ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್
ಮನೋರಂಜನೆ

ಕುಂಭವಾಣಿ ಪ್ರಸಾರ ಭಾರತಿ ಧ್ಯೇಯವನ್ನು ಎತ್ತಿ ಹಿಡಿದಿದೆ – ಸೆಹಗಲ್

ಪ್ರಯಾಗರಾಜ್: ಪ್ರಸಾರ್ ಭಾರತೀ ಅಧ್ಯಕ್ಷ ನವನೀತ್ ಸೆಹಗಲ್ ಕುಂಭವಾಣಿ ರೇಡಿಯೋ ಸ್ಟೇಷನ್ ಮಹಾಕುಂಭ ಕುರಿತು ಅದರ ಸಮರ್ಪಿತ ಮತ್ತು ವಿಶ್ವಾಸಾರ್ಹ ಕವರೇಜ್ ನೀಡಿರುವುದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಸ್ಟೇಷನ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿಯನ್ನು ಒದಗಿಸುವಲ್ಲಿ ಪ್ರಸಾರ…

ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಸುಮಾರು 7.85 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ…

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು
ರಾಜ್ಯ

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವಿಧ್ಯಾರ್ಥಿನಿ ಪ್ರತೀಕ್ಷಾ ಸಾವು

ಪುತ್ತೂರು : ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಮೃತ ವಿದ್ಯಾರ್ಥಿನಿ ಪ್ರತೀಕ್ಷಾ ಅವರು…

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್
ರಾಜ್ಯ

ಮಂಗಳೂರಿನ ಅಡಿಕೆ ಸುಪಾರಿ ಕಂಪನಿಗಳಿಗೆ ಐಟಿ ಶಾಕ್

ಮಂಗಳೂರು: ಮಂಗಳೂರಿನಲ್ಲಿ ಅಡಿಕೆ ವ್ಯಾಪಾರ ಮತ್ತು ಸುಪಾರಿ ವ್ಯಾಪಾರಗಳಲ್ಲಿ ತೊಡಗಿರುವ ಕೆಲವು ಕಂಪೆನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ ಭಾರತದ…

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ
ರಾಷ್ಟ್ರೀಯ

ಬೆಕ್ಕು ಮಾಡಿದ ಕಿತಾಪತಿ – ಪೊಲೀಸ್ ಕ್ಷಿಪ್ರ ಕಾರ್ಯಾಚರಣೆಯಲ್ಲಿ ತಪ್ಪಿದ ದೊಡ್ಡ ಕೋಮುಗಲಭೆ

ಹೈದರಾಬಾದ್ : ಬೆಕ್ಕೊಂದು ಮಾಡಿದ ಕಿತಾಪತಿಗೆ ಕೋಮುಗಲಭೆ ಆಗುವ ಹಂತಕ್ಕೆ ತಲುಪಿದ್ದ ಪರಿಸ್ಥಿತಿಯನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಸಹಜ ಸ್ಥಿತಿಗೆ ತಂದಿದ್ದಾರೆ. ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿನ ಶಿವ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಯಾಗಿದ್ದು, ಇದು ಬುಧವಾರ ಉದ್ವಿಗ್ನತೆಗೆ ಕಾರಣವಾಗಿತ್ತು, ದೇವಸ್ಥಾನದಲ್ಲಿ ಯಾರೋ ಕಿಡಿಗೇಡಿಗಳು ಮಾಂಸ…

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ – ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022…

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ
ರಾಜ್ಯ

ವಿಧ್ಯಾರ್ಥಿಗಳಿಗೆ ಪರೀಕ್ಷಾ ಸಮಯ ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ: ಉಡುಪಿ ಜಿಲ್ಲಾಧಿಕಾರಿ

xr:d:DAFzOGsbC8g:1679,j:221098251358195681,t:24031616 ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ.…

ಮತ್ತೆ ಪ್ರಾರಂಭವಾಗುತ್ತಿರುವ ಮಜಾ ಟಾಕೀಸ್; ಇಂದ್ರಜಿತ್ ಲಂಕೇಶ್ ಅವರ ಬದಲಿಗೆ ಯೋಗರಾಜ್ ಭಟ್
ಮನೋರಂಜನೆ

ಮತ್ತೆ ಪ್ರಾರಂಭವಾಗುತ್ತಿರುವ ಮಜಾ ಟಾಕೀಸ್; ಇಂದ್ರಜಿತ್ ಲಂಕೇಶ್ ಅವರ ಬದಲಿಗೆ ಯೋಗರಾಜ್ ಭಟ್

ಕಲರ್ಸ್ ಕನ್ನಡದಲ್ಲಿ, ಲೋಕೇಶ್ ಪ್ರೊಡಕ್ಷನ್ಸ್ ಅವರ ಎಲ್ಲರನ್ನೂ ಹೊಟ್ಟೆ ಹುಣ್ಣಾಗುವಷ್ಟು ನಗಿಸುವ - ಮಜಾ ಟಾಕೀಸ್ ಪ್ರಾರಂಭವಾಗಿದೆ. ಸೃಜನ್ ಲೋಕೇಶ ಅವರು ನಡೆಸಿ ಕೊಡುವ ಈ ಕಾರ್ಯಕ್ರಮವು ಎಲ್ಲರನ್ನೂ ನಕ್ಕು - ನಲಿಸುವುದರ ಜೊತೆಗೆ ಅನೇಕ ಪ್ರತಿಭೆಗಳಿಗೆ ಒಂದು ವೇದಿಕೆಯನ್ನೂ ನೀಡುತ್ತಾ ಬಂದಿದ್ದಾರೆ. ಈ ಕಾರ್ಯಕ್ರಮವು 2015 ರಲ್ಲಿ…

IPL 2025: ರಜತ್ ಪಾಟೀದಾರ್ ಆರ್‌ಸಿಬಿ ಹೊಸ ನಾಯಕ!
ಕ್ರೀಡೆ

IPL 2025: ರಜತ್ ಪಾಟೀದಾರ್ ಆರ್‌ಸಿಬಿ ಹೊಸ ನಾಯಕ!

ಐಪಿಎಲ್ 2025 ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹೊಸ ನಾಯಕನನ್ನು ಘೋಷಿಸಿದೆ. ಮಧ್ಯಪ್ರದೇಶದ ತಾರೆ ರಜತ್ ಪಾಟೀದಾರ್ ತಂಡವನ್ನು ಮುನ್ನಡೆಸಲಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಮೆಗಾ ಹರಾಜಿನಲ್ಲಿ, ವಿರಾಟ್ ಕೊಹ್ಲಿ ಮತ್ತೆ ನಾಯಕನಾಗಬಹುದು ಎಂಬ ಊಹಾಪೋಹಗಳು ಇತ್ತು. ಆದರೆ ನಂತರದಲ್ಲಿ ಕೊಹ್ಲಿ ಸ್ವತಃ ನಾಯಕತ್ವದ ಸ್ಪರ್ಧೆಯಿಂದ ಹಿಂದೆ…

ಭಾರತ vs ಇಂಗ್ಲೆಂಡ್,  3ನೇ ಏಕದಿನ ಪಂದ್ಯ: 142 ರನ್ ಭರ್ಜರಿ ಜಯ – 3-0 ಸರಣಿ ಕ್ಲೀನ್ ಸ್ವೀಪ್
ಕ್ರೀಡೆ

ಭಾರತ vs ಇಂಗ್ಲೆಂಡ್, 3ನೇ ಏಕದಿನ ಪಂದ್ಯ: 142 ರನ್ ಭರ್ಜರಿ ಜಯ – 3-0 ಸರಣಿ ಕ್ಲೀನ್ ಸ್ವೀಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತು. ಶುಭ್‌ಮನ್ ಗಿಲ್ (112) ಶತಕ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅರ್ಧಶತಕದ ನೆರವಿನಿಂದ ಭಾರತ 50 ಓವರ್‌ಗಳಲ್ಲಿ 356 ರನ್ ಕಲೆಹಾಕಿತು. ಇಂಗ್ಲೆಂಡ್ ತಂಡ 34.2 ಓವರ್‌ಗಳಲ್ಲಿ 214…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI