ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ನ್ಯೂಸ್ ರೂಮ್ ಫಸ್ಟ್ ವೆಬ್ ನ್ಯೂಸ್ ಚಾನೆಲ್‌ನ ವಾಟ್ಸಾಪ್ ಗ್ರೂಪ್ ಗಳ 5  ಅಡ್ಮಿನ್‌ಗಳನ್ನು ನಂಬರ್ ಬ್ಲಾಕ್
ಅಪರಾಧ

ನ್ಯೂಸ್ ರೂಮ್ ಫಸ್ಟ್ ವೆಬ್ ನ್ಯೂಸ್ ಚಾನೆಲ್‌ನ ವಾಟ್ಸಾಪ್ ಗ್ರೂಪ್ ಗಳ 5 ಅಡ್ಮಿನ್‌ಗಳನ್ನು ನಂಬರ್ ಬ್ಲಾಕ್

ನ್ಯೂಸ್ ರೂಮ್ ಫಸ್ಟ್ ವೆಬ್ ನ್ಯೂಸ್ ಚಾನೆಲ್‌ನ ವಾಟ್ಸಾಪ್ ಗ್ರೂಪ್ ಗಳ 5 ಅಡ್ಮಿನ್‌ಗಳ ವಾಟ್ಸಪ್ ಸಂಖ್ಯೆಗಳು ಏಕಕಾಲದಲ್ಲಿ ಬ್ಲಾಕ್ ಆಗಿರುವುದು ಗಂಭೀರ ವಿಷಯವಾಗಿದೆ. ಈ ಘಟನೆಯ ಹಿಂದೆ ವೆಬ್ ನ್ಯೂಸ್ ವಲಯದ ಮನಸ್ಸಿನಲ್ಲಿ ಮಾಲಿನ್ಯ ತುಂಬಿರುವ ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸುವ ವಿಕೃತ ಮನಸ್ಸಿನ ಅತೃಪ್ತ ಆತ್ಮಗಳ ಕೈವಾಡ…

ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ: 6 ಮಂದಿ ಆರೋಪಿಗಳ ಬಂಧನ

ಮಂಗಳೂರು : ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ 6 ಮಂದಿಯನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಂಡೇಶ್ವರ ಗ್ರೀನ್‌ಲ್ಯಾಂಡ್‌ ಲೇಔಟ್ ನಿವಾಸಿ ಧನಿಶ್ ಡಿ. ಕಾಂಚನ್ (19), ಪಾಂಡೇಶ್ವರ ನಿವಾಸಿ ಪೃಥ್ವಿಕ್ (18), ಬಾವುಟಗುಡ್ಡ…

ಮಂಗಳೂರು : ಫುಟ್ಬಾಲ್‌ ಪಂದ್ಯಾಟದ ವೇಳೆ ಗ್ಯಾಲರಿ ಕುಸಿತ

ಮಂಗಳೂರು: ಫುಟ್ಬಾಲ್‌ ಪಂದ್ಯದ ಸಂದರ್ಭದಲ್ಲಿ ಗ್ಯಾಲರಿ ಕುಸಿದು ಬಿದ್ದ ಘಟನೆ ಬೋಳಾರದ ಎಮ್ಮೆಕೆರೆ ಮೈದಾನದಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಯಾರಿಗೂ ಪ್ರಾಣಾಪಾಯವಾಗಿಲ್ಲ. ಬಿಎಸ್‌ಎಲ್‌ ಸೂಪರ್‌ ಲೀಗ್‌ ಫುಟ್ಬಾಲ್‌ ಟೂರ್ನಿಯ ಫೈನಲ್‌ ಪಂದ್ಯವು ಕೆಲವು ದಿನಗಳಿಂದ ನಡೆಯುತ್ತಿದ್ದು. ಶನಿವಾರ ಕೂಡಾ ಪಂದ್ಯ ನಡೆಯುತ್ತಿದ್ದು, ಪ್ರೇಕ್ಷಕರು ತುಂಬಿ ತುಳುಕಿದ್ದರು. ಪೆನಾಲ್ಟಿ ಗೋಲ್‌ ಹೊಡೆಯುವ…

ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿ ಕೊಬ್ಬು ಮಿಶ್ರಣ -ನಾಲ್ವರು ಸಿಬಿಐ ವಶಕ್ಕೆ

ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್…

2026 ರ ಮಾರ್ಚ್ 31 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ
ರಾಷ್ಟ್ರೀಯ

2026 ರ ಮಾರ್ಚ್ 31 ರೊಳಗೆ ದೇಶದಿಂದ ನಕ್ಸಲಿಸಂ ಅನ್ನು ನಿರ್ಮೂಲನೆ ಮಾಡಲಾಗುವುದು: ಅಮಿತ್ ಶಾ

ನವದೆಹಲಿ: ಛತ್ತೀಸ್‌ಗಢದ ಬಿಜಾಪುರದಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 31 ನಕ್ಸಲರನ್ನು ಮಟ್ಟ ಹಾಕಲಾಗಿದೆ. ಈ ಮಹತ್ವದ ಗೆಲುವನ್ನು ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಶ್ಲಾಘನೆ ಮಾಡಿದ್ದಾರೆ. ಇದು ಭಾರತವನ್ನು ನಕ್ಸಲ್ ಮುಕ್ತ ಮಾಡುವ ಪ್ರಮುಖ ಹೆಜ್ಜೆಯಾಗಲಿದೆ ಎಂದು ಅವರು ಹೇಳಿದ್ದಾರೆ. "X" ಪ್ಲಾಟ್‌ಫಾರ್ಮ್‌ನಲ್ಲಿ…

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.
ರಾಜ್ಯ

ಸಹೋದರಿಯ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಹಾರ್ಟ್ ಅಟ್ಯಾಕ್ ನಿಂದ 23 ವರ್ಷದ ಯುವತಿ ಸಾವು.

ಮಧ್ಯಪ್ರದೇಶ: ಸಹೋದರಿಯ ವಿವಾಹ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗಲೇ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿದಿಶಾ ನಗರದಲ್ಲಿ ನಡೆದಿದೆ.ಮೃತರನ್ನು ಇಂದೋರ್ ನಿವಾಸಿ 23 ವರ್ಷದ ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 8 ರಂದು ತಮ್ಮ ಸೋದರ ಸಂಬಂಧಿ ಸಹೋದರಿಯ ಮದುವೆಯ ಸಂಗೀತ್ ಕಾರ್ಯಕ್ರಮದಲ್ಲಿ ಡ್ಯಾನ್ಸ್…

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು
ರಾಜ್ಯ

ಸುಳ್ಯ:ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ…

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಕಾರು

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪುಟ್ಪಾತ್ ಮೇಲೆ ಚಲಿಸಿದ ಘಟನೆ ಸುಳ್ಯ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಶನಿವಾರ ರಾತ್ರಿ ನಡೆದಿದೆ. ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ಬಾತ್ ಮೇಲೆ ಹತ್ತಿದ ಪರಿಣಾಮ ಅಲ್ಲೇ…

ಮಹಾಕುಂಭಮೇಳಕ್ಕೆ ಸಾಗರದಂತೆ ಹರಿದು ಬರುತ್ತಿರುವ ಭಕ್ತರು: ರೈಲ್ವೆ ನಿಲ್ದಾಣವನ್ನೇ ಬಂದ್ ಮಾಡಿದ ಜಿಲ್ಲಾಡಳಿತ

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ದಿನದಿಂದ ದಿನಕ್ಕೆ ಆಗಮಿಸುತ್ತಿರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಇದೀಗ ಮಹಾ ಕುಂಭಮೇಳದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ, ಪ್ರಯಾಗ್‌ರಾಜ್ ಜಿಲ್ಲಾಡಳಿತವು ಸಂಗಮ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರಯಾಣಿಕರನ್ನು ನಿರ್ವಹಿಸಲು ಇದನ್ನು ಮಾಡಲಾಗಿದೆ.ಪ್ರಯಾಗ್‌ರಾಜ್ ಜಿಲ್ಲಾಡಳಿತದ ಆದೇಶದಂತೆ, ಉತ್ತರ…

ಐಎಎಫ್ ಏರೋ ಇಂಡಿಯಾ 2025 ನಲ್ಲಿ ‘ನವಾಚಾರ್ ಉತ್ತ್ಕೃಷ್ಠಂ ಭವಿಷ್ಯಂ’ ವಿಚಾರಗೋಷ್ಠಿ ಆಯೋಜನೆ
ರಾಷ್ಟ್ರೀಯ

ಐಎಎಫ್ ಏರೋ ಇಂಡಿಯಾ 2025 ನಲ್ಲಿ ‘ನವಾಚಾರ್ ಉತ್ತ್ಕೃಷ್ಠಂ ಭವಿಷ್ಯಂ’ ವಿಚಾರಗೋಷ್ಠಿ ಆಯೋಜನೆ

ಬೆಂಗಳೂರು : ಭಾರತೀಯ ವಾಯುಪಡೆ (ಐಎಎಫ್) ಸ್ವದೇಶೀ ರಕ್ಷಣಾ ಅಭಿವೃದ್ಧಿಯ ಮಹತ್ವವನ್ನು ಪ್ರತಿಪಾದಿಸುವ ‘ನವಾಚಾರ್ ಉತ್ಕೃಷ್ಠಂ ಭವಿಷ್ಯಂ’ (ಆವಿಷ್ಕಾರವೇ ಉತ್ತಮ ಭವಿಷ್ಯಕ್ಕೆ ಹಾದಿ) ಎಂಬ ಶೀರ್ಷಿಕೆಯ ಅಡಿಯಲ್ಲಿ ಏರೋ ಇಂಡಿಯಾ 2025 ರಲ್ಲಿ ಮಹತ್ವದ ವಿಚಾರಗೋಷ್ಠಿಯನ್ನು ಆಯೋಜಿಸುತ್ತಿದೆ. ಈ ವಿಚಾರಗೋಷ್ಠಿ ಬೆಂಗಳೂರಿನ ಯಲಹಂಕ ವಾಯುನೆಲೆಯ ಹಾಲ್ ನಂ. 1…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI