ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ
ಅಪರಾಧ ಧಾರ್ಮಿಕ ಶೈಕ್ಷಣಿಕ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ – ಶ್ರೀ ಅಖಿಲ ಹವ್ಯಕ ಮಹಾಸಭಾದಿಂದ ತೀವ್ರ ಖಂಡನೆ

ಮೊನ್ನೆ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಸಿಇಟಿ ಪರೀಕ್ಷೆಯ ನಡುವೆ ಶಿವಮೊಗ್ಗ ಹಾಗೂ ಬೀದರ್ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಘಟನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಈ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಪವಿತ್ರ ಯಜ್ಞೋಪವೀತ) ತೆಗೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ…

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು
ಕ್ರೀಡೆ

ಐ ಪಿ ಎಲ್ -2025 ಆರ್ ಸಿ ಬಿ ಗೆ ಮತ್ತೆ ತವರಿನಲ್ಲಿ ಹೀನಾಯ ಸೋಲು

ಮಳೆಯಿಂದ ತಡವಾಗಿ ಆರಂಭಗೊಂಡ ಆರ್ ಸಿ ಬಿ ಮತ್ತು ಪಂಜಾಬ್ ನಡುವಿನ 14 ಓವರ್ ಗಳ ಪಂದ್ಯದಲ್ಲಿ ಮತ್ತೆ ತವರಿನಲ್ಲಿ ಆರ್ ಸಿ ಬಿ ತಂಡ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಪಂಜಾಬ್ ಆರಂಭದಲ್ಲೇ ಆರ್ ಸಿ ಬಿ ಯ ಪ್ರಮುಖ…

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್
ಕ್ರೀಡೆ

111 ರನ್ ಅನ್ನು ಡಿಫೆಂಡ್ ಮಾಡಿ ಇತಿಹಾಸ ಬರೆದ ಪಂಜಾಬ್ ಕಿಂಗ್ಸ್

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ನಡೆದ ಈ ರೋಚಕ ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ತಂಡವು 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ಆಲೌಟ್ ಆದರೂ ತಮ್ಮ ಶ್ರೇಷ್ಠ ಬೌಲಿಂಗ್ ಪ್ರದರ್ಶನದ ಮೂಲಕ ಅಚ್ಚರಿಯ ಗೆಲುವು ದಾಖಲಿಸಿತು. ಯುವಜೇಂದ್ರ ಚಾಹಲ್ ಅವರ ಮಾರಕ ಸ್ಪೆಲ್ (4/28) ಮತ್ತು ಮಾರ್ಕೋ ಜಾನ್ಸನ್…

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ
ಶೈಕ್ಷಣಿಕ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆವಿಜಿಸಿಇ ಹ್ಯಾಕ್‌ವೈಸ್ ಬ್ಯಾನರ್ ಬಿಡುಗಡೆ

ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಬಹು ನಿರೀಕ್ಷಿತ ಹ್ಯಾಕಥಾನ್ ಕಾರ್ಯಕ್ರಮ “ಕೆವಿಜಿಸಿಇ ಹ್ಯಾಕ್‌ವೈಸ್” ಅನ್ನು ಅಧಿಕೃತವಾಗಿ ಪ್ರಾರಂಭಿಸುವ ನಿಟ್ಟಿನಲ್ಲಿ, ವಿದ್ಯಾರ್ಥಿ ಕ್ಲಬ್ ಸ್ಪಿಯರ್ ಹೈವ್, ಬ್ಯಾನರ್ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ: ೧೨-೦೪-೨೦೨೫ ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ ವಿ. ಅವರು ಮುಖ್ಯ ಅತಿಥಿಯಾಗಿ…

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ
ಅಂತರಾಷ್ಟ್ರೀಯ

ಭಾರತ-ಚೀನ ನಡುವಿನ ನೇರ ವಿಮಾನ ಸಂಚಾರ ಪುನರಾರಂಭದ ಚರ್ಚೆ

ಭಾರತ ಮತ್ತು ಚೀನ ಸರ್ಕಾರಗಳು ಈಗ ನೇರ ಪ್ರಯಾಣಿಕ ವಿಮಾನ ಸಂಚಾರವನ್ನು ಪುನರಾರಂಭಿಸುವ ಕುರಿತು ಚರ್ಚೆ ಆರಂಭಿಸಿವೆ. 2020ರಲ್ಲಿ ಗಡಿಭಾಗದಲ್ಲಿ ನಡೆದ ಸಂಘರ್ಷದ ಬಳಿಕ ಈ ನೇರ ವಿಮಾನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಎರಡು ದೇಶಗಳು ತಮ್ಮ ಪರಸ್ಪರ ಸಂಬಂಧಗಳನ್ನು ಪುನಃ ಸುಧಾರಿಸಲು ಈ ಹಂತಕ್ಕೆ ಬಂದಿವೆ ಎಂಬುದು…

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ
ಕ್ರೀಡೆ

ಆರ್‌ಸಿಬಿಗೆ ತವರಿನಿಂದ ಹೊರಗೆ ಸತತ ನಾಲ್ಕನೇ ಜಯ

ಜೈಪುರ: ಇಂದಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ರಾಯಲ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಈ ಸೀಸನ್‌ನಲ್ಲಿ ತವರಿನಿಂದ ಹೊರಗೆ ಸತತ ನಾಲ್ಕನೇ ಗೆಲುವು ದಾಖಲಿಸಿದೆ. ಹಸಿರು ಜರ್ಸಿಯಲ್ಲಿ ಕಣಕ್ಕಿಳಿದ ಆರ್‌ಸಿಬಿ, ಈ ಪಂದ್ಯದಲ್ಲಿ ಸುಲಭ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್…

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ
Uncategorized

ಬ್ರೇಕಿಂಗ್ ನ್ಯೂಸ್ – ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ

ಪುತ್ತೂರಿನ ಸೆಂಟ್ಯಾರ್ ಬಳಿ ಸರಣಿ ಅಪಘಾತ ಸಂಭವಿಸಿದೆ ಕೆ.ಎಸ್ ಆರ್ ಟಿ ಸಿ ಬಸ್ ನ ಹಿಂಬಾಗಕ್ಕೆ 2 ಕಾರು ಗಳು ಗುದ್ದಿದ್ದು ಕಾರುಗಳು ನಜ್ಜು ಗುಜ್ಜಾಗಿದೆ. ಈ ಅಪಘಾತ ದಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ ಸುಮಾರು 1 ಕಿಲೋಮೀಟರ್ ವರೆಗೆ ರಸ್ತೆ ಜಾಮ್ ಆಗಿದ್ದು ವಾಹನ ಗಳು…

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ
ಕ್ರೀಡೆ

ಐಪಿಎಲ್ 2025: ರಾಯಲ್ ಚಾಲೆಂಜರ್ಸ್ ತಂಡಕ್ಕೆ ಬೆಂಗಳೂರಲ್ಲಿ ಮತ್ತೆ ಸೋಲು – ದೆಹಲಿ ಕ್ಯಾಪಿಟಲ್ಸ್ ಗೆ ಜಯ

ಎಂದಿನಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ ಆರ್ ಸಿ ಬಿ ತಂಡ ಮತ್ತೆ ಬೆಂಗಳೂರಲ್ಲಿ ದೆಹಲಿ ಕ್ಯಾಪಿಟಲ್ ವಿರುದ್ಧ ಸೋಲನ್ನು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಉತ್ತಮ ಆರಂಭ ಪಡೆದರೂ ಮತ್ತೆ 28 ಬಾಲ್ ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡು…

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ
ಶೈಕ್ಷಣಿಕ

ಸಿಇಟಿ ಮಾದರಿ ಅಣಕು ಪರೀಕ್ಷೆ: ವಿದ್ಯಾರ್ಥಿಗಳ ಮೆಚ್ಚುಗೆ

ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ 12 ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿಗಳು ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾ ಪ್ರಸಾದ್ ಕೆ.ವಿ. ಯವರ…

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ
ರಾಷ್ಟ್ರೀಯ

ಡಾ. ಆರ್.ಕೆ. ನಾಯರ್ ರವರ ಮಿಯಾವಾಕಿ ಅರಣ್ಯದ ಬಗ್ಗೆ ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಟ್ವೀಟ್ ಮೂಲಕ ಪ್ರಶಂಸೆ

ಪರಿಸರದ ಹಿತಕ್ಕಾಗಿ ಮಿಯಾವಾಕಿ ತಂತ್ರಜ್ಞಾನ ಬಳಸಿ ಅರಣ್ಯ ನಿರ್ಮಿಸಿರುವ ಡಾ. ಆರ್.ಕೆ. ನಾಯರ್ ರವರ ಪರಿಶ್ರಮವನ್ನು ಮಹೀಂದ್ರ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರ ಅವರು ತಮ್ಮ ಟ್ವೀಟ್ ಮೂಲಕ ಪ್ರಶಂಸಿಸಿದ್ದಾರೆ "ನಾನು ಮಿಯಾವಾಕಿ ಅರಣ್ಯದ ಬಗ್ಗೆ ತಿಳಿದಿದ್ದೆ, ಆದರೆ ಡಾ. ನಾಯರ್ ಅವರು ಭಾರತದಲ್ಲಿ ವಿಶ್ವದ ಅತಿದೊಡ್ಡ ಅರಣ್ಯವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI