ಅಂತರಾಷ್ಟ್ರೀಯ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ

ಗಿಲ್-ಇಶಾನ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 170 ರನ್‌ಗಳ ಭರ್ಜರಿ ಜಯ

ಲಖನೌನ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿ 170 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದ ಬ್ಯಾಟರ್‌ಗಳು ಹಾಗೂ ಬೌಲರ್‌ಗಳು ನೀಡಿದ ಅತ್ಯುತ್ತಮ ಪ್ರದರ್ಶನ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಭಾರತ ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು.…

ರಾಜ್ಯ

ಧಾರ್ಮಿಕ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಕ್ರೀಡೆ

ಮಂಗಳೂರು: ಕೇಂದ್ರ ಕಾರಾಗೃಹದ ಹೊರಗಡೆ ರಸ್ತೆಯಿಂದ ಪ್ಯಾಕೆಟ್ ಎಸೆತ
ರಾಜ್ಯ

ಮಂಗಳೂರು: ಕೇಂದ್ರ ಕಾರಾಗೃಹದ ಹೊರಗಡೆ ರಸ್ತೆಯಿಂದ ಪ್ಯಾಕೆಟ್ ಎಸೆತ

ಮಂಗಳೂರು : ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಕ್ಯಾಮರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮಂಗಳೂರು ಕಾರಾಗೃಹಕ್ಕೆ ಹೊರಗಡೆಯಿಂದ ಇದೀಗ ಪೊಟ್ಟಣಗಳನ್ನು ಎಸೆಯುತ್ತಿರುವ ಪ್ರಕರಣ ಹೆಚ್ಚಾಗಿದೆ.…

ಮಹೀಂದ್ರಾ ಸ್ಕಾರ್ಪಿಯೊ-ಎನ್ ಕಾರ್ಬನ್ ಎಡಿಷನ್ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳು
ವಾಹನ ಸುದ್ದಿ

ಮಹೀಂದ್ರಾ ಸ್ಕಾರ್ಪಿಯೊ-ಎನ್ ಕಾರ್ಬನ್ ಎಡಿಷನ್ ಬಿಡುಗಡೆ: ಬೆಲೆ ಮತ್ತು ವೈಶಿಷ್ಟ್ಯಗಳು

ಮಹೀಂದ್ರಾ ಅಂಡ್ ಮಹೀಂದ್ರಾ ಲಿಮಿಟೆಡ್ ತನ್ನ ಜನಪ್ರಿಯ ಎಸ್‌ಯುವಿ ಸ್ಕಾರ್ಪಿಯೊ-ಎನ್‌ನ 2 ಲಕ್ಷ ಯುನಿಟ್‌ಗಳ ಮಾರಾಟದ ಸಂಭ್ರಮದಲ್ಲಿ ಸ್ಕಾರ್ಪಿಯೊ-ಎನ್ ಕಾರ್ಬನ್ ಎಡಿಷನ್ ಅನ್ನು ಬಿಡುಗಡೆ ಮಾಡಿದೆ. ₹19,19,400 ರಿಂದ ₹24,89,100 (ಎಕ್ಸ್-ಶೋ ರೂಮ್) ಮಧ್ಯೆ ಬೆಲೆ ಹೊಂದಿರುವ ಈ ವಿಶೇಷ ಆವೃತ್ತಿಯಲ್ಲಿ ಪ್ರೀಮಿಯಂ ಲೆದರೇಟ್ ಇಂಟೀರಿಯರ್ಸ್ ಮತ್ತು ಮೆಟಾಲಿಕ್…

ಕೊಹ್ಲಿ ಕಮಾಲ್, ಪಾಕಿಸ್ತಾನ ಕಂಗಾಲು – ಸೆಮಿಫೈನಲ್‌ ಗೇರಿದ ಭಾರತ
Uncategorized

ಕೊಹ್ಲಿ ಕಮಾಲ್, ಪಾಕಿಸ್ತಾನ ಕಂಗಾಲು – ಸೆಮಿಫೈನಲ್‌ ಗೇರಿದ ಭಾರತ

ದುಬೈನಲ್ಲಿ ಇಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಮಣಿಸಿ, ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಗೆ ಲಗ್ಗೆ ಇಟ್ಟಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಭಾರತ, ಪಾಕಿಸ್ತಾನ ತಂಡವನ್ನು 241 ರನ್‌ಗಳಿಗೆ ಆಲೌಟ್ ಮಾಡಿತು. ಚೇಸಿಂಗ್‌ನಲ್ಲಿ ಶುಭಮನ್ ಗಿಲ್ (46) ಮತ್ತು ವಿರಾಟ್…

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!
ರಾಜ್ಯ

ಉಪ್ಪಿನಂಗಡಿ : ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!

ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು. ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ…

ಭಾರತ vs ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ 2025: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ
Uncategorized

ಭಾರತ vs ಪಾಕಿಸ್ತಾನ, ಚಾಂಪಿಯನ್ಸ್ ಟ್ರೋಫಿ 2025: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ

ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಪಾಕಿಸ್ತಾನ ನಾಯಕ ಮೊಹಮ್ಮದ್ ರಿಜ್ವಾನ್ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಪಂದ್ಯವು ಅಭಿಮಾನಿಗಳಲ್ಲಿ ಅಪಾರ ಕುತೂಹಲ ಹುಟ್ಟಿಸಿದೆ. ಪಾಕಿಸ್ತಾನ ತಂಡದಲ್ಲಿ ಬದಲಾವಣೆ:ಪಾಕಿಸ್ತಾನ ತಂಡವು ಈ ಪಂದ್ಯಕ್ಕಾಗಿ ಒಂದು ಬದಲಾವಣೆಯನ್ನು ಮಾಡಿದೆ.…

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ
ರಾಜ್ಯ

ಸುರತ್ಕಲ್: ಪಿಕ್ ಅಪ್ ವಾಹನ‌ ಢಿಕ್ಕಿ; ಓರ್ವ ಪಾದಚಾರಿ ಮೃತ್ಯು, ಇಬ್ಬರಿಗೆ ಗಾಯ

ಸುರತ್ಕಲ್ : ಪಿಕ್ ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾ.ಹೆದ್ದಾರಿ 66ರ ಕುಳಾಯಿಯಲ್ಲಿ ಶನಿವಾರ ವರದಿಯಾಗಿದೆ. ಮೃತರನ್ನು ರಾಯಚೂರು ಜಿಲ್ಲೆಯ ಸಿಂದನೂರು ನಿವಾಸಿ ದೀಪು ಗೌಡ ಯಾನೆ ಪೊಂಪನ ಗೌಡ (50) ಎಂದು ತಿಳಿದು ಬಂದಿದೆ. ಇವರ ಸ್ನೇಹಿತರಾದ ಕೊಪ್ಪಳ ಜಿಲ್ಲೆಯ ಕಾರಟಗಿ…

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್
ರಾಜ್ಯ

ಮಂಗಳೂರು : ಕದ್ರಿ ಪಾರ್ಕ್ ಬಳಿ ಬೆಂಕಿ ಅನಾಹುತ; ದೊಡ್ಡ ದುರಂತ ತಪ್ಪಿಸಿದ ಮೇಯರ್

ಮಂಗಳೂರು : ಮನಪಾ ಮೇಯರ್ ಮನೋಜ್ ಕುಮಾರ್ ಅವರ ಸಕಾಲಿಕ ಸಮಯಪ್ರಜ್ಞೆಯಿಂದ ಮಂಗಳೂರಿನ ಕದ್ರಿ ಉದ್ಯಾನವನ ಪರಿಸರದಲ್ಲಿ ದೊಡ್ಡ ಅಗ್ನಿ ಅವಘಡವೊಂದು ತಪ್ಪಿದಂತಾಗಿದೆ. ಶುಕ್ರವಾರ ರಾತ್ರಿ ಮೇಯರ್ ಮನೋಜ್ ಅವರು ಇದೇ ಪರಿಸರದಲ್ಲಿ ಹೋಗುತ್ತಿದ್ದಾಗ ಬೆಂಕಿ ತಗುಲಿದ್ದ ಸ್ಥಳವನ್ನು ನೋಡಿ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.…

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್
ರಾಜ್ಯ

ರಸ್ತೆ ದಾಟುತ್ತಿದ್ದ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತರಾದ ರಮೇಶ್ ನಾಯಕ್

ಉಡುಪಿ : ಬೀಡ ತೆಗೆದುಕೊಳ್ಳಲು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟಮೆ ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ಸಂಭವಿಸಿದೆ.ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ ರಮೇಶ್ ನಾಯಕ್ ಅವರು ಕಾರು ಇಳಿದು ಬೀಡ ತೆಗೆದುಕೊಳ್ಳಲು ಪಕ್ಕದ…

ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್
ರಾಜ್ಯ

ವಿಟ್ಲ : ನಕಲಿ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ- ಮತ್ತೋರ್ವ ಆರೋಪಿ ಅರೆಸ್ಟ್

ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೋರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಣ್ಣೂರು ನಿವಾಸಿ ಅಬ್ದುಲ್‌ ನಾಸೀರ್‌(52) ಎಂದು ಗುರುತಿಸಲಾಗಿದೆ.…

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ
ರಾಜ್ಯ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 137 ವರ್ಷ ಜೈಲು ಶಿಕ್ಷೆ; 7.5 ಲ.ರೂ ದಂಡ

ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ ಕಾಸರಗೋಡು ಫಾಸ್ಟ್ ಟ್ರ‍್ಯಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮೀಯಪದವು ಮೂಡಂಬೈಲು ಕುಳವಯಲ್ ನಿವಾಸಿ ವಲ್ಲಿ ಡಿ’ಸೋಜಾ(47)ನಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI