ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಐಪಿಎಲ್ 2025: ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 1 ವಿಕೆಟ್ ಜಯ!
ಕ್ರೀಡೆ

ಐಪಿಎಲ್ 2025: ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 1 ವಿಕೆಟ್ ಜಯ!

ಐಪಿಎಲ್ 2025ರ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 1 ವಿಕೆಟ್ ಅಂತರದಿಂದ ರೋಚಕ ಗೆಲುವು ಸಾಧಿಸಿದೆ. ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬೌಲಿಂಗ್ ಆಯ್ಕೆ…

ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮುಹೂರ್ತ
ಧಾರ್ಮಿಕ

ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ಮುಹೂರ್ತ

ಕುಕ್ಕನ್ನೂರು ಉಳ್ಳಾಕುಲ ದೈವಸ್ಥಾನದ ಕಟ್ಟಮುಚ್ಚೀರ್ ಮಾಡಕ್ಕೆ ಶಾಶ್ವತ ಚಪ್ಪರ ನಿರ್ಮಿಸಲು ದಿನಾಂಕ ೨೨-೦೩-೨೦೨೫ ರ ಶನಿವಾರ ಬೆಳಿಗ್ಗೆ ಗಂಟೆ ೧೦.೦೦ ಕ್ಕೆ ಮುಹೂರ್ತ ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಕಿನ್ನಿಮಾಣಿ ಪೂಮಾಣಿ ದೈವಸ್ಥಾನದ ಮೊಕ್ತೇಸರರಾದ ಬಾಲಕೃಷ್ಣ ಗೌಡ. ಎನ್.ಎಸ್. ನಡುಬೆಟ್ಟು, ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಅಧ್ಯಕ್ಷ ಗಿರೀಶ್…

ಹ್ಯಾಕ್ ದಿ ಫ್ಯೂಚರ್ 2025″ – ಭವಿಷ್ಯವನ್ನು ಆವಿಷ್ಕರಿಸಿದ AI ನಾವೀನ್ಯತೆ ಮೇಳ! 🚀
ರಾಷ್ಟ್ರೀಯ

ಹ್ಯಾಕ್ ದಿ ಫ್ಯೂಚರ್ 2025″ – ಭವಿಷ್ಯವನ್ನು ಆವಿಷ್ಕರಿಸಿದ AI ನಾವೀನ್ಯತೆ ಮೇಳ! 🚀

ಗಾಂಧಿನಗರ: "ಹ್ಯಾಕ್ ದಿ ಫ್ಯೂಚರ್ 2025" ಹ್ಯಾಕಥಾನ್, ಒಂದು ಪ್ರಭಾವಶಾಲಿ 36-ಗಂಟೆಗಳ ಸ್ಪರ್ಧಾ ಕಾರ್ಯಕ್ರಮ, ಮಾರ್ಚ್ 21 ರಿಂದ 23, 2025 ರವರೆಗೆ ಭಾರತೀಯ ತಾಂತ್ರಿಕ ಸಂಸ್ಥೆ ಗಾಂಧಿನಗರ (IITGN) ನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಅಂಕಿ-ಅಂಶಗಳ ಸಂಕ್ಷಿಪ್ತತೆ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ನ ಜೊತೆ ಸಹಯೋಗದಲ್ಲಿ…

ಫೋಕ್ಸ್‌ವ್ಯಾಗನ್‌ಗೆ ₹11,700 ಕೋಟಿ ತೆರಿಗೆ ವಿವಾದ: ಭಾರತೀಯ ಸರ್ಕಾರದ ಕಟ್ಟುನಿಟ್ಟಾದ ನಿಲುವು
ರಾಷ್ಟ್ರೀಯ ವಾಹನ ಸುದ್ದಿ

ಫೋಕ್ಸ್‌ವ್ಯಾಗನ್‌ಗೆ ₹11,700 ಕೋಟಿ ತೆರಿಗೆ ವಿವಾದ: ಭಾರತೀಯ ಸರ್ಕಾರದ ಕಟ್ಟುನಿಟ್ಟಾದ ನಿಲುವು

ಭಾರತೀಯ ಸರ್ಕಾರ ಮತ್ತು ಜರ್ಮನ್ ಕಾರು ತಯಾರಕ ಫೋಕ್ಸ್‌ವ್ಯಾಗನ್ ನಡುವಿನ ₹11,700 ಕೋಟಿ (ಅಂದಾಜು $1.4 ಬಿಲಿಯನ್) ತೆರಿಗೆ ವಿವಾದ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಸರ್ಕಾರ, ಕಂಪನಿಯ ಮೇಲಿನ ತೆರಿಗೆ ಬಾಧ್ಯತೆಯನ್ನು ರದ್ದುಗೊಳಿಸುವುದರಿಂದ "ಗಂಭೀರ ಪರಿಣಾಮಗಳು" ಉಂಟಾಗಬಹುದೆಂದು ಎಚ್ಚರಿಕೆ ನೀಡಿದೆ. ವಿವಾದದ ಹಿನ್ನಲೆ ಭಾರತೀಯ ತೆರಿಗೆ ಇಲಾಖೆ,…

ಇಸ್ರೇಲ್ ವಾಯು ದಾಳಿ: ಗಾಝಾ ಮತ್ತು ಲೆಬನಾನ್‌ನಲ್ಲಿ ಭಾರೀ ಪ್ರಮಾಣದ ಪ್ರಾಣ ಹಾನಿ
ಅಂತರಾಷ್ಟ್ರೀಯ

ಇಸ್ರೇಲ್ ವಾಯು ದಾಳಿ: ಗಾಝಾ ಮತ್ತು ಲೆಬನಾನ್‌ನಲ್ಲಿ ಭಾರೀ ಪ್ರಮಾಣದ ಪ್ರಾಣ ಹಾನಿ

ಇಸ್ರೇಲ್ ತನ್ನ ವಾಯುಪಡೆ ಮೂಲಕ ಲೆಬನಾನ್ ಮತ್ತು ಗಾಝಾದ ಮೇಲೆ ಭಾರೀ ದಾಳಿಗಳನ್ನು ಮುಂದುವರಿಸಿದ್ದು, ಇತ್ತೀಚಿನ ದಾಳಿಗಳಲ್ಲಿ ಗಾಝಾದಲ್ಲಿ ಕನಿಷ್ಠ 95 ಮಂದಿ ಮತ್ತು ಲೆಬನಾನ್‌ನಲ್ಲಿ ಹಲವರು ಮೃತಪಟ್ಟಿದ್ದಾರೆ. ಗಾಝಾದಲ್ಲಿ ಪರಿಸ್ಥಿತಿ ಗಂಭೀರ ಇಸ್ರೇಲ್ ಸೇನೆ ಗಾಝಾದಲ್ಲಿನ ಆಸ್ಪತ್ರೆಗಳು, ವಾಸಸ್ಥಾನಗಳು, ಮತ್ತು ಸರ್ಕಾರಿ ಕಟ್ಟಡಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ.…

ಐಪಿಎಲ್ 2025 ಗೆಲುವಿನೊಂದಿಗೆ ಶುಭಾರಂಭ ಮಾಡಿದ ಆರ್ ಸಿಬಿ
ಕ್ರೀಡೆ

ಐಪಿಎಲ್ 2025 ಗೆಲುವಿನೊಂದಿಗೆ ಶುಭಾರಂಭ ಮಾಡಿದ ಆರ್ ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಗೆಲುವು ಸಾಧಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು.​ ಆರ್‌ಸಿಬಿ ತಂಡವು ಟಾಸ್ ಗೆದ್ದು…

ಐಪಿಎಲ್ 2025: ಆರ್‌ಸಿಬಿ vs ಕೆಕೆಆರ್ ಉದ್ಘಾಟನಾ ಪಂದ್ಯಕ್ಕೆ ಮಳೆಗೆ ಅಡಚಣೆ ಸಾದ್ಯತೆ?
ಕ್ರೀಡೆ

ಐಪಿಎಲ್ 2025: ಆರ್‌ಸಿಬಿ vs ಕೆಕೆಆರ್ ಉದ್ಘಾಟನಾ ಪಂದ್ಯಕ್ಕೆ ಮಳೆಗೆ ಅಡಚಣೆ ಸಾದ್ಯತೆ?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 18ನೇ ಆವೃತ್ತಿ ಇಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಡಿಫೆಂಡಿಂಗ್ ಚಾಂಪಿಯನ್‌ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗಲಿವೆ. ​ ಈ ಪಂದ್ಯಕ್ಕೆ ಹವಾಮಾನವು ಅಡ್ಡಿಯಾಗಬಹುದೆಂಬ ಆತಂಕವಿದೆ, ಕೋಲ್ಕತ್ತಾದಲ್ಲಿ…

ನೀವೂ ಕೂಡಾ ತಡವಾಗಿ ಮಲಗುತ್ತೀರಾ…?
ಆಧ್ಯಾತ್ಮ

ನೀವೂ ಕೂಡಾ ತಡವಾಗಿ ಮಲಗುತ್ತೀರಾ…?

ಹೊಸದೊಂದು ಅಧ್ಯಯನದ ಪ್ರಕಾರ ತಡರಾತ್ರಿ ಮಲಗುವವರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಿರುತ್ತದೆ ಎಂದು ತಿಳಿದುಬಂದಿದೆ. ಎಂಟು ವರ್ಷಗಳ ಅಧ್ಯಯನದಲ್ಲಿ, ಮಧ್ಯರಾತ್ರಿ ಒಂದು ಘಂಟೆಯ ನಂತರ ಮಲಗುವವರಲ್ಲಿ ಖಿನ್ನತೆ ಮತ್ತು ಉದ್ವಿಗ್ನತೆ ಹೆಚ್ಚಿರುತ್ತದೆ ಎಂಬುದನ್ನು ಸಂಶೋಧಕರು ಗಮನಿಸಿದ್ದಾರೆ. ಸ್ಟಾನ್ಫೋರ್ಡ್ ಮೆಡಿಸಿನ್ ನಡೆಸಿದ ಈ ಅಧ್ಯಯನದಲ್ಲಿ ಸುಮಾರು 73,880 ಜನರು…

ಭೂಮಿಗೆ ಇಳಿಯುತ್ತಿದ್ದಾರೆ ನಾಸಾ ವಿಜ್ಞಾನಿ  ಸುನಿತಾ ವಿಲಿಯಮ್ಸ್
ಅಂತರಾಷ್ಟ್ರೀಯ

ಭೂಮಿಗೆ ಇಳಿಯುತ್ತಿದ್ದಾರೆ ನಾಸಾ ವಿಜ್ಞಾನಿ  ಸುನಿತಾ ವಿಲಿಯಮ್ಸ್

ಫ್ಲೋರಿಡಾ, ಅಮೇರಿಕಾ: ನಾಸಾ ವಿಜ್ಞಾನಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬುಚ್ ವಿಲ್ಮೋರ್, 9 ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಕಳೆದ ಬಳಿಕ ಇಂದು ಭೂಮಿಗೆ ಮರಳಲಿದ್ದಾರೆ. ಸುಮಾರು ಒಂದು ವಾರದ ಅಧ್ಯಯನಕ್ಕೆಂದು ಹೋಗಿದ್ದ ತಂಡವು ಬೋಯಿಂಗ್ ಸ್ಟಾರ್ಲೈನರ್ ನಲ್ಲಾದ ತಾಂತ್ರಿಕ ದೋಷಗಳ ಕಾರಣ ವಿಳಂಬಗೊಂಡಿತು. ಇದರಿಂದಾಗಿ ನಾಸಾ,…

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಆಗಮನ – 1 ಲಕ್ಷ ರೂಪಾಯಿ ದೇಣಿಗೆ.
Uncategorized

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಆಗಮನ – 1 ಲಕ್ಷ ರೂಪಾಯಿ ದೇಣಿಗೆ.

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದ ದೈವಂಕಟ್ಟು ಮಹೋತ್ಸವಕ್ಕೆ ಆಗಮಿಸಿದ ಸುಳ್ಯದವರಾದ ಗುಜರಾತಿನ ಉದ್ಯಮಿ ಗ್ರೀನ್ ಹೀರೋ ಅಪ್ ಇಂಡಿಯಾ ಡಾ. ಆರ್ ಕೆ ನಾಯರ್ ಅವರು ಇಂದು ಆಗಮಿಸಿದರು ಈ ಸಂದರ್ಭದಲ್ಲಿ ಅವರು ದೈವಂಕಟ್ಟು ಮಹೋತ್ಸವಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದರು. ದೈವ ಭಕ್ತರಾದ ಆರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI