ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಮಾರುತಿ ಸುಜುಕಿಯ ಎ ವಿಟಾರಾ: ಭಾರತದ ಮೊದಲ ಎಲೆಕ್ಟ್ರಿಕ್ SUV ಶೀಘ್ರದಲ್ಲೇ ಬಿಡುಗಡೆಯಾಗಲಿದೆ
ವಾಹನ ಸುದ್ದಿ

ಮಾರುತಿ ಸುಜುಕಿಯ ಎ ವಿಟಾರಾ: ಭಾರತದ ಮೊದಲ ಎಲೆಕ್ಟ್ರಿಕ್ SUV ಶೀಘ್ರದಲ್ಲೇ ಬಿಡುಗಡೆಯಾಗಲಿದೆ

ಮಾರುತಿ ಸುಜುಕಿಯ ಬಹು ನಿರೀಕ್ಷಿತ ಎಲೆಕ್ಟ್ರಿಕ್ ಕಾರು ಎ ವಿಟಾರಾ ಮಾರ್ಚ್ 2025ರಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಇದು ಕಂಪನಿಯ ಮೊದಲ ಸಂಪೂರ್ಣ ಎಲೆಕ್ಟ್ರಿಕ್ SUV ಆಗಿದ್ದು, 2023ರಲ್ಲಿ ಪ್ರದರ್ಶಿತಗೊಂಡ eVX ಕಾನ್ಸೆಪ್ಟ್ ಆಧಾರದ ಮೇಲೆ ವಿನ್ಯಾಸಗೊಳ್ಳಲಾಗಿದೆ. ಈ ಹೊಸ ಎಲೆಕ್ಟ್ರಿಕ್ ಕಾರು ಉನ್ನತ ತಂತ್ರಜ್ಞಾನ, ಆಕರ್ಷಕ ವಿನ್ಯಾಸ,…

91ನೇ ಚೀನಾ ಅಂತಾರಾಷ್ಟ್ರೀಯ ವೈದ್ಯಕೀಯ ಸಾಧನಗಳ ಪ್ರದರ್ಶನ (CMEF): ಮಾರ್ಚ್ 2025ರಲ್ಲಿ ಆಯೋಜನೆ
ಅಂತರಾಷ್ಟ್ರೀಯ ಆಧ್ಯಾತ್ಮ ತಂತ್ರಜ್ಞಾನ

91ನೇ ಚೀನಾ ಅಂತಾರಾಷ್ಟ್ರೀಯ ವೈದ್ಯಕೀಯ ಸಾಧನಗಳ ಪ್ರದರ್ಶನ (CMEF): ಮಾರ್ಚ್ 2025ರಲ್ಲಿ ಆಯೋಜನೆ

ಚೀನಾದ ಶಾಂಘಾಯ್ ನಗರವು 2025ರ ಮಾರ್ಚ್ ತಿಂಗಳಲ್ಲಿ 91ನೇ ಚೀನಾ ಅಂತಾರಾಷ್ಟ್ರೀಯ ವೈದ್ಯಕೀಯ ಸಾಧನಗಳ ಪ್ರದರ್ಶನ (CMEF) ಗೆ ಆತಿಥ್ಯ ನೀಡಲಿದೆ. ಈ ಪ್ರದರ್ಶನವು ವೈದ್ಯಕೀಯ ಉಪಕರಣಗಳ ತಂತ್ರಜ್ಞಾನ, ನಾವೀನ್ಯತೆ ಮತ್ತು ಆರೋಗ್ಯ ಸೇವೆಗಳ ಭವಿಷ್ಯದ ಬಗ್ಗೆ ಸೂಕ್ತವಾದ ಮಾಹಿತಿಯನ್ನು ನೀಡುವ ಒಂದು ಪ್ರಮುಖ ವೇದಿಕೆ ಆಗಿದೆ. ವಿಶ್ವದ…

Nvidia GeForce RTX 5000 ಸರಣಿಯ GPU ಬಿಡುಗಡೆ – ಅತ್ಯಾಧುನಿಕ AI-ಬೂಸ್ಟ್ ಮಾಡಲಾದ ರೆಂಡರಿಂಗ್
ತಂತ್ರಜ್ಞಾನ

Nvidia GeForce RTX 5000 ಸರಣಿಯ GPU ಬಿಡುಗಡೆ – ಅತ್ಯಾಧುನಿಕ AI-ಬೂಸ್ಟ್ ಮಾಡಲಾದ ರೆಂಡರಿಂಗ್

ವಿಶ್ವಪ್ರಸಿದ್ಧ ತಂತ್ರಜ್ಞಾನ ಕಂಪನಿ ಎನ್‌ವಿಡಿಯಾ (Nvidia) ತನ್ನ ಹೊಸ ತಲೆಮಾರಿನ GeForce RTX 5000 ಸರಣಿಯ ಗ್ರಾಫಿಕ್ಸ್ ಕಾರ್ಡ್‌ಗಳನ್ನು ಬಿಡುಗಡೆಯ ಮಾಡಲು ಸಿದ್ಧವಾಗಿದೆ. ಈ ಹೊಸ GPUಗಳು Blackwell ಆರ್ಕಿಟೆಕ್ಚರ್‌ ಅನ್ನು ಆಧರಿಸಿದ್ದು, ಅತ್ಯಾಧುನಿಕ AI-ಬೂಸ್ಟ್ ಮಾಡಲಾದ ರೆಂಡರಿಂಗ್, DLSS 4.0 ಮತ್ತು ಹೆಚ್ಚು ಶಕ್ತಿಶಾಲಿ ಕಣಸಂಚಯ (VRAM)…

ವಿಶ್ವ ವನ್ಯಜೀವಿ ದಿನ: ಪ್ರಧಾನಮಂತ್ರಿ ಮೋದಿ ಅವರ ರೋಚಕ ಗಿರ್ ಸಫಾರಿ!
ರಾಷ್ಟ್ರೀಯ

ವಿಶ್ವ ವನ್ಯಜೀವಿ ದಿನ: ಪ್ರಧಾನಮಂತ್ರಿ ಮೋದಿ ಅವರ ರೋಚಕ ಗಿರ್ ಸಫಾರಿ!

ಗುಜರಾತ್: ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವ ವನ್ಯಜೀವಿ ದಿನವನ್ನು ಗುಜರಾತಿನ ಗಿರ್ ರಾಷ್ಟ್ರೀಯ ಉದ್ಯಾನದಲ್ಲಿ ಸಫಾರಿ ನಡೆಸುವುದರ ಮೂಲಕ ವಿಶೇಷವಾಗಿ ಆಚರಿಸಿದರು. ಇದು ಏಷ್ಯಾಟಿಕ್ ಸಿಂಹಗಳ ಏಕಮಾತ್ರ ಆವಾಸಸ್ಥಾನವಾಗಿದ್ದು, ಭಾರತದ ವನ್ಯಜೀವಿ ಸಂರಕ್ಷಣಾ ಪ್ರಗತಿಯ ಮಹತ್ವವನ್ನು ತೋರಿಸುತ್ತದೆ. ಗುಜರಾತಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಸಮಯದಲ್ಲಿ, ಅವರು ಈ ಸಿಂಹಗಳ…

ವೀಲ್‌ಚೇರ್ ದಿನ 2025: ವಿಕಲ ಚೇತನರಿಗಾಗಿ ಪ್ರವೇಶಯೋಗ್ಯತೆ ಮತ್ತು ಒಕ್ಕೂಟದ ಯೋಜನೆಗಳು
ಅಂತರಾಷ್ಟ್ರೀಯ

ವೀಲ್‌ಚೇರ್ ದಿನ 2025: ವಿಕಲ ಚೇತನರಿಗಾಗಿ ಪ್ರವೇಶಯೋಗ್ಯತೆ ಮತ್ತು ಒಕ್ಕೂಟದ ಯೋಜನೆಗಳು

ನವದೆಹಲಿ, ಮಾರ್ಚ್ 1, 2025: ಅಂತರಾಷ್ಟ್ರೀಯ ವೀಲ್ ಚೇರ್ ದಿನ 2025 ಪ್ರಯುಕ್ತ, ವಿಕಲ ಚೇತನರ  ಸಬಲೀಕರಣ ಇಲಾಖೆ (DEPwD), ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿಯಲ್ಲಿ ಕಾರ್ಯ ನಿರ್ವಹಿಸುವ ವಿವಿಧ ರಾಷ್ಟ್ರೀಯ ಸಂಸ್ಥೆಗಳು ಮತ್ತು ಸಂಯುಕ್ತ ಪ್ರಾದೇಶಿಕ ಕೇಂದ್ರಗಳು (CRCs) ದೇಶದಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿವೆ.…

ವರುಣ್ ಚಕ್ರವರ್ತಿಯ ಮಾರಕ ದಾಳಿಗೆ ನ್ಯೂಜಿಲೆಂಡ್ ತತ್ತರ
ಕ್ರೀಡೆ

ವರುಣ್ ಚಕ್ರವರ್ತಿಯ ಮಾರಕ ದಾಳಿಗೆ ನ್ಯೂಜಿಲೆಂಡ್ ತತ್ತರ

ದುಬೈ (ಮಾ.02): ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಮತ್ತೊಂದು ಭರ್ಜರಿ ಪ್ರದರ್ಶನ ನೀಡಿದ್ದು, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 44 ರನ್ ಜಯ ಸಾಧಿಸಿದೆ. 249 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್, ವರುಣ್ ಚಕ್ರವರ್ತಿಯ ಮಾರಕ ಬೌಲಿಂಗ್ ದಾಳಿಗೆ 205 ರನ್‌ಗಳಿಗೆ ಆಲೌಟ್ ಆಯಿತು.…

ಇನ್ಫೋಸಿಸ್ ಮೈಸೂರು ಕ್ಯಾಂಪಸ್ನಲ್ಲಿ ಚಿರತೆ ಹಾವಳಿ: 20 ದಿನಗಳ ಶ್ರಮದ ಬಳಿಕ ಯಶಸ್ವಿ ಸೆರೆ!
Uncategorized

ಇನ್ಫೋಸಿಸ್ ಮೈಸೂರು ಕ್ಯಾಂಪಸ್ನಲ್ಲಿ ಚಿರತೆ ಹಾವಳಿ: 20 ದಿನಗಳ ಶ್ರಮದ ಬಳಿಕ ಯಶಸ್ವಿ ಸೆರೆ!

ಮೈಸೂರು: ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆಯಾಗಿದೆ ಎಂದು ತಡವಾಗಿ ತಿಳಿದುಬಂದಿದೆ. ಡಿಸೆಂಬರ್ 30 ರ ರಾತ್ರಿ ಮೈಸೂರಿನ ಇನ್ಫೋಸಿಸ್  ಆವರಣದಲ್ಲಿ ಚಿರತೆ ಕಂಡುಬಂದಿದ್ದು, ಉದ್ಯೋಗಿಗಳು ಮತ್ತು ಸುತ್ತಮುತ್ತಲಿನ ನಿವಾಸಿಗಳಿಗೆ ಆತಂಕದ ವಾತಾವರಣವನ್ನುಂಟುಮಾಡಿತ್ತು.  ಹೆಬ್ಬಾಳ ಕೈಗಾರಿಕಾ ಪ್ರದೇಶದ ಸಮೀಪ 345 ಎಕರೆ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಮೈಸೂರಿನ ಇನ್ಫೋಸಿಸ್‌ನ ಆವರಣದಲ್ಲಿ…

ನಿಮಗೆ ಗೊತ್ತೇ?
ಅಂತರಾಷ್ಟ್ರೀಯ ಆಧ್ಯಾತ್ಮ

ನಿಮಗೆ ಗೊತ್ತೇ?

ಅತಿ ಚಿಕ್ಕ ಸಸ್ಯ, ಅದ್ಭುತ ಪ್ರಭಾವ: ವೋಲ್ಫಿಯಾ ಜಗತ್ತಿನ ಅತಿ-ಸೂಕ್ಷ್ಮ ಆಶ್ಚರ್ಯ ವೈವಿಧ್ಯಮಯ ಸಸ್ಯ-ಪ್ರಪಂಚದಲ್ಲಿ, ವೋಲ್ಫಿಯಾ (Wolffia) ಎಂಬ ಅತಿ ಚಿಕ್ಕ ಸಸ್ಯವಿದೆ. ಇದನ್ನು ವಾಟರ್ ಮೀಲ್ (Watermeal) ಎಂದು ಕರೆಯುತ್ತಾರೆ. ಇದು ಜಗತ್ತಿನ ಅತಿ ಚಿಕ್ಕ ಹೂ ಬಿಡುವ ಸಸ್ಯ. ಅಷ್ಟೇ ಅಲ್ಲದೇ, ಇದು ಜಗತ್ತಿನ ಒಂದು…

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ
ರಾಜ್ಯ

ವಿಶ್ವ ವಿಖ್ಯಾತ  ಹಂಪಿ ಉತ್ಸವದಲ್ಲಿ ಡಾ. ಅನುರಾಧಾ ಕುರುಂಜಿಯವರಿಂದ ಪ್ರಬಂಧ ಮಂಡನೆ

ಹಂಪಿ: ಐತಿಹಾಸಿಕ ಹಂಪಿ ಉತ್ಸವ 2025 ತನ್ನ ವೈಭವದಿಂದ ಎಲ್ಲರ ಗಮನ ಸೆಳೆದಿದ್ದು, ಈ ಬಾರಿಯ ಉತ್ಸವದಲ್ಲಿ ಮಹಿಳಾ ವಿಚಾರ ಗೋಷ್ಠಿ ವಿಶೇಷ ಆಕರ್ಷಣೆಯಾಗಿದೆ. ಹಂಪಿಯ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ನಡೆದ ಈ ಸಮಾವೇಶದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಲೇಖಕಿ…

ಹಂಪಿ ಉತ್ಸವ 2025: ಸಂಸ್ಕೃತಿ ಮತ್ತು ಪರಂಪರೆಯ ಅದ್ಭುತ ಹಬ್ಬ
ರಾಜ್ಯ

ಹಂಪಿ ಉತ್ಸವ 2025: ಸಂಸ್ಕೃತಿ ಮತ್ತು ಪರಂಪರೆಯ ಅದ್ಭುತ ಹಬ್ಬ

ಹಂಪಿ ಉತ್ಸವ 2025 ಹಂಪಿ: ಐತಿಹಾಸಿಕ ಹಂಪಿ ನಗರವು ಮತ್ತೊಮ್ಮೆ ಸಂಭ್ರಮದಲ್ಲಿ ತೇಲುತ್ತಿದೆ. ಬಹು - ನಿರೀಕ್ಷಿತ ಹಂಪಿ ಉತ್ಸವ 2025 ಉದ್ಘಾಟನೆಯಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ನಡೆಯುವ ಈ ಉತ್ಸವವು ವಿಜಯನಗರ ಸಾಮ್ರಾಜ್ಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಅದ್ಭುತ ಕಾರ್ಯಕ್ರಮಗಳೊಂದಿಗೆ ಮನೋಜ್ಞ ಅನುಭವ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI