ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಕ್ರೀಡೆ

ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಬರಲಿದೆ ಡಾಬರ್ ಮಿಸ್ವಾಕ್ ಮತ್ತು ಡಾಬರ್ ಹರ್ಬಲ್ ಟೂತ್ ಪೇಸ್ಟ್
ರಾಷ್ಟ್ರೀಯ

ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಬರಲಿದೆ ಡಾಬರ್ ಮಿಸ್ವಾಕ್ ಮತ್ತು ಡಾಬರ್ ಹರ್ಬಲ್ ಟೂತ್ ಪೇಸ್ಟ್

ಮುಂಬೈ: ಡಾಬರ್ ಇಂಡಿಯಾ ಲಿಮಿಟೆಡ್ ತನ್ನ ಡಾಬರ್ ಮಿಸ್ವಾಕ್ ಮತ್ತು ಡಾಬರ್ ತುಳಸಿ ಆಂಟಿ-ಬ್ಯಾಕ್ಟೀರಿಯಲ್ ಟೂತ್ ಪೇಸ್ಟ್ ಉತ್ಪನ್ನಗಳ ಲೇಬಲ್‌ ಗಳಲ್ಲಿ ಇರುವ "ನೋವು ನಿವಾರಕ" ಮತ್ತು "ಬ್ಯಾಕ್ಟೀರಿಯ ನಿವಾರಕ" ಎಂಬ ಹೇಳಿಕೆಗಳನ್ನು ಜೂನ್ 2025ರಿಂದ ಹಿಂತೆಗೆದುಕೊಳ್ಳುವುದಾಗಿ ಹೇಳಿದೆ. ನ್ಯಾಯಾಲಯದ ಹಸ್ತಕ್ಷೇಪ ಮತ್ತು ಡಾಬರ್ ನಿರ್ಧಾರ ಮಹಾರಾಷ್ಟ್ರ ಸರ್ಕಾರದ…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌

ಬೆಂಗಳೂರು: ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆ ಮುಂದೂಡಲಾಗಿದೆ. ನ್ಯಾಯಾಲಯದ ಆದೇಶ ಮತ್ತು ವಿಚಾರಣೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ…

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ “ನನ್ನ ಹಾಡು ನನ್ನದು” ಕರೋಕೆ ಸಂಗೀತ ಕಾರ್ಯಕ್ರಮ
ಮನೋರಂಜನೆ

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ “ನನ್ನ ಹಾಡು ನನ್ನದು” ಕರೋಕೆ ಸಂಗೀತ ಕಾರ್ಯಕ್ರಮ

ಐವರ್ನಾಡು ಚಿತೇಶ್ ಸಂಗೀತ ಬಳಗದ ವತಿಯಿಂದ "ನನ್ನ ಹಾಡು ನನ್ನದು" ಕರೋಕೆ ಸಂಗೀತ ಕಾರ್ಯಕ್ರಮ 30 ಮಾರ್ಚ್ 2025ರಂದು ಐವರ್ನಾಡು ಹಿರಿಯ ಪ್ರಾಥಮಿಕ ಶಾಲೆಯ ಮಡ್ತಿಲ ಪುರುಷೋತ್ತಮ ಸ್ಮಾರಕ ರಂಗಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಸ್.ಎನ್. ಮನ್ಮಥ ರವರು…

ಛತ್ತೀಸ್ ಗಡದಲ್ಲಿ 50 ನಕ್ಸಲರು ಶರಣಾಗತಿ: ಅಮಿತ್ ಶಾ
ರಾಷ್ಟ್ರೀಯ

ಛತ್ತೀಸ್ ಗಡದಲ್ಲಿ 50 ನಕ್ಸಲರು ಶರಣಾಗತಿ: ಅಮಿತ್ ಶಾ

ನವದೆಹಲಿ: ನಕ್ಸಲಿಸ್ಮ್ ವಿರುದ್ಧದ ಹೋರಾಟದಲ್ಲಿ ಮಹತ್ವದ ಬೆಳವಣಿಗೆಯಾಗಿ, ಛತ್ತೀಸ್ಗಡದ ಬಿಜಾಪುರದಲ್ಲಿ 50 ನಕ್ಸಲರು ಶರಣಾಗಿದ್ದು, ಹಿಂಸಾತ್ಮಕ ಮಾರ್ಗವನ್ನು ಬಿಟ್ಟು ಮುಖ್ಯವಾಹಿನಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಈ ನಿರ್ಧಾರವನ್ನು ಸ್ವಾಗತಿಸಿದ್ದು, ಇತರ ನಕ್ಸಲರಿಗೂ ಶಸ್ತ್ರಾಸ್ತ್ರ ತ್ಯಜಿಸಿ ಸಮಾಜದ ಭಾಗವಾಗುವಂತೆ ಕರೆ ನೀಡಿದ್ದಾರೆ. ಅಮಿತ್…

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.
ಧಾರ್ಮಿಕ

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವದ ಬಗ್ಗೆ ರಾಶಿ ಚಿಂತನೆ.

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ನಡೆದ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಅಂಗವಾಗಿ ರಾಶಿ ಚಿಂತನೆ ಹಾಗೂ ಸನ್ಮಾನ ಕಾರ್ಯಕ್ರಮ ಮಾ. 29 ರಂದು ನಡೆಯಿತು. ಕೇರಳದ ದೈವಜ್ಞರಾದ ಪಂಕಜಾಕ್ಷ ಅವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯನ್ನು ನಡೆಸಲಾಯಿತು.ಮಹೋತ್ಸವದ ಯಶಸ್ಸಿನ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿಮಹೋತ್ಸವ ಸಮಿತಿ…

ನಿರಾಲಿನಿ ವೈಟ್ ಬ್ಯೂಟಿ ಸೋಪ್ – ನಿಮ್ಮ ತ್ವಚೆಗೆ ನೈಸರ್ಗಿಕ ಚೈತನ್ಯ ಮತ್ತು ಪ್ರಕಾಶಮಾನ ಹೊಳಪು!
ಆರೋಗ್ಯ ಮತ್ತು ಸೌಂದರ್ಯ

ನಿರಾಲಿನಿ ವೈಟ್ ಬ್ಯೂಟಿ ಸೋಪ್ – ನಿಮ್ಮ ತ್ವಚೆಗೆ ನೈಸರ್ಗಿಕ ಚೈತನ್ಯ ಮತ್ತು ಪ್ರಕಾಶಮಾನ ಹೊಳಪು!

ಬೆಂಗಳೂರು: ಆರೋಗ್ಯಕರ, ಉಜ್ವಲ ಮತ್ತು ಮೃದುವಾದ ತ್ವಚೆ ಯಾರು ಆಸೆಪಡುವುದಿಲ್ಲ? ಅದಕ್ಕಾಗಿ ನಿರಾಲಿನಿ ವೈಟ್ ಬ್ಯೂಟಿ ಸೋಪ್ ನಿಮ್ಮ ಹೊಸ ಆಯ್ಕೆಯಾಗಿದೆ. ಇದು ಗ್ಲುಟಾಥಯೋನ್, ಕೋಜಿಕ್ ಆಮ್ಲ ಮತ್ತು ವಿಟಮಿನ್ E ಮುಂತಾದ ಶಕ್ತಿಯುತ ನೈಸರ್ಗಿಕ ಘಟಕಗಳಿಂದ ಸಮೃದ್ಧವಾಗಿದೆ, ಇದು ತ್ವಚೆಯ ಸ್ವಾಭಾವಿಕ ಕಾಂತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.…

ಹಂದಿಗಳು – ಭೂಮಿಯ ಮೇಲಿನ ಅಚ್ಚರಿ 🧠🐖
ಮನೋರಂಜನೆ

ಹಂದಿಗಳು – ಭೂಮಿಯ ಮೇಲಿನ ಅಚ್ಚರಿ 🧠🐖

ನಮಸ್ಕಾರ ಮಕ್ಕಳೆ! 🤗 ಬೇಸಿಗೆ ರಜೆಯಲ್ಲಿ ಮಜಾ ಮಾಡ್ತಿರೋ ನಿಮ್ಗೆ, ಇನ್ನೂ ಮಜಾ ಕೊಡೋ ವಿಷ್ಯಾನ ತಗೋಂಡ್ ಬಂದಿದ್ದೀನಿ. 🐷✨ ಹಂದಿ ಅಂದ್ರೆ ಒಂದು ಸಾಕುಪ್ರಾಣಿ ಮಾತ್ರ ಅಲ್ಲ – ಅವು ಮುದ್ದುಮುದ್ದಾದ, ಬುದ್ಧಿವಂತ, ಮತ್ತು ಅಚ್ಚರಿ ಮೂಡಿಸುವ ಪ್ರಾಣಿಯೂ ಹೌದು! 😲 ಹಾಗಾದ್ರೆ, ಹಂದಿಯಲ್ಲಿ ಅಂಥದ್ದೇನಿದೆ ವಿಶೇಷ?…

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ
ಅಪರಾಧ

ನಕಲಿ ಚಿನ್ನ ಅಡವಿಟ್ಟು 11 ಕೋಟಿ ವಂಚನೆ: ಬ್ಯಾಂಕ್ ಮ್ಯಾನೇಜರ್ ಬಂಧನ

ರಾಯಚೂರು: ರಾಯಚೂರಿನಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 11 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳೀಯ ಬ್ಯಾಂಕಿನ ಮ್ಯಾನೇಜರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕನಕಗಿರಿ ಶೇಖರ್ ಎಂಬಾತ ಹಲವು ವರ್ಷಗಳಿಂದ ನಕಲಿ ಚಿನ್ನವನ್ನು ಬಳಸಿ ಬ್ಯಾಂಕ್ ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದನೆಂದು ತಿಳಿದುಬಂದಿದೆ.…

ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು
ರಾಷ್ಟ್ರೀಯ

ರಾಮನಗರ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಇತ್ಯರ್ಥಪಡಿಸಿದೆ. ಈ ಅರ್ಜಿ ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೀತಿರುವ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಸಲ್ಲಿಸಲಾಗಿತ್ತು. ಪ್ರಕರಣದ ಹಿನ್ನೆಲೆ ಮಾಜಿ ಸಂಸದ ಜಿ.…

ಸಧ್ಯದಲ್ಲೇ ಪ್ರಾರಂಭವಾಗಲಿದೆ ಹೊಸ ಸಹಕಾರಿ ಟ್ಯಾಕ್ಸಿ ಸೇವೆ
ರಾಷ್ಟ್ರೀಯ

ಸಧ್ಯದಲ್ಲೇ ಪ್ರಾರಂಭವಾಗಲಿದೆ ಹೊಸ ಸಹಕಾರಿ ಟ್ಯಾಕ್ಸಿ ಸೇವೆ

ನವದೆಹಲಿ: ಹೊಸ ಸಹಕಾರಿ ಟ್ಯಾಕ್ಸಿ ಸೇವೆ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ, ಇದರಲ್ಲಿ ದ್ವಿಚಕ್ರ ವಾಹನಗಳು, ಟ್ಯಾಕ್ಸಿಗಳು, ಆಟೋ ರಿಕ್ಷಾಗಳು ಮತ್ತು ನಾಲ್ಕು ಚಕ್ರ ವಾಹನಗಳ ನೋಂದಣಿ ಸಾಧ್ಯವಾಗಲಿದೆ. "ಸಹಕಾರದಿಂದ ಸಮೃದ್ಧಿಗೆ" ಎಂಬ ತತ್ವದ ಆಧಾರದ ಮೇಲೆ, ಈ ಯೋಜನೆಯು ಟ್ಯಾಕ್ಸಿ ಚಾಲಕರ ಆದಾಯ ಮತ್ತು ಕೆಲಸದ ಪರಿಸ್ಥಿತಿಯನ್ನು ಸುಧಾರಿಸುವ ಗುರಿಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI