ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಮೇ 2ರಂದು ದಕ್ಷಿಣ ಕನ್ನಡ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ಮೇ 2ರಂದು ದಕ್ಷಿಣ ಕನ್ನಡ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ

ಮಂಗಳೂರು: ಮೇ 1ರಂದು ಮಂಗಳೂರು ಬಜಪೆ ಪ್ರದೇಶದಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆಯನ್ನು ಖಂಡಿಸಿ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ ಎಂದು ಹಿಂದೂ ಮುಖಂಡ ಶರಣ್…

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ತೀವ್ರ ವಾಗ್ದಾಳಿ
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ ತೀವ್ರ ವಾಗ್ದಾಳಿ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇದು ಒಂದು ಪೂರ್ವ ನಿಯೋಜಿತ ಕೃತ್ಯ ಎಂದು ಶಾಸಕ ವೇದವ್ಯಾಸ ಕಾಮತ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರ ಹತ್ಯೆ ಮಾಡುವವರ ಜೊತೆ ನಿಂತಿದೆ ಇದು ರಾಜ್ಯ ಸರ್ಕಾರ ದ ಗುಪ್ತಚರ ಇಲಾಖೆ ವೈಫಲ್ಯ ಎಂದು ಗುಡುಗಿದ್ದಾರೆ. ಮತ್ತೊಂದೆಡೆ…

ಸುಹಾಸ್ ಶೆಟ್ಟಿ ಹತ್ಯೆ – ಬೂದಿ ಮುಚ್ಚಿದ ಕೆಂಡವಾದ ದಕ್ಷಿಣ ಕನ್ನಡ ಜಿಲ್ಲೆ.
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ – ಬೂದಿ ಮುಚ್ಚಿದ ಕೆಂಡವಾದ ದಕ್ಷಿಣ ಕನ್ನಡ ಜಿಲ್ಲೆ.

ಮಂಗಳೂರು ಬಜಪೆ ಪ್ರದೇಶದಲ್ಲಿ ಮೇ 1, 2025 ರಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.​ ಸಂಜೆ 8:30ರ ಸುಮಾರಿಗೆ, ಬಜಪೆ ಕಿನ್ನಿಪದವು ಬಳಿ, ಸುಹಾಸ್ ಶೆಟ್ಟಿ ಅವರು ಪ್ರಯಾಣಿಸುತ್ತಿದ್ದ ಕಾರು ಒಂದು ಪಿಕಪ್ ವಾಹನದೊಂದಿಗೆ ಡಿಕ್ಕಿಯಾಗಿ, ಕಾರು…

ಇಂಡಸ್ ಜಲ ಒಪ್ಪಂದ ರದ್ದತಿ: ಭಾರತ-ಪಾಕಿಸ್ತಾನ ನಡುವಿನ ನದಿ ಬಿಕ್ಕಟ್ಟು ಉಲ್ಬಣಗೊಳ್ಳುವ ಆತಂಕ
ಅಂತರಾಷ್ಟ್ರೀಯ

ಇಂಡಸ್ ಜಲ ಒಪ್ಪಂದ ರದ್ದತಿ: ಭಾರತ-ಪಾಕಿಸ್ತಾನ ನಡುವಿನ ನದಿ ಬಿಕ್ಕಟ್ಟು ಉಲ್ಬಣಗೊಳ್ಳುವ ಆತಂಕ

ದೆಹಲಿ: ಭಾರತವು 1960 ರ ಇಂಡಸ್ ಜಲ ಒಪ್ಪಂದವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಘೋಷಿಸಿರುವುದರಿಂದ ದಕ್ಷಿಣ ಏಷ್ಯಾದಲ್ಲಿ ಪ್ರಮುಖ ಜಲ ಬಿಕ್ಕಟ್ಟು ಉಂಟಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಭದ್ರತೆ ಮತ್ತು ಪಾಕ್ ಮೂಲದ ಉಗ್ರರ ದಾಳಿಗಳ ವಿರುದ್ಧದ ತೀವ್ರ ಪ್ರತಿಕ್ರಿಯೆಯ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ಮತ್ತು ಪಾಕಿಸ್ತಾನ…

ಸಾಧನೆ ಮೆರೆದ ಯುವ ಭಾರತೀಯ ಗಣಿತಜ್ಞರು; EGMO 2025ನಲ್ಲಿ  ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ಕುವರಿಯರು
ರಾಷ್ಟ್ರೀಯ

ಸಾಧನೆ ಮೆರೆದ ಯುವ ಭಾರತೀಯ ಗಣಿತಜ್ಞರು; EGMO 2025ನಲ್ಲಿ  ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ಕುವರಿಯರು

ಪ್ರಿಸ್ಟಿನಾ, ಕೊಸೊವೊ:: ಪ್ರಿಸ್ಟಿನಾ, ಕೊಸೊವೊನಲ್ಲಿ ಏಪ್ರಿಲ್ 11 ರಿಂದ 17 ರ ನಡುವೆ ನಡೆದ 14 ನೇ ಯೂರೋಪಿಯನ್ ಬಾಲಕಿಯರ ಗಣಿತ ಓಲಿಂಪಿಯಾಡ್ (EGMO) ಸ್ಪರ್ಧೆಯಲ್ಲಿ ಭಾರತದ ತಂಡವು ಎರಡು ಬೆಳ್ಳಿ ಮತ್ತು ಒಂದು ಕಂಚಿನ ಪದಕಗಳನ್ನು ಗೆದ್ದು ರಾಷ್ಟ್ರಕ್ಕೆ ಕೀರ್ತಿ ತಂದಿದೆ. ಇದು  ಶಾಲಾ ಪಠ್ಯಕ್ರಮದ ಹೊರಗೆಯೂ…

ಇಕ್ವೆಡಾರ್‌ನ ಎಸ್ಮೆರಾಲ್ಡಸ್‌ನಲ್ಲಿ ಭೀಕರ ಭೂಕಂಪ: 20 ಮಂದಿಗೆ ಗಾಯ, ವ್ಯಾಪಕ ಹಾನಿ
ಅಂತರಾಷ್ಟ್ರೀಯ

ಇಕ್ವೆಡಾರ್‌ನ ಎಸ್ಮೆರಾಲ್ಡಸ್‌ನಲ್ಲಿ ಭೀಕರ ಭೂಕಂಪ: 20 ಮಂದಿಗೆ ಗಾಯ, ವ್ಯಾಪಕ ಹಾನಿ

ಎಸ್ಮೆರಾಲ್ಡಸ್, ಇಕ್ವೆಡಾರ್: ಶುಕ್ರವಾರ ಬೆಳಿಗ್ಗೆ ಇಕ್ವೆಡಾರ್ ನ ಕರಾವಳಿ ಪ್ರಾಂತ್ಯವಾದ ಎಸ್ಮೆರಾಲ್ಡಸ್ ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿ ಕನಿಷ್ಠ 20 ಮಂದಿ ಗಾಯಗೊಂಡಿದ್ದು, ಈ ಪ್ರದೇಶದಾದ್ಯಂತ ಭಾರಿ ಪ್ರಮಾಣದ ಹಾನಿಯುಂಟಾಗಿದೆ. ಬೆಳಿಗ್ಗೆ ಸುಮಾರು 6:45 ಕ್ಕೆ ಸಂಭವಿಸಿದ ಈ ಕಂಪನ, ರಾಜಧಾನಿಯಾದ ಕ್ವಿಟೋವರೆಗೂ ಅನುಭವಿಸಲ್ಪಟ್ಟಿದ್ದು, ಜನರಲ್ಲಿ ಭೀತಿ…

ಪಾಕಿಸ್ತಾನದ ವಾಯುಪಥ ನಿರ್ಬಂಧ: ಭಾರತೀಯ ಹಾರಾಟಗಳಲ್ಲಿ ಭಾರೀ ವ್ಯತ್ಯಯ
ಅಂತರಾಷ್ಟ್ರೀಯ

ಪಾಕಿಸ್ತಾನದ ವಾಯುಪಥ ನಿರ್ಬಂಧ: ಭಾರತೀಯ ಹಾರಾಟಗಳಲ್ಲಿ ಭಾರೀ ವ್ಯತ್ಯಯ

ನವದೆಹಲಿ: ಪಾಕಿಸ್ತಾನವು ತನ್ನ ವಾಯುಪಥದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ನಿರ್ಬಂಧ ಹೇರಿದ ಪರಿಣಾಮ ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಬರುತ್ತಿರುವ ವಿಮಾನಗಳ ಹಾರಾಟಗಳಲ್ಲಿ ಭಾರೀ ಅಸ್ಥಿರತೆ ಉಂಟಾಗಿದೆ. ಈ ನಿರ್ಧಾರವು ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರ ದಾಳಿಯ ನಂತರ ಕೈಗೊಳ್ಳಲಾದ್ದು, ಈ ನರಮೇಧದಲ್ಲಿ 26 ಮಂದಿ ತಮ್ಮ ಪ್ರಾಣ…

ಮೇ 24 ರಂದು ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಮಹಾಸಂಗಮ; ಆಹ್ವಾನ ತಿರಸ್ಕರಿಸಿದ ಅರ್ಶದ್ ನದೀಮ್
ಕ್ರೀಡೆ

ಮೇ 24 ರಂದು ಬೆಂಗಳೂರಿನಲ್ಲಿ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಮಹಾಸಂಗಮ; ಆಹ್ವಾನ ತಿರಸ್ಕರಿಸಿದ ಅರ್ಶದ್ ನದೀಮ್

ನೀರಜ್ ಚೋಪ್ರಾ ಕ್ಲಾಸಿಕ್ ಎಂಬ ವಿಶೇಷ ಜಾವೆಲಿನ್ ಥ್ರೋ ಸ್ಪರ್ಧೆ ಮೇ 24ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಉತ್ಕೃಷ್ಟ ಕಾರ್ಯಕ್ರಮಕ್ಕೆ ವಿಶ್ವದ ಅನೇಕ ಉನ್ನತ ಮಟ್ಟದ ಜಾವೆಲಿನ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಲ್ಲಿ ಎರಡು ಬಾರಿ ವಿಶ್ವ ಚಾಂಪಿಯನ್ ಆಂಡರ್ಸನ್ ಪೀಟರ್ಸ್, ಜೂಲಿಯಸ್ ಯೆಗೋ, ಮತ್ತು ಥಾಮಸ್…

ಇತಿಹಾಸ ನಿರ್ಮಿಸಿದ ಪಾಲಾ ಬಾರ್ ಅಸೋಸಿಯೇಷನ್ : ಎಲ್ಲಾ ಹುದ್ದೆಗಳಿಗೆ ಮಹಿಳೆಯರನ್ನೇ ಆಯ್ಕೆ
ರಾಜ್ಯ

ಇತಿಹಾಸ ನಿರ್ಮಿಸಿದ ಪಾಲಾ ಬಾರ್ ಅಸೋಸಿಯೇಷನ್ : ಎಲ್ಲಾ ಹುದ್ದೆಗಳಿಗೆ ಮಹಿಳೆಯರನ್ನೇ ಆಯ್ಕೆ

ಪಾಲಾ, ಕೇರಳ: ಕೇರಳದ ಪಾಲಾ ಬಾರ್ ಅಸೋಸಿಯೇಷನ್ ಇತಿಹಾಸ ನಿರ್ಮಿಸುವಂತಹ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಸಂಘದ ಎಲ್ಲಾ ಹುದ್ದೆಗಳಿಗೂ ಹಾಗೂ ಕಾರ್ಯಕಾರಿಣಿ ಸಮಿತಿಯ 15 ಸ್ಥಾನಗಳಿಗೂ ಮಹಿಳಾ ವಕೀಲರನ್ನೇ ಆಯ್ಕೆಮಾಡಲಾಗಿದೆ. ಇದು ದೇಶದಾದ್ಯಂತ ಮಹಿಳೆಯರ ಪ್ರತಿನಿಧಿತ್ವವನ್ನು ವಕೀಲರ ಸಂಘಗಳಲ್ಲಿ ಹೆಚ್ಚಿಸಲು ಆಗುತ್ತಿರುವ ಒತ್ತಾಸೆಗೆ ಪ್ರತಿಕ್ರಿಯೆಯಂತೆ ಮೂಡಿದೆ.…

ಐಪಿಎಲ್ 2025 – ತವರಿನ ಗೆಲುವಿನ ಕನಸನ್ನು ನನಸು ಮಾಡಿದ ಆರ್ ಸಿ ಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ
ಕ್ರೀಡೆ

ಐಪಿಎಲ್ 2025 – ತವರಿನ ಗೆಲುವಿನ ಕನಸನ್ನು ನನಸು ಮಾಡಿದ ಆರ್ ಸಿ ಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ

ಎಂದಿನಂತೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲ್ಲುವ ಮೂಲಕ ತವರಿನಲ್ಲಿ ಗೆಲ್ಲುವ ಕನಸನ್ನು ನನಸು ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ವಿರಾಟ್ ಕೋಹ್ಲಿ ಮತ್ತು ದೇವದತ್ತ ಪಡಿಕಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI