇಟಿಯಾಗಿ, ಭಾರತೀಯ ವಾಯುಪಡೆಯ ಯೋಧರು ಹಾಗೂ ಸೈನಿಕರೊಂದಿಗೆ ಭೇಟಿಯಾಗಿ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಅವರು, "ನಮ್ಮ ಯೋಧರು ಧೈರ್ಯ, ದೃಢನಿಶ್ಚಯ ಮತ್ತು ನಿರ್ಭೀತಿಯ ಪ್ರತಿರೂಪ. ಅವರು ದೇಶದ ರಕ್ಷಣೆಗೆ ಎಲ್ಲವೂ ತ್ಯಾಗಮಾಡಿ ಸೇವೆ ಸಲ್ಲಿಸುತ್ತಿದ್ದಾರೆ.…

ಮತ್ತೆ ನಡುಗಿದ ಪಾಕ್ ನೆಲ – 3 ದಿನದ ಅಂತರದಲ್ಲಿ ಎರಡು ಬಾರಿ ಭೂಕಂಪನ
ಅಂತರಾಷ್ಟ್ರೀಯ ರಾಷ್ಟ್ರೀಯ

ಮತ್ತೆ ನಡುಗಿದ ಪಾಕ್ ನೆಲ – 3 ದಿನದ ಅಂತರದಲ್ಲಿ ಎರಡು ಬಾರಿ ಭೂಕಂಪನ

ಇಸ್ಲಾಮಾಬಾದ್: ಪಾಕಿಸ್ತಾನ ಮತ್ತೆ ಭೂಕಂಪದ ಅನುಭವಕ್ಕೆ ಗುರಿಯಾಗಿದೆ. ಮೇ 12ರ ಮಧ್ಯಾಹ್ನ 1:26ಕ್ಕೆ 4.6 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದು ಕಳೆದ ಮೂರು ದಿನಗಳಲ್ಲಿ ದಾಖಲಾಗುತ್ತಿರುವ ಎರಡನೇ ಕಂಪನೆಯಾಗಿದ್ದು ಸ್ಥಳೀಯರಲ್ಲಿ ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ನೀಡಿರುವ ಮಾಹಿತಿಯ ಪ್ರಕಾರ, ಈ ಭೂಕಂಪನವು…

ಐಪಿಎಲ್ ಮೇ 17ರಂದು ಪುನರಾರಂಭ: ಆಟಗಾರರ ನಿರ್ಧಾರಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಬೆಂಬಲ
ಅಂತರಾಷ್ಟ್ರೀಯ ಕ್ರೀಡೆ

ಐಪಿಎಲ್ ಮೇ 17ರಂದು ಪುನರಾರಂಭ: ಆಟಗಾರರ ನಿರ್ಧಾರಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ ಬೆಂಬಲ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಮೇ 17 ರಂದು ಪುನರಾರಂಭಗೊಳಿಸಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಟೂರ್ನಮೆಂಟ್ ಅನ್ನು ಮೇ 9 ರಂದು ಸ್ಥಗಿತಗೊಳಿಸಲಾಗಿತ್ತು. ಈಗ, ಭಾರತ ಮತ್ತು ಪಾಕಿಸ್ಥಾನದ ನಡುವೆ ಶಾಂತಿ ಒಪ್ಪಂದದ ನಂತರ, ಪಂದ್ಯಗಳು ಮತ್ತೆ ಪ್ರಾರಂಭಗೊಳ್ಳಲಿವೆ. ಕ್ರಿಕೆಟ್ ಆಸ್ಟ್ರೇಲಿಯಾ…

ಉಗ್ರವಾದಕ್ಕೆ ಚೀನಾ ಮತ್ತು ಟರ್ಕಿ ಬೆಂಬಲ; ಆಪರೇಶನ್ ಸಿಂಧೂರ್ ವೇಳೆ ಸಾಕ್ಷಿ ಸಮೇತ ಸಾಬೀತು ಪಡಿಸಿದ ಭಾರತ
ಅಂತರಾಷ್ಟ್ರೀಯ

ಉಗ್ರವಾದಕ್ಕೆ ಚೀನಾ ಮತ್ತು ಟರ್ಕಿ ಬೆಂಬಲ; ಆಪರೇಶನ್ ಸಿಂಧೂರ್ ವೇಳೆ ಸಾಕ್ಷಿ ಸಮೇತ ಸಾಬೀತು ಪಡಿಸಿದ ಭಾರತ

ನವದೆಹಲಿ: ಇತ್ತೀಚೆಗೆ ನಡೆದ ಆಪರೇಶನ್ ಸಿಂಧೂರ್ನಲ್ಲಿ, ಪಾಕಿಸ್ತಾನದಿಂದ ಬಂದ ಹಲವು ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಭಾರತ ಯಶಸ್ವಿಯಾಗಿ ನಿಷ್ಕ್ರೀಯಗೊಳಿಸಿದೆ. ಭಾರತದ ಸೈನಿಕರ ತಾಣಗಳು ಮತ್ತು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿತ್ತು. ಪಾಕಿಸ್ತಾನ ಬಳಸಿದ ಡ್ರೋನ್‌ಗಳು ಮತ್ತು ಕ್ಷಿಪಣಿಗಳು: ಪಿಎಲ್-15 (ಚೀನಾ) ಕ್ಷಿಪಣಿ: ಪಾಕಿಸ್ತಾನವು ಚೀನಾ ತಯಾರಿಸಿದ…

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಕಾರ್ಯಾಚರಣೆ; ಓರ್ವ ಯೋಧ ಎನ್ಕೌಂಟರ್
ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಕಾರ್ಯಾಚರಣೆ; ಓರ್ವ ಯೋಧ ಎನ್ಕೌಂಟರ್

ಜಮ್ಮು- ಕಾಶ್ಮೀರ: ಇಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಶಂಕೆ ಹಿನ್ನೆಲೆ ಭಾರತೀಯ ಸೇನೆ ಕಾರ್ಯಾಚರಣೆ ಕೈಗೊಂಡಿದೆ. ಪ್ರಸ್ತುತ ಭಾರತೀಯ ಸೈನಿಕರು ಮೂವರು ಉಗ್ರರು ಅಡಗಿರುವ ಸ್ಥಳವನ್ನು ಸುತ್ತುವರೆದಿದ್ದು, ಓರ್ವ ಉಗ್ರನನ್ನು ಎನ್ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದೆ. ಉಳಿದ ಇಬ್ಬರು ಯೋಧರಿಗಾಗಿ ಭಾರತೀಯ ಸೇನೆ ಶೋಧ…

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ಮುಂದುವರಿಸಿದೆ ಜಮ್ಮು ಮತ್ತು ಕಾಶ್ಮೀರದ ಸಂಬಾ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಬಂದ ಶಂಕಿತ ಡ್ರೋನ್‌ಗಳನ್ನು ಭಾರತೀಯ ಭದ್ರತಾ ಪಡೆಗಳು ಪತ್ತೆಹಚ್ಚಿ ಯಶಸ್ವಿಯಾಗಿ ತಡೆದವು. ಈ ದಾಳಿಯ ಪರಿಣಾಮವಾಗಿ, ಪಂಜಾಬ್‌ನ ಅಮೃತಸರದಲ್ಲಿ ವಿಮಾನಯಾನ ಸೇವೆಗಳಿಗೆ ವ್ಯತ್ಯಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ
ಕ್ರೀಡೆ ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ

10-05-2025 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು ನಿರಂತರತೆಯ ಮಹತ್ವವನ್ನು ಕಲಿಸುತ್ತದೆ…

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ
ರಾಷ್ಟ್ರೀಯ

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ

ನವದೆಹಲಿ: ಸರ್ಕಾರವು ಕಳೆದ ಹತ್ತು ವರ್ಷಗಳಿಂದ ಸೈನಿಕರಿಗೆ ನೀಡಿದ ಬಜೆಟ್ ಮತ್ತು ನೀತಿ ಬೆಂಬಲವು ಭಾರತವನ್ನು ವಾಯುರಕ್ಷಣಾ ಶಕ್ತಿಯನ್ನಾಗಿ ರೂಪಿಸಿದೆ. ಇತ್ತೀಚಿನ 'ಸಿಂಧೂರ್' ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ವಾಯು ದಾಳಿಗಳನ್ನು ಯಶಸ್ವಿಯಾಗಿ ತಡೆದಿದ್ದು, ಇದು ಭಾರತದ ಸೈನಿಕ ಶಕ್ತಿಯ ಭರವಸೆಯಾದೀತು ಎಂದು ಸೇನೆ ಕಾರ್ಯಾಚರಣೆಗಳ ಮಹಾನಿರ್ದೇಶಕ ರಾಜೀವ್ ಘಾಯ್ ಸೋಮವಾರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI