ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು : ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಲೋ-ಎಫ್‌ಟಿಎಸ್‌ಸಿ-1) ಆರೋಪಿಗೆ 1 ವರ್ಷ ಸಾದಾ ಜೈಲು ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಸಜಿಪನಡು ಕಂಚಿನಡ್ಕದ ಜಮಾಲ್…

ಮಹಾಕುಂಭಮೇಳ 2025 ಕ್ಕೆ 45,000 ಟನ್ ಉಕ್ಕು ಪೂರೈಕೆ ಮಾಡಿದ SAIL
ರಾಷ್ಟ್ರೀಯ

ಮಹಾಕುಂಭಮೇಳ 2025 ಕ್ಕೆ 45,000 ಟನ್ ಉಕ್ಕು ಪೂರೈಕೆ ಮಾಡಿದ SAIL

ದೆಹಲಿ: ಉಕ್ಕು ಒಂದು ನಿಯಂತ್ರಣ- ಮುಕ್ತ ವಲಯವಾಗಿದ್ದು, ದೇಶದಲ್ಲಿ ಉಕ್ಕು ಉತ್ಪಾದನೆ, ಬಳಕೆ ಮತ್ತು ಉಕ್ಕಿನ ಕ್ಷೇತ್ರದ ದಕ್ಷತೆಯನ್ನು ಸುಧಾರಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ನೀತಿ ಮಾರ್ಗಸೂಚಿಗಳನ್ನು ರೂಪಿಸುವುದು ಮತ್ತು ಸಾಂಸ್ಥಿಕ ಕಾರ್ಯವಿಧಾನ ಸ್ಥಾಪಿಸುವ ಮೂಲಕ ಉಕ್ಕಿನ ಉದ್ಯಮಕ್ಕೆ ಅನುಕೂಲ ಮಾಡಿಕೊಡುವುದು ಸರ್ಕಾರದ ಪಾತ್ರವಾಗಿದೆ. ಸ್ಟೀಲ್ ಅಥಾರಿಟಿ ಆಫ್…

ಡಾಬಾ ಬಂತು ಎದ್ದೇಳು” ಅಂದ ಕೂಡಲೇ ಕಣ್ಣು ಬಿಟ್ಟು ಉಸಿರಾಡಿದ ಮೃತ ವ್ಯಕ್ತಿ
ರಾಜ್ಯ

ಡಾಬಾ ಬಂತು ಎದ್ದೇಳು” ಅಂದ ಕೂಡಲೇ ಕಣ್ಣು ಬಿಟ್ಟು ಉಸಿರಾಡಿದ ಮೃತ ವ್ಯಕ್ತಿ

ಹಾವೇರಿ: ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರಿಂದ “ಮೃತದೇಹ’ವನ್ನು ಕುಟುಂಬದವರು ಆಯಂಬುಲೆನ್ಸ್‌ನಲ್ಲಿ ತರುವಾಗ ಪಟ್ಟಣದ ಗಡಿಯಲ್ಲಿರುವ ಡಾಬಾವೊಂದರ ಬಳಿ ಬರುತ್ತಿದ್ದಂತೆ “ಮೃತ ವ್ಯಕ್ತಿ’ ಕಣ್ಣು ಬಿಟ್ಟು ಉಸಿರಾಟ ಆರಂಭಿಸಿದ ಘಟನೆ ಬಂಕಾಪುರದಲ್ಲಿ ರವಿವಾರ ಸಂಭವಿಸಿದೆ. ಡಾಬಾ ಸಮೀಪಿಸುತ್ತಿದ್ದಂತೆ “ಮೃತನ’ ಪತ್ನಿ ಜೋರಾಗಿ ಅಳುತ್ತ “ಈ…

ಶಾಸಕ ಅಶೋಕ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ
ರಾಜ್ಯ

ಶಾಸಕ ಅಶೋಕ ಕುಮಾರ್ ರೈ ನೇತೃತ್ವದಲ್ಲಿ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೃಹತ್ ಕರಸೇವೆ

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥನದ ಅಭಿವೃದ್ದಿಗಾಗಿ ದೇವಸ್ಥಾನದ ಸುತ್ತಮುತ್ತಲಿನ ಮನೆಗಳಲ್ಲಿ ನೆಲಸಮ ಮಾಡಲಾಗಿದ್ದು, ಇದೀಗ ಆ ಜಾಗದಲ್ಲಿ ಕರಸೇವೆ ನಡೆಸಲಾಗಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯುತ್ತಿರುವ ಕರಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು, ದೇವಸ್ಥಾನದ ಅಭಿವೃದ್ಧಿಗಾಗಿ ಸುಮಾರು ಏಳು ಮನೆಗಳನ್ನು ನೆಲಸಮ ಮಾಡಲಾಗಿತ್ತು, ಇಂದು ಇದೇ…

ಭಾರತದ ಔಷಧಿ ರಫ್ತು 2030 ರಲ್ಲಿ $65 ಬಿಲಿಯನ್, 2047 ರಲ್ಲಿ $350 ಬಿಲಿಯನ್ ತಲುಪುವ ನಿರೀಕ್ಷೆ
ಅಂತರಾಷ್ಟ್ರೀಯ

ಭಾರತದ ಔಷಧಿ ರಫ್ತು 2030 ರಲ್ಲಿ $65 ಬಿಲಿಯನ್, 2047 ರಲ್ಲಿ $350 ಬಿಲಿಯನ್ ತಲುಪುವ ನಿರೀಕ್ಷೆ

ನವದೆಹಲಿ: ಭಾರತದ ಔಷಧ ರಫ್ತು ದುಪ್ಪಟ್ಟಾಗುವ ನಿರೀಕ್ಷೆಯಿದೆ. 2023 ರಲ್ಲಿ ಸುಮಾರು $27 ಬಿಲಿಯನ್‌ ಇದ್ದ ರಫ್ತು 2030 ರ ವೇಳೆಗೆ $65 ಬಿಲಿಯನ್‌ಗೆ ಏರಿಕೆಯಾಗಲಿದೆ ಮತ್ತು 2047 ರ ವೇಳೆಗೆ ಅಂದಾಜು $350 ಬಿಲಿಯನ್‌ಗೆ ಏರಿಕೆಯಾಗಲಿದೆ ಎಂದು ಬೈನ್ & ಕಂಪನಿಯ ಹೊಸ ವರದಿಯು ತಿಳಿಸಿದೆ. ಭಾರತವು…

ಉಡುಪಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಗುಜರಿ ಅಂಗಡಿ
ರಾಜ್ಯ

ಉಡುಪಿ: ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾದ ಗುಜರಿ ಅಂಗಡಿ

ಉಡುಪಿ: ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗುಜರಿ ಅಂಗಡಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ನಗರದ ಅಂಬಾಗಿಲು- ಪೆರಂಪಳ್ಳಿ ರಸ್ತೆಯಲ್ಲಿ ಸಂಭವಿಸಿದೆ. ಹನೀಫ್ ಎಂಬವರಿಗೆ ಸೇರಿದ ಗುಜರಿ ಅಂಗಡಿಯಲ್ಲಿ ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಆಮೇಲೆ ತೀವ್ರಗೊಂಡಿದ್ದು, ಅಪಾರ ಹಾನಿಯಾಗಿದೆ. ಗುಜರಿ ಅಂಗಡಿಯಲ್ಲಿ ಟಯರ್, ಆಯಿಲ್,…

ಪಂಡಿತ್ ದೀನದಯಾಳ್ ಉಪಾಧ್ಯಾಯರ 57ನೇ ಪುಣ್ಯತಿಥಿ – ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ 
ರಾಷ್ಟ್ರೀಯ

ಪಂಡಿತ್ ದೀನದಯಾಳ್ ಉಪಾಧ್ಯಾಯರ 57ನೇ ಪುಣ್ಯತಿಥಿ – ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ 

ಇಂದು ಪಂಡಿತ್ ದೀನದಯಾಳ್ ಉಪಾಧ್ಯಾಯರ 57ನೇ ಪುಣ್ಯತಿಥಿ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಂಡಿತ ದೀನದಯಾಳ್ ಉಪಾಧ್ಯಾಯರಿಗೆ ಗೌರವ ನಮನ ಸಲ್ಲಿಸಿದರು. ಅವರ ನಾಡಿಗಾಗಿ ಮಾಡಿದ ಸೇವೆಯನ್ನ ಮನಪೂರ್ವಕ ಗೌರವಿಸಿದ್ದಾರೆ. ಸಾಮಾಜಿಕ ಮಾಧ್ಯಮ X ನಲ್ಲಿ, ಪ್ರಧಾನಿ ಮೋದಿ ಅವರು ಉಪಾಧ್ಯಾಯರ ತತ್ತ್ವವನ್ನು ಸ್ಮರಿಸುತ್ತಾ, "ಸಮಾಜದ ಅತ್ಯಂತ ಬಡ…

ದೇಶದ ಜನತೆಗೆ ಥೈಪೂಸಂ ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿ
ರಾಷ್ಟ್ರೀಯ

ದೇಶದ ಜನತೆಗೆ ಥೈಪೂಸಂ ಹಬ್ಬದ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಮುರುಗನ್ ದೇವರಿಗೆ ಮೀಸಲಾದ ಪವಿತ್ರ ಹಬ್ಬವಾಗಿರುವ ಥೈಪೂಸಂ ಸಂದರ್ಭದಲ್ಲಿ ದೇಶಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ X ನಲ್ಲಿ ಅವರು ಶಕ್ತಿ, ಸಮೃದ್ಧಿ ಮತ್ತು ಜ್ಞಾನಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.  ತಮ್ಮ ಸಂದೇಶದಲ್ಲಿ, ಪ್ರಧಾನಮಂತ್ರಿ ಮೋದಿ ಅವರು "ಶ್ರೀ ಮುರುಗನ್ ದೇವರು ದೇಶದ…

ಏರೋ ಇಂಡಿಯಾ 2025 – ರಾಜ್ಯ ರಕ್ಷಣಾ ಸಚಿವರ ಸಾಲು ಸಾಲು ಸಭೆಗಳು; ಜಾಗತಿಕ ಮಟ್ಟದಲ್ಲಿ ಮಹತ್ತರ ನಿರ್ಧಾರಗಳು;
ಅಂತರಾಷ್ಟ್ರೀಯ

ಏರೋ ಇಂಡಿಯಾ 2025 – ರಾಜ್ಯ ರಕ್ಷಣಾ ಸಚಿವರ ಸಾಲು ಸಾಲು ಸಭೆಗಳು; ಜಾಗತಿಕ ಮಟ್ಟದಲ್ಲಿ ಮಹತ್ತರ ನಿರ್ಧಾರಗಳು;

ಬೆಂಗಳೂರು: ರಾಜ್ಯ ರಕ್ಷಣಾ  ಸಚಿವ ಶ್ರೀ ಸಂಜಯ್ ಸೇಠ್ ಅವರು ಏರೋ ಇಂಡಿಯಾ 2025 ರಲ್ಲಿ ಹಲವು ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು. ಭಾರತದ ರಕ್ಷಣಾ ಸಹಕಾರ ಬಲವರ್ಧನೆ, ಸ್ಥಳೀಯ ಉತ್ಪಾದನೆಗೆ ಪ್ರೋತ್ಸಾಹ ಮತ್ತು ಭದ್ರತಾ ಸಹಕಾರ ವಿಸ್ತರಣೆ - ಇವು ಈ ಸಭೆಗಳ ಧ್ಯೇಯಗಳಾಗಿದ್ದವು.  ಭಾರತ-ಇಟಲಿ: ರಕ್ಷಣಾ ಸಹಕಾರ…

ಯಶಸ್ವಿಯಾಗಿ ನಡೆದ ಭಾರತೀಯ ನೌಕಾಪಡೆ ಮುಖ್ಯಸ್ಥರ ಸಮ್ಮೇಳನ – 2025
ರಾಷ್ಟ್ರೀಯ

ಯಶಸ್ವಿಯಾಗಿ ನಡೆದ ಭಾರತೀಯ ನೌಕಾಪಡೆ ಮುಖ್ಯಸ್ಥರ ಸಮ್ಮೇಳನ – 2025

ನವದೆಹಲಿ: ಭಾರತೀಯ ನೌಕಾಪಡೆಯ ಮುಖ್ಯಸ್ಥರ ಸಮ್ಮೇಳನ 2025 ಫೆಬ್ರವರಿ 8 ರಿಂದ 9, 2025 ರವರೆಗೆ  ನವದೆಹಲಿಯ ನೌಕಾ ಕೇಂದ್ರದಲ್ಲಿ  ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ 8 ಮಂದಿ ಮಾಜಿ ನೌಕಾಪಡೆ ಮುಖ್ಯಸ್ಥರು ಮತ್ತು ಈಗಿನ ನೌಕಾಪಡೆ ಮುಖ್ಯಸ್ಥರು ಭಾಗವಹಿಸಿದ್ದರು. ಅವರು ಭಾರತದ ಭವಿಷ್ಯದ ಸಮುದ್ರ ಶಕ್ತಿಯನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI