ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಪರೀಕ್ಷಾ ಪೆ ಚರ್ಚಾ – 2025; ನಾವು ನಮ್ಮೊಂದಿಗೆ ಸ್ಪರ್ಧಿಸಬೇಕು- ಪ್ರಧಾನಮಂತ್ರಿ ಮೋದಿ
ಶೈಕ್ಷಣಿಕ

ಪರೀಕ್ಷಾ ಪೆ ಚರ್ಚಾ – 2025; ನಾವು ನಮ್ಮೊಂದಿಗೆ ಸ್ಪರ್ಧಿಸಬೇಕು- ಪ್ರಧಾನಮಂತ್ರಿ ಮೋದಿ

ಈ ಬಾರಿಯ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ದೆಹಲಿಯ ಭಾರತ್ ಮಂಡಪಂ‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಯಿತು. ಈ ಬಾರಿ ಪರೀಕ್ಷಾ ಪೆ ಚರ್ಚಾ- ಇದರ 8 ನೇ ಕಾರ್ಯಕ್ರಮ ಆಯೋಜಿಸಿದ್ದು, ಇದು ಸ್ವತಃ ಒಂದು ದಾಖಲೆಯಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸರಕಾರಿ…

ಭಾರತ vs ಇಂಗ್ಲೆಂಡ್ ಎರಡನೇ  ಏಕದಿನ ಪಂದ್ಯ: ರೋಹಿತ್ ಶರ್ಮಾ ಆಕರ್ಷಕ ಶತಕ, ಭಾರತಕ್ಕೆ ಸರಣಿ ಜಯ
ಕ್ರೀಡೆ

ಭಾರತ vs ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ: ರೋಹಿತ್ ಶರ್ಮಾ ಆಕರ್ಷಕ ಶತಕ, ಭಾರತಕ್ಕೆ ಸರಣಿ ಜಯ

ಕಟಕ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಆಕರ್ಷಕ ಶತಕದ ನೆರವಿನಿಂದ ಭಾರತ 4 ವಿಕೆಟ್ ಜಯ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್, 304 ರನ್ ಗಳಿಸಿತು. ರವೀಂದ್ರ ಜಡೇಜಾ (3/35) ಅವರ…

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು
ರಾಜ್ಯ

ಮಂಗಳೂರು : ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಮಂಗಳೂರು : ಸರಕಾರಿ ವೈದ್ಯರೂ ಕೂಡ ಅತ್ಯಂತ ಕ್ಷಿಷ್ಟಕರವಾದ ಶಸ್ತ್ರಚಿಕಿತ್ಸೆಗಳನ್ನು ಮಾಡಬಲ್ಲರು ಎನ್ನುವುದನ್ನು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತೋರಿಸಿಕೊಟ್ಟಿದ್ದಾರೆ. ಆಕಸ್ಮಿಕವಾಗಿ ಬಿದ್ದ ಬಾಲಕನಿಗೆ ಕುತ್ತಿಗೆಯ ಮೂಲಕ ಎದೆಯ ತನಕ ತೆಂಗಿನಗರಿಯ ಕೊಂಬೆಯ ಭಾಗವೊಂದು ಬಾಲಕನ ಕುತ್ತಿಗೆಯಲ್ಲಿ ಹಾಕಿಕೊಂಡಿದ್ದ ಸ್ಟೀಲ್ ಚೈನ್‌ನೊಂದಿಗೆ ಎದೆಯ ಒಳಗಡೆಗೆ ಹೊಕ್ಕಿತ್ತು. ಮಡಿಕೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ…

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ
ರಾಜ್ಯ

ಪುತ್ತೂರು : ಅಕ್ರಮ ಗೋಸಾಗಾಟ ಆರೋಪ; ವಾಹನಕ್ಕೆ ತಡೆ

ಪುತ್ತೂರು: ನಗರದ ಹೊರವಲಯದ ದಾರಂದಕುಕ್ಕು ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸಿದ ಆರೋಪದಡಿ ಪಿಕಪ್ ವಾಹನವೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಲಾಗಿದೆ. ಬಲ್ನಾಡಿನಿಂದ ಗುರುವಾಯನಕೆರೆಗೆ ಒಂದು ಗೋವನ್ನು ಸಾಗಿಸಲು ಅನುಮತಿ ಪಡೆಯಲಾಗಿತ್ತು. ಆದರೆ ವಾಹನದಲ್ಲಿ ಹೆಚ್ಚುವರಿ ಗೋವುಗಳನ್ನು ಸಾಗಿಸುತ್ತಿದ್ದ ಕಾರಣ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ರಾಜ್ಯ

ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು

ಆನೇಕಲ್ ​: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ. ಬೊಮ್ಮಸಂಸ್ರದ ಎಸ್​ಎಫ್​ಎಸ್ ಕಾಲೇಜಿನ…

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು
ರಾಷ್ಟ್ರೀಯ

ರೈಲಿನಲ್ಲಿ ಸೀಟ್ ಸಿಕ್ಕಿಲ್ಲ ಅಂತ ಸೀದಾ ರೈಲಿನ ಇಂಜಿನ್ ಕ್ಯಾಬಿನ್ ಗೆ ನುಗ್ಗಿದ ಪ್ರಯಾಣಿಕರು

ವಾರಣಾಸಿ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್ ಸಿಗದ ಕಾರಣ ಪ್ರಯಾಣಿಕರು ರೈಲಿನ ಎಂಜಿನ್ ಕ್ಯಾಬಿನ್ ಗೆ ನುಗ್ಗಿದ ಘಟನೆ ವಾರಣಾಸಿಯಲ್ಲಿ…

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್
ರಾಷ್ಟ್ರೀಯ

ಕೃಷಿಕರು ಸ್ವಾವಲಂಬಿಗಳಾಗಬೇಕು; ಕೃಷಿಕರು ಬೆಳೆದರೆ ದೇಶವೇ ಬೆಳೆಯುತ್ತದೆ – ಉಪರಾಷ್ಟ್ರಪತಿ ಜಗದೀಪ್ ಧನ್ಖರ್

ಚಿತ್ತೌರ್‌ಗಢ: ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನ್ಖರ್ ಅವರು ಕೃಷಿಕರನ್ನು ಪೋಷಕರು ಎಂದು ವರ್ಣಿಸಿ, ಅವರು ಯಾರ ಮೇಲೂ ಅವಲಂಬಿತರಾಗಬಾರದು ಎಂದು ಸಲಹೆ ನೀಡಿದರು. ಚಿತ್ತೌರ್‌ಗಢದಲ್ಲಿ ನಡೆದ ಅಖಿಲ ಮೇವಾರ್ ಪ್ರಾದೇಶಿಕ ಜಾಠ್ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, "ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಾಗ ದೇಶದ ಪರಿಸ್ಥಿತಿಯೂ ಸುಧಾರಿಸುತ್ತದೆ. ಕೃಷಿಕರು ಪೋಷಕರು,…

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್
ಅಂತರಾಷ್ಟ್ರೀಯ

ಸೇಷೆಲ್ಸ್ ಗೆ ಭಾರತದ ಸಮುದ್ರ ರಾಜತಾಂತ್ರಿಕ ಮಿಷನ್ – ಐಎನ್ಎಸ್ ತುಶಿಲ್

ವಿಕ್ಟೋರಿಯಾ ಬಂದರು, ಸೇಷೆಲ್ಸ್:  ಸಮುದ್ರ ರಾಜತಾಂತ್ರಿಕತೆಯಲ್ಲಿ ಪ್ರಮುಖ ಹೆಜ್ಜೆಯನ್ನಾಗಿ, ಐಎನ್ಎಸ್ ತುಶಿಲ್ ಪಶ್ಚಿಮ ಆಫ್ರಿಕಾ ಕರಾವಳಿಯಲ್ಲಿನ ತನ್ನ ಮೊದಲ ಪ್ರಯಾಣದ ಭಾಗವಾಗಿ ಪೋರ್ಟ್ ವಿಕ್ಟೋರಿಯಾ, ಸೇಷೆಲ್ಸ್ ಗೆ ತಂತ್ರಜ್ಞಾನ ಪೂರ್ವ ಪರಿಶೀಲನೆಗಾಗಿ ಆಗಮಿಸಿದೆ. ಈ ಭೇಟಿಯು ಭಾರತ-ಸೇಷೆಲ್ಸ್ ನಡುವಿನ ಸಮುದ್ರ ಭದ್ರತೆ ಮತ್ತು ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವತ್ತ ಭಾರತದ…

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು
ರಾಜ್ಯ

ಸುಳ್ಯ : ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಪಾದಾಚಾರಿಗಳು ಆಸ್ಪತ್ರೆಯಲ್ಲಿ ಮೃತ್ಯು

ಕಾರೊಂದು ಢಿಕ್ಕಿ ಹೊಡೆದು ಪಾದಾಚಾರಿ ವ್ಯಕ್ತಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಿಂದ ವರದಿಯಾಗಿದೆ. ಕನಮಜಲು ಕೋಡಿಯ ರಾಮಯ್ಯ ಶೆಟ್ಟಿ (67) ಮತ್ತು ಜನಾರ್ದನ ಶೆಟ್ಟಿ (50) ಮೃತರು. ಢಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೇ ಪರಾರಿಯಾಗಿದೆ. ಶನಿವಾರ ರಾತ್ರಿ ಕನಕಮಜಲಿನಲ್ಲಿ…

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು
ರಾಜ್ಯ

ಉಳ್ಳಾಲ : ನೇತ್ರಾವತಿ ನದಿನೀರಲ್ಲಿ ಮುಳುಗಿ ವ್ಯಕ್ತಿ ಸಾವು

ಉಳ್ಳಾಲ: ಕಪ್ಪೆ ಚಿಪ್ಪು ಹೆಕ್ಕಳು ತೆರಳಿದ್ದ ವಿವಾಹಿತರೊಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ಹರೇಕಳ ಬೈತಾರ್ ಸಮೀಪ ಇಂದು ಸಂಭವಿಸಿದೆ. ಬೈತಾರ್ ನಿವಾಸಿ ವಿನೋದ್ ಗಟ್ಟಿ (40) ಸಾವನಪ್ಪಿದವರು. ಮನೆಯಿಂದ ಪಂಪವೆಲ್ ಕಡೆಗೆ ಕೆಲಸದ ಮೇಲೆ ತೆರಳಿದ್ದ ವಿನೋದ್ ಮಧ್ಯಾಹ್ನ ವೇಳೆ ವಾಪಾಸ್ಸಾಗಿದ್ದು, ಬಳಿಕ ನದಿ ನೀರಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI