ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ
ರಾಜ್ಯ

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಹಂಪಿ: ಐತಿಹಾಸಿಕ ಹಂಪಿ ಉತ್ಸವ 2025 ತನ್ನ ವೈಭವದಿಂದ ಎಲ್ಲರ ಗಮನ ಸೆಳೆದಿದ್ದು, ಈ ಬಾರಿಯ ಉತ್ಸವದಲ್ಲಿ ಮಹಿಳಾ ವಿಚಾರ ಗೋಷ್ಠಿ ವಿಶೇಷ ಆಕರ್ಷಣೆಯಾಗಿದೆ. ಹಂಪಿಯ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ನಡೆದ ಈ ಸಮಾವೇಶದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಲೇಖಕಿ…

ಹಂಪಿ ಉತ್ಸವ 2025: ಸಂಸ್ಕೃತಿ ಮತ್ತು ಪರಂಪರೆಯ ಅದ್ಭುತ ಹಬ್ಬ
ರಾಜ್ಯ

ಹಂಪಿ ಉತ್ಸವ 2025: ಸಂಸ್ಕೃತಿ ಮತ್ತು ಪರಂಪರೆಯ ಅದ್ಭುತ ಹಬ್ಬ

ಹಂಪಿ ಉತ್ಸವ 2025 ಹಂಪಿ: ಐತಿಹಾಸಿಕ ಹಂಪಿ ನಗರವು ಮತ್ತೊಮ್ಮೆ ಸಂಭ್ರಮದಲ್ಲಿ ತೇಲುತ್ತಿದೆ. ಬಹು - ನಿರೀಕ್ಷಿತ ಹಂಪಿ ಉತ್ಸವ 2025 ಉದ್ಘಾಟನೆಯಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ನಡೆಯುವ ಈ ಉತ್ಸವವು ವಿಜಯನಗರ ಸಾಮ್ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಅದ್ಭುತ ಕಾರ್ಯಕ್ರಮಗಳೊಂದಿಗೆ ಮನೋಜ್ಞ ಅನುಭವ…

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ವಿಮಲಾರುಣ ಪಡ್ಡಂಬೈಲ್ ಅವರ ಅರೆಭಾಷೆ ಕೃತಿ “ಸೂಂತ್ರಿ” ಬಿಡುಗಡೆ
Uncategorized

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮದಲ್ಲಿ ವಿಮಲಾರುಣ ಪಡ್ಡಂಬೈಲ್ ಅವರ ಅರೆಭಾಷೆ ಕೃತಿ “ಸೂಂತ್ರಿ” ಬಿಡುಗಡೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ 2022 ಮತ್ತು 2023 ನೇ ಸಾಲಿನ ಗೌರವ ಪ್ರಶಸ್ತಿ ಪ್ರಧಾನ ಸಂಶೋಧನಾ ಪ್ರಬಂಧ ಮತ್ತು ಕೃತಿಗಳ ಬಿಡುಗಡೆ ಸಮಾರಂಭವು ತಾ. 28.02.2025 ರಂದು ಕೊಡಗು ಗೌಡ ಸಮಾಜ ಮಡಿಕೇರಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸುಳ್ಯದ ಶ್ರೀಮತಿ ವಿಮಲಾರುಣ ಪಡ್ಡoಬೈಲು…

ಕೋಟೆಕಾ‌ರ್ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕೋಟೆಕಾ‌ರ್ ಬ್ಯಾಂಕ್ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿನನ್ನು ಕನ್ಯಾನ ನಿವಾಸಿ ಬಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ ( 69) ಎಂದು ಗುರುತಿಸಲಾಗಿದೆ. ಈತನನ್ನು ಫೆ. 24ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ…

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
ರಾಜ್ಯ

ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಪುತ್ತೂರು: ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುತ್ತೂರಿನ ಪಾಂಗ್ಲಾಯಿ ಎಂಬಲ್ಲಿ ನಡೆದಿದೆ. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹದ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ
ರಾಜ್ಯ

ಉಡುಪಿ : ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ: ಮೂವರ ಬಂಧನ

ಉಡುಪಿ: ಮಲ್ಪೆಯ ಸೈಂಟ್ ಮೆರೀಸ್ ದ್ವೀಪ ಪ್ರದೇಶದ ಬಳಿ ಶಂಕಾಸ್ಪದವಾಗಿ ಸಂಚಾರ ಮಾಡುತ್ತಿದ್ದ ವಿದೇಶಿ ಬೋಟನ್ನು ಮಲ್ಪೆ ಸಿಎಸ್ ಪಿ ಠಾಣೆ ಸಿಬ್ಬಂದಿಗಳು ಮತ್ತು ಮಂಗಳೂರು ಕರಾವಳಿ ಕಾವಲು ಪೊಲೀಸ್ ಪಡೆ ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ತಮಿಳುನಾಡು ಮೂಲದ ಜೇಮ್ಸ್…

ಭೂಮಿಯ ಮೇಲಿನ ದೈತ್ಯ ಜೀವಿ ಯಾವುದು ಗೊತ್ತೇ?
ಅಂತರಾಷ್ಟ್ರೀಯ

ಭೂಮಿಯ ಮೇಲಿನ ದೈತ್ಯ ಜೀವಿ ಯಾವುದು ಗೊತ್ತೇ?

ಭೂಮಿಯ ಮೇಲಿನ ಅತ್ಯಂತ ದೊಡ್ಡ ಜೀವಿ ಯಾವುದು ಎಂದು ಯಾರನ್ನು ಕೇಳಿದರೂ, ಬ್ಲೂ ವೇಲ್ ಎಂದು ಥಟ್ಟನೆ ಹೇಳುತ್ತಾರೆ ಅಥವಾ ಅತಿ ಎತ್ತರದ ಮರಗಳ ಬಗ್ಗೆ ಯೋಚಿಸುತ್ತಾರೆ. ಆದರೆ, ವಾಸ್ತವದಲ್ಲಿ ಭೂಮಿಯ ಮೇಲಿನ ಅತಿ ದೊಡ್ಡ ಜೀವಿ ಭೂಮಿಯ ಒಳಗೆ ಬೆಳೆಯುತ್ತಿರುವ ಒಂದು ದೊಡ್ಡ ಶಿಲೀಂಧ್ರ. ಇದರ ಹೆಸರು…

ರಾಷ್ಟ್ರೋತ್ಥಾನ ಪರಿಷತ್‌ಗೆ 60ನೇ ವಾರ್ಷಿಕೋತ್ಸವದ ಸಂಭ್ರಮ
Uncategorized ರಾಷ್ಟ್ರೀಯ

ರಾಷ್ಟ್ರೋತ್ಥಾನ ಪರಿಷತ್‌ಗೆ 60ನೇ ವಾರ್ಷಿಕೋತ್ಸವದ ಸಂಭ್ರಮ

ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ ತನ್ನ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಮಹತ್ವದ ವರ್ಷವನ್ನು "ರಾಷ್ಟ್ರಸೇವೆ ಶಷ್ಠಬ್ದಿ ಸಂಭ್ರಮ" ಎಂಬ ಹೆಸರಿನಲ್ಲಿ ಸಂಭ್ರಮಿಸಲಾಗುತ್ತಿದ್ದು, ಸಂಸ್ಥೆಯ ಶಿಕ್ಷಣ, ಆರೋಗ್ಯ, ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರಗಳಲ್ಲಿನ ಅಮೂಲ್ಯ ಕೊಡುಗೆಗಳನ್ನು ಪ್ರತಿಬಿಂಬಿಸುತ್ತದೆ. ರಾಷ್ಟ್ರೋತ್ಥಾನ ಪರಿಷತ್ ಅನ್ನು 1965ರಲ್ಲಿ ಬೆಂಗಳೂರಿನಲ್ಲಿ ಸ್ಥಾಪಿಸಲಾಯಿತು. ಇದನ್ನು ದೇಶದ…

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ
ರಾಜ್ಯ

ಉಡುಪಿ : ಪೊಲೀಸ್ ಕ್ವಾರ್ಟರ್ಸ್‌ಗೆ ನುಗ್ಗಿದ ಕಳ್ಳರು- ರಾತ್ರಿ ಕರ್ತವ್ಯದ ವೇಳೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿ

ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಪೊಲೀಸ್ ಸಿಬ್ಬಂದಿ ರಾತ್ರಿ ಕರ್ತವ್ಯಕ್ಕೆ ತೆರಳಿದ್ದ ವೇಳೆ ಮನೆಗಳಿಗೆ ನುಗ್ಗಿ ಕಳ್ಳತನ ನಡೆದಿದೆ. ಸಶಸ್ತ್ರ ಮೀಸಲು ಪೊಲೀಸ್ ಕಚೇರಿ ಬಳಿ ಇರುವ ಕ್ವಾರ್ಟರ್ಸ್ ಒಳನುಗ್ಗುವವರ ಕೆಂಗಣ್ಣಿಗೆ ಗುರಿಯಾಗಿದೆ. ವರದಿಗಳ ಪ್ರಕಾರ, ಕಳ್ಳತನದ ಸಮಯದಲ್ಲಿ ಅಧಿಕಾರಿಯೊಬ್ಬರು…

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ
ರಾಜ್ಯ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 2 ಮಂದಿಯ ಸೆರೆ

ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 2 ಮಂದಿಯನ್ನು ದಸ್ತಗಿರಿ ಮಾಡಿ 23 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI